Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಪ್ರೀತಿ ಒಲ್ಲೆ ಎಂದಿದ್ದಕ್ಕೆ ಪಾಗಲ್ ಪ್ರೇಮಿಯಿಂದ ಬೆಂಗ್ಳೂರು ಗಗನಸಖಿಯ ಕಿವಿಕಟ್!

Public TV
Last updated: May 16, 2019 6:57 pm
Public TV
Share
2 Min Read
love torcher
SHARE

ಬೆಂಗಳೂರು: ಪ್ರೀತಿಸಲ್ಲ ಎಂದು ಹೇಳಿದ್ದಕ್ಕೆ ರೌಡಿ ಶೀಟರ್ ಗಗನ ಸಖಿಯ ಕಿವಿಯನ್ನು ಹರಿದಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ರೌಡಿ ಶೀಟರ್ ಅಜಯ್ ಅಲಿಯಾಸ್ ಜಾಕಿ ಯುವತಿಗೆ ಬೆದರಿಕೆ ಹಾಕಿ ಕಿವಿಯನ್ನು ಚಾಕುವಿನಿಂದ ಕಿವಿಯನ್ನು ಕತ್ತರಿಸಿದ್ದಾನೆ. ಗಗನ ಸಖಿ ಮೇಲೆ ಹಲ್ಲೆ ನಡೆಸಿ ಅಜಯ್ ಈಗ ಪರಾರಿಯಾಗಿದ್ದು, ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

love torcher 1

ಏನಿದು ಪ್ರಕರಣ?
ಯುವತಿ ಇಂಡಿಗೊ ಏರ್ ಲೈನ್ಸ್ ನಲ್ಲಿ ಗಗನಸಖಿಯಾಗಿ ಕೆಲಸ ಮಾಡುತ್ತಿದ್ದು, ಕಳೆದ ಫೆಬ್ರವರಿಯಲ್ಲಿ ಜಾಕಿ ಪ್ರಪೋಸ್ ಮಾಡಿದ್ದ. ಇದಕ್ಕೆ ಒಪ್ಪದ ಯುವತಿ ಜಾಕಿ ಲವ್ ಪ್ರಪೋಸ್ ರಿಜೆಕ್ಟ್ ಮಾಡಿದ್ದಳು. ನಂತರ ಮನೆಯವರಿಗೆ ತಿಳಿಸಿ ರೌಡಿ ಅಜಯ್‍ಗೆ ಎಚ್ಚರಿಕೆ ಕೊಡಿಸಿದ್ದಳು.

ಇದಕ್ಕೆ ಬಗ್ಗದ ಜಾಕಿ ಯುವತಿಯ ಮನೆಗೆ ತೆರಳಿ ಕಾರು ಹಾಗೂ ಬೈಕ್ ಗ್ಲಾಸ್‍ಗಳನ್ನು ಪುಡಿ ಮಾಡಿದ್ದ. ಈತನ ಕಾಟದಿಂದ ಬೇಸತ್ತ ಗಗನಸಖಿಯ ಮನೆಯವರು ದೂರು ನೀಡಿದ ಹಿನ್ನೆಲೆಯಲ್ಲಿ ಜಾಲಹಳ್ಳಿ ಪೊಲೀಸರು ಜಾಕಿಯನ್ನು ರೌಡಿಶೀಟರ್ ಪಟ್ಟಿಗೆ ಸೇರಿಸಿದ್ದರು.

CLASSMATE LOVE

ರೌಡಿಶೀಟರ್ ಪಟ್ಟಿಗೆ ಸೇರಿಸಿದ್ದಕ್ಕೆ ಯುವತಿಯ ಮೇಲೆ ಸೇಡು ತೀರಿಸಲು ಜಾಕಿ ಕಾದು ಕುಳಿತ್ತಿದ್ದ. ಮೇ 12ರಂದು ಸಂಜೆ ಯುವತಿ ಕೆಲಸ ಮುಗಿಸಿ ಸಂಜೆ ಮನೆಗೆ ಕ್ಯಾಬ್‍ನಲ್ಲಿ ಬರುತ್ತಿದ್ದ ವೇಳೆ ಹೆಬ್ಬಾಳ ಬಳಿ ಜಾಕಿ ಹಲ್ಲೆ ನಡೆಸಿದ್ದಾನೆ.

