Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

2 ಲಕ್ಷ ದೋಚಲು ಬಂದು 2 ಕೋಟಿ ಕಳ್ಳತನ – ಓನರ್ ಮನೆಗೆ ಐಟಿ, ಇಡಿ, ಎಂಟ್ರಿ ಸಾಧ್ಯತೆ

Public TV
Last updated: April 7, 2022 1:31 pm
Public TV
Share
3 Min Read
kumarswamy lout bengaluru
SHARE

ಬೆಂಗಳೂರು: 2 ಲಕ್ಷ ರೂ. ದೋಚಲು ಬಂದ ಕಳ್ಳರು 2 ಕೋಟಿ ರೂ. ಕಳ್ಳತನ ಮಾಡಿ ಪೊಲೀಸರಿಗೆ ಸಿಕ್ಕಿಕೊಂಡಿರುವ ಘಟನೆ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನಡೆದಿದೆ.

ಕುಮಾರಸ್ವಾಮಿ ಲೇಔಟ್ ನಿವಾಸದಲ್ಲಿ ಎರಡು ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದ ಸುನೀಲ್, ದಿಲೀಪ್‍ರನ್ನು ಪೊಲೀಸರು ಬಂಧಿಸಿದ್ದಾರೆ. ಮಧ್ಯಪ್ರದೇಶ ಮೂಲದ ಸಂದೀಪ್ ಲಾಲ್ ಮನೆಯಲ್ಲಿ ಈ ಕಳ್ಳತನ ನಡೆದಿತ್ತು. ಕುಮಾರಸ್ವಾಮಿ ಲೇಔಟ್ ನಿವಾಸಿ ಸಂದೀಪ್ ಲಾಲ್ ಅವರು ಕೆಲಸದ ನಿಮಿತ್ತ ಚೆನ್ನೈಗೆ ತೆರಳಿದ್ದ ವೇಳೆ ಕಳ್ಳತನ ನಡೆದಿತ್ತು. ಪ್ರಸ್ತುತ ಪೊಲೀಸರು ಬಂಧಿತರಿಂದ 1.76 ಕೋಟಿ ರೂ. ನಗದು ಹಾಗೂ 188 ಗ್ರಾಂ ಚಿನ್ನಾಭರಣ ವಶಕ್ಕೆ ತೆಗೆದುಕೊಂಡಿದ್ದಾರೆ. ಪತ್ತೆಯಾದ ಹಣದ ಪೈಕಿ 500 ರೂ. ನೋಟುಗಳೇ ಹೆಚ್ಚಿನ ಸಂಖ್ಯೆಯಲ್ಲಿ ಸಿಕ್ಕಿರುವುದು ವಿಶೇಷ. ಇದನ್ನೂ ಓದಿ:  ಬೆಂಕಿ ಬಿರುಗಾಳಿ ಎಬ್ಬಿಸಿದ ಕಂಗನಾ ಶೋ: ಪತಿ ಜತೆ ಮಲಗಿದವರ ಲಿಸ್ಟ್ ಹೇಳಿದ ನಟಿ ಮಂದರಾ

kumarswamy lout bengaluru 5

ಆರೋಪಿಗಳ ಬಳಿ ಇದ್ದ ಕಂತೆ ಕಂತೆ ಹಣ ಕಂಡು ಪೊಲೀಸರೇ ಸುಸ್ತಾಗಿದ್ದಾರೆ. ಪೊಲೀಸರು ಖತರ್ನಾಕ್ ಕಳ್ಳರಿಂದ ಕೋಟಿ ಹಣ ವಶಕ್ಕೆ ಪಡೆದುಕೊಂಡಿರುವುದನ್ನು ಠಾಣೆಯಲ್ಲಿ ನೋಡಿದ ಜನರು ಬಾಯಿ ಮೇಲೆ ಬೆರಳಿಟ್ಟು ನೋಡ್ತಿದ್ದಾರೆ.

