Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಧಾನಿ ಮೋದಿ ಅವರ ತಿರಂಗಾ ಡಿಪಿ ಕರೆಯನ್ನು ಆರ್‌ಎಸ್‌ಎಸ್‌ ತಿರಸ್ಕರಿಸಿದೆ – ಬಿಜೆಪಿ ಕಾಲೆಳೆದ ಕಾಂಗ್ರೆಸ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪ್ರಧಾನಿ ಮೋದಿ ಅವರ ತಿರಂಗಾ ಡಿಪಿ ಕರೆಯನ್ನು ಆರ್‌ಎಸ್‌ಎಸ್‌ ತಿರಸ್ಕರಿಸಿದೆ – ಬಿಜೆಪಿ ಕಾಲೆಳೆದ ಕಾಂಗ್ರೆಸ್‌

Bengaluru City

ಪ್ರಧಾನಿ ಮೋದಿ ಅವರ ತಿರಂಗಾ ಡಿಪಿ ಕರೆಯನ್ನು ಆರ್‌ಎಸ್‌ಎಸ್‌ ತಿರಸ್ಕರಿಸಿದೆ – ಬಿಜೆಪಿ ಕಾಲೆಳೆದ ಕಾಂಗ್ರೆಸ್‌

Public TV
Last updated: August 8, 2022 6:54 pm
Public TV
Share
2 Min Read
RSS DP
SHARE

ಬೆಂಗಳೂರು: ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ (75ನೇ ಸ್ವಾತಂತ್ರ್ಯೋತ್ಸವ) ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ತಮ್ಮ ಸೋಷಿಯಲ್‌ ಮೀಡಿಯಾ ಖಾತೆಗಳ ಡಿಪಿಯಲ್ಲಿ ರಾಷ್ಟ್ರಧ್ವಜ ಚಿತ್ರ ಹಾಕುವಂತೆ ಪ್ರಧಾನಿ ಮೋದಿ ನೀಡಿದ್ದ ಕರೆಯನ್ನು ಆರ್‌ಎಸ್‌ಎಸ್‌ ತಿರಸ್ಕರಿಸಿದೆ ಎಂದು ಕಾಂಗ್ರೆಸ್‌ ಲೇವಡಿ ಮಾಡಿದೆ.

RSS ಎಂದಿಗೂ ಭಾರತೀಯತೆಯನ್ನು ಒಪ್ಪಿಲ್ಲ, ಮುಂದೆಯೂ ಒಪ್ಪುವುದಿಲ್ಲ.

ಪ್ರತ್ಯೇಕ ಐಡೆಂಟಿಟಿಯಲ್ಲಿ ಇರಲು ಭಯಸುವ RSS, ಭಾರತದಲ್ಲಿನ ತಾಲಿಬಾನ್ ಇದ್ದಂತೆ.

ತಿರಂಗಾ DP ಬದಲಿಸುವ ಪ್ರಧಾನಿ ಕರೆ RSSಗೆ ಅನ್ವಯಿಸುವುದಿಲ್ಲವೇ? ತಿರಂಗಾ ಮೇಲಿನ ಅಸಹನೆ, ದ್ವೇಷ ಸುಪ್ತವಾಗಿ ಮುಂದುವರೆದಿದೆಯೇ?

RSS ತಿರಂಗಾ ಒಪ್ಪದಿರುವುದೇಕೆ @BJP4Karnataka? pic.twitter.com/di1sD29aLA

— Karnataka Congress (@INCKarnataka) August 8, 2022

ಆರ್‌ಎಸ್‌ಎಸ್‌ ತನ್ನ ಡಿಪಿ ಬದಲಾಯಿಸಿಲ್ಲ. ಇದನ್ನು ಉಲ್ಲೇಖಿಸಿರುವ ಕಾಂಗ್ರೆಸ್‌, ಪ್ರಧಾನಿ ಮೋದಿ ಅವರ ʼತಿರಂಗಾ ಡಿಪಿʼ ಕರೆಯನ್ನು ಆರ್‌ಎಸ್‌ಎಸ್‌ ತಿರಸ್ಕರಿಸಿದೆ ಅಲ್ಲವೇ ಎಂದು ಕಾಳೆದಿದೆ. ಇದನ್ನೂ ಓದಿ: ಅಕ್ರಮ ಗೋಹತ್ಯೆ ಮನೆ ಮೇಲೆ ದಾಳಿ – ವಿದ್ಯುತ್ ಸಂಪರ್ಕ ಕಟ್, ಶರಣಾಗಲು ಸೂಚನೆ

