Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಿರೂರು ಸ್ವಾಮೀಜಿ ಬಳಿಯಿದ್ದ 1 ಕೋಟಿ ರೂ. ಮೌಲ್ಯದ ಚಿನ್ನಾಭರಣ ನಾಪತ್ತೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಶಿರೂರು ಸ್ವಾಮೀಜಿ ಬಳಿಯಿದ್ದ 1 ಕೋಟಿ ರೂ. ಮೌಲ್ಯದ ಚಿನ್ನಾಭರಣ ನಾಪತ್ತೆ!

Districts

ಶಿರೂರು ಸ್ವಾಮೀಜಿ ಬಳಿಯಿದ್ದ 1 ಕೋಟಿ ರೂ. ಮೌಲ್ಯದ ಚಿನ್ನಾಭರಣ ನಾಪತ್ತೆ!

Public TV
Last updated: July 25, 2018 3:29 pm
Public TV
Share
2 Min Read
Shiroor Swamiji 1 1 1
SHARE

ಉಡುಪಿ: ಶಿರೂರು ಮಠದ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಶ್ರೀ ಶಂಕಾಸ್ಪದ ಸಾವು ಹಿನ್ನೆಲೆಯಲ್ಲಿ ಅವರ ಚಿನ್ನ ಕದ್ದವರ್ಯಾರು ಅನ್ನುವ ಸಂಶಯ ಶುರುವಾಗಿದೆ.

ಸ್ವಾಮೀಜಿ ಬಳಿಯಿದ್ದ ಒಂದು ಕೋಟಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿದೆ. ಸ್ವಾಮೀಜಿ ಬಳಿ ಸುಮಾರು 4 ಕೆ.ಜಿ ಚಿನ್ನಾಭರಣವಿದ್ದು, ಚಿನ್ನದ ಮೇಲೆ ಅವರಿಗೆ ಅತಿಯಾದ ವ್ಯಾಮೋಹವಿತ್ತು. ಶಿರೂರು ಶ್ರೀ 5 ಕಡಗಗಳು, ಚಿನ್ನದ ಮಾಲೆಗಳು, ತುಳಸಿ ಮಾಲೆ ಧರಿಸುತ್ತಿದ್ದರು. ನಾಲ್ಕೈದು ಉಂಗುರಗಳನ್ನು ತೊಡುತ್ತಿದ್ದರು. ಇದೀಗ ಸ್ವಾಮೀಜಿ ಆಸ್ಪತ್ರೆ ಸೇರಿದಾಗ ಬಂಗಾರ ಕಳ್ಳತನವಾಗಿರುವ ಶಂಕೆಯಿದೆ.

ಚಿನ್ನ ಎಗರಿಸಿದ್ದು ರಮ್ಯಾ ಶೆಟ್ಟಿಯಾ ಎನ್ನುವ ಸಂಶಯವಿದೆ. ಯಾಕಂದ್ರೆ ರಮ್ಯಾ ಶ್ರೀಗಳ ಚಿನ್ನದ ಮೇಲೆ ವ್ಯಾಮೋಹಿತಳಾಗಿದ್ದಳು. ಫೋಟೋ ತೆಗೆಸಿಕೊಂಡಿದ್ದಳು. ಮಠದ, ಶ್ರೀಗಳ ಆಪ್ತರ ಮೇಲೂ ಸಂಶಯವಿದೆ. ಶಿರೂರು ಸ್ವಾಮೀಜಿ ನಡೆದುಕೊಂಡು ಹೋಗುವಾಗ ಬಂಗಾರದ ಭಾರಕ್ಕೆ ಅವರು ಕುಸಿದು ಹೋಗುತ್ತಾರಾ ಅನ್ನುವಷ್ಟು ಚಿನ್ನ ಅವರ ಕೊರಳಲ್ಲಿ ಇತ್ತು.

