Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಕಸ್ತೂರಿ ರಂಗನ್ ವರದಿ ಸ್ಥಳಕ್ಕೆ ಭೇಟಿ ನೀಡಿ ಮಾಡಿದ ವರದಿಯಲ್ಲ, ಸಂಪೂರ್ಣ ಅವೈಜ್ಞಾನಿಕ: ಆರ್.ವಿ ದೇಶಪಾಂಡೆ

Public TV
Last updated: July 25, 2022 3:33 pm
Public TV
Share
2 Min Read
rv deshpande
SHARE

ಕಾರವಾರ: ಕಸ್ತೂರಿ ರಂಗನ್ ವರದಿ ಸ್ಥಳಕ್ಕೆ ಭೇಟಿ ನೀಡಿ ಮಾಡಿದ ವರದಿಯಲ್ಲ, ಬದಲಿಗೆ ಈ ವರದಿ ಸಂಪೂರ್ಣ ಅವೈಜ್ಞಾನಿಕವಾಗಿದೆ ಎಂದು ಮಾಜಿ ಸಚಿವ ಆರ್.ವಿ. ದೇಶಪಾಂಡೆ ಕಿಡಿಕಾರಿದರು.

ಕೇಂದ್ರ ಸರ್ಕಾರ ಕಸ್ತೂರಿ ರಂಗನ್ ವರದಿಯನ್ನು ಅನುಷ್ಠಾನಕ್ಕೆ ತರಬಾರದೆಂದು ಆಗ್ರಹಿಸಿದ ಪ್ರತಿಭಟನಾಗಾರರು ಜೊಯಿಡಾ ನಗರದ ವೃತ್ತದಿಂದ ತಹಶೀಲ್ದಾರ್ ಕಚೇರಿಯವರೆಗೆ ಕಾಲ್ನಡಿಗೆಯಲ್ಲಿ ಸಾಗಿ ಜೋಯಿಡಾ ತಹಶೀಲ್ದಾರ್‌ಗೆ ವರದಿ ವಿರೋಧಿಸಿ ಮನವಿ ಸಲ್ಲಿಸಿದರು.

rv deshpande 1

ಇದೇ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವ ದೇಶಪಾಂಡೆ ಅವರು, ಕಸ್ತೂರಿ ರಂಗನ್ ವರದಿ ಸ್ಥಳಕ್ಕೆ ಭೇಟಿ ನೀಡಿ ಮಾಡಿದ ವರದಿಯಲ್ಲ. ಸಂಪೂರ್ಣ ಅವೈಜ್ಞಾನಿಕವಾಗಿದೆ. ನಮ್ಮ ರಾಜ್ಯವೂ ಸೇರಿದಂತೆ ದೇಶದ 6 ರಾಜ್ಯಗಳಲ್ಲಿ ವ್ಯಾಪಿಸಿರುವ ಪಶ್ಚಿಮ ಘಟ್ಟದ 56,825 ಚದರ ಕಿ.ಮೀ ವಿಸ್ತೀರ್ಣದ ಪ್ರದೇಶವನ್ನು ಸುಪ್ರೀಂ ಕೋರ್ಟ್‍ನ ಆದೇಶದನ್ವಯ ಪರಿಸರ ಸೂಕ್ಷ್ಮ ವಲಯ ಎಂದು ಗುರುತಿಸಿ ಕೇಂದ್ರ ಸರ್ಕಾರ ಜುಲೈ 1 ರಂದು ಕರಡು ಅಧಿಸೂಚನೆ ಹೊರಡಿಸಿದೆ.

ಈ ಹಿಂದೆ 3 ಬಾರಿ ಅಧಿಸೂಚನೆಯನ್ನು ಹೊರಡಿಸಿದ್ದ ಕೇಂದ್ರದ ಈ ಪ್ರಯತ್ನಕ್ಕೆ ರಾಜ್ಯ ಸರ್ಕಾರವು ವಿರೋಧವನ್ನು ವ್ಯಕ್ತಪಡಿಸುತ್ತಲೇ ಇದೆ. ಈಗ ಇನ್ನೊಮ್ಮೆ ಅಧಿಸೂಚನೆ ಹೊರಡಿಸಿರುವುದು ರಾಜ್ಯದ ಜನತೆಗೆ ಆತಂಕವನ್ನು ತಂದೊಡ್ಡಿದೆ ಎಂದರು.

