Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಾಕಿಸ್ತಾನದೊಳಗೆ ಸೇರಿದ್ದ ಬಾಲಕಿಯನ್ನು ಕರೆತಂದ ಮಾತೃಹೃದಯಿ ಸುಷ್ಮಾ- ಡಿವಿಎಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪಾಕಿಸ್ತಾನದೊಳಗೆ ಸೇರಿದ್ದ ಬಾಲಕಿಯನ್ನು ಕರೆತಂದ ಮಾತೃಹೃದಯಿ ಸುಷ್ಮಾ- ಡಿವಿಎಸ್

Bengaluru City

ಪಾಕಿಸ್ತಾನದೊಳಗೆ ಸೇರಿದ್ದ ಬಾಲಕಿಯನ್ನು ಕರೆತಂದ ಮಾತೃಹೃದಯಿ ಸುಷ್ಮಾ- ಡಿವಿಎಸ್

Public TV
Last updated: August 7, 2019 9:28 am
Public TV
Share
2 Min Read
sushma dvs
SHARE

– ಸುಷ್ಮಾರ ಸಾಧನೆಯನ್ನು ನೆನಪಿಸಿಕೊಂಡು ಸಂತಾಪ

ಬೆಂಗಳೂರು: ಕೇಂದ್ರ ರಾಸಾಯನಿಕ ಮತ್ತು ರಸ ಗೊಬ್ಬರ ಸಚಿವ ಡಿ.ವಿ ಸದಾನಂದ ಗೌಡ ಅವರು ಕೇಂದ್ರದ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಪಕ್ಷಕ್ಕೆ ಹಾಗೂ ದೇಶಕ್ಕೆ ನೀಡಿರುವ ಕೊಡುಗೆಯನ್ನು ನೆನೆದು ಸಂತಾಪ ಸೂಚಿಸಿದ್ದಾರೆ.

ಸುಷ್ಮಾ ಸ್ವರಾಜ್ ಅವರ ಮಂಗಳವಾರ ರಾತ್ರಿ ಹೃದಯಾಘಾತದಿಂದ ವಿಧಿವಶರಾಗಿದ್ದು, ಎಲ್ಲಾ ರಾಜಕಾರಣಿಗಳು ಹಾಗೂ ದೇಶದ ಜನತೆ ಅವರ ಅಗಲಿಕೆಗೆ ಸಂತಾಪ ವ್ಯಕ್ತಪಡಿಸುತ್ತಿದ್ದಾರೆ. ರಾಜಕಾರಣದಲ್ಲಿ ಸುಷ್ಮಾ ಅವರ ಸಾಧನೆ, ಸಹೋದರಿಯಾಗಿ ತಮ್ಮೊಂದಿಗೆ ಇದ್ದ ನೆನಪುಗಳನ್ನು ನೆನೆದು ಸದಾನಂದ ಗೌಡ ಅವರು ಸರಣಿ ಟ್ವೀಟ್ ಮಾಡಿ ದುಃಖಿಸಿದ್ದಾರೆ.

ನಮ್ಮದೇಶ ಕಂಡ ಪ್ರತಿಭಾವಂತ ಮಹಿಳಾ ರಾಜಕಾರಣಿಗಳಲ್ಲಿ ಸುಷ್ಮಾರ ಹೆಸರು ಅಗ್ರ ಸ್ಥಾನದಲ್ಲಿದೆ. ಅವರ ವಾಕ್ ಚಾತುರ್ಯ, ವಿಚಾರ ವಿಮರ್ಶೆ. ಬುದ್ದಿವಂತಿಕೆ. ದೈವ ಭಕ್ತಿ . ಸರಳ ಜೀವನ. ಎಲ್ಲವೂ ಅನುಕರಣೀಯ. ರಾಜಕೀಯವಾಗಿ ಅನೇಕ ಸ್ಥಾನ ಮಾನ ಪಡೆದ ಅವರು ವಿದೇಶಾಂಗ ಸಚಿವೆಯಾಗಿ ಸಲ್ಲಿಸಿದ ಸೇವೆ ಜನ ಮಾನಸದಲ್ಲಿ ಸ್ಥಿರ ಸ್ಥಾಯಿಯಾಗಿ ನಿಲ್ಲುವಂತದ್ದು.1/5

