Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಈಗಲೇ ಯಾಕೆ ಪಥ ಸಂಚಲನ ಮಾಡಬೇಕು? ಸಂವಿಧಾನ, ಕಾನೂನಿಗಿಂತ ನೀವು ದೊಡ್ಡವರೇ- ಆರ್‌ಎಸ್‌ಎಸ್‌ಗೆ ಪ್ರಿಯಾಂಕ್‌ ಪ್ರಶ್ನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Kalaburagi | ಈಗಲೇ ಯಾಕೆ ಪಥ ಸಂಚಲನ ಮಾಡಬೇಕು? ಸಂವಿಧಾನ, ಕಾನೂನಿಗಿಂತ ನೀವು ದೊಡ್ಡವರೇ- ಆರ್‌ಎಸ್‌ಎಸ್‌ಗೆ ಪ್ರಿಯಾಂಕ್‌ ಪ್ರಶ್ನೆ

Kalaburagi

ಈಗಲೇ ಯಾಕೆ ಪಥ ಸಂಚಲನ ಮಾಡಬೇಕು? ಸಂವಿಧಾನ, ಕಾನೂನಿಗಿಂತ ನೀವು ದೊಡ್ಡವರೇ- ಆರ್‌ಎಸ್‌ಎಸ್‌ಗೆ ಪ್ರಿಯಾಂಕ್‌ ಪ್ರಶ್ನೆ

Public TV
Last updated: October 19, 2025 2:45 pm
Public TV
Share
2 Min Read
Priynak Kharge
SHARE

ಬೆಂಗಳೂರು: ಈಗಲೇ ಯಾಕೆ ಪಥ ಸಂಚಲನ (RSS Route March) ಮಾಡಬೇಕು? ಸಂವಿಧಾನ, ಕಾನೂನಿಗಿಂತ ನೀವು ದೊಡ್ಡವರೇ ಎಂದು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priynak Kharge) ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ತಮ್ಮ ಕ್ಷೇತ್ರ ಚಿತ್ತಪುರದಲ್ಲಿ (Chittapur) ತಾಲೂಕು ಆಡಳಿತ ಆರ್‌ಎಸ್‌ಎಸ್‌ ಪಥ ಸಂಚಲನಕ್ಕೆ ಅನುಮತಿ ನೀಡದ್ದಕ್ಕೆ ಸುದಿಗೋಷ್ಠಿ ನಡೆಸಿ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡರು.

ಮತ್ತೊಮ್ಮೆ ಅರ್ಜಿ ಹಾಕಿದರೆ ಪರಿಗಣಿಸಿ ಎಂದು ಕೋರ್ಟ್ ಹೇಳಿದೆ. ಆದರೆ ಇಂದು ಪಥ ಸಂಚಲನ ಮಾಡುವಂತಿಲ್ಲ ಮಾಡಲೂಬಾರದು ಎಂದು ಕೋರ್ಟ್ ಪ್ರಕಾರ ಹೇಳಿದಂತಾಯ್ತು. ಭೀಮ್ ಆರ್ಮಿ, ದಲಿತ ಪ್ಯಾಂಥರ್‌ಗೆ ಪಥಸಂಚಲನಕ್ಕೆ ಹಕ್ಕಿದೆ, ಆರ್‌ಎಸ್‌ಎಸ್‌ಗೂ, ಕಾಂಗ್ರೆಸ್‌ಗೆ ಹಕ್ಕು ಇದೆ. ಸಮಾಜದಲ್ಲಿ ಶಾಂತಿ ಕಾಪಾಡುವುದು ಬಹಳ ಮುಖ್ಯ. ಮತ್ತೊಮ್ಮೆ ಅರ್ಜಿ ಕೊಡಲಿ. ಮತ್ತೊಮ್ಮೆ ಅರ್ಜಿ ಸಲ್ಲಿಸಿದರೆ ಪರಿಸ್ಥಿತಿ ನೋಡಿಕೊಂಡು ಸರ್ಕಾರ ನಿರ್ಧಾರ ಮಾಡುತ್ತದೆ ಎಂದು ಹೇಳಿದರು. ಇದನ್ನೂ ಓದಿ:  ಆರ್‌ಎಸ್‌ಎಸ್‌ Vs ಸರ್ಕಾರ – ನ.2 ರಂದು ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಒಪ್ಪಿದ ಲಾಯರ್‌ | ಹೈಕೋರ್ಟ್‌ನಲ್ಲಿ ಏನಾಯಿತು?