ಲಾಯರ್ ಶುಲ್ಕಕ್ಕಾಗಿ ಕಳ್ಳತನ
ಐದು ತಿಂಗಳ ಹಿಂದೆ ಜೈಲಿಂದ ಹೊರಬಂದಿದ್ದ ಆರೋಪಿಗಳು ಮಾರ್ಚ್ 28 ರಂದು ಕುಮಾರಸ್ವಾಮಿ ಲೇಔಟ್ ನಿವಾಸಿ ಸಂದೀಪ್ ಲಾಲ್ ಮನೆಯಲ್ಲಿ ಆರೋಪಿಗಳು ಕಳ್ಳತನ ಮಾಡಿದ್ದಾರೆ. ಲಾಯರ್ ಶುಲ್ಕ ಕೊಡಲು ಎರಡು ಲಕ್ಷ ಆರೋಪಿಗಳು ಕಳ್ಳತನ ಮಾಡಲು ಹೋಗಿದ್ದರು. ಈ ವೇಳೆ ಮನೆಯಲ್ಲಿ ಮೂಟೆಗಳಲ್ಲಿ ಇಟ್ಟಿದ್ದ ಎರಡು ಕೋಟಿ ರೂ. ನಗದು ಸಿಕ್ಕಿದೆ. ಅದನ್ನು ತೆಗೆದುಕೊಂಡು ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದಾರೆ.

kumarswamy lout bengaluru 4

ಹಣದ ಮುಂದೆ ಡ್ಯಾನ್ಸ್
ಆರಂಭದಲ್ಲಿ ಆರೋಪಿಗಳು ಸಂದೀಪ್ ಲಾಲ್ ಅವರ ಮನೆಯಲ್ಲಿ ಹುಡುಕಾಡಿದ್ದಾರೆ. ಈ ವೇಳೆ ಅವರ ಮನೆಯ ಯಾವುದೇ ಭಾಗದಲ್ಲಿ ಹಣ ಸಿಕ್ಕಿರಲಿಲ್ಲ. ಕೊನೆಗೆ ಮನೆಯ ಸಜ್ಜೆಯ ಮೇಲೆ ನಾಲ್ಕು ಚೀಲಗಳ ಮೂಟೆ ಕಾಣಿಸಿತ್ತು. ಅನುಮಾನಗೊಂಡ ಆರೋಪಿಗಳು ಚೀಲವನ್ನು ಓಪನ್ ಮಾಡಿದ ವೇಳೆ ನೋಟುಗಳ ಕಂತೆಗಳು ಕಾಣಿಸಿಕೊಂಡಿದೆ. ನಾಲ್ಕು ಚೀಲವನ್ನು ಕೆಳಗೆ ಸುರಿದು ಹಣದ ರಾಶಿಯನ್ನು ನೋಡಿ ಫುಲ್ ಖುಷಿ ಆಗಿದ್ದಾರೆ.

ಇದೇ ವೇಳೆ ಮನೆಯಲ್ಲೇ ಇದ್ದ ಫಾರಿನ್ ಎಣ್ಣೆಗೆ ನೀರು ಬೇರಸದೇ ಕುಡಿದು ಡಾನ್ಸ್ ಮಾಡಿದ್ದಾರೆ. ಆರೋಪಿಗಳು ಸಮವಾಗಿ ಒಂದು ಕೋಟಿಯನ್ನು ಹಂಚಿಕೊಂಡಿಲ್ಲ. ಮೂಟೆಯನ್ನು ಸಮವಾಗಿ ಕತ್ತರಿಸಿ ಅಂದಾಜಿನ ಮೇಲೆ ಹಣವನ್ನು ಹಂಚಿಕೊಂಡಿದ್ದಾರೆ.