— Sadananda Gowda (@DVSadanandGowda) August 7, 2019

ಟ್ವೀಟ್‍ನಲ್ಲಿ ಏನಿದೆ?
ನಮ್ಮ ದೇಶ ಕಂಡ ಪ್ರತಿಭಾವಂತ ಮಹಿಳಾ ರಾಜಕಾರಣಿಗಳಲ್ಲಿ ಸುಷ್ಮಾರ ಹೆಸರು ಅಗ್ರ ಸ್ಥಾನದಲ್ಲಿದೆ. ಅವರ ವಾಕ್ ಚಾತುರ್ಯ, ವಿಚಾರ ವಿಮರ್ಶೆ, ಬುದ್ಧಿವಂತಿಕೆ, ದೈವ ಭಕ್ತಿ, ಸರಳ ಜೀವನ, ಎಲ್ಲವೂ ಅನುಕರಣೀಯ. ರಾಜಕೀಯವಾಗಿ ಅನೇಕ ಸ್ಥಾನ ಮಾನ ಪಡೆದ ಅವರು ವಿದೇಶಾಂಗ ಸಚಿವೆಯಾಗಿ ಸಲ್ಲಿಸಿದ ಸೇವೆ ಜನ ಮಾನಸದಲ್ಲಿ ಸ್ಥಿರ ಸ್ಥಾಯಿಯಾಗಿ ನಿಲ್ಲುವಂತದ್ದಾಗಿದೆ.

ಸುಷ್ಮಾರವರನ್ನು ಕರ್ನಾಟಕ ರಾಜಕೀಯಕ್ಕೆ ಕರೆತರುವಲ್ಲಿ ತೋರಿಸಿದ ಆಸ್ಥೆ ಅವರನ್ನು ಕನ್ನಡಿಗರ ಇನ್ನಷ್ಟು ಹತ್ತಿರ ಬರುವಂತೆ ಮಾಡಿತು . ನಮ್ಮೆಲ್ಲರ ಸಹೋದರಿಯಾಗಿ ಚಿರಕಾಲ ನಿಲ್ಲುವಂತೆ ಆಯಿತು.
ಅಮ್ಮಾ ನಿಮ್ಮ ದೇಹ ಇಲ್ಲಿ ಇಲ್ಲದೇ ಇರಬಹುದು ನೀವು ಬಿಟ್ಟು ಹೋದ ಆದರ್ಶಗಳು ಮುಂದಿನ ಪೀಳಿಗೆಯ ಜನತೆಗೆ ದಾರಿದೀಪ.
ಅಮ್ಮ ಇದೇ ನನ್ನ ನಮನ 🙏🙏 4/5

— Sadananda Gowda (@DVSadanandGowda) August 7, 2019

ನನ್ನ ರಾಜಕೀಯ ಜೀವನದಲ್ಲಿ ಅವರನ್ನು ತುಂಬಾ ಸಮೀಪದಿಂದ ಬಲ್ಲೆ. ತಾವು ನಂಬಿಕೊಂಡಿದ್ದ ಸಿದ್ಧಾಂತದಲ್ಲಿ ಎಂದಿಗೂ ರಾಜಿ ಮಾಡಿ ಕೊಂಡವರಲ್ಲ. ಸಾಮಾನ್ಯರ ಸಂಕಷ್ಟಕ್ಕೆ ಅವರು ಸ್ಪಂದಿಸುತ್ತಿದ್ದ ರೀತಿ, ಭಾರತದಿಂದ ತನಗರಿವಿಲ್ಲದೆ ಪಾಕಿಸ್ತಾನಕ್ಕೆ ಹೋಗಿ ಸೇರಿದ್ದ ಕಿವುಡ ಮತ್ತು ಮೂಗ ಬಾಲಕಿ ಗೀತಾಳನ್ನು ಮತ್ತೆ ನಮ್ಮ ದೇಶಕ್ಕೆ ಕರೆ ತರುವಲ್ಲಿ ತೋರಿಸಿದ ಮಾತೃ ಹೃದಯ, ಎಲ್ಲವೂ ನೆನಪಿನಂಗಳದಿಂದ ಎದ್ದು ನಿಲ್ಲುತ್ತಿವೆ.

