Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಧಾನಿ ಮೋದಿ ಅವರ ತಿರಂಗಾ ಡಿಪಿ ಕರೆಯನ್ನು ಆರ್‌ಎಸ್‌ಎಸ್‌ ತಿರಸ್ಕರಿಸಿದೆ – ಬಿಜೆಪಿ ಕಾಲೆಳೆದ ಕಾಂಗ್ರೆಸ್‌
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಪ್ರಧಾನಿ ಮೋದಿ ಅವರ ತಿರಂಗಾ ಡಿಪಿ ಕರೆಯನ್ನು ಆರ್‌ಎಸ್‌ಎಸ್‌ ತಿರಸ್ಕರಿಸಿದೆ – ಬಿಜೆಪಿ ಕಾಲೆಳೆದ ಕಾಂಗ್ರೆಸ್‌

Public TV
Last updated: August 8, 2022 6:54 pm
Public TV
Share
2 Min Read
RSS DP
SHARE

ಬೆಂಗಳೂರು: ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ (75ನೇ ಸ್ವಾತಂತ್ರ್ಯೋತ್ಸವ) ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ತಮ್ಮ ಸೋಷಿಯಲ್‌ ಮೀಡಿಯಾ ಖಾತೆಗಳ ಡಿಪಿಯಲ್ಲಿ ರಾಷ್ಟ್ರಧ್ವಜ ಚಿತ್ರ ಹಾಕುವಂತೆ ಪ್ರಧಾನಿ ಮೋದಿ ನೀಡಿದ್ದ ಕರೆಯನ್ನು ಆರ್‌ಎಸ್‌ಎಸ್‌ ತಿರಸ್ಕರಿಸಿದೆ ಎಂದು ಕಾಂಗ್ರೆಸ್‌ ಲೇವಡಿ ಮಾಡಿದೆ.

RSS ಎಂದಿಗೂ ಭಾರತೀಯತೆಯನ್ನು ಒಪ್ಪಿಲ್ಲ, ಮುಂದೆಯೂ ಒಪ್ಪುವುದಿಲ್ಲ.

ಪ್ರತ್ಯೇಕ ಐಡೆಂಟಿಟಿಯಲ್ಲಿ ಇರಲು ಭಯಸುವ RSS, ಭಾರತದಲ್ಲಿನ ತಾಲಿಬಾನ್ ಇದ್ದಂತೆ.

ತಿರಂಗಾ DP ಬದಲಿಸುವ ಪ್ರಧಾನಿ ಕರೆ RSSಗೆ ಅನ್ವಯಿಸುವುದಿಲ್ಲವೇ? ತಿರಂಗಾ ಮೇಲಿನ ಅಸಹನೆ, ದ್ವೇಷ ಸುಪ್ತವಾಗಿ ಮುಂದುವರೆದಿದೆಯೇ?

RSS ತಿರಂಗಾ ಒಪ್ಪದಿರುವುದೇಕೆ @BJP4Karnataka? pic.twitter.com/di1sD29aLA

— Karnataka Congress (@INCKarnataka) August 8, 2022

ಆರ್‌ಎಸ್‌ಎಸ್‌ ತನ್ನ ಡಿಪಿ ಬದಲಾಯಿಸಿಲ್ಲ. ಇದನ್ನು ಉಲ್ಲೇಖಿಸಿರುವ ಕಾಂಗ್ರೆಸ್‌, ಪ್ರಧಾನಿ ಮೋದಿ ಅವರ ʼತಿರಂಗಾ ಡಿಪಿʼ ಕರೆಯನ್ನು ಆರ್‌ಎಸ್‌ಎಸ್‌ ತಿರಸ್ಕರಿಸಿದೆ ಅಲ್ಲವೇ ಎಂದು ಕಾಳೆದಿದೆ. ಇದನ್ನೂ ಓದಿ: ಅಕ್ರಮ ಗೋಹತ್ಯೆ ಮನೆ ಮೇಲೆ ದಾಳಿ – ವಿದ್ಯುತ್ ಸಂಪರ್ಕ ಕಟ್, ಶರಣಾಗಲು ಸೂಚನೆ

ತಿರಂಗಾವನ್ನು 'ಅನಿಷ್ಠದ ಸಂಕೇತ' ಎಂದು ಕರೆದಿದ್ದ @RSSorg ಇನ್ನೂ ಅದೇ ಧೋರಣೆಯನ್ನು ಮನೋಧರ್ಮವನ್ನು ಮುಂದುವರೆಸಿದೆ.

