Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ – ಅಸಲಿ ಚಿನ್ನದ ಬಾಗಿಲು ತಾನೇ ಇಟ್ಟುಕೊಂಡು ತಾಮ್ರದ ಬಾಗಿಲನ್ನು ದೇಗುಲಕ್ಕೆ ಕೊಟ್ಟಿದ್ದ ಉನ್ನಿಕೃಷ್ಣನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ – ಅಸಲಿ ಚಿನ್ನದ ಬಾಗಿಲು ತಾನೇ ಇಟ್ಟುಕೊಂಡು ತಾಮ್ರದ ಬಾಗಿಲನ್ನು ದೇಗುಲಕ್ಕೆ ಕೊಟ್ಟಿದ್ದ ಉನ್ನಿಕೃಷ್ಣನ್

Bellary

ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ – ಅಸಲಿ ಚಿನ್ನದ ಬಾಗಿಲು ತಾನೇ ಇಟ್ಟುಕೊಂಡು ತಾಮ್ರದ ಬಾಗಿಲನ್ನು ದೇಗುಲಕ್ಕೆ ಕೊಟ್ಟಿದ್ದ ಉನ್ನಿಕೃಷ್ಣನ್

Public TV
Last updated: October 26, 2025 1:13 pm
Public TV
Share
2 Min Read
Sabarimala Gold Theft Case 1
SHARE

– 2019ರಲ್ಲೇ ಸಿನೆಮಾ ಮಾದರಿಯಲ್ಲಿ ಚಿನ್ನ ಕಳ್ಳತನದ ಪ್ಲಾನ್ ಮಾಡಿದ್ದ ಕಿರಾತಕ

ಬಳ್ಳಾರಿ: ಕೇರಳದ (Kerala) ಶಬರಿಮಲೆಯಲ್ಲಿ ಚಿನ್ನ ಕಳ್ಳತನ ಪ್ರಕರಣಕ್ಕೆ (Sabarimala Gold Theft Case) ಸಂಬಂಧಿಸಿದಂತೆ ದಿನಕ್ಕೊಂದು ಸತ್ಯ ಹೊರಬರುತ್ತಿದೆ. ನಾಲ್ಕೂವರೆ ಕೆಜಿ ಚಿನ್ನ ಕಳ್ಳತನದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಸಿನಿಮಾ ಮಾದರಿಯಲ್ಲಿ ಪಕ್ಕಾ ಪ್ಲಾನ್ ಮಾಡಿದ್ದ ಅನ್ನೋದು ಎಸ್‌ಐಟಿ (SIT) ತನಿಖೆ ವೇಳೆ ಬಯಲಾಗಿದೆ.

Sabarimala Gold Theft Case

ಉನ್ನಿಕೃಷ್ಣನ್ ಖತರ್ನಾಕ್ ಪ್ಲಾನ್‌ಗೆ ಸ್ವತಃ ಕೇರಳ ಎಸ್‌ಐಟಿ ತಂಡವೇ ಶಾಕ್ ಆಗಿದೆ. 2019ರಲ್ಲೇ ಖತರ್ನಾಕ್ ಪ್ಲಾನ್ ಮಾಡಿದ್ದ ಉನ್ನಿಕೃಷ್ಣನ್, ಬಳ್ಳಾರಿ, ಬೆಂಗಳೂರು ಹಾಗೂ ತಮಿಳುನಾಡು ಸೇರಿ ಒಟ್ಟು 3 ಕಡೆ ಶಬರಿಮಲೆ ದೇವಸ್ಥಾನಕ್ಕೆ ಚಿನ್ನ ಲೇಪಿತ ಬಾಗಿಲು ಮಾಡಿಸಿದ್ದ. 2 ಕಡೆ ಮಾತ್ರ ನಿಜವಾದ ಚಿನ್ನದ ಬಾಗಿಲು ಮಾಡಿಸಿದ್ರೆ, ಇನ್ನೊಂದು ಕಡೆ ತಾಮ್ರ ಹೆಚ್ಚಿರುವ ಬಾಗಿಲು ರೆಡಿ ಮಾಡಿಸಿದ್ದ. ಕೊನೆಗೆ ಅಪ್ಪಟ ಚಿನ್ನದ ಬಾಗಿಲುಗಳನ್ನ ತಾನೇ ಇಟ್ಟುಕೊಂಡಿದ್ದ. ಬಳಿಕ ತಾಮ್ರದ ಬಾಗಿಲನ್ನು ದೇಗುಲಕ್ಕೆ ಕೊಟ್ಟು ತನಗೇನೂ ಗೊತ್ತಿಲ್ಲ ಎಂಬಂತೆ ಅಮಾಯಕನ ರೀತಿ ಇದ್ದ. ಈ ಸತ್ಯ ಇದೀಗ ಎಸ್‌ಐಟಿ ತನಿಖೆಯಲ್ಲಿ ಬಟಾಬಯಲಾಗಿದೆ. ಇದನ್ನೂ ಓದಿ: ಆರೋಪಿ ಉನ್ನಿಕೃಷ್ಣನ್ ಚಿನ್ನ ಕೊಟ್ಟಿದ್ದು ನಿಜ – ಸತ್ಯ ಒಪ್ಪಿಕೊಂಡ ಜ್ಯುವೆಲ್ಲರಿ ಶಾಪ್ ಮಾಲೀಕ ಗೋವರ್ಧನ್