Alcoholic Drink copy

ಹಣ ಕದ್ದ ವಾರದಲ್ಲಿ ಸಣ್ಣ ಪುಟ್ಟ ಸಾಲಗಳು ಸೇರಿದಂತೆ 25 ಲಕ್ಷ ಖರ್ಚು ಮಾಡಿದ್ದಾರೆ. ಪ್ರಸ್ತುತ ಪೊಲೀಸರು ಆರೋಪಿಗಳಿಂದ 1 ಕೋಟಿ 76 ಲಕ್ಷ ವಶಕ್ಕೆ ಪಡೆದಿಕೊಂಡಿದ್ದಾರೆ. ಮನೆ ಓನರ್ ಸಂದೀಪ್ ಲಾಲ್ ಮೊದಲಿಗೆ ಚಿನ್ನಾಭರಣ ಕಳುವಾಗಿದೆ ಎಂದು ದೂರು ನೀಡಿದ್ದರು. ನಂತರ ಎರಡು ಕೋಟಿ ಹಣ ಕಳುವಾಗಿದೆ ಎಂದು ತಿಳಿಸಿದ್ದಾರೆ. ಇಷ್ಟೊಂದು ಪ್ರಮಾಣದ ಹಣ ಸಂದೀಪ್ ಲಾಲ್ ಮನೆಯಲ್ಲಿ ಸಿಕ್ಕಿದ್ದು ಹೇಗೆ? ಯಾವ ಕಾರಣಕ್ಕೆ ಹಣ ಮನೆಯಲ್ಲಿ ಇಡಲಾಗಿತ್ತು ಅನ್ನೋ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಹಿನ್ನೆಲೆ ಸಂದೀಪ್ ಲಾಲ್‍ಗೆ ಸಂಕಷ್ಟ ಎದುರಾಗಿದೆ. ಇದನ್ನೂ ಓದಿ: ನಾನು ಇದೇ ಏರಿಯಾದವನು ಏನ್ ಮಾಡ್ತಿಯಾ? – ಚಂದ್ರು ಕೊಲೆ ದಿನ ನಡೆದಿದ್ದು ಏನು?

kumarswamy lout bengaluru 1

ಇಡಿ, ಐಟಿ ಎಂಟ್ರಿ ಸಾಧ್ಯತೆ
ಪೊಲೀಸರು ಸಂದೀಪ್ ಲಾಲ್ ಮನೆಯಲ್ಲಿ ಎರಡು ಕೋಟಿ ಹಣ ಸಿಕ್ಕ ವಿಚಾರವನ್ನು ಐಟಿ ಇಲಾಖೆ ಗಮನಕ್ಕೆ ತಂದಿದೆ. ಐಟಿ ಇಲಾಖೆಗೆ ಸೂಕ್ತ ದಾಖಲೆ ನೀಡಿ ಕ್ಲಿಯರೆನ್ಸ್ ಮಾಡಿದ ನಂತರ ಹಣ ತೆಗೆದುಕೊಂಡು ಹೋಗುವಂತೆ ಪೊಲೀಸರು ಸೂಚಿಸಿದ್ದಾರೆ. ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿದ್ದು, ಸೂಕ್ತ ದಾಖಲೆಗಳಿವೆ ಎಂದು ಪೊಲೀಸರ ಮುಂದೆ ಸಂದೀಪ್ ಹೇಳಿಕೆಯನ್ನು ಕೊಟ್ಟಿದ್ದಾರೆ. ಐಟಿ ಅಧಿಕಾರಿಗಳು ಪರಿಶೀಲನೆ ವೇಳೆ ಎರಡು ಕೋಟಿ ಹಣಕ್ಕೆ ಸೂಕ್ತ ದಾಖಲೆ ಸಿಗದೇ ಇದ್ದಲ್ಲಿ ಜಾರಿ ನಿರ್ದೇಶನಾಲಯಕ್ಕೆ ಪ್ರಕರಣವನ್ನು ವರ್ಗಾಯಿಸುವ ಸಾಧ್ಯತೆಯಿದೆ.