53 ವರ್ಷಗಳ ಕಾಲ ತಿರಂಗವನ್ನು ತಿರಸ್ಕರಿಸಿದ್ದ RSS ಈಗಲೂ ತಿರಸ್ಕರಿಸುತ್ತಿದೆ.

ಹಾಗಾಗಿಯೇ ಪ್ರಧಾನಿ 'ತಿರಂಗಾ ಡಿಪಿ' ಕರೆಯನ್ನು RSS ತಿರಸ್ಕರಿಸಿದೆ ಅಲ್ಲವೇ @BJP4Karnataka?

— Karnataka Congress (@INCKarnataka) August 8, 2022

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, RSS ಎಂದಿಗೂ ಭಾರತೀಯತೆಯನ್ನು ಒಪ್ಪಿಲ್ಲ, ಮುಂದೆಯೂ ಒಪ್ಪುವುದಿಲ್ಲ. ಪ್ರತ್ಯೇಕ ಐಡೆಂಟಿಟಿಯಲ್ಲಿ ಇರಲು ಭಯಸುವ ಆರ್‌ಎಸ್‌ಎಸ್‌, ಭಾರತದಲ್ಲಿನ ತಾಲಿಬಾನ್ ಇದ್ದಂತೆ. ತಿರಂಗಾ DP ಬದಲಿಸುವ ಪ್ರಧಾನಿ ಕರೆ ಆರ್‌ಎಸ್‌ಎಸ್‌ಗೆ ಅನ್ವಯಿಸುವುದಿಲ್ಲವೇ? ತಿರಂಗಾ ಮೇಲಿನ ಅಸಹನೆ, ದ್ವೇಷ ಸುಪ್ತವಾಗಿ ಮುಂದುವರೆದಿದೆಯೇ? ಆರ್‌ಎಸ್‌ಎಸ್‌ ತಿರಂಗಾ ಒಪ್ಪದಿರುವುದೇಕೆ ಎಂದು ಬಿಜೆಪಿ ಸರ್ಕಾರವನ್ನೇ ಕಾಂಗ್ರೆಸ್‌ ಪ್ರಶ್ನಿಸಿದೆ.

ಅಂದು ಸ್ವತಂತ್ರ ಚಳವಳಿಯ ವಿರುದ್ಧ ಬ್ರಿಟಿಷರೊಂದಿಗೆ ಕೈಜೋಡಿಸಿದ್ದ @RSSorg ಇಂದು 'ಸ್ವತಂತ್ರ ಅಮೃತ ಮಹೋತ್ಸವ'ವನ್ನೂ ವಿರೋಧಿಸುತ್ತಿರುವಂತಿದೆ.

RSS ಎಂದಿಗೂ ಭಾರತದ ಸ್ವತಂತ್ರವನ್ನು ಸಂಭ್ರಮಿಸಲೇ ಇಲ್ಲ, ಭಾರತದ ಸಾರ್ವಭೌಮತೆಯನ್ನು ಒಪ್ಪಿರಲೇ ಇಲ್ಲ.

ಏಕೆಂದರೆ RSS ಗೆ ಬೇಕಿರುವುದು ಸಂವಿಧಾನಾತ್ಮಕ ಭಾರತವಲ್ಲ, ಮನುಸ್ಮೃತಿಯ ಭಾರತ.

— Karnataka Congress (@INCKarnataka) August 8, 2022

ಟ್ವೀಟ್‌ನಲ್ಲೇನಿದೆ?
ತಿರಂಗಾವನ್ನು ‘ಅನಿಷ್ಠದ ಸಂಕೇತ’ ಎಂದು ಕರೆದಿದ್ದ ಆರ್‌ಎಸ್‌ಎಸ್‌ ಇನ್ನೂ ಅದೇ ಧೋರಣೆಯನ್ನು ಮನೋಧರ್ಮವನ್ನು ಮುಂದುವರೆಸಿದೆ. 53 ವರ್ಷಗಳ ಕಾಲ ತಿರಂಗಾವನ್ನು ತಿರಸ್ಕರಿಸಿದ್ದ ಆರ್‌ಎಸ್‌ಎಸ್‌ ಈಗಲೂ ತಿರಸ್ಕರಿಸುತ್ತಿದೆ. ಹಾಗಾಗಿಯೇ ಪ್ರಧಾನಿ ‘ತಿರಂಗಾ ಡಿಪಿ’ ಕರೆಯನ್ನು ಆರ್‌ಎಸ್‌ಎಸ್‌ ತಿರಸ್ಕರಿಸಿದೆ ಅಲ್ಲವೇ? ಇದನ್ನೂ ಓದಿ: ಕಾಂಗ್ರೆಸ್‍ನಿಂದಲೇ ಎಲ್ಲರೂ ಸ್ವಾತಂತ್ರ್ಯ ಗಾಳಿ ಸೇವಿಸುತ್ತಿರುವುದು: ಸಿದ್ದರಾಮಯ್ಯ