Sabarimala Gold Theft Case 2

ಬಳ್ಳಾರಿಯ ಚಿನ್ನದ ಉದ್ಯಮಿ, ರೊದ್ದಂ ಗೋಲ್ಡ್ ಜ್ಯುವೆಲ್ಲರಿ ಮಾಲೀಕ ಗೋವರ್ಧನ್ ಅವರು 2019ರಲ್ಲಿ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಚಿನ್ನದ ಬಾಗಿಲು ರೆಡಿ ಮಾಡಿಕೊಟ್ಟಿದ್ದರು. ಅದು ಬಳ್ಳಾರಿಯಲ್ಲಿಯೇ ಚಿನ್ನದ ಬಾಗಿಲು ರೆಡಿಯಾಗಿತ್ತು. ಉನ್ನಿಕೃಷ್ಣನ್ ಕೇಳಿದ್ದ ಹಿನ್ನೆಲೆಯಲ್ಲಿ ಈ ಚಿನ್ನದ ಉದ್ಯಮಿ ಗೋವರ್ಧನ್ ಚಿನ್ನದ ಬಾಗಿಲು ದಾನ ಮಾಡಿದ್ದರು. ಆದರೆ ಅಸಲಿ ಚಿನ್ನದ ಬಾಗಿಲು ಬದಲಾಗಿದ್ದೇಗೆ ಅನ್ನೋದೆ ಸಸ್ಪೆನ್ಸ್ ಆಗಿ ಉಳಿದಿತ್ತು. ಇನ್ನೂ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಬಳ್ಳಾರಿಯ ಚಿನ್ನದ ಉದ್ಯಮಿ ಗೋವರ್ಧನ್, ನಾನು 2019ರಲ್ಲಿ ಚಿನ್ನದ ಬಾಗಿಲು ರೆಡಿ ಮಾಡಿ ಕೊಟ್ಟಿದ್ದು ನಿಜ. ಆದ್ರೆ ಅದು ಆಮೇಲೆ ಹೇಗೆ ಬದಲಾಯ್ತು ಅನ್ನೋದು ಗೊತ್ತಿಲ್ಲ. ನಾನು ಅಯ್ಯಪ್ಪಸ್ವಾಮಿ ಭಕ್ತ ಆಗಿದ್ರಿಂದ 2019ರಿಂದಲೇ ನನಗೆ ಉನ್ನಿಕೃಷ್ಣನ್ ಪರಿಚಯ ಆಗಿತ್ತು. ದೇವರ ಚಿನ್ನ ಕದ್ದವರು ಯಾರೇ ಆಗಿದ್ರೂ ಶಿಕ್ಷೆ ಆಗುತ್ತೆ. ನನ್ನ ಮೇಲೂ 475 ಗ್ರಾಂ ಚಿನ್ನ ಖರೀದಿಯ ಆರೋಪವಿದ್ದು, ಎಲ್ಲವನ್ನೂ ಎಸ್‌ಐಟಿಗೆ ಹಿಂದಿರುಗಿಸಿ ತನಿಖೆಗೆ ಸಹಕಾರ ಕೊಟ್ಟಿದ್ದೇನೆ. ಆದರೆ ಉನ್ನಿಕೃಷ್ಣನ್ ಇತ್ತೀಚೆಗೆ ಕೊಟ್ಟಿದ್ದು ದೇವರ ಚಿನ್ನ ಅನ್ನೋದು ಗೊತ್ತಿರಲಿಲ್ಲ ಎಂದು ಹೇಳುವ ಮೂಲಕ ಉನ್ನಿಕೃಷ್ಣನ್ ಚಿನ್ನ ಕೊಟ್ಟಿದ್ದ ಅಸಲಿ ಸತ್ಯವನ್ನ ಒಪ್ಪಿಕೊಂಡಿದ್ದಾರೆ. ಇದನ್ನೂ ಓದಿ: ಶಬರಿಮಲೆಯಲ್ಲಿ ಚಿನ್ನ ನಾಪತ್ತೆ ಪ್ರಕರಣಕ್ಕೆ ಬೆಂಗಳೂರು ಲಿಂಕ್‌ – ಬಳ್ಳಾರಿಯಲ್ಲಿ ಚಿನ್ನ ಮಾರಾಟ ಮಾಡಿರೋ ಶಂಕೆ