ಹೆಬ್ಬಾಳ ಸಿಗ್ನಲ್ ಬಳಿ ಯುವತಿ ಇದ್ದ ಕ್ಯಾಬ್ ನಿಂತಾಗ, ಹಿಂದೆ ಬೇರೊಂದು ಕಾರಿನಲ್ಲಿದ್ದ ಜಾಕಿ ಬಂದು ಕ್ಯಾಬ್ ಹತ್ತಿದ್ದಾನೆ. ಬಳಿಕ ಚಾಕು ತೋರಿಸಿ ಕ್ಯಾಬ್ ಡ್ರೈವರ್ ಗೆ ಕಾರನ್ನು ಚಲಾಯಿಸುವಂತೆ ಹೆದರಿಸಿದ್ದಾನೆ. ಈ ವೇಳೆ ಕ್ಯಾಬ್ ಡ್ರೈವರ್ ಪ್ರತಿರೋಧ ತೋರಿದಾಗ ಡ್ರೈವರ್ ಭುಜಕ್ಕೆ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ.

love complaint 1

ನಂತರ ಯುವತಿಯ ಬಳಿ ನನ್ನ ಪ್ರೀತಿಸು, ನನ್ನ ಮೇಲಿನ ಕೇಸನ್ನು ಹಿಂದಕ್ಕೆ ಪಡೆದುಕೋ, ನಿನ್ನಿಂದಾಗಿ ನನ್ನ ಮೇಲೆ ರೌಡಿಶೀಟರ್ ಓಪನ್ ಆಗಿದೆ ಎಂದು ಹೇಳಿದ್ದಾನೆ. ಈ ಮಾತಿಗೆ ಯುವತಿ ಒಪ್ಪದೇ ಇದ್ದಾಗ ಚಾಕುವಿನಿಂದ ಯುವತಿಯ ಕಿವಿಗಳನ್ನು ರೌಡಿ ಕತ್ತರಿಸಿದ್ದಾನೆ. ಗಾಯಗೊಂಡಿರುವ ಯುವತಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

police station

ರೌಡಿ ಜಾಕಿಯನ್ನ ಕೂಡಲೇ ಬಂಧಿಸುವಂತೆ ನಗರ ಪೊಲೀಸ್ ಆಯುಕ್ತ ಟಿ. ಸುನೀಲ್ ಕುಮಾರ್ ಖಡಕ್ ಸೂಚನೆ ನೀಡಿದ್ದಾರೆ. ಸದ್ಯ ಜಾಕಿಯ ಹಿಂದೆ ಬಿದ್ದಿರುವ ಕೋಡಿಗೆಹಳ್ಳಿ ಠಾಣೆ ಪೊಲೀಸರು, ನಾಲ್ಕು ದಿನದಿಂದ ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

TAGGED:air hostessattackbengalurucomplaintPublic TVrowdy sheeterwomenದೂರುಪಬ್ಲಿಕ್ ಟಿವಿಬೆಂಗಳೂರುಯುವತಿರೌಡಿ ಶೀಟರ್ಹಲ್ಲೆ
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
5 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
1 day ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
1 day ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
1 day ago

You Might Also Like

bus accident
Bengaluru Rural

ತಿರುಪತಿಯಿಂದ ಬರುತ್ತಿದ್ದ ಆಂಧ್ರ ಬಸ್‌, ಲಾರಿ ನಡುವೆ ಭೀಕರ ಅಪಘಾತ – ಮೂವರು ಸ್ಥಳದಲ್ಲೇ ಸಾವು

Public TV
By Public TV
4 minutes ago
Ramanagara Paramedical Student
Crime

ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಕೆರೆಯಲ್ಲಿ ಶವವಾಗಿ ಪತ್ತೆ – ಆತ್ಮಹತ್ಯೆ ಶಂಕೆ

Public TV
By Public TV
6 minutes ago
Israel Iran Conflict
Latest

ಇರಾನ್‌ನ ನ್ಯೂಕ್ಲಿಯರ್‌, ಮಿಲಿಟರಿ ಕೇಂದ್ರಗಳ ಮೇಲೆ ಇಸ್ರೇಲ್‌ ವಾಯುದಾಳಿ – ಪ್ಯಾರಾಮಿಲಿಟರಿ ಮುಖ್ಯಸ್ಥ, ಇಬ್ಬರು ವಿಜ್ಞಾನಿಗಳ ಹತ್ಯೆ

Public TV
By Public TV
13 minutes ago
vinay kulkarni
Bengaluru City

ನ್ಯಾಯಾಧೀಶರ ಮುಂದೆ ಹಾಜರಾದ ವಿನಯ್ ಕುಲಕರ್ಣಿ – ಶಾಸಕನನ್ನು ವಶಕ್ಕೆ ಪಡೆದ ಸಿಬಿಐ

Public TV
By Public TV
31 minutes ago
Akash Family
Crime

ವಿಮಾನ ದುರಂತ – ಟೀ ಅಂಗಡಿ ಬಳಿ ನಿಂತಿದ್ದ 14 ವರ್ಷದ ಬಾಲಕ ಸಾವು

Public TV
By Public TV
33 minutes ago
Maithili Patil
Latest

Plane crash | ಲಂಡನ್ ತಲುಪಿ ಫೋನ್ ಮಾಡ್ತೀನಿ ಅಂದಿದ್ದ ಗಗನಸಖಿ ಮಗಳು – ಬಾರದ ಲೋಕಕ್ಕೆ ಹೋದ್ಳು..!

Public TV
By Public TV
41 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?