ಆರ್‌ಎಸ್‌ಎಸ್ ಕಲಬುರಗಿ ಜಿಲ್ಲೆಯಲ್ಲಿ ಪಥಸಂಚಲನ ಮಾಡುತ್ತೇವೆ ಎಂದು ಹೇಳಿತ್ತು. ಸರ್ಕಾರಿ ಜಾಗಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆ ನಿಷೇಧಿಸುವಂತೆ ಪತ್ರ ಬರೆದಿದ್ದಕ್ಕೆ ಉದ್ದೇಶಪೂರ್ವಕವಾಗಿ ನನ್ನ ಮತ ಕ್ಷೇತ್ರದಲ್ಲಿ ಪ್ಲ್ಯಾನ್ ಮಾಡಿದ್ದಾರೆ. ಬೆದರಿಕೆ ಹಾಕಿದ ವ್ಯಕ್ತಿಯ ಬಂಧನ ಆದಮೇಲೆ ನನಗೆ ಬುದ್ದಿ ಕಲಿಸಬೇಕೆಂದು ಚಿತ್ತಾಪುರದಲ್ಲಿ ಪಥಸಂಚಲನದ ಪ್ಲ್ಯಾನ್ ಮಾಡಿದ್ದಾರೆ ಎಂದರು.

ಆರ್‌ಎಸ್‌ಎಸ್‌ಗೆ ತಕ್ಷಣವೇ ಪಥ ಸಂಚಲನ ಮಾಡಿ ಏನು ಸಾಧಿಸಬೇಕಿತ್ತು? ಅಮಾಯಕ ವ್ಯಕ್ತಿಯಿಂದ ಬೆದರಿಕೆ ಹಾಕಿಸ್ತೀರಿ. ನಿಮ್ಮ ಮಾತಿನಿಂದ ಜನರಿಗೆ ಘಾಸಿಯಾಗಿದೆ ಆಕ್ರೋಶವಿದೆ ಇದೇ ಸಂದರ್ಭದಲ್ಲಿ ಯಾಕೆ ಪಥಸಂಚಲನ ಮಾಡಬೇಕು ಎಂದು ಕೇಳಿದರು. ಇದನ್ನೂ ಓದಿ: ಕಾನೂನು ಸುವ್ಯವಸ್ಥೆ ಹಾಳಾಗಬಹುದು – ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ಇಲ್ಲ

ಚಿತ್ತಾಪುರದ ಹಿಂದಿನ ಬಿಜೆಪಿ ಅಭ್ಯರ್ಥಿ ಪ್ರೆಸ್ ಮೀಟ್ ಮಾಡಿ ಆರ್‌ಎಸ್‌ಎಸ್‌ ಕಟ್ಟರ್ ಸಂಘಟನೆ. ಬೆದರಿಕೆ ಅಲ್ಲ ನಾಳೆ ನಿಮ್ಮ ಮನೆಗೂ ಬರುತ್ತಾರೆ. ಹುಷಾರು ಅಂತ ಮತ್ತೆ ಬೆದರಿಕೆ ಹಾಕ್ತಾನೆ. ಇದಾದ ಮೇಲೆ ಮತ್ತೆ ಪಥಸಂಚಲನ ಮಾಡಬೇಕಾ? ಚಿತ್ತಾಪುರದ ಜನಪ್ರತಿನಿಧಿಯನ್ನು ನಿಂದಿಸಿದ ನಿಮಗೆ ಇವತ್ತೇ ಅವಕಾಶ ಕೊಡಬೇಕೇ ಎಂದು ಪ್ರಶ್ನಿಸಿದರು.

 

