Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

60 ಹಿರಿಯ ಸಹಕಾರಿ ಧುರೀಣರಿಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ- ನಟ ಪುನೀತ್‌ಗೆ ಮರಣೋತ್ತರ ಪ್ರಶಸ್ತಿ

Public TV
Last updated: March 20, 2022 8:11 pm
Public TV
Share
3 Min Read
sahakara ratna award
SHARE

ಬೆಂಗಳೂರು: ಸಹಕಾರ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿರುವ 60 ಹಿರಿಯ ಸಹಕಾರಿಗಳಿಗೆ 2021-22ನೇ ಸಾಲಿನ ‘ಸಹಕಾರ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದರ ಜೊತೆಗೆ ನಟ ಪುನೀತ್ ರಾಜ್‌ಕುಮಾರ್ ಹಾಗೂ ಕರೇಗೌಡ ಸಿದ್ಲಿಂಗಪ್ಪಗೌಡ ಸಣ್ಣ ಗೌಡ್ರ ಅವರಿಗೆ ಮರಣೋತ್ತರ ಪ್ರಶಸ್ತಿ ಘೋಷಣೆ ಮಾಡಲಾಯಿತು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ, ಕರ್ನಾಟಕ ರಾಜ್ಯ ಸಹಕಾರ ವಸತಿ ಮಹಾಮಂಡಳಿ ಮತ್ತು ಸಹಕಾರ ಇಲಾಖೆ ವತಿಯಿಂದ ಕೆಂಗೇರಿಯಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಸಹಕಾರಿಗಳಿಗೆ ‘ಸಹಕಾರ ರತ್ನ’ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಯಿತು.

ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ದೇಶದಲ್ಲಿ ಹಸಿರುಕ್ರಾಂತಿಯಾಗಿದೆ. ಆದರೆ ಕೃಷಿಗೆ ತಕ್ಕಂತೆ ರೈತ ಬೆಳೆದಿಲ್ಲ. ಯಶಸ್ವಿನಿ ಯೋಜನೆ ಮರು ಜಾರಿ ಮಾಡುವುದರ ಜೊತೆಗೆ, ಶೂನ್ಯ ಬಡ್ಡಿ ದರದಲ್ಲಿ ಸಾಲ ವಿತರಣೆ ಮಾಡಲಾಗುತ್ತಿದೆ. ಇದರಿಂದ ರೈತರ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದರು. ಇದನ್ನೂ ಓದಿ: ದೇಶದ್ರೋಹಿ ಶಕ್ತಿಗಳನ್ನು ಸಹಿಸಲಾಗುವುದಿಲ್ಲ: ಸಿಎಂ ಬೊಮ್ಮಾಯಿ

bommai 5

ಯಶಸ್ವಿನಿ ಯೋಜನೆ ಮರು ಜಾರಿಗೆ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಈ ಯೋಜನೆಗಾಗಿ 300 ಕೋಟಿ ರೂ. ಹಣವನ್ನು ಬಜೆಟ್‌ನಲ್ಲಿ ಮೀಸಲಿಡಲಾಗಿದೆ. ರಾಜ್ಯಾದ್ಯಂತ ಕ್ಷೀರ ಸಮೃದ್ಧಿ ಬ್ಯಾಂಕ್ ಸ್ಥಾಪನೆ ಮಾಡಲಾಗುವುದು. ರೈತರಿಗೆ ಯಂತ್ರೋಪಕರಣಕ್ಕೆ ಅಗತ್ಯವಿರುವ ಡೀಸೆಲ್, ಪೆಟ್ರೋಲ್‌ಗೆ 500 ಕೋಟಿ ರೂ. ಹಣವನ್ನು ಬಜೆಟ್‌ನಲ್ಲಿ ಮೀಸಲಿಡಲಾಗಿದೆ ಎಂದು ಹೇಳಿದರು.

33 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 24 ಸಾವಿರ ಕೋಟಿ ರೂ. ಸಾಲ ವಿತರಣೆ ಮಾಡಲಾಗುವುದು. ಕೃಷಿಯಲ್ಲಿ ಬಂಡವಾಳ ಹೂಡಿಕೆ ಆಗಬೇಕು. ಕೃಷಿ ಆರ್ಥಿಕತೆಯ ಮೂಲ. ರೈತರು ಕೇವಲ ಉತ್ಪಾದಕರಲ್ಲ, ಅವರು ಬಳಕೆದಾರರು ಕೂಡ ಎಂದು ಹೇಳಿದರು.

