Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಮಗೆ ಜೀವ ನೀಡುವುದೂ ಗೊತ್ತು.. ಜೀವ ತೆಗೆಯುವುದೂ ಗೊತ್ತು – ಪ್ರಜ್ಞಾ ಸಿಂಗ್‌ ಪ್ರಚೋದನಕಾರಿ ಭಾಷಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನಮಗೆ ಜೀವ ನೀಡುವುದೂ ಗೊತ್ತು.. ಜೀವ ತೆಗೆಯುವುದೂ ಗೊತ್ತು – ಪ್ರಜ್ಞಾ ಸಿಂಗ್‌ ಪ್ರಚೋದನಕಾರಿ ಭಾಷಣ

Latest

ನಮಗೆ ಜೀವ ನೀಡುವುದೂ ಗೊತ್ತು.. ಜೀವ ತೆಗೆಯುವುದೂ ಗೊತ್ತು – ಪ್ರಜ್ಞಾ ಸಿಂಗ್‌ ಪ್ರಚೋದನಕಾರಿ ಭಾಷಣ

Public TV
Last updated: December 25, 2022 7:50 pm
Public TV
Share
2 Min Read
sadhvi pragya singh 2
SHARE

ಶಿವಮೊಗ್ಗ: ನಮಗೆ ಜೀವ ನೀಡುವುದೂ ಗೊತ್ತು, ಜೀವ ತೆಗೆಯುವುದೂ ಗೊತ್ತು ಎಂದು ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್‌ ಠಾಕೂರ್‌ (Sadhvi Pragya Singh Thakur) ಪ್ರಚೋದನಕಾರಿ ಭಾಷಣ ಮಾಡಿದ್ದಾರೆ.

ಶಿವಮೊಗ್ಗದಲ್ಲಿ (Shivamogga) ಹಿಂದೂ ಜಾಗರಣ ವೇದಿಕೆ ದಕ್ಷಿಣ ಪ್ರಾಂತ ತ್ರೈವಾರ್ಷಿಕ ಸಮ್ಮೇಳನ ಆಯೋಜಿಸಿದ್ದು, ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ದಿಕ್ಸೂಚಿ ಭಾಷಣದಲ್ಲಿ, ಹಿಂದೂಗಳು ಎಲ್ಲೇ ಇದ್ದರೂ ತಮ್ಮ ಅಸ್ತಿತ್ವ ಉಳಿಸಿಕೊಳ್ಳಬೇಕು. ಇದಕ್ಕೂ ಮೊದಲು ಉಡುಪಿಗೆ ದುರ್ಗಾ ಪೂಜೆಗೆ ಬರಬೇಕಿತ್ತು. ಆದರೆ ಕಾಂಗ್ರೆಸ್‌ ಅವಧಿಯಲ್ಲಿ ನನ್ನ ಮೇಲೆ ಆದ ಹಲ್ಲೆಯಿಂದಾಗಿ ನೋವು ಹೆಚ್ಚಾಗಿ ಬರಲಾಗಲಿಲ್ಲ. ಆದರೆ ಶಿವಮೊಗ್ಗದ ಕಾರ್ಯಕ್ರಮಕ್ಕೆ ಬರಲೇಬೇಕು ಎಂದು ಬಂದಿದ್ದೇನೆ. ಜನನಿ ಜನ್ಮಭೂಮಿ ಎಂದು ನಾವು ನಂಬಿದ್ದೇನೆ. ಸ್ವರ್ಗಕ್ಕಿಂತ ಹೆಚ್ಚು ಎಂದು ಭಾವಿಸಿದ್ದೇವೆ. ಹಾಗಾಗಿ ಈ ಭೂಮಿಯ ಋಣ ತೀರಿಸಬೇಕು ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: ಪುರಸಭೆ ಸದಸ್ಯೆ ಮೇಲೆ ಬೀದಿನಾಯಿಗಳ ದಾಳಿ – ಈಗ್ಲಾದ್ರೂ ಸಮಸ್ಯೆಗೆ ಪರಿಹಾರ ನೀಡಿ ಎಂದ ಜನ

