Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಂಪೈರ್ ವಿರುದ್ಧ ಸಿಟ್ಟಾಗಿ ಬ್ಯಾಟರ್‌ಗಳನ್ನು ಕರೆದ ಪಂತ್ – ನಿಜಕ್ಕೂ ನಡೆದಿದ್ದು ಏನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಅಂಪೈರ್ ವಿರುದ್ಧ ಸಿಟ್ಟಾಗಿ ಬ್ಯಾಟರ್‌ಗಳನ್ನು ಕರೆದ ಪಂತ್ – ನಿಜಕ್ಕೂ ನಡೆದಿದ್ದು ಏನು?

Cricket

ಅಂಪೈರ್ ವಿರುದ್ಧ ಸಿಟ್ಟಾಗಿ ಬ್ಯಾಟರ್‌ಗಳನ್ನು ಕರೆದ ಪಂತ್ – ನಿಜಕ್ಕೂ ನಡೆದಿದ್ದು ಏನು?

Public TV
Last updated: April 23, 2022 12:34 pm
Public TV
Share
3 Min Read
Rishabh-Pant-1 ipl
SHARE

ಮುಂಬೈ: ಐಪಿಎಲ್ ಕ್ರಿಕೆಟ್‌ನಲ್ಲಿ ಆಗಾಗ ವಿವಾದಗಳು ನಡೆಯುತ್ತಿರುತ್ತವೆ. ಆದರೆ ಶುಕ್ರವಾರ ನಡೆದ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಾಸ್ಥಾನ್ ರಾಯಲ್ಸ್ ಪಂದ್ಯ ಹೊಸ ವಿವಾದಕ್ಕೆ ಸಾಕ್ಷಿಯಾಗಿದೆ.

ಕೊನೆಯ ಓವರ್‌ನಲ್ಲಿ ಅಂಪೈರ್ ನೀಡಿದ ತೀರ್ಪಿನಿಂದ ಅಸಮಧಾನಗೊಂಡ ಡೆಲ್ಲಿ ತಂಡದ ನಾಯಕ ರಿಷಭ್‌ಪಂತ್ ನಡೆದುಕೊಂಡ ರೀತಿ ದೊಡ್ಡಮಟ್ಟದಲ್ಲಿ ಸದ್ದು ಮಾಡುತ್ತಿದೆ. ಸಾಮಾಜಿಕ ಜಾಲತಾಣ ಮಾತ್ರವಲ್ಲದೇ, ಹಿರಿಯ ಕ್ರಿಕೆಟಿಗರಿಂದಲೂ ಟೀಕೆಗೆ ಗುರಿಯಾಗಿದೆ. ಇಷ್ಟಕ್ಕೂ ಆ ಕೊನೆಯ ಓವರ್‌ನಲ್ಲಿ ನಡೆದಿದ್ದೇನು? ಇಲ್ಲಿದೆ ಮಾಹಿತಿ. ಇದನ್ನೂ ಓದಿ: ಬಟ್ಲರ್‌ ಬಿರುಗಾಳಿ ಬೆದರಿದ ಡೆಲ್ಲಿ – ಅಂಕಪಟ್ಟಿಯಲ್ಲಿ ನಂ.1 ಸ್ಥಾನಕ್ಕೇರಿದ ರಾಜಸ್ಥಾನ

wtson

ರಾಜಾಸ್ಥಾನ್ ರಾಯಲ್ಸ್ ನೀಡಿದ 222 ರನ್‌ಗಳ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಆರಂಭದಲ್ಲಿ ಉತ್ತಮ ಪ್ರದರ್ಶನವನ್ನೇ ನೀಡಿತ್ತಾದರೂ ನಂತರದಲ್ಲಿ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡಿತು. ಕೊನೆಯಲ್ಲಿ ವೆಸ್ಟ್ಇಂಡೀಸ್ ಕ್ರಿಕೆಟಿಗ ರೋವನ್ ಪೊವೆಲ್ ಅವರ ಆಟ ತಂಡಕ್ಕೆ ಗೆಲುವಿನ ಆಸೆ ಚಿಗುರುವಂತೆ ಮಾಡಿತ್ತು. ಅಂತಿಮ ಓವರ್‌ನಲ್ಲಿ ಡೆಲ್ಲಿ ತಂಡಕ್ಕೆ 36 ರನ್‌ಗಳು ಬೇಕಾಗಿತ್ತು. ಅಂದರೆ ಆರು ಬಾಲ್‌ನಲ್ಲಿ 6 ಸಿಕ್ಸರ್, ಇದು ಶೇ.90 ರಷ್ಟು ಗೆಲುವು ಅಸಾಧ್ಯ ಎಂಬುದೂ ಗೊತ್ತಿತ್ತು. ಈ ವೇಳೆ ಕ್ರೀಸ್‌ನಲ್ಲಿದ್ದ ಪೋವೆಲ್ ಸತತ 3 ಎಸೆತಗಳನ್ನೂ ಸಿಕ್ಸ್‌ಗೆ ಅಟ್ಟಿದರು. ಇನ್ನೂ ಮೂರು ಎಸೆತಗಳು ಬಾಕಿ ಇರುವ ವೇಳೆ ದೊಡ್ಡ ಹೈಡ್ರಾಮವೇ ನಡೆದು ಹೋಯಿತು.