ಸಹಕಾರ ಸಚಿವ ಎಸ್‌ಟಿ ಸೋಮಶೇಖರ್ ಮಾತನಾಡಿ, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹಕಾರ ಕ್ಷೇತ್ರಕ್ಕೆ ಸಾಕಷ್ಟು ಒತ್ತು ಕೊಟ್ಟಿದ್ದಾರೆ. ಎಲ್ಲಾ ರೀತಿಯ ಸಹಕಾರ ನೀಡುತ್ತಿದ್ದಾರೆ ಎಂದರು. ಇದನ್ನೂ ಓದಿ: ಎರಡನೇ ಅವಧಿಗೂ ಬಿರೇನ್ ಸಿಂಗ್ ಮಣಿಪುರಕ್ಕೆ ಸಿಎಂ

sahakara ratna award 1

ಸಹಕಾರ ರತ್ನ ಪ್ರಶಸ್ತಿಗೆ ಯಾವುದೇ ಪ್ರಭಾವ ಬಳಸಬಾರದು. ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಪ್ರಶಸ್ತಿ ನೀಡಬೇಕು ಎಂಬ ಮುಖ್ಯಮಂತ್ರಿಗಳ ಆದೇಶದಂತೆ 60 ಸಹಕಾರಿಗಳನ್ನು ಸಹಕಾರ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.

ಯಶವಂತಪುರ ಕ್ಷೇತ್ರದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾಕಷ್ಟು ಅನುದಾನ ನೀಡಿದ್ದಾರೆ. 21 ಹಳ್ಳಿಗಳಿಗೆ ನೀರು ಪೂರೈಕೆ ಮಾಡುವ ಒಳಚರಂಡಿ ಕಾಮಗಾರಿ ಏಪ್ರಿಲ್‌ಗೆ ಮುಕ್ತಾಯವಾಗಲಿದೆ ಎಂದರು.

2021ನೇ ಸಾಲಿನಲ್ಲಿ 20,810 ಕೋಟಿ ರೂ. ಶೂನ್ಯ ಬಡ್ಡಿ ಸಾಲ ನೀಡುವ ಗುರಿ ನೀಡಲಾಗಿದ್ದು, ಈಗಾಗಲೇ 16 ಸಾವಿರ ಕೋಟಿ ರೂ. ಹಣ ವಿತರಣೆಯಾಗಿದೆ. ತಿಂಗಳ ಅಂತ್ಯದ ವೇಳೆಗೆ ನಿಗದಿತ ಗುರಿ ತಲುಪಲಾಗುವುದು ಎಂದು ಹೇಳಿದರು.

sahakara ratna award 3

ಸಹಕಾರಿಗಳ ಬೇಡಿಕೆಯಂತೆ ಯಶಸ್ವಿನಿ ಯೋಜನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಾರಿಗೊಳಿಸಿದರು. ಸಹಕಾರ ರತ್ನ ಪ್ರಶಸ್ತಿಗೆ ಪ್ರಭಾವ ಬಳಸಬಾರದು ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿದರು. ಅದರಂತೆ ಸಹಕಾರಿ ರತ್ನ ಪ್ರಶಸ್ತಿಗೆ ಸಹಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದರು.

ಇದೇ ಸಮಾರಂಭದಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ನಾಲ್ಕು ಪೊಲೀಸ್ ಠಾಣೆಗಳ ಕಟ್ಟಡ ನಿರ್ಮಾಣ ಕಾಮಗಾರಿಗೆ ವರ್ಚುವಲ್ ಮೂಲಕ ಉದ್ಘಾಟನೆ ಮಾಡಲಾಯಿತು. ಇದನ್ನೂ ಓದಿ: ನಾವು ಸಹ ಹಿಂದೂಗಳೇ, ಭಗವದ್ಗೀತೆಯನ್ನು ಇಡೀ ದೇಶದ ಜನರಿಗೆ ತಲುಪಿಸಿದ್ದು ಕಾಂಗ್ರೆಸ್: ಡಿಕೆಶಿ

sahakara ratna award 2

ಕಾರ್ಯಕ್ರಮದಲ್ಲಿ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಗೃಹ ಸಚಿವ ಆರಗ ಜ್ಞಾನೇಂದ್ರ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಪ್ರವಾಸೋದ್ಯಮ ಸಚಿವ ಆನಂದ ಸಿಂಗ್, ಅಬಕಾರಿ ಸಚಿವ ಗೋಪಾಲಯ್ಯ, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್, ಸಂಸದ ಡಿ.ವಿ.ಸದಾನಂದಗೌಡ, ಸಹಕಾರ ಮಹಾಮಂಡಳಿ ಅಧ್ಯಕ್ಷ ಜಿ.ಟಿ.ದೇವೇಗೌಡ ಮತ್ತು ವಿವಿಧ ಸಹಕಾರ ಮಂಡಳಿಗಳ ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