ತಿರಂಗಾವನ್ನು 'ಅನಿಷ್ಠದ ಸಂಕೇತ' ಎಂದು ಕರೆದಿದ್ದ @RSSorg ಇನ್ನೂ ಅದೇ ಧೋರಣೆಯನ್ನು ಮನೋಧರ್ಮವನ್ನು ಮುಂದುವರೆಸಿದೆ.

53 ವರ್ಷಗಳ ಕಾಲ ತಿರಂಗವನ್ನು ತಿರಸ್ಕರಿಸಿದ್ದ RSS ಈಗಲೂ ತಿರಸ್ಕರಿಸುತ್ತಿದೆ.

ಹಾಗಾಗಿಯೇ ಪ್ರಧಾನಿ 'ತಿರಂಗಾ ಡಿಪಿ' ಕರೆಯನ್ನು RSS ತಿರಸ್ಕರಿಸಿದೆ ಅಲ್ಲವೇ @BJP4Karnataka?

— Karnataka Congress (@INCKarnataka) August 8, 2022

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, RSS ಎಂದಿಗೂ ಭಾರತೀಯತೆಯನ್ನು ಒಪ್ಪಿಲ್ಲ, ಮುಂದೆಯೂ ಒಪ್ಪುವುದಿಲ್ಲ. ಪ್ರತ್ಯೇಕ ಐಡೆಂಟಿಟಿಯಲ್ಲಿ ಇರಲು ಭಯಸುವ ಆರ್‌ಎಸ್‌ಎಸ್‌, ಭಾರತದಲ್ಲಿನ ತಾಲಿಬಾನ್ ಇದ್ದಂತೆ. ತಿರಂಗಾ DP ಬದಲಿಸುವ ಪ್ರಧಾನಿ ಕರೆ ಆರ್‌ಎಸ್‌ಎಸ್‌ಗೆ ಅನ್ವಯಿಸುವುದಿಲ್ಲವೇ? ತಿರಂಗಾ ಮೇಲಿನ ಅಸಹನೆ, ದ್ವೇಷ ಸುಪ್ತವಾಗಿ ಮುಂದುವರೆದಿದೆಯೇ? ಆರ್‌ಎಸ್‌ಎಸ್‌ ತಿರಂಗಾ ಒಪ್ಪದಿರುವುದೇಕೆ ಎಂದು ಬಿಜೆಪಿ ಸರ್ಕಾರವನ್ನೇ ಕಾಂಗ್ರೆಸ್‌ ಪ್ರಶ್ನಿಸಿದೆ.

ಅಂದು ಸ್ವತಂತ್ರ ಚಳವಳಿಯ ವಿರುದ್ಧ ಬ್ರಿಟಿಷರೊಂದಿಗೆ ಕೈಜೋಡಿಸಿದ್ದ @RSSorg ಇಂದು 'ಸ್ವತಂತ್ರ ಅಮೃತ ಮಹೋತ್ಸವ'ವನ್ನೂ ವಿರೋಧಿಸುತ್ತಿರುವಂತಿದೆ.

RSS ಎಂದಿಗೂ ಭಾರತದ ಸ್ವತಂತ್ರವನ್ನು ಸಂಭ್ರಮಿಸಲೇ ಇಲ್ಲ, ಭಾರತದ ಸಾರ್ವಭೌಮತೆಯನ್ನು ಒಪ್ಪಿರಲೇ ಇಲ್ಲ.

ಏಕೆಂದರೆ RSS ಗೆ ಬೇಕಿರುವುದು ಸಂವಿಧಾನಾತ್ಮಕ ಭಾರತವಲ್ಲ, ಮನುಸ್ಮೃತಿಯ ಭಾರತ.