ಮಠದಲ್ಲೇ ಆಭರಣ ಬಿಟ್ಟಿದ್ದ ಸ್ವಾಮೀಜಿ:
ಸಾವಿಗೂ ಕೆಲ ದಿನಗಳ ಹಿಂದೆ ಸ್ವಾಮೀಜಿಯವರು ತನ್ನ ಬಳಿ 3 ಕೆ.ಜಿ ಚಿನ್ನ ಇದೆ ಅಂತ ಮಾಧ್ಯಮಗಳಿಗೆ ತಿಳಿಸಿದ್ದರು. 3 ಕೆ.ಜಿ ಚಿನ್ನವಾದರೆ ಈವಾಗಿನ ಮಾರುಕಟ್ಟೆಯಲ್ಲಿ ಸರಿಸುಮಾರು 75 ಲಕ್ಷ ರೂ. ಗೂ ಅಧಿಕವಾಗುತ್ತದೆ. ಸ್ವಾಮೀಜಿ ಅವರು ತಮ್ಮ ಕುತ್ತಿಗೆ ಮತ್ತು ಕೈಗಳಲ್ಲಿ ಸುಮಾರು 1 ಕೆ.ಜಿಯಷ್ಟು ಚಿನ್ನಭಾರಣಗಳನ್ನು ಧರಿಸುತ್ತಿದ್ದರು. ಅಂದ್ರೆ ಸರಿ ಸುಮಾರು 10ರಿಂದ 20 ಲಕ್ಷ ರೂ. ಮೌಲ್ಯದಷ್ಟು ಚಿನ್ನಾಭರಣಗಳನ್ನು ಪ್ರತೀ ದಿನ ತೊಡುತ್ತಿದ್ದರು. ಈ ಆಭರಣಗಳು ಪುರಾತನ ಕಾಲದ್ದಾಗಿದೆ. ಆದ್ದರಿಂದ ಅವುಗಳಿಗೆ ಮಾರುಕಟ್ಟೆ ಬೆಲೆಗಿಂತಲೂ ಅಧಿಕ ಕೋಟ್ಯಂತರ ಬೆಲೆ ಇದೆ ಅಂತ ಚಿನ್ನಾಭರಣ ತಜ್ಞರೊಬ್ಬರು ತಿಳಿಸಿದ್ದಾರೆ.

ಒಟ್ಟಿನಲ್ಲಿ ಸ್ವಾಮೀಜಿ ಮಣಿಪಾಲದ ಆಸ್ಪತ್ರೆಗೆ ಸೇರುವಾಗ ಅವರ ಮೈಮೇಲೆ ಚಿನ್ನಾಭರಣಗಳು ಇರಲಿಲ್ಲ. ಎಲ್ಲವನ್ನೂ ಮೂಲ ಮಠದಲ್ಲೇ ತೆಗೆದಿಟ್ಟು ಹೋಗಿದ್ದರು. ಆದ್ರೆ ಇದೀಗ ಅವುಗಳು ಏನಾಗಿದೆ? ಯಾರ ಕೈಯಲ್ಲಿವೆ ಅನ್ನೋದೇ ನಿಗೂಢವಾಗಿದ್ದು, ಸಂಶಯಕ್ಕೆ ಎಡೆಮಾಡಿಕೊಟ್ಟಿದೆ.

Shiroor Swamiji 1 2 923x600 1

ಮಹಿಳೆ ಲೂಟಿ ಆರೋಪ:
ಸುಮಾರು 2 ವರ್ಷಗಳ ಹಿಂದಿನಿಂದ ಸ್ವಾಮೀಜಿಯವರಿಗೆ ಈ ಚಿನ್ನಾಭರಣಗಳನ್ನು ಧರಿಸಿಕೊಳ್ಳುವ ಖಯಾಲಿ ಆರಂಭವಾಗಿದೆ. ಅಂದ್ರೆ ಅವರ ಆಪ್ತ ಮಹಿಳೆಯೊಬ್ಬರು ಮಠಕ್ಕೆ ಸೇರಿಕೊಂಡ ಬಳಿಕ ಸ್ವಾಮೀಜಿ ಆಭರಣ ಧರಿಸಲು ಆರಂಭಿಸಿದ್ದಾರೆ. ಮೂಲತಃ ಸುಳ್ಯದವಳಾಗಿದ್ದರೂ ಆಕೆ ಮದುವೆಯಾಗಿ ಮುಂಬೈನಲ್ಲಿದ್ದವಳಾಗಿದ್ದಳು. ಹೀಗಾಗಿ ಆಕೆ ಚಿನ್ನದ ವ್ಯಾಪಾರಿಗಳನ್ನು ಮಠಕ್ಕೆ ಕರೆಸುತ್ತಿದ್ದು, ಅವರು 3-4 ತಿಂಗಳಿಗೊಮ್ಮೆ ತಮ್ಮೊಂದಿಗೆ ವೈವಿಧ್ಯಮಯ ಆ್ಯಂಟಿಕ್ ಆಭರಣಗಳನ್ನು ತರುತ್ತಿದ್ದರು. ಈ ವೇಳೆ ಆಕೆ ಆಭರಣಗಳನ್ನು ಆಯ್ಕೆ ಮಾಡುತ್ತಿದ್ದಳು, ಇನ್ನ ಸ್ವಾಮೀಜಿ ಹಣ ನೀಡುತ್ತಿದ್ದರು. ಈ ಆಭರಣಗಳನ್ನು ಆಕೆ ಮತ್ತು ಸ್ವಾಮೀಜಿ ಇಬ್ಬರೂ ಧರಿಸುತ್ತಿದ್ದರು. ಈ ಮೂಲಕ ಆಕೆ ಸ್ವಾಮೀಜಿ ಕೈಯಿಂದ ಲೂಟಿ ಮಾಡುತ್ತಿದ್ದಳು ಅಂತ ಮಠದ ಹಿಂದಿನ ಉಸ್ತುವಾರಿ ಸುನಿಲ್ ಕುಮಾರ್ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ್ದಾರೆ.