TAGGED:AwardingBasavaraj BommaiPuneet Rajkumarsahakara Ratna Awardಪುನೀತ್ ರಾಜ್‍ಕುಮಾರ್ಪ್ರಶಸ್ತಿ ಪ್ರದಾನಬಸವರಾಜ ಬೊಮ್ಮಾಯಿಸಹಕಾರ ರತ್ನ ಪ್ರಶಸ್ತಿ
Share This Article
Facebook Whatsapp Whatsapp Telegram

Cinema Updates

Vijay Devarakonda
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ವಿಜಯ್ ದೇವರಕೊಂಡ
Cinema Latest Top Stories
War 2 Hrithik Roshan Jr NTR
ವಾರ್-2 ಟ್ರೇಲರ್‌ ರಿಲೀಸ್‌ಗೆ ಮುಹೂರ್ತ ಫಿಕ್ಸ್
Bollywood Cinema South cinema
Ram Charan Peddi
ಪೆದ್ದಿ ಚಿತ್ರಕ್ಕಾಗಿ ದೇಹ ಹುರಿಗೊಳಿಸಿದ ರಾಮ್ ಚರಣ್ : ಮತ್ತೆ ಶೂಟಿಂಗ್ ಶುರು
Cinema Latest Top Stories
Bhargavi LLB Nandagokula Colors kannada Mahasangama Today 1
ಭಾರ್ಗವಿ LL.B, ನಂದಗೋಕುಲ ಮಹಾ ಸಂಗಮ: ಮನಮಿಡಿಯುವ ಕಥೆ
Cinema TV Shows
darshan and kapil sibal
ದರ್ಶನ್‌ ಕೇಸ್‌ – ಸುಪ್ರೀಂ ಕೋರ್ಟ್‌ಗೆ ಹಿರಿಯ ವಕೀಲ ಕಪಿಲ್ ಸಿಬಲ್ ಗೈರು
Bengaluru City Cinema Court Karnataka Latest Sandalwood States Top Stories

You Might Also Like

Tumakuru Lorry Accident
Crime

ಚಾಲಕನ ನಿಯಂತ್ರಣ ತಪ್ಪಿ ಬ್ಯಾಂಗಲ್ ಸ್ಟೋರ್, ಬೇಕರಿಗೆ ನುಗ್ಗಿದ ಲಾರಿ – ಮೂವರು ಸಾವು, ಐವರಿಗೆ ಗಾಯ

Public TV
By Public TV
3 minutes ago
Cyberattack forces 158 year old UK KNP Logistics transport company to shut down 700 employees lose their jobs
Latest

ಸೈಬರ್‌ ದಾಳಿಗೆ 158 ವರ್ಷದ ಹಳೆಯ ಕಂಪನಿ ಬಂದ್‌ – 700 ಮಂದಿ ಮನೆಗೆ

Public TV
By Public TV
17 minutes ago
Koppal Girl falls intoTungabhadra canal
Districts

ಪೈಪ್ ಮೇಲಿಂದ ತುಂಗಭದ್ರಾ ಕಾಲುವೆ ದಾಟುವಾಗ ಬಾಲಕಿ ನೀರುಪಾಲು

Public TV
By Public TV
21 minutes ago
SATISH JARKIHOLI 1
Districts

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್ – ಪ್ರಕರಣದ ತನಿಖೆಯನ್ನು ರಾಜಕೀಕರಣಗೊಳಿಸಬೇಡಿ: ಸತೀಶ್ ಜಾರಕಿಹೊಳಿ

Public TV
By Public TV
45 minutes ago
Air India Flight
Latest

ದೆಹಲಿಯಲ್ಲಿ ಲ್ಯಾಂಡಿಂಗ್‌ ವೇಳೆ ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ – ಪ್ರಯಾಣಿಕರು ಸೇಫ್

Public TV
By Public TV
52 minutes ago
Yellow Line
Bengaluru City

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಆಗಸ್ಟ್‌ನಲ್ಲಿ ಯೆಲ್ಲೋ ಲೈನ್ ಉದ್ಘಾಟನೆ ಸಾಧ್ಯತೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?