Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 1 ಸಾವಿರ ಅಡಿಯಿಂದ ಬಿದ್ದರೂ ಇಬ್ಬರು ಪೈಲಟ್‍ಗಳು ಬಚಾವ್ – ಮತ್ತೊಬ್ಬ ಪೈಲಟ್ ಸಾವಿಗೆ ಕಾರಣವೇನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 1 ಸಾವಿರ ಅಡಿಯಿಂದ ಬಿದ್ದರೂ ಇಬ್ಬರು ಪೈಲಟ್‍ಗಳು ಬಚಾವ್ – ಮತ್ತೊಬ್ಬ ಪೈಲಟ್ ಸಾವಿಗೆ ಕಾರಣವೇನು?

Bengaluru City

1 ಸಾವಿರ ಅಡಿಯಿಂದ ಬಿದ್ದರೂ ಇಬ್ಬರು ಪೈಲಟ್‍ಗಳು ಬಚಾವ್ – ಮತ್ತೊಬ್ಬ ಪೈಲಟ್ ಸಾವಿಗೆ ಕಾರಣವೇನು?

Public TV
Last updated: February 19, 2019 8:20 pm
Public TV
Share
2 Min Read
surya kiran 6 copy
SHARE

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಏರ್ ಶೋ 12ನೇ ಆವೃತ್ತಿಯ ಏರೋ ಇಂಡಿಯಾಗೆ ಬುಧವಾರ ಅಧಿಕೃತ ಚಾಲನೆ ಸಿಗಲಿದೆ. ಆದರೆ ಅದಕ್ಕೂ ಮುನ್ನವೇ ಮಂಗಳವಾರ ನಡೆದ ತಾಲೀಮಿನಲ್ಲಿ ಅವಘಡ ಸಂಭವಿಸಿದ್ದು ಸೂರ್ಯಕಿರಣ್ ಪೈಲಟ್ ಸಾಹಿಲ್ ಗಾಂಧಿ ದುರಂತದಲ್ಲಿ ಸಾವನ್ನಪ್ಪಿದ್ದರೆ, ಮತ್ತಿಬ್ಬರು ಪೈಲಟ್‍ಗಳಾದ ವಿಟಿ ಶೆಲ್ಕೆ ಹಾಗೂ ಸ್ಕ್ವಾಡ್ರನ್ ಲೀಡರ್ ತೇಜೇಶ್ವರ್ ಸಿಂಗ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ನಡೆದಿದ್ದೇನು?
ಯಲಹಂಕ ವಾಯುನೆಲೆಯಲ್ಲಿ ಬೆಳಗ್ಗೆ 11.30ರ ಸುಮಾರಿಗೆ ಸೂರ್ಯ ಕಿರಣ್ ವಿಮಾನಗಳ ತಾಲೀಮು ಆರಂಭವಾಗಿತ್ತು. ಆಗಸದಲ್ಲಿ ಶಿಸ್ತು ಬದ್ಧವಾಗಿ ತಾಲೀಮು ನಡೆಯುತ್ತಿದ್ದಾಗ 11.35ರ ಸುಮಾರಿಗೆ ವಿಮಾನಗಳು ಮುಖಾಮುಖಿಯಾಗಿ ಡಿಕ್ಕಿಯಾಗಿತ್ತು. ಇದರ ಪರಿಣಾಮ ನಿಯಂತ್ರಣ ತಪ್ಪಿದ ವಿಮಾನಗಳು ನೆಲದತ್ತ ಉರುಳತೊಡಗಿತು.