ಇನ್ನೂ ಶಬರಿಮಲೆ ಅಯ್ಯಪ್ಪ ಸ್ವಾಮಿ ಚಿನ್ನ ಕದ್ದ ಆರೋಪಿ ಉನ್ನಿಕೃಷ್ಣನ್ ಈಗಾಗಲೇ ಕಂಬಿ ಹಿಂದೆ ತಳ್ಳಲ್ಪಟ್ಟಿದ್ದಾನೆ. ಆದ್ರೆ ಈ ಪ್ರಕರಣದಲ್ಲಿ ಉನ್ನಿಕೃಷ್ಣನ್ ನಂಬಿ ಚಿನ್ನ ಖರೀದಿ ಮಾಡಿದವರ ಪಾಡು ಕಾಗೆಯಂತಾಗಿದೆ. ಇನ್ನೆರಡು ದಿನಗಳಲ್ಲಿ ಕೇರಳ ಎಸ್‌ಐಟಿ ತಂಡ ಕೋರ್ಟ್‌ಗೆ ತನಿಖಾ ವರದಿ ಸಲ್ಲಿಸಲಿದ್ದು, ಇನ್ನಷ್ಟು ಕರಾಳ ಸತ್ಯ ಬಯಲಾಗಲಿದೆ. 

TAGGED:BallarikeralaSabarimala Gold Theft Casesitಎಸ್‍ಐಟಿಕೇರಳಬಳ್ಳಾರಿಶಬರಿಮಲೆ ಚಿನ್ನ ಕಳ್ಳತನ
Share This Article
Facebook Whatsapp Whatsapp Telegram

Cinema news

Dear Comrade
ವಿಜಯ್ ದೇವರಕೊಂಡ-ರಶ್ಮಿಕಾ ನಟನೆಯ ಸಿನಿಮಾ ಹಿಂದಿಯಲ್ಲಿ ರಿಮೇಕ್
Bollywood Cinema Latest Top Stories
vijayalakshmi 1 1
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಾಮೆಂಟ್ – ಬೆಂಗಳೂರು ಮೂಲದ ವ್ಯಕ್ತಿ ಸೇರಿ ಇಬ್ಬರು ಅರೆಸ್ಟ್
Cinema Karnataka Latest Sandalwood Top Stories
dhanush bigg boss
ಕೊನೆಯ ಕ್ಯಾಪ್ಟನ್ಸಿ ಆಟದಲ್ಲಿ ಮೋಸ ಮಾಡಿದ್ರಾ ಧನುಷ್‌? – ಯಾರಾಗ್ತಾರೆ ಮನೆಯ ಕ್ಯಾಪ್ಟನ್?
Cinema Latest Top Stories TV Shows
RAM CHARAN
ರಂಗಸ್ಥಳಂ ಬಳಿಕ ಒಂದಾಗ್ತಿರೋ ಸೂಪರ್ ಹಿಟ್ ಕಾಂಬಿನೇಷನ್..!
Latest South cinema Top Stories

You Might Also Like

BY Vijayendra 1
Bellary

ಬಳ್ಳಾರಿ ಗುಂಡಿನ ದಾಳಿ ಕಾಂಗ್ರೆಸ್ ಗೂಂಡಾಗಳ ದುಷ್ಕೃತ್ಯ: ವಿಜಯೇಂದ್ರ

Public TV
By Public TV
7 minutes ago
Heart Attack Rakshith
Districts

ಹಾಸನ | ನ್ಯೂ ಇಯರ್ ಪಾರ್ಟಿಗೆ ಗೋವಾಗೆ ಹೋಗಿದ್ದ ಯುವಕ ಹೃದಯಾಘಾತಕ್ಕೆ ಬಲಿ

Public TV
By Public TV
19 minutes ago
b.sriramulu janardhan reddy
Bellary

ಜನಾರ್ದನ್ ರೆಡ್ಡಿ ಮೇಲೆ ಗುಂಡು ಹಾರಿತು, ಒಬ್ಬ ಪೆಟ್ರೋಲ್ ಬಾಂಬ್ ಎಸೆದ: ಶ್ರೀರಾಮುಲು ಗಂಭೀರ ಆರೋಪ

Public TV
By Public TV
20 minutes ago
Suresh Kumar
Bellary

ಬಳ್ಳಾರಿ ರಾಜಕೀಯ ಘರ್ಷಣೆ ಸೂಕ್ತ ತನಿಖೆ ಆಗಬೇಕು: ಸುರೇಶ್ ಕುಮಾರ್

Public TV
By Public TV
39 minutes ago
Ex Air Force Officer Asks Sons To Vacate Ghaziabad Home They Get Him Killed
Crime

ಮಕ್ಕಳಿಗೆ ಮನೆ ಬಿಟ್ಟು ಹೋಗಿ ಎಂದ ಮಾಜಿ ವಾಯುಪಡೆ ಅಧಿಕಾರಿಗೆ ಗುಂಡಿಕ್ಕಿ ಹತ್ಯೆ

Public TV
By Public TV
48 minutes ago
rajshekar bellary firing
Bellary

ಮೃತ ಕಾಂಗ್ರೆಸ್ ಕಾರ್ಯಕರ್ತನ ದೇಹ ಹೊಕ್ಕಿರೋದು ಪೊಲೀಸ್ ಬುಲೆಟ್ ಅಲ್ಲ: ಎಸ್‌ಪಿ ಸ್ಪಷ್ಟನೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?