— Karnataka Congress (@INCKarnataka) August 8, 2022

ಟ್ವೀಟ್‌ನಲ್ಲೇನಿದೆ?
ತಿರಂಗಾವನ್ನು ‘ಅನಿಷ್ಠದ ಸಂಕೇತ’ ಎಂದು ಕರೆದಿದ್ದ ಆರ್‌ಎಸ್‌ಎಸ್‌ ಇನ್ನೂ ಅದೇ ಧೋರಣೆಯನ್ನು ಮನೋಧರ್ಮವನ್ನು ಮುಂದುವರೆಸಿದೆ. 53 ವರ್ಷಗಳ ಕಾಲ ತಿರಂಗಾವನ್ನು ತಿರಸ್ಕರಿಸಿದ್ದ ಆರ್‌ಎಸ್‌ಎಸ್‌ ಈಗಲೂ ತಿರಸ್ಕರಿಸುತ್ತಿದೆ. ಹಾಗಾಗಿಯೇ ಪ್ರಧಾನಿ ‘ತಿರಂಗಾ ಡಿಪಿ’ ಕರೆಯನ್ನು ಆರ್‌ಎಸ್‌ಎಸ್‌ ತಿರಸ್ಕರಿಸಿದೆ ಅಲ್ಲವೇ? ಇದನ್ನೂ ಓದಿ: ಕಾಂಗ್ರೆಸ್‍ನಿಂದಲೇ ಎಲ್ಲರೂ ಸ್ವಾತಂತ್ರ್ಯ ಗಾಳಿ ಸೇವಿಸುತ್ತಿರುವುದು: ಸಿದ್ದರಾಮಯ್ಯ

ಬಿಜೆಪಿ ಮಾಡುತ್ತಿರುವುದು 'ತಿರಂಗಾ ಅವಮಾನ ಕಾರ್ಯಕ್ರಮ'.

ಬಿಜೆಪಿಗೆ ರಾಷ್ಟ್ರಧ್ವಜವನ್ನು ಅವಮಾನಿಸುವ ನಿರ್ದೇಶನ ನಾಗಪುರದ ಸಂಘದ ಶಾಖೆಯಿಂದ ಬಂದಿರಬಹುದು!

ದಕ್ಷಿಣ ಕನ್ನಡ ಜಿಲ್ಲೆಯ ಅಂಚೆ ಕಚೇರಿಗೆ ವ್ಯಾಪಾರ ಮಾಡಲು ಸಾವಿರಾರು ಕಳಪೆ 'ಗುಜರಾತ್ ಮಾಡೆಲ್ ಧ್ವಜಗಳು' ಬಂದಿವೆ.

ತಿರಂಗಾವನ್ನು ಬಿಜೆಪಿ 'ಟವೆಲ್' ನಂತೆ ಬಳಸಿ ಅವಮಾನಿಸುತ್ತಿದೆ. pic.twitter.com/nANVDYnnSB

— Karnataka Congress (@INCKarnataka) August 8, 2022

ಅಂದು ಸ್ವತಂತ್ರ ಚಳವಳಿಯ ವಿರುದ್ಧ ಬ್ರಿಟಿಷರೊಂದಿಗೆ ಕೈಜೋಡಿಸಿದ್ದ ಆರ್‌ಎಸ್‌ಎಸ್‌ ಇಂದು ‘ಸ್ವತಂತ್ರ ಅಮೃತ ಮಹೋತ್ಸವ’ವನ್ನೂ ವಿರೋಧಿಸುತ್ತಿರುವಂತಿದೆ. ಆರ್‌ಎಸ್‌ಎಸ್‌ ಎಂದಿಗೂ ಭಾರತದ ಸ್ವತಂತ್ರವನ್ನು ಸಂಭ್ರಮಿಸಲೇ ಇಲ್ಲ, ಭಾರತದ ಸಾರ್ವಭೌಮತೆಯನ್ನು ಒಪ್ಪಿರಲೇ ಇಲ್ಲ. ಏಕೆಂದರೆ ಆರ್‌ಎಸ್‌ಎಸ್‌ಗೆ ಬೇಕಿರುವುದು ಸಂವಿಧಾನಾತ್ಮಕ ಭಾರತವಲ್ಲ, ಮನುಸ್ಮೃತಿಯ ಭಾರತ.