ಬಿಜೆಪಿ ಮಾಡುತ್ತಿರುವುದು 'ತಿರಂಗಾ ಅವಮಾನ ಕಾರ್ಯಕ್ರಮ'.

ಬಿಜೆಪಿಗೆ ರಾಷ್ಟ್ರಧ್ವಜವನ್ನು ಅವಮಾನಿಸುವ ನಿರ್ದೇಶನ ನಾಗಪುರದ ಸಂಘದ ಶಾಖೆಯಿಂದ ಬಂದಿರಬಹುದು!

ದಕ್ಷಿಣ ಕನ್ನಡ ಜಿಲ್ಲೆಯ ಅಂಚೆ ಕಚೇರಿಗೆ ವ್ಯಾಪಾರ ಮಾಡಲು ಸಾವಿರಾರು ಕಳಪೆ 'ಗುಜರಾತ್ ಮಾಡೆಲ್ ಧ್ವಜಗಳು' ಬಂದಿವೆ.

ತಿರಂಗಾವನ್ನು ಬಿಜೆಪಿ 'ಟವೆಲ್' ನಂತೆ ಬಳಸಿ ಅವಮಾನಿಸುತ್ತಿದೆ. pic.twitter.com/nANVDYnnSB

— Karnataka Congress (@INCKarnataka) August 8, 2022

ಅಂದು ಸ್ವತಂತ್ರ ಚಳವಳಿಯ ವಿರುದ್ಧ ಬ್ರಿಟಿಷರೊಂದಿಗೆ ಕೈಜೋಡಿಸಿದ್ದ ಆರ್‌ಎಸ್‌ಎಸ್‌ ಇಂದು ‘ಸ್ವತಂತ್ರ ಅಮೃತ ಮಹೋತ್ಸವ’ವನ್ನೂ ವಿರೋಧಿಸುತ್ತಿರುವಂತಿದೆ. ಆರ್‌ಎಸ್‌ಎಸ್‌ ಎಂದಿಗೂ ಭಾರತದ ಸ್ವತಂತ್ರವನ್ನು ಸಂಭ್ರಮಿಸಲೇ ಇಲ್ಲ, ಭಾರತದ ಸಾರ್ವಭೌಮತೆಯನ್ನು ಒಪ್ಪಿರಲೇ ಇಲ್ಲ. ಏಕೆಂದರೆ ಆರ್‌ಎಸ್‌ಎಸ್‌ಗೆ ಬೇಕಿರುವುದು ಸಂವಿಧಾನಾತ್ಮಕ ಭಾರತವಲ್ಲ, ಮನುಸ್ಮೃತಿಯ ಭಾರತ.

ಬಿಜೆಪಿ ಮಾಡುತ್ತಿರುವುದು ‘ತಿರಂಗಾ ಅವಮಾನ ಕಾರ್ಯಕ್ರಮ’. ಬಿಜೆಪಿಗೆ ರಾಷ್ಟ್ರಧ್ವಜವನ್ನು ಅವಮಾನಿಸುವ ನಿರ್ದೇಶನ ನಾಗಪುರದ ಸಂಘದ ಶಾಖೆಯಿಂದ ಬಂದಿರಬಹುದು! ದಕ್ಷಿಣ ಕನ್ನಡ ಜಿಲ್ಲೆಯ ಅಂಚೆ ಕಚೇರಿಗೆ ವ್ಯಾಪಾರ ಮಾಡಲು ಸಾವಿರಾರು ಕಳಪೆ ‘ಗುಜರಾತ್ ಮಾಡೆಲ್ ಧ್ವಜಗಳು’ ಬಂದಿವೆ. ತಿರಂಗಾವನ್ನು ಬಿಜೆಪಿ ‘ಟವೆಲ್’ನಂತೆ ಬಳಸಿ ಅವಮಾನಿಸುತ್ತಿದೆ ಎಂದು ಕಾಂಗ್ರೆಸ್‌ ಕಿಡಿಕಾರಿದೆ.