ನನ್ನ ರಾಜಕೀಯ ಜೀವನದಲ್ಲಿ ಅವರನ್ನು ತುಂಬಾ ಸಮೀಪದಿಂದ ಬಲ್ಲೆ.ತಾವು ನಂಬಿಕೊಂಡಿದ್ದ ಸಿದ್ಧಾಂತದಲ್ಲಿ ಎಂದಿಗೂ ರಾಜಿ ಮಾಡಿ ಕೊಂಡವರಲ್ಲ.ಸಾಮಾನ್ಯರ ಸಂಕಷ್ಟಕ್ಕೆ ಅವರು ಸ್ಪಂದಿಸುತ್ತಿದ್ದ ರೀತಿ,ಭಾರತದಿಂದ ತನಗರಿವಿಲ್ಲದೆ ಪಾಕಿಸ್ತಾನಕ್ಕೆ ಹೋಗಿ ಸೇರಿದ್ದ ಕಿವುಡ ಮತ್ತು ಮೂಕಿ ಬಾಲಕಿ ಗೀತಾಳನ್ನು ಮತ್ತೆ ನಮ್ಮ ದೇಶಕ್ಕೆ ಕರೆ ತರುವಲ್ಲಿ ತೋರಿಸಿದ2/5

— Sadananda Gowda (@DVSadanandGowda) August 7, 2019

ದೇಶ ಕಂಡ ತುರ್ತು ಪರಿಸ್ಥಿತಿಯಲ್ಲಿ ಅವರು ಸಿಡಿದ್ದೆದ್ದ ರೀತಿ, ತಮ್ಮ ಕಿರಿಯ ವಯಸ್ಸಿನಲ್ಲೇ ಹರಿಯಾಣದ ಸಂಪುಟ ದರ್ಜೆ ಸಚಿವರಾಗಿ, ಮೊದಲ ಮಹಿಳಾ ವಕ್ತಾರರಾಗಿ, ದೆಹಲಿಯ ಮುಖ್ಯಮಂತ್ರಿಯಾಗಿ ಎಲ್ಲವೂ ಸಾಧನೆಯ ಪುಟಗಳಲ್ಲಿ ಸೇರಬೇಕಾದವು.

ಈಗ ಮತ್ತೊಮ್ಮೆ ಅನಂತ ಕುಮಾರ್ ನೆನಪಾಗುತ್ತಿದ್ದಾರೆ. ಸುಷ್ಮಾರವರನ್ನು ಕರ್ನಾಟಕ ರಾಜಕೀಯಕ್ಕೆ ಕರೆತರುವಲ್ಲಿ ತೋರಿಸಿದ ಆಸ್ಥೆ ಅವರನ್ನು ಕನ್ನಡಿಗರ ಇನ್ನಷ್ಟು ಹತ್ತಿರ ಬರುವಂತೆ ಮಾಡಿತು. ನಮ್ಮೆಲ್ಲರ ಸಹೋದರಿಯಾಗಿ ಚಿರಕಾಲ ನಿಲ್ಲುವಂತೆ ಆಯಿತು. ಅಮ್ಮಾ ನಿಮ್ಮ ದೇಹ ಇಲ್ಲಿ ಇಲ್ಲದೇ ಇರಬಹುದು. ನೀವು ಬಿಟ್ಟು ಹೋದ ಆದರ್ಶಗಳು ಮುಂದಿನ ಪೀಳಿಗೆಯ ಜನತೆಗೆ ದಾರಿದೀಪ. ಅಮ್ಮ ಇದೇ ನನ್ನ ನಮನ ಎಂದು ಬರೆದು ಟ್ವೀಟ್ ಮಾಡಿದ್ದಾರೆ.

ಮಾತೃಹೃದಯ,ಎಲ್ಲವೂ ನೆನಪಿನಂಗಳದಿಂದ ಎದ್ದು ನಿಲ್ಲುತ್ತಿವೆ.ದೇಶ ಕಂಡ ತುರ್ತು ಪರಿಸ್ಥಿತಿಯಲ್ಲಿ ಅವರು ಸಿಡಿದ್ದೆದ್ದ ರೀತಿ,ತಮ್ಮ ಕಿರಿ ವಯಸ್ಸಿನಲ್ಲೇ ಹರಿಯಾಣದ ಸಂಪುಟ ದರ್ಜೆ ಸಚಿವರಾಗಿ,ಮೊದಲ ಮಹಿಳಾ ವಕ್ತಾರರಾಗಿ,ದೆಹಲಿಯ ಮುಖ್ಯಮಂತ್ರಿಯಾಗಿ ಎಲ್ಲವೂ ಸಾಧನೆಯ ಪುಟಗಳಲ್ಲಿ ಸೇರಬೇಕಾದವು.ಈಗ ಮತ್ತೊಮ್ಮೆ ಅನಂತ್ ಕುಮಾರ್ ನೆನಪಾಗುತ್ತಿದ್ದಾರೆ.3/5