ಬಿಜೆಪಿ ಮಾಡುತ್ತಿರುವುದು ‘ತಿರಂಗಾ ಅವಮಾನ ಕಾರ್ಯಕ್ರಮ’. ಬಿಜೆಪಿಗೆ ರಾಷ್ಟ್ರಧ್ವಜವನ್ನು ಅವಮಾನಿಸುವ ನಿರ್ದೇಶನ ನಾಗಪುರದ ಸಂಘದ ಶಾಖೆಯಿಂದ ಬಂದಿರಬಹುದು! ದಕ್ಷಿಣ ಕನ್ನಡ ಜಿಲ್ಲೆಯ ಅಂಚೆ ಕಚೇರಿಗೆ ವ್ಯಾಪಾರ ಮಾಡಲು ಸಾವಿರಾರು ಕಳಪೆ ‘ಗುಜರಾತ್ ಮಾಡೆಲ್ ಧ್ವಜಗಳು’ ಬಂದಿವೆ. ತಿರಂಗಾವನ್ನು ಬಿಜೆಪಿ ‘ಟವೆಲ್’ನಂತೆ ಬಳಸಿ ಅವಮಾನಿಸುತ್ತಿದೆ ಎಂದು ಕಾಂಗ್ರೆಸ್‌ ಕಿಡಿಕಾರಿದೆ.

Live Tv
[brid partner=56869869 player=32851 video=960834 autoplay=true]

TAGGED:75th Independence Day75ನೇ ಸ್ವಾತಂತ್ರ್ಯೋತ್ಸವbjpcongressnarendra modirsstiranga DPಆರ್‍ಎಸ್‍ಎಸ್ಕಾಂಗ್ರೆಸ್ತಿರಂಗಾ ಡಿಪಿಬಿಜೆಪಿ
Share This Article
Facebook Whatsapp Whatsapp Telegram

Cinema news

Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post

You Might Also Like

Mantralaya Ragavendraswamy Mutt Bichchali Land Dispute
Districts

ಮಂತ್ರಾಲಯ ರಾಯರ ಮಠಕ್ಕೆ ಮಂಜೂರಾದ ಜಾಗದ ಸರ್ವೆಗೆ ಭಾರೀ ವಿರೋಧ – ಹಲವರು ವಶಕ್ಕೆ

Public TV
By Public TV
10 minutes ago
ARVIND KEJRIWAL
Court

ನೀವು ಆರ್‌ಎಸ್‌ಎಸ್‌ ಸಂಯೋಜಿತ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೀರಿ: ದೆಹಲಿ ಹೈಕೋರ್ಟ್‌ನಲ್ಲಿ ಕೇಜ್ರಿವಾಲ್‌ ವಾದ

Public TV
By Public TV
13 minutes ago
two women drown in a lake in kolar
Crime

ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಿ ಪ್ರಾಣಬಿಟ್ಟ ಇಬ್ಬರು ಮಹಿಳೆಯರು

Public TV
By Public TV
30 minutes ago
Rohit Sharma
Cricket

ಹ್ಯಾಟ್ರಿಕ್ ಸೋಲಿನ ಮಧ್ಯೆ ಮುಂಬೈಗೆ ಶಾಕ್ – ರೋಹಿತ್ ಶರ್ಮಾ ಆಡೋದು ಡೌಟ್?

Public TV
By Public TV
32 minutes ago
Vanchanananda Sri
Davanagere

ಪೀಠಕ್ಕೆ ಬರುವ ಗುರುಕಾಣಿಕೆ ಶ್ವಾಸಕೇಂದ್ರಕ್ಕೆ ವರ್ಗಾವಣೆ – ವಂಚನಾನಂದ ಶ್ರೀಗಳ ಉಚ್ಚಾಟನೆ ಟ್ರಸ್ಟ್‌ ಕೊಟ್ಟ 10 ಕಾರಣಗಳೇನು?

Public TV
By Public TV
1 hour ago
Vande Bharat Train
Belgaum

ಪ್ರಹ್ಲಾದ್ ಜೋಶಿ ಮನವಿಗೆ ಮನ್ನಣೆ; ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಕೇಂದ್ರ ಅಸ್ತು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?