ಇನ್ನೂ ಪಶ್ಚಿಮ ಘಟ್ಟದ ಜೀವ ವೈವಿಧ್ಯ ರಕ್ಷಣೆ ಮತ್ತು ಸಂರಕ್ಷಣೆ ಉದ್ದೇಶದಿಂದ ಕೇಂದ್ರ ಪರಿಸರ, ಅರಣ್ಯ ಸಚಿವಾಲಯವು ಕಸ್ತೂರಿ ರಂಗನ್ ವರದಿಯಂತೆ ಪರಿಸರ ಸೂಕ್ಷ್ಮ ವಲಯವೆಂದು ಗುರುತಿಸಲಾದ ಪ್ರದೇಶದಲ್ಲಿ ನಮ್ಮ ರಾಜ್ಯದ 10ಜಿಲ್ಲೆಗಳ 1,572 ಗ್ರಾಮಗಳನ್ನು ಮತ್ತು ಉತ್ತರ ಕನ್ನಡ ಜಿಲ್ಲೆಯ 9 ತಾಲೂಕುಗಳಿಂದ 704 ಗ್ರಾಮಗಳು ಸೇರ್ಪಡೆಗೊಂಡಿದೆ.

rv deshpande 1 1

ಅತಿ ಹೆಚ್ಚು ಭೂ ಪ್ರದೇಶದ ಸುಮಾರು 2,06,681 ಚದರ ಕಿ.ಮೀ ವಿಸ್ತೀರ್ಣ ಪ್ರದೇಶವು ನಮ್ಮ ರಾಜ್ಯದ ಭಾಗವೇ ಆಗಿರುವುದು ತೀವ್ರ ಆತಂಕಕ್ಕೆ ಎಡೆಮಾಡಿ ಕೊಟ್ಟಿದೆ. ಇದನ್ನೂ ಓದಿ: ಹುಬ್ಬಳ್ಳಿ ತಾರಿಹಾಳ ಅಗ್ನಿ ಅವಘಡ- ಸಂತ್ರಸ್ತರಿಗೆ ಪರಿಹಾರ ಕೊಡಿಸುವ ಜೋಶಿ ಕಾಳಜಿಗೆ ಸಿಎಂ ಸ್ಪಂದನೆ

ಪಶ್ಚಿಮ ಘಟ್ಟಗಳಿಂದಲೇ ಆವರಿಸಿರುವ ನಮ್ಮ ಉತ್ತರ ಕನ್ನಡ ಜಿಲ್ಲೆಯ ಹಲವು ತಾಲೂಕುಗಳಲ್ಲಿ, ವಿಶೇಷವಾಗಿ ಜೋಯಿಡಾ ತಾಲೂಕಿನಲ್ಲಿ ಈಗಾಗಲೇ ಹಲವಾರು ಬೃಹತ್ ಯೋಜನೆಗಳು, ಅಭಯಾರಣ್ಯಗಳು ಇದ್ದು, ಈ ಯೋಜನೆಗಳಿಂದ ಇಲ್ಲಿಯೇ ಬದುಕನ್ನು ಕಟ್ಟಿಕೊಂಡ ಜನಸಾಮಾನ್ಯರು, ನಿರಾಶ್ರಿತರಾಗಿ ಸಾಕಷ್ಟು ತೊಂದರೆಯನ್ನು ಅನುಭವಿಸುತ್ತಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ 96 ಗ್ರಾಮಗಳು ಪರಿಸರ ಸೂಕ್ಷ್ಮ ವಲಯದಲ್ಲಿ ಗುರುತಿಸಿಕೊಂಡಿದ್ದು, ತಾಲೂಕಿನ ಕೇಂದ್ರ ಸ್ಥಾನವೂ ಸೇರಿದಂತೆ ಶೇ. 90ರಷ್ಟು ಹೆಚ್ಚಿನ ಪ್ರದೇಶವು ಈ ವಲಯದ ವ್ಯಾಪ್ತಿಯಲ್ಲಿ ಬರುತ್ತದೆ. ಇದರಿಂದ ತಾಲೂಕಿನಲ್ಲಿ ಕೈಗೊಳ್ಳುವ ಎಲ್ಲಾ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗುವ ಆತಂಕ ಎದುರಾಗಿದೆ. ಇದನ್ನೂ ಓದಿ: ರಾಜಕಾರಣದಲ್ಲಿ ಯಶಸ್ವಿಯಾಗಬೇಕಾದರೆ, ಕಬಡ್ಡಿನೂ ಗೊತ್ತಿರಬೇಕು, ಚದುರಂಗದಾಟನೂ ಗೊತ್ತಿರಬೇಕು: ಬಿ.ವೈ.ವಿಜಯೇಂದ್ರ