— Sadananda Gowda (@DVSadanandGowda) August 7, 2019

ಮಂಗಳವಾರ ರಾತ್ರಿ ಹೃದಯಾಘಾತದಿಂದ ವಿಧಿವಶರಾಗಿರುವ ಸುಷ್ಮಾ ಸ್ವರಾಜ್(67) ಅವರ ಪಾರ್ಥಿವ ಶರೀರವನ್ನು ಜನಪತ್ ರಸ್ತೆಯ ಧವನ್ ದೀಪ್ ಕಟ್ಟಡದ ನಿವಾಸದಲ್ಲಿ ಇರಿಸಲಾಗಿದೆ. ಇಂದು ಬೆಳಗ್ಗೆ 8ರಿಂದ 11 ಗಂಟೆವರೆಗೆ ಜಂತರ್ ಮಂತರ್‍ನಲ್ಲಿ ನಂತರ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2:30ರ ವರೆಗೆ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗುವುದು. ಆ ಬಳಿಕ 3 ಗಂಟೆಗೆ ಲೋಧಿ ರಸ್ತೆಯ ಶವಾಗಾರದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ.

https://www.youtube.com/watch?v=uGE9Fw-zTrg

TAGGED:bengaluruCondolencesD.V.Sadananda GowdaPublic TVSushma swarajtweetಟ್ವೀಟ್ಡಿ.ವಿ.ಸದಾನಂದ ಗೌಡಪಬ್ಲಿಕ್ ಟಿವಿಬೆಂಗಳೂರುಸಂತಾಪಸುಷ್ಮಾ ಸ್ವರಾಜ್
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

Prahlad Joshi 4
Latest

ರೈತರ ಸಬಲೀಕರಣಕ್ಕಾಗಿ PM ಕುಸುಮ್-2.0ಗೆ ಕೇಂದ್ರ ಸಿದ್ಧತೆ – ಪ್ರಹ್ಲಾದ್‌ ಜೋಶಿ

Public TV
By Public TV
1 hour ago
Chikkamagaluru
Chikkamagaluru

ಅಂಗನವಾಡಿ ಬಳಿ ಆಟವಾಡುತ್ತಿದ್ದಾಗ ತಗುಲಿದ ಕಬ್ಬಿಣದ ತಂತಿ – ಮಗುವಿನ ಮರ್ಮಾಂಗಕ್ಕೆ 6 ಹೊಲಿಗೆ

Public TV
By Public TV
1 hour ago
supreme Court 1
Latest

13 ವರ್ಷಗಳಿಂದ ಕೋಮಾದಲ್ಲಿದ್ದ ವ್ಯಕ್ತಿಗೆ ದಯಾಮರಣ – ಸುಪ್ರೀಂ ಐತಿಹಾಸಿಕ ತೀರ್ಪು

Public TV
By Public TV
2 hours ago
gas cylinder mariage commercial
Bengaluru City

ಕಲ್ಯಾಣ ಮಂಟಪಗಳಿಗೆ ಗ್ಯಾಸ್‌ ಟ್ರಬಲ್‌ – ಮದ್ವೆ ಮನೆಯರೇ ತರಬೇಕು ಸಿಲಿಂಡರ್!

Public TV
By Public TV
2 hours ago
AI War
Latest

ಯುದ್ಧ ಭೂಮಿಯಲ್ಲಿ AI – ಇರಾನ್‌ ಮೇಲಿನ ದಾಳಿಗೆ ʻಕ್ಲಾಡ್ʼ ಸಹಾಯ ಮಾಡಿದ್ದು ಹೇಗೆ?

Public TV
By Public TV
3 hours ago
Banashankari temple Bengaluru
Bengaluru City

ಬನಶಂಕರಿ ಅಮ್ಮನವರ ಪ್ರಸಾದಕ್ಕೂ ತಟ್ಟಿತು ಯುದ್ಧದ ಬಿಸಿ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?