ಯಾವುದೋ ಕಾಗದದಲ್ಲಿ ಚಿತ್ತಾಪುರದ ವ್ಯಕ್ತಿಯೂ ಅಲ್ಲದವರಿಂದ ಅರ್ಜಿ ಹಾಕಿಸಿದ್ದಾರೆ. ಅನುಮತಿ ಕೇಳದ ಅವರು ಕೇವಲ ಕಾಗದದಲ್ಲಿ ರೂಟ್ ಮ್ಯಾಪ್ ಹಾಕಿ ಮಾಹಿತಿಗಾಗಿ ಅಂತ ಬರೆದುಕೊಟ್ಟಿದ್ದಾರೆ. ಆಗ ಭೀಮ್ ಆರ್ಮಿಯೂ ಕೂಡ ಪಥಸಂಚಲನಕ್ಕೆ ಅನುಮತಿ ಕೇಳಿದ್ದಾರೆ. ಆರ್‌ಎಸ್‌ಎಸ್ ವ್ಯಕ್ತಿಯಿಂದ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕಲಾಗಿದೆ. ಈ ಸಂಘಟನೆಯವರು ಚಿತ್ತಾಪುರದಲ್ಲಿ ಮಾಡುವಾಗ ನಮಗೂ ಅವಕಾಶ ಕೊಡಿ ಅಂತ ಪತ್ರ ಬರೆದಿದ್ದಾರೆ. ನಮ್ಮ ಕುಟುಂಬದ ಬಗ್ಗೆ ಇಲ್ಲ ಸಲ್ಲದ ಮಾತನಾಡಿ ಅದೇ ಸಂಘಟನೆ ನಮ್ಮ ತಾಲೂಕಲ್ಲಿ ಪಥಸಂಚಲನ ಮಾಡುವಾಗ ನಮ್ಮ ಜನರು ಏನು ಮಾಡಬೇಕು ಎಂದು ಕೇಳಿದರು.

ನಮ್ಮ ಪರವಾಗಿ ಜನರೂ ಇದ್ದಾರೆ, ನಾವೇನಾದರೂ ಪ್ರಚೋದನೆ ಕೊಟ್ಟಿದ್ದೀವಾ? ಎಂಎಲ್‌ಎ ಅಭ್ಯರ್ಥಿ ಬೈತಾರೆ, ಸಂಘಟನೆ ಬೈಯುತ್ತದೆ, ಅಲ್ಲಿಯೇ ಪಥ ಸಂಚಲನ ಮಾಡುತ್ತೀರಾ ಎಂದು ಪ್ರಿಯಾಂಕ್‌ ಖರ್ಗೆ ನಾನಾ ಪ್ರಶ್ನೆಗಳನ್ನು ಕೇಳಿದ್ದಾರೆ.

TAGGED:ChittapurPriynak Khargerssಆರ್‍ಎಸ್‍ಎಸ್ಚಿತ್ತಾಪುರಪ್ರಿಯಾಂಕ್ ಖರ್ಗೆ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Tilak Varma
Cricket

ತಿಲಕ್‌ ವರ್ಮಾ 101, ಗುಜರಾತ್‌ 100 – ಸತತ 4 ಸೋಲಿನ ಬಳಿಕ ಮುಂಬೈಗೆ ವಿಜಯದ ತಿಲಕ

Public TV
By Public TV
4 hours ago
Inspiration Success story Jayashree Koppala Zomato Roti business 2
Bengaluru City

ಇದು ಅವಳ ಕಥೆ – ಕಷ್ಟಗಳಿಗೆ ಗೋಲಿಮಾರೋ!

Public TV
By Public TV
5 hours ago
Rain Chikkamagaluru
Chamarajanagar

ಭಾರೀ ಮಳೆಗೆ ಬಾಳೆಹೊನ್ನೂರು, ಕೊಟ್ಟಿಗೆಹಾರ ಮಾರ್ಗದಲ್ಲಿ ಧರೆಗುರುಳಿದ ಮರ – ಕಿಲೋಮೀಟರ್‌ಗಟ್ಟಲೇ ಟ್ರಾಫಿಕ್‌ ಜಾಮ್‌

Public TV
By Public TV
5 hours ago
Justice Swarana Kanta Sharma Arvind Kejriwal
Court

ರಾಜಕಾರಣಿಗಳ ಮಕ್ಕಳು ರಾಜಕಾರಣಿಯಾದರೆ, ಜಡ್ಜ್‌ ಮಕ್ಕಳು ವಕೀಲರಾಗುವುದರಲ್ಲಿ ತಪ್ಪೇನಿಲ್ಲ: ಕೇಜ್ರಿವಾಲ್‌ ವಿರುದ್ಧ ಜಡ್ಜ್‌ ಗರಂ

Public TV
By Public TV
5 hours ago
Private Plane Flying 30 Feet Above Ground Crashes Into Tree In Chhattisgarh
Latest

ಮರಕ್ಕೆ ವಿಮಾನ ಡಿಕ್ಕಿಯಾಗಿ ಪತನ – ವರದಿಯನ್ನು ಅಲ್ಲಗಳೆದ ಛತ್ತೀಸ್‌ಗಢ ಸರ್ಕಾರ

Public TV
By Public TV
6 hours ago
Mushroom masala 3
Food

ಸಿಂಪಲ್ ಆಗಿ ಮಾಡಿ ಮಶ್ರೂಮ್ ಮಸಾಲಾ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?