ಪಶ್ಚಿಮ ಘಟ್ಟಗಳ ಪ್ರದೇಶದ ಆರಣ್ಯಜೀವಸಂಕುಲಗಳ ಸಂರಕ್ಷಣೆ ಮತ್ತು ಪರಿಸರದ ಸಮತೋಲನದ ಜೊತೆಗೆ ಅಭಿವೃದ್ಧಿಯೂ ಆಗಬೇಕು ಎಂಬುದು ನನ್ನ ನಿಲುವು. ಆದರೆ, ಹಲವಾರು ವರ್ಷಗಳಿಂದ ಅರಣ್ಯ ಪ್ರದೇಶದಲ್ಲಿರುವ ವಾಸಿಸುತ್ತಿರುವ ಜನರು ಬೃಹತ ಯೋಜನೆಗಳಿಗೆ ತಮ್ಮನ್ನು ಸಮರ್ಪಿಸಿಕೊಂಡಿದ್ದು, ಅವರ ಹಿತವನ್ನು ಕಾಪಾಡುವುದು ನಮ್ಮ ಆದ್ಯತೆಯಾಗಬೇಕಾಗಿದೆ. ರಾಜ್ಯ ಸರ್ಕಾರ ಈ ಯೋಜನೆ ಜಾರಿಯನ್ನು ವಿರೋಧಿಸಿ ಶೀಘ್ರವಾಗಿ ಆಕ್ಷೇಪಣಾ ಅರ್ಜಿಯನ್ನು ಸಲ್ಲಿಸಿ ಪಶ್ಚಿಮ ಘಟ್ಟದಲ್ಲಿ ವಾಸಿಸುವ ಜನರ ಹಿತಕಾಪಾಡಬೇಕಿದೆ ಎಂದರು.

Live Tv
[brid partner=56869869 player=32851 video=960834 autoplay=true]

TAGGED:kasturirangan reportRV Deshpandeuttarakannadaಆರ್.ವಿ.ದೇಶಪಾಂಡೆಉತ್ತರಕನ್ನಡಕಸ್ತೂರಿ ರಂಗನ್ ವರದಿ
Share This Article
Facebook Whatsapp Whatsapp Telegram

Cinema Updates

Kamal Haasan 2
ಕಮಲ್ ಹಾಸನ್ ಬ್ಯಾನರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ
4 hours ago
Shivarajkumar Kamal Haasan
ಕನ್ನಡದ ಬಗ್ಗೆ ಕಮಲ್ ಹಾಸನ್‌ಗೆ ಪ್ರೀತಿಯಿದೆ, ಯಾಕೆ ಅದನ್ನ ದೊಡ್ಡ ವಿಷಯ ಮಾಡ್ತೀರಾ?: ಶಿವಣ್ಣ
12 hours ago
darshan 1
ವಿದೇಶಕ್ಕೆ ಶೂಟಿಂಗ್‌ಗೆ ತೆರಳಲು ಅನುಮತಿ ಕೋರಿ ದರ್ಶನ್ ಅರ್ಜಿ – ಮೇ 30ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್
14 hours ago
RASHMIKA
ಸೀರೆಯಲ್ಲಿ ಮಿಂಚು ಬಳ್ಳಿಯಂತೆ ಕಂಗೊಳಿಸಿದ ರಶ್ಮಿಕಾ – ವಿಜಯ್‌ ಕ್ಲಿಕ್‌ ಮಾಡಿದ್ದು ಅಂದ್ರು ಫ್ಯಾನ್ಸ್‌!
15 hours ago

You Might Also Like

Bidar Accident
Bidar

ಲಾರಿಗಳ ನಡುವೆ ಭೀಕರ ಅಪಘಾತ – ಬೀದರ್ ಮೂಲದ ಚಾಲಕ ಸಾವು

Public TV
By Public TV
1 minute ago
Corona Virus
Belgaum

ಬೆಳಗಾವಿಯಲ್ಲಿ ಕೊರೊನಾಗೆ ಮೊದಲ ಬಲಿ

Public TV
By Public TV
34 minutes ago
Dance Master Arrestes in Kadugodi bengaluru crime
Bengaluru City

ಕಾರಿಗೆ ಹತ್ತಿಸಿಕೊಂಡು ಅಪ್ರಾಪ್ತೆಗೆ ಲೈಂಗಿಕ ಕಿರುಕುಳ – ಡ್ಯಾನ್ಸ್ ಮಾಸ್ಟರ್ ಅರೆಸ್ಟ್

Public TV
By Public TV
48 minutes ago
k ashraf
Dakshina Kannada

ಕಾಂಗ್ರೆಸ್‌ ಹುದ್ದೆಗಳಿಗೆ ರಾಜೀನಾಮೆ – ಸಿಡಿದ ದಕ್ಷಿಣ ಕನ್ನಡ ಮುಸ್ಲಿಮರು

Public TV
By Public TV
52 minutes ago
Naveen Kumar
Crime

ಬಿಷ್ಣೋಯ್ ಗ್ಯಾಂಗ್‌ನ ಶಾರ್ಪ್‌ಶೂಟರ್‌ ನವೀನ್ ಕುಮಾರ್ ಎನ್‌ಕೌಂಟರ್

Public TV
By Public TV
2 hours ago
Omar Abdullah
Latest

ಇಬ್ಬರು ಕನ್ನಡಿಗರು ಸೇರಿ 26 ಮೃತ ಪ್ರವಾಸಿಗರ ನೆನಪಿಗೆ ಪಹಲ್ಗಾಮ್‌ನಲ್ಲಿ ಸ್ಮಾರಕ – ಒಮರ್ ಅಬ್ದುಲ್ಲಾ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?