Dear @BCCI . This is the reason why there is no Indian umpire in too ICC panel. IPL2022 will be known for worst umpiring. Need to sack jockers like Nitin Menon#noball
Umpires pic.twitter.com/DaZOdH6kgM

— Missing Abhijeet 🇮🇳 (@missingabhijeet) April 22, 2022

ಮೆಕಾಯ್ ಅವರ 3 ಎಸೆತಗಳನ್ನೂ ಸಿಕ್ಸ್ ಬಾರಿಸಿದ್ದರು. ಆದರೆ, 3ನೇ ಎಸೆತ ಫುಲ್‌ಟಾಸ್ ಆಗಿದ್ದು ಇದನ್ನು ಕೂಡ ಪೊವೆಲ್ ಸಿಕ್ಸ್ಗೆ ಅಟ್ಟಿದರು. ಆದರೆ ಇದು ಅವರ ಸೊಂಟದ ಭಾಗಕ್ಕಿಂತಲೂ ಮೇಲಿತ್ತು. ಅಂಪೈರ್ ನೋಬಾಲ್ ಕೊಡದೇ ಇದ್ದರೂ ಡೆಲ್ಲಿ ಆಟಗಾರರು ಕುಳಿತಲ್ಲಿಂದಲೇ ನೋಬಾಲ್ ಸಿಗ್ನಲ್ ತೋರಿಸಿದರು.

ಅಂಪೈರ್ ಇದು ನೋ ಬಾಲ್ ಅಲ್ಲ ಎಂದು ತಮ್ಮ ನಿರ್ಧಾರದಿಂದ ಹಿಂದೆ ಸರಿಯಲಿಲ್ಲ. ಇದರಿಂದ ಸಿಟ್ಟಾದ ಡೆಲ್ಲಿ ನಾಯಕ ರಿಷಭ್‌ಪಂತ್ ಇದು ಅನ್ಯಾಯ ಎಂದು ಮೈದಾನದಲ್ಲಿದ್ದ ರೋವನ್ ಪೊವೆಲ್ ಮತ್ತು ಕುಲೀಪ್ ಯಾದವ್ ಅವರನ್ನು ಉದ್ದೇಶಿಸಿ ಬೌಂಡರಿ ಗೆರೆ ಬಳಿ ನಿಂತು ಟೆಸ್ಟ್ ಕ್ರಿಕೆಟ್‌ನಲ್ಲಿ ಡಿಕ್ಲೇರ್ ಘೋಷಣೆ ಮಾಡುವಂತೆ ಪೆವಿಲಿಯನ್‌ಗೆ ಬನ್ನಿ ಎಂದು ಕರೆದರು.