hindu jagarana vedike

ನಮ್ಮನ್ನು ಹತ್ತಿಕ್ಕುವ ಕೆಲಸ ಮೊದಲಿನಿಂದಲೂ ನಡೆಯುತ್ತಿದೆ. ಅದನ್ನು ಮೀರಿ ನಾವು ಬೆಳೆಯಬೇಕಿದೆ. ಕಿಡಿಗೇಡಿಗಳ ಕೃತ್ಯಕ್ಕೆ ನಮ್ಮವರು ಬಲಿದಾನಗೈದಿದ್ದಾರೆ. ಹಿಂದೂ ಸಂಘಟನೆಯ ಗೋವಿಂದರಾಜ್, ಶಿವಮೂರ್ತಿ, ಗೋಕುಲ್, ಹರ್ಷ, ಪ್ರವೀಣ್ ನೆಟ್ಟಾರ್, ಪ್ರಶಾಂತ್ ಪೂಜಾರಿ, ರುದ್ರೇಶ್, ಕುಟ್ಟಪ್ಪ, ಸೌಮ್ಯ ಭಟ್ ಸೇರಿದಂತೆ ಅನೇಕರ ಬಲಿದಾನವಾಗಿದೆ. ಆದರೆ ಈಗ ಸಾಯುವ ಸಮಯವಲ್ಲ, ಸಾಯಿಸುವ ಸಮಯ ಎಂದು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ.

ನಾನು ಬಿಜೆಪಿಯ ಸಂಸದೆ. ನಾನು ಜನರಿಗಾಗಿ ಸಂಸತ್ತಿನ ಒಳಗೆ, ಹೊರಗೆ ಹೋರಾಡುತ್ತಿದ್ದೇನೆ. ದೇಶದಲ್ಲಿ ಸಾಧು-ಸಂತರ ಮೇಲೆ ಹಲ್ಲೆ, ಹತ್ಯೆ ಆದಾಗ ಯಾರೂ ಮಾತನಾಡುವುದಿಲ್ಲ. ಆದರೆ ನಾವು ಸುಮ್ಮನೆ ಕೂರುವವರಲ್ಲ. ನನಗೂ ಸಾಕಷ್ಟು ಜೀವ ಬೆದರಿಕೆ ಬರುತ್ತದೆ. ಆದರೆ ನಾನು ಅಂತಹವರಿಗೆ ಎದುರು ಬಂದು ಮಾತನಾಡುವಂತೆ ಹೇಳುತ್ತೇನೆ. ನಾನು ಇಂದು ನಾರಿಶಕ್ತಿಯಾಗಿ ಮಾತನಾಡುತ್ತಿದ್ದೇನೆ. ಸರ್ಕಾರಗಳ ಮೇಲೆ ನಂಬಿಕೆ ಇಡಬೇಡಿ. ಪ್ರತಿ 5 ವರ್ಷಕ್ಕೊಮ್ಮೆ ಸರ್ಕಾರ ಬರುತ್ತದೆ ಹೋಗುತ್ತದೆ. ಆದರೆ ಸಾಧು-ಸಂತರು ಬದಲಾಗುವುದಿಲ್ಲ. ಅವರನ್ನು ಕೊಲೆ ಮಾಡಲಾಗುವುದಿಲ್ಲ. ಏಕೆಂದರೆ ಅವರು ಸತ್ತ ಮೇಲೆ ಸಾಧುಗಳಾಗುತ್ತಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಮ್ಮದು ರಾಷ್ಟ್ರೀಯ ಪಕ್ಷ, ಹೊಸ ಪಕ್ಷದಿಂದ ಯಾವುದೇ ಪರಿಣಾಮ ಬೀರಲ್ಲ: ರೆಡ್ಡಿಗೆ ಶ್ರೀರಾಮುಲು ಟಾಂಗ್‌

ಕಾಂಗ್ರೆಸ್‌ನ ಇಲ್ಲಿನ ನಾಯಕರೊಬ್ಬರು ಇತ್ತೀಚೆಗೆ ಹಿಂದೂಗಳ ಬಗ್ಗೆ ಮಾತನಾಡಲಾರಂಭಿಸಿದ್ದಾರೆ. ಪೇಟ, ಧೋತಿ ಧರಿಸಲಾರಂಭಿಸಿದ್ದಾರೆ. ಆದರೆ ಅವರ ಪೇಟ ಬೀಳುತ್ತದೆ. ಹಿಂದೂಗಳಾಗಿ ಯಾರನ್ನು ತಯಾರಿಸಲಾಗುವುದಿಲ್ಲ. ಬದಲಿಗೆ ಜನ್ಮತಹಃ ಹಿಂದೂಗಳಾಗಿರಬೇಕು. ಅಂತಹವರಿಗೆ ಸರಿಯಾದ ಪಾಠ ಕಲಿಸಬೇಕು. ಮೋದಿ ಸುಮ್ಮನೆ ಪ್ರಧಾನಿಯಾಗಿಲ್ಲ. ಅವರ ಮನದಲ್ಲಿ, ದೇಹದ ಕಣದಲ್ಲಿ ಹಿಂದುತ್ವ ಇದೆ. ಗೋಧ್ರಾ ಹತ್ಯಾಕಾಂಡದ ಹಿನ್ನೆಲೆಯಲ್ಲಿ ಮೋದಿಗೆ ಅಮೆರಿಕ ಪ್ರವೇಶ ನಿರಾಕರಿಸಿತು. ಆದರೆ ಇಂದು ಅದೇ ಅಮೆರಿಕ ಮೋದಿಯ ಕೈ ಹಿಡಿದಿದ್ದು, ಮಾತು ಕೇಳುತ್ತಿದೆ ಎಂದು ಹೇಳಿದ್ದಾರೆ.