surya kiran 5 copy

ವಿಮಾನದಲ್ಲೇ ಸಾವನ್ನಪ್ಪಿದ ಪೈಲಟ್:
ಎರಡು ವಿಮಾನದಲ್ಲಿ 3 ಮಂದಿ ಪೈಲಟ್‍ಗಳು ಇದ್ದರು. ವಿಮಾನ ಡಿಕ್ಕಿಯಾಗುತ್ತಿದಂತೆ ಇಬ್ಬರು ಪೈಲಟ್‍ಗಳು ಪ್ಯಾರಾಚೂಟ್ ಸಹಾಯದಿಂದ ವಿಮಾನದಿಂದ ಕೆಳಗಡೆ ಹಾರಿದ್ದಾರೆ. ಆದರೆ ಕಾಕ್‍ಪಿಟ್ ಹಿಂದೆ ಕುಳಿತಿದ್ದ ಸಾಹಿದ್ ಗಾಂಧಿಗೆ ಮಾತ್ರ ವಿಮಾನದಿಂದ ಹೊರ ಬರಲು ಸಾಧ್ಯವಾಗಿರಲಿಲ್ಲ. ಅಂತಿಮ ಕ್ಷಣದವರೆಗೂ ಕಾಕ್ ಪಿಟ್ ಓಪನ್ ಮಾಡಲು ಎಷ್ಟೇ ಪ್ರಯತ್ನ ನಡೆಸಿದರೂ ಕೂಡ ವಿಮಾನ ಓಪನ್ ಆಗದ ಕಾರಣ ವಿಮಾನ ನೆಲಕ್ಕೆ ಉರುಳುತ್ತಿದಂತೆ ಸಾವನ್ನಪ್ಪಿದ್ದಾರೆ.

ವಿಮಾನದ ಒಂದು ಭಾಗ ಸ್ಥಳೀಯ ಮನೆಯೊಂದರ ಮೇಲೆ ಬಿದ್ದ ಪರಿಣಾಮ ಮನೆ ಭಾಗಶಃ ಹಾನಿಯಾಗಿತ್ತು. ನೋಡ ನೋಡುತ್ತಿದಂತೆ ಧರೆಗುರುಳಿದ ವಿಮಾನ ಹೊತ್ತಿ ಉರಿಯತೊಡಗಿತು. ಇದಕ್ಕೂ ಮುನ್ನ ವಿಮಾನ ದಿಕ್ಕು ತಪ್ಪುತ್ತಿದ್ದಂತೆ ಎಚ್ಚೆತ್ತ ಇಬ್ಬರು ಪೈಲಟ್‍ಗಳು ಪ್ಯಾರಾಚೂಟ್ ಬಳಸಿ ಸಾವಿರ ಅಡಿ ಮೇಲಿನಿಂದ ಜಿಗಿದಿದ್ದರು. ಪ್ಯಾರಾಚೂಟ್ ಸಹಾಯವಿದ್ದರೂ ಕೂಡ 1 ಸಾವಿರ ಅಡಿ ಎತ್ತರದಿಂದ ಜಿಗಿದ ಪರಿಣಾಮ ಇಬ್ಬರು ಪೈಲಟ್‍ಗಳು ಗಂಭೀರವಾಗಿ ಗಾಯಗೊಂಡಿದ್ದರು. ಕ್ಷಣ ಮಾತ್ರದಲ್ಲಿ ನಡೆದ ಘಟನೆಯಿಂದ ಎಚ್ಚೆತ್ತ ಅಧಿಕಾರಿಗಳು ಏರ್ ಅಂಬುಲೆನ್ಸ್ ಹೆಲಿಕಾಪ್ಟರ್ ನಲ್ಲಿ ಇಬ್ಬರನ್ನು ಸೇನಾ ಆಸ್ಪತ್ರೆಗೆ ದಾಖಲಿಸಿದರು. ಬಹುಬೇಗ ಚಿಕಿತ್ಸೆ ಲಭಿಸಿದ ಕಾರಣ ಇಬ್ಬರು ಪೈಲಟ್‍ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

SURYA KIRAN DEATH copy 1

ಬಡವಾಣೆಯ ಜನ ಕಂಗಾಲು:
ವಾಯುನೆಲೆಯ ಪಕ್ಕದ ದಂಡಿಗೆನಹಳ್ಳಿಯಲ್ಲಿ ಎರಡು ವಿಮಾನಗಳು ಧರೆಗೆ ಅಪ್ಪಳಿಸಿದವು. ಒಂದು ವಿಮಾನ ಬಡಾವಣೆಯ ಮನೆಗೆ ತಾಗಿಬಿದ್ದರೆ, ಮತ್ತೊಂದು ವಿಮಾನ 300 ಮೀಟರ್ ದೂರದ ಶೆಡ್ ಪಕ್ಕದಲ್ಲಿ ಬಿದ್ದಿದೆ. ಭಾರೀ ಶಬ್ಧ ಕೇಳಿ ಮನೆಯಿಂದ ಹೊರ ಬಂದ ಬಡಾವಣೆಯ ಜನ ಚೆಲ್ಲಾಪಿಲ್ಲಿಯಾಗಿ ಓಡಿ ಹೋಗಿದ್ದರು. ಕೂಡಲೇ 15ಕ್ಕೂ ಹೆಚ್ಚು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದವು. ಘಟನೆ ಕುರಿತು ಸಂಜೆ ವೇಳೆಗೆ ಅಧಿಕೃತ ಮಾಹಿತಿ ನೀಡಿದ ವಾಯುಪಡೆ ಪೈಲಟ್ ಸಾವನ್ನಪ್ಪಿದ್ದನ್ನು ಖಚಿತ ಪಡಿಸಿತ್ತು.