Crazy 🤯🤯🤯 pic.twitter.com/JCcWZd9Tg6

— Sehwag (@Sehwag54587220) April 22, 2022

ಆಕ್ರೋಷದಲ್ಲಿದ್ದ ಪಂತ್ ತಮ್ಮ ತಂಡದ ಕೋಚ್ ಪ್ರವೀಣ್ ಆಮ್ರೆ ಅವರನ್ನು ಅಂಪೈರ್ ಬಳಿ ಚರ್ಚಿಸಲು ಮೈದಾನಕ್ಕೆ ಕಳುಹಿಸಿದರು. ಅಂಗಣಕ್ಕೆ ಧಾವಿಸಿ ಆನ್ ಫೀಲ್ಡ್ ಅಂಪೈರ್‌ಗಳ ಜೊತೆಗೆ ಚರ್ಚಿಸಿ ಕನಿಷ್ಠ 3ನೇ ಅಂಪೈರ್‌ಗೆ ಈ ನಿರ್ಧಾರ ತೆಗೆದುಕೊಳ್ಳುವಂತೆ ಮನವಿ ಮಾಡಿದರು. ಆದರೆ, ಲೆಗ್ ಅಂಪೈರ್ ನಿತಿನ್ ಮೆನನ್ ಅದು ನೋ-ಬಾಲ್ ಅಲ್ಲ ಎಂದು ತೀರ್ಪು ನೀಡಿದ್ದ ಕಾರಣ, ಅದೇ ತೀರ್ಪಿಗೆ ಬದ್ಧರಾಗಿ ನಿಂತು ಆಟ ಮುಂದುವರಿಸಲು ಆನ್‌ಫೀಲ್ಡ್ ಅಂಪೈರ್ ತೀರ್ಮಾನಿಸಿದರು. ಅತ್ತ ಬೌಂಡರಿ ಗೆರೆ ಬಳಿಯಿದ್ದ ಆರ್‌ಆರ್ ಬ್ಯಾಟರ್ ಜಾಸ್ ಬಟ್ಲರ್ ಜೊತೆಗೂ ಪಂತ್ ರೇಗಾಡಿದರು. ಹಿರಿಯ ಆಟಗಾರ ಶೇನ್ ವಾಟ್ಸನ್ ಮೇಲೂ ಕೋಪಗೊಂಡರು. ಇದನ್ನೂ ಓದಿ: ರಾಜಸ್ಥಾನ ವಿರುದ್ಧದ ಪಂದ್ಯಕ್ಕೂ ಮುನ್ನ ಡೆಲ್ಲಿಗೆ ಆಘಾತ – ತಂಡದೊಂದಿಗಿಲ್ಲ ಕೋಚ್ ಪಾಟಿಂಗ್

IPL 2022 JOS BUTLER

ಬಳಿಕ ಡೈವರ್ಟ್ ಆದ ಪೋವೆಲ್ 4ನೇ ಎಸೆತವನ್ನು ಎದುರಿಸುವಲ್ಲಿ ವಿಫಲರಾದರು. 5ನೇ ಎಸೆತದಲ್ಲಿ 2ರನ್‌ಗಳಿಸಿ 6ನೇ ಎಸೆತಕ್ಕೆ ಕ್ಯಾಚ್ ನೀಡಿ ನಿರ್ಗಮಿಸಿದರು. ಗೆಲ್ಲುವ ಕನಸು ಕಂಡಿದ್ದ ಡೆಲ್ಲಿಗೆ ರಿಷಬ್ ಪಂಥ್ ಅವರ ನಿರ್ಧಾರ ತಂಡದ ದಿಕ್ಕನ್ನೇ ಬದಲಾಯಿತು. ಇಂಡಿಯನ್ ಪ್ರೀಮಿಯರ್ ಲೀಗ್ 15ನೇ ಆವೃತ್ತಿಯಲ್ಲಿ ಶುಕ್ರವಾರ ನಡೆದ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯ ರೋಚಕವಾಗಿತ್ತು. ಜೋಸ್ ಬಟ್ಲರ್, ದೇವದತ್ ಪಡಿಕಲ್ ಹಾಗೂ ಸಂಜು ಸಾಮ್ಸನ್ ಅವರ ಮಿಂಚಿನಾಟ ರನ್ 200ರ ಗಡಿದಾಟುವಂತೆ ಮಾಡಿತ್ತು.

Amid the whole scenario Rishabh Pant,Pravin Amre & Umpires
People missed what Kuldeep Yadav & Yuzvendra chahal were doing after that No No ball decision