ಈ ಮೊದಲು ದೇಶದ ಮೇಲೆ ಅತಿಕ್ರಮಣವಾದಾಗ ನಮ್ಮ ಜನ ಸಾಯುತ್ತಿದ್ದರು. 2007ರಲ್ಲಿ ಮುಂಬೈ ಮೇಲೆ ದಾಳಿಯಾದಾಗ ಕಾಂಗ್ರೆಸ್‌ ಸರ್ಕಾರ ಪಾಕಿಸ್ತಾನದ ವಿರುದ್ಧ ಮಾತನಾಡುವ ಧೈರ್ಯ ಮಾಡಲಿಲ್ಲ. ಆದರೆ ಈಗ ಹಾಗಲ್ಲ. ಮೋದಿ ಆಡಳಿತದಲ್ಲಿ ನಮ್ಮ ದೇಶದ ಮೇಲೆ ದಾಳಿ ಮಾಡಿದವರಿಗೆ ಸರಿಯಾದ ಪಾಠ ಕಲಿಸಲಾಗುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಮೃತ್ಯುಕೂಪವಾಗುತ್ತಿದೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇ – ಅತಿ ವೇಗಕ್ಕಿಲ್ಲ ಕಡಿವಾಣ!

Live Tv
[brid partner=56869869 player=32851 video=960834 autoplay=true]

TAGGED:bjphinduSadhvi Pragya Singh Thakurshivamoggaಬಿಜೆಪಿಶಿವಮೊಗ್ಗಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ಹಿಂದೂ
Share This Article
Facebook Whatsapp Whatsapp Telegram

Cinema news

Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National
Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories

You Might Also Like

all party meeting
Latest

ಪಾಕ್‌ನಂತೆ ದಲ್ಲಾಳಿ ಕೆಲಸ ಮಾಡುವ ದೇಶ ನಮ್ಮದಲ್ಲ – ವಿಪಕ್ಷಗಳಿಗೆ ಜೈಶಂಕ‌ರ್ ತಿರುಗೇಟು

Public TV
By Public TV
7 hours ago
Money Zeize
Davanagere

ಉಪ ಚುನಾವಣೆ ಹೊತ್ತಿನಲ್ಲೇ ದಾಖಲೆಗಳಿಲ್ಲದೇ ಸಾಗಿಸ್ತಿದ್ದ 6.17 ಲಕ್ಷ ರೂ. ಜಪ್ತಿ

Public TV
By Public TV
7 hours ago
Ashwini Vaishnaw HD Kumaraswamy
Districts

ರಾಮನಗರದಲ್ಲಿ ಒಡೆಯರ್ ಎಕ್ಸ್‌ಪ್ರೆಸ್‌ ರೈಲು ನಿಲುಗಡೆಗೆ ಕೇಂದ್ರ ಅಸ್ತು

Public TV
By Public TV
7 hours ago
Car Drifting Case
Bengaluru City

ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಕೇಸಲ್ಲಿ ಟ್ವಿಸ್ಟ್ – ಚಾಲಕನ ಹೇಳಿಕೆಯಲ್ಲಿ ಸಂದೇಹ

Public TV
By Public TV
8 hours ago
NAMMA METRO 2
Bengaluru City

ಬೆಂಗಳೂರಲ್ಲಿ IPL 2026 ಉದ್ಘಾಟನೆ – ಮಾ.28 ರಂದು ಮಧ್ಯರಾತ್ರಿವರೆಗೂ ಮೆಟ್ರೋ ಸೇವೆ ವಿಸ್ತರಣೆ

Public TV
By Public TV
9 hours ago
LPG 1
Bagalkot

ರಾಜ್ಯದಲ್ಲಿ ಪೆಟ್ರೋಲ್, ಎಲ್‌ಪಿಜಿ ಸಿಲಿಂಡರ್‌ಗೆ ತೀವ್ರ ಅಭಾವನಾ? – ಕಲಬುರಗಿಯಲ್ಲಿ ರಾತ್ರಿಯಿಡೀ ಕ್ಯೂ ಕೂತ ಜನ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?