TAGGED:Bangaloretheftಕಳ್ಳತನಬೆಂಗಳೂರು
Share This Article
Facebook Whatsapp Whatsapp Telegram

Latest Cinema News

Samarjit Lankesh
SIIMA Award | ನಟ ಸಮರ್ಜಿತ್‌ಗೆ ಡಬಲ್ ಪ್ರಶಸ್ತಿಗಳ ಧಮಾಕ
Cinema Latest Sandalwood Top Stories
Navya Nair
ಮಲ್ಲಿಗೆ ಮುಡಿದ ನಟಿ ನವ್ಯಾಗೆ ಆಸ್ಟ್ರೇಲಿಯಾದಲ್ಲಿ 1 ಲಕ್ಷ ದಂಡ
Cinema Latest South cinema Top Stories
Pushpa 3
`ಪುಷ್ಪ 3 ಬರೋದು ಪಕ್ಕಾ’..ಅಲ್ಲು ಅರ್ಜುನ್‌ ಗುಡ್ ನ್ಯೂಸ್ ಕೊಟ್ಟಿದ್ದೆಲ್ಲಿ?
Cinema Latest South cinema Top Stories
Bhuvan Ponnanna
ಭುವನ್ ಪೊನ್ನಣ್ಣ ರೀ ಎಂಟ್ರಿಗೆ ಯೋಗರಾಜ್ ಭಟ್ ಸಾಥ್
Cinema Latest Sandalwood Top Stories Uncategorized
Prem
ಶ್ರೀಧರ್ ಸಂಭ್ರಮ್ ಸಂಗೀತದ `ಲೈಫ್ ಟು ಡೇ’ ಹಾಡಿಗೆ ಜೋಗಿ ಪ್ರೇಮ್ ಕಂಠದಾನ
Cinema Latest Sandalwood Top Stories

You Might Also Like

CHALUVARAYASWAMY
Bengaluru City

21 ಜನರನ್ನು ಬಂಧಿಸಲಾಗಿದೆ, ಮಸೀದಿ ಕಡೆಯಿಂದ ಕಲ್ಲು ಎಸೆದ ಬಗ್ಗೆ ಮಾಹಿತಿ ಇದೆ: ಚಲುವರಾಯಸ್ವಾಮಿ

Public TV
By Public TV
38 seconds ago
ಕಾರ್ಯಾಗಾರಕ್ಕೆ ಆಗಮಿಸಿದ ಮೋದಿ ಕೊನೆಯ ಸಾಲಿನಲ್ಲಿ ಕೆಲ ಕಾಲ ಕುಳಿತು ಕಾರ್ಯಕ್ರಮ ವೀಕ್ಷಿಸಿದರು.
Latest

ಸಾಮಾಜಿಕ ಜಾಲತಾಣದಲ್ಲಿ ನಿಮ್ಮ ಎಂಗೇಜ್‌ಮೆಂಟ್‌ ಎಷ್ಟಿದೆ: ಸಂಸದರಿಗೆ ಮೋದಿ ಪ್ರಶ್ನೆ

Public TV
By Public TV
27 minutes ago
Golden Kalash 3
Crime

ಕೆಂಪು ಕೋಟೆಯಲ್ಲಿ 1.5 ಕೋಟಿ ಮೌಲ್ಯದ ಕಲಶ ಕದ್ದ ಕಳ್ಳ ಅರೆಸ್ಟ್

Public TV
By Public TV
52 minutes ago
HD Kumaraswamy
Districts

ಒತ್ತಡಕ್ಕೆ ಮಣಿದರೆ ನಾನೇ ಮದ್ದೂರಿಗೆ ಬರಬೇಕಾಗುತ್ತೆ – ಮಂಡ್ಯ ಎಸ್ಪಿಗೆ ಹೆಚ್‌ಡಿಕೆ ಖಡಕ್ ವಾರ್ನಿಂಗ್

Public TV
By Public TV
59 minutes ago
R Ashok
Bengaluru City

ಧರ್ಮಸ್ಥಳ, ಚಾಮುಂಡೇಶ್ವರಿ ಆಯ್ತು ಈಗ ಮದ್ದೂರು: ಅಶೋಕ್ ಕಿಡಿ

Public TV
By Public TV
1 hour ago
Bengaluru Car Driver Murder
Bengaluru City

ಬೆಂಗಳೂರಿನಲ್ಲಿ ಕಾರ್ ಡ್ರೈವರ್‌ನ ಭೀಕರ ಕೊಲೆ – ಸ್ನೇಹಿತರಿಂದಲೇ ಹತ್ಯೆ ಶಂಕೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?