Live Tv
[brid partner=56869869 player=32851 video=960834 autoplay=true]

Share This Article
Facebook Whatsapp Whatsapp Telegram
Previous Article mobile phones 12,000ಕ್ಕೂ ಕಡಿಮೆ ಬೆಲೆಯ ಚೈನೀಸ್ ಫೋನ್‌ಗಳನ್ನು ಬ್ಯಾನ್ ಮಾಡಲು ಭಾರತ ಪ್ರಯತ್ನ
Next Article KC GENERAL 4 ಸತತ ಮಳೆಗೆ ಸಾಂಕ್ರಾಮಿಕ ಕಾಯಿಲೆ ಹೆಚ್ಚಳ- ಕೊರೊನಾ, ಡೆಂಘಿ, ಮಲೇರಿಯಾಗೆ ಜನ ತತ್ತರ

Latest Cinema News

rajinikanth karur stampede
ಅಮಾಯಕರ ಜೀವಹಾನಿ ಹೃದಯವನ್ನು ಕಲಕಿದೆ: ಕಾಲ್ತುಳಿತ ದುರಂತಕ್ಕೆ ರಜನಿಕಾಂತ್‌ ಕಂಬನಿ
Cinema Latest National South cinema Top Stories
Actor Vijays Rally
ತಮಿಳು ನಟ ವಿಜಯ್‌ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ – ಮಕ್ಕಳು ಸೇರಿ 33 ಮಂದಿ ಸಾವು
Cinema Latest Main Post National South cinema
Kapil Sharma
ಕಪಿಲ್ ಶರ್ಮಾಗೆ ಬೆದರಿಕೆಯೊಡ್ಡಿ 1 ಕೋಟಿ ಹಣಕ್ಕೆ ಬೇಡಿಕೆಯಿಟ್ಟದ್ದ ವ್ಯಕ್ತಿ ಬಂಧನ
Cinema Crime Latest Top Stories TV Shows
Thama Trailer Rashmika Mandanna
ದೆವ್ವವಾಗಿ ಕಾಡುವ ರಶ್ಮಿಕಾರನ್ನು ನೋಡಿದ್ರಾ?
Bollywood Cinema Latest Top Stories
vijay thalapathy
ಡಿಎಂಕೆಗೆ ಮತ ಹಾಕಿದರೆ ಬಿಜೆಪಿಗೇ ವೋಟ್‌ ಹಾಕಿದಂತೆ.. ನಾನು BJP ಜೊತೆ ಕೈಜೋಡಿಸಲ್ಲ: ನಟ ವಿಜಯ್‌
Cinema Latest National South cinema Top Stories

You Might Also Like

MK stalin
Latest

ಕರೂರು ಕಾಲ್ತುಳಿತ – ಮೃತರ ಕುಟುಂಬಸ್ಥರಿಗೆ 10 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸ್ಟಾಲಿನ್‌

34 minutes ago
PM Modi 2
Latest

ಕರೂರು ಕಾಲ್ತುಳಿತ ತೀವ್ರ ದು:ಖವನ್ನುಂಟು ಮಾಡಿದೆ – ಪ್ರಧಾನಿ ಮೋದಿ ಸಂತಾಪ

1 hour ago
vijay rally tamil nadu
Latest

ʼ9 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ.. ಪೋಷಕರಿಗೆ ಹುಡುಕಿಕೊಡಿ ಪ್ಲೀಸ್‌ʼ: ರ‍್ಯಾಲಿ ವೇಳೆ ಮೈಕ್‌ನಲ್ಲಿ ಹೇಳಿದ್ದ ವಿಜಯ್‌

1 hour ago
Actor Vijay Rally 2
Latest

ವಿಜಯ್‌ಗಾಗಿ ಸತತ 7 ಗಂಟೆ ಕಾದಿದ್ದ ಜನ; ಬರೋಬ್ಬರಿ 1 ಲಕ್ಷ ಮಂದಿ ಜಮಾವಣೆ – ಭೀಕರ ಕಾಲ್ತುಳಿತ ಹೇಗಾಯ್ತು?

2 hours ago
Sonam Wangchuk
Latest

ಸೋನಮ್ ವಾಂಗ್‌ಚುಕ್ ಜೊತೆ ನಂಟು ಹೊಂದಿದ್ದ ಪಾಕ್ ಪರ ಬೇಹುಗಾರಿಕೆ ಮಾಡುತ್ತಿದ್ದ ವ್ಯಕ್ತಿ ಬಂಧನ

3 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?