ಶೋದಲ್ಲಿ ಸೂರ್ಯಕಿರಣ್ ಇರಲ್ಲ:
ಈ ಬಾರಿ ಏರೋ ಶೋ ನಲ್ಲಿ ಸೂರ್ಯ ಕಿರಣ್ ಹಾರಾಟ ಇರುವುದಿಲ್ಲ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿ ವಿಮಾನವನ್ನೂ ನಾವು ತಪಾಸಣೆ ಮಾಡಿ ಹಾರಾಟ ನಡೆಸುತ್ತೇವೆ. ಇಂದಿನ ಘಟನೆ ದುರದೃಷ್ಟಕರವಾಗಿದ್ದು, ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ. ಈ ಬಗ್ಗೆ ಈಗಲೇ ಏನೂ ಹೇಳಲು ಆಗುವುದಿಲ್ಲ. ತನಿಖೆ ನಡೆದ ಬಳಿಕವಷ್ಟೇ ಸತ್ಯಾಸತ್ಯತೆ ತಿಳಿಯಲಿದೆ ಎಂದು ತಿಳಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:Air ShowbengalurudeathhospitalpilotPublic TVYelahankaಆಸ್ಪತ್ರೆಏರ್ ಶೋಪಬ್ಲಿಕ್ ಟಿವಿಪೈಲಟ್ಬೆಂಗಳೂರುಯಲಹಂಕಸಾವು
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

naval mines
Latest

ಹಡಗು ಸಂಚರಿಸದಂತೆ ಸಮುದ್ರದಲ್ಲಿ ಸ್ಫೋಟಕ| ಇರಾನ್‌ ತಂತ್ರಕ್ಕೆ ಟ್ರಂಪ್‌ ಕೆಂಡಾಮಂಡಲ – ಏನಿದು ನೇವಲ್‌ ಮೈನ್ಸ್‌?

Public TV
By Public TV
3 minutes ago
Prahlad Joshi 4
Latest

ರೈತರ ಸಬಲೀಕರಣಕ್ಕಾಗಿ PM ಕುಸುಮ್-2.0ಗೆ ಕೇಂದ್ರ ಸಿದ್ಧತೆ – ಪ್ರಹ್ಲಾದ್‌ ಜೋಶಿ

Public TV
By Public TV
2 hours ago
Chikkamagaluru
Chikkamagaluru

ಅಂಗನವಾಡಿ ಬಳಿ ಆಟವಾಡುತ್ತಿದ್ದಾಗ ತಗುಲಿದ ಕಬ್ಬಿಣದ ತಂತಿ – ಮಗುವಿನ ಮರ್ಮಾಂಗಕ್ಕೆ 6 ಹೊಲಿಗೆ

Public TV
By Public TV
2 hours ago
supreme Court 1
Latest

13 ವರ್ಷಗಳಿಂದ ಕೋಮಾದಲ್ಲಿದ್ದ ವ್ಯಕ್ತಿಗೆ ದಯಾಮರಣ – ಸುಪ್ರೀಂ ಐತಿಹಾಸಿಕ ತೀರ್ಪು

Public TV
By Public TV
2 hours ago
gas cylinder mariage commercial
Bengaluru City

ಕಲ್ಯಾಣ ಮಂಟಪಗಳಿಗೆ ಗ್ಯಾಸ್‌ ಟ್ರಬಲ್‌ – ಮದ್ವೆ ಮನೆಯರೇ ತರಬೇಕು ಸಿಲಿಂಡರ್!

Public TV
By Public TV
3 hours ago
AI War
Latest

ಯುದ್ಧ ಭೂಮಿಯಲ್ಲಿ AI – ಇರಾನ್‌ ಮೇಲಿನ ದಾಳಿಗೆ ʻಕ್ಲಾಡ್ʼ ಸಹಾಯ ಮಾಡಿದ್ದು ಹೇಗೆ?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?