ಡಿವಿಆರ್ ಗಾಗಿ ನದಿಯಲ್ಲಿ ಶೋಧ:
ಶಿರೂರು ಮೂಲಮಠದ ಎದುರುಗಡೆ ಸಿಸಿಟಿವಿ ಇತ್ತು. ಸ್ವಾಮೀಜಿ ಅವರ ನಿಧನದ ಬಳಿಕ ಈ ಸಿಸಿಟಿವಿಯ ಡಿವಿಆರ್ ನಾಪತ್ತೆಯಾಗಿತ್ತು. ಹೀಗಾಗಿ ಎರಡು ದಿನದಿಂದ ಡಿವಿಆರ್ ಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದರು. ಸದ್ಯ ಡಿವಿಆರ್ ಗಾಗಿ ಇಂದು ಹಿರಿಯಡ್ಕ ಸಮೀಪ ಸ್ವರ್ಣಾ ನದಿಯಲ್ಲಿ ಹುಡುಕಾಟ ನಡೆಸಲಾಗಿತ್ತು.

ಶೀರೂರು ಮೂಲ ಮಠದ ಪಕ್ಕದಲ್ಲಿ ಸ್ವರ್ಣಾ ನದಿ ಇದೆ. ದೋಣಿ, ತೆಪ್ಪ ಬಳಸಿ ಡಿವಿಆರ್ ಗಾಗಿ ಹುಡುಕಾಟ ನಡಸಲಾಗಿದೆ. ಅಲ್ಲದೇ ಮುಳುಗು ತಜ್ಞರಿಂದ ಆಯಸ್ಕಾಂತ ಮುಳುಗಿಸಿ ಕಬ್ಬಿಣದ ಡಿವಿಆರ್ ಮೇಲಕ್ಕೆಳೆಯಲು ಪ್ರಯತ್ನ ಮಾಡಲಾಗಿದೆ. ಆದ್ರೆ ಡಿವಿಆರ್ ನೀರಿಗೆಸೆದವರು ಯಾರು ಎಂಬ ಪ್ರಶ್ನೆ ಕಾಡುತ್ತಿದೆ.

TAGGED:goldLakshmivar Tirtha SwamijiPublic TVRamya ShettyShirur Shreeudupiಉಡುಪಿಚಿನ್ನಪಬ್ಲಿಕ್ ಟಿವಿರಮ್ಯಾ ಶೆಟ್ಟಿಲಕ್ಷ್ಮೀವರ ತೀರ್ಥ ಸ್ವಾಮೀಜಿಶಿರೂರು ಶ್ರೀ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

KKR
Cricket

ಹ್ಯಾಟ್ರಿಕ್‌ ಸೋಲುಂಡ ಕೋಲ್ಕತ್ತಾ ಇಂದಾದ್ರೂ ಗೆಲ್ಲುತ್ತಾ?

Public TV
By Public TV
15 minutes ago
Israel Strikes Lebanon With 100 Missiles In 10 Minutes
Latest

ಕದನ ವಿರಾಮ ಘೋಷಣೆ ಬೆನ್ನಲ್ಲೇ 10 ನಿಮಿಷದಲ್ಲಿ ಲೆಬನಾನ್‌ ಮೇಲೆ ಇಸ್ರೇಲ್‌ನಿಂದ 100 ಕ್ಷಿಪಣಿ ದಾಳಿ

Public TV
By Public TV
18 minutes ago
Vinay Kulkarni 2
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ

Public TV
By Public TV
48 minutes ago
Jio Mart Nelamangala Fire Accident
Bengaluru City

ಜಿಯೋ ಮಾರ್ಟ್‌ ಗೋಡೌನ್‌ನಲ್ಲಿ ಅಗ್ನಿ ಅವಘಡ – ಬೃಹತ್‌ ಕಟ್ಟಡ, ಕೊಟ್ಯಂತರ ರೂ. ಮೌಲ್ಯದ ವಸ್ತುಗಳು ಭಸ್ಮ

Public TV
By Public TV
1 hour ago
Voting begins in Davanagere South Bagalkote by Elections 1
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ಮತದಾನ ಆರಂಭ

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ 09-04-2026

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?