😭😭😭😂😂😂😂😂😂😂#DCvRR #RishabhPant #Umpires pic.twitter.com/oTyU8nRAiF

— Shoronjeet Banerjee 🚩 (@shoronjeet02) April 22, 2022

ನೋಬಾಲ್ ನಿಯಮಗಳೇನು?: ಸಾಮಾನ್ಯವಾಗಿ ಬೌಲಿಂಗ್ ವೇಳೆ ಬೌಲರ್ ಕೈನಿಂದ ಬಾಲ್ ಹೊರಡುವ ಮುನ್ನವೇ ಕ್ರೀಸ್‌ನಿಂದ ಕಾಲು ಹೊರಕ್ಕಿದ್ದರೆ ಅದು ನೋಬಾಲ್ ಆಗುತ್ತದೆ. ಈ ತೀರ್ಮಾನ ಮುಖ್ಯ ಅಂಪೈರ್ ನೀಡುತ್ತಾರೆ. ಒಂದು ವೇಳೆ ಕ್ರೀಸ್‌ನಲ್ಲಿ ಸಮಸ್ಯೆಯಿಲ್ಲದೆ ಬಾಲು ಫುಲ್‌ಟಾಸ್ ಆಗಿ ಸೊಂಟಕ್ಕಿಂತ ಮೇಲ್ಭಾಗದಲ್ಲಿದ್ದರೆ ಅದು ನೋಬಾಲ್ ಆಗುತ್ತದೆ. ಈ ತೀರ್ಪನ್ನು ಲೆಗ್‌ಅಂಪೈರ್ ಕೊಡಬೇಕು. ಇಲ್ಲದಿದ್ದರೆ ಅದು ನೋಬಾಲ್ ಆಗುವುದಿಲ್ಲ. ಹಾಗೆಯೇ ಸೊಂಟದ ಮೇಲ್ಭಾಗಕ್ಕೆ ಬಾಲ್ ಬರುವ ಸಾಧ್ಯತೆಯಿದ್ದರೂ ಬ್ಯಾಟ್ಸ್‌ಮನ್‌ ಕ್ರೀಸ್‌ನಿಂದ ಆಚೆಯಿದ್ದರೆ ಅದನ್ನು ನೋಬಾಲ್ ನೀಡದಂತೆ ತೀರ್ಪು ನೀಡಬಹುದು.

TAGGED:cricketDelicatablesIPLJoseButlerRajasthan RoyalsRowanPowellಐಪಿಎಲ್ಕ್ರಿಕೆಟ್ಜೋಸ್ ಬಟ್ಲರ್ಡೆಲ್ಲಿಕ್ಯಾಪಿಟಲ್ಸ್ದೇವದತ್ ಪಡಿಕಲ್ರಾಜಾಸ್ಥಾನ್ ರಾಯಲ್ಸ್ರಿಷಬ್‌ಪಂಥ್ರೋವನ್ ಪೋವೆಲ್
Share This Article
Facebook Whatsapp Whatsapp Telegram

Cinema news

Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ಜಟಾಪಟಿ – ಒಂದೇ ಜಾಗಕ್ಕೆ ಎರಡೆರಡು ದಾಖಲೆ ನೀಡಿ ಅಧಿಕಾರಿಗಳ ಯಡವಟ್ಟು?
Cinema Districts Hassan Karnataka Latest Sandalwood States Top Stories
Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories

You Might Also Like

narendra modi trump
Latest

ಪ್ರಧಾನಿ ಮೋದಿಗೆ ಟ್ರಂಪ್‌ ಫೋನ್‌ ಕಾಲ್‌ – ಬಿಗ್‌ ಟ್ರೇಡ್‌ ಡೀಲ್‌ ಸುಳಿವು ಕೊಟ್ಟ ಅಮೆರಿಕದ ರಾಯಭಾರಿ!

Public TV
By Public TV
3 minutes ago
N Chaluvarayaswamy
Bengaluru City

ಮಂಡ್ಯ ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ: ಚಲುವರಾಯಸ್ವಾಮಿ

Public TV
By Public TV
9 minutes ago
Legislative Council 2
Bengaluru City

ʻಮೋದಿ ದೇಶದ್ರೋಹಿʼ ಎಂದ ಕಾಂಗ್ರೆಸ್ ಸದಸ್ಯ ನಜೀರ್ ಅಹಮದ್; ಪರಿಷತ್‌ನಲ್ಲಿ ಗದ್ದಲ – ಕೋಲಾಹಲ

Public TV
By Public TV
53 minutes ago
Mamata Banerjee SIR ECI
Latest

ಬಂಗ ಭವನದಲ್ಲಿ ಎಸ್‌ಐಆರ್ ಸಂತ್ರಸ್ತ ಕುಟುಂಬಗಳ ಮೇಲೆ ದೌರ್ಜನ್ಯ: ಮಮತಾ ಬ್ಯಾನರ್ಜಿ

Public TV
By Public TV
1 hour ago
Haveri Farmers
Districts

ಬರೋಬ್ಬರಿ 4,685 ಹೆಕ್ಟೇರ್‌ನಲ್ಲಿ ದ್ವಿದಳ ಧಾನ್ಯ ಬೆಳೆದ ಹಾವೇರಿ ರೈತರು – ಜನ ಮೆಚ್ಚುಗೆ

Public TV
By Public TV
2 hours ago
Mandya Exam Result
Districts

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಂಡ್ಯ ಮಹಿಳಾ ಸರ್ಕಾರಿ ಕಾಲೇಜು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?