Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜೈಲಿನಿಂದ ಬಿಡುಗಡೆಯಾಗ್ತಿದ್ದಂತೆ ಎನ್‍ಕೌಂಟರ್ ಬೆದರಿಕೆ ಹಾಕಲಾಗ್ತಿದೆ ಅಂತ ಅಜಂ ಖಾನ್ ಆರೋಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಜೈಲಿನಿಂದ ಬಿಡುಗಡೆಯಾಗ್ತಿದ್ದಂತೆ ಎನ್‍ಕೌಂಟರ್ ಬೆದರಿಕೆ ಹಾಕಲಾಗ್ತಿದೆ ಅಂತ ಅಜಂ ಖಾನ್ ಆರೋಪ

Latest

ಜೈಲಿನಿಂದ ಬಿಡುಗಡೆಯಾಗ್ತಿದ್ದಂತೆ ಎನ್‍ಕೌಂಟರ್ ಬೆದರಿಕೆ ಹಾಕಲಾಗ್ತಿದೆ ಅಂತ ಅಜಂ ಖಾನ್ ಆರೋಪ

Public TV
Last updated: May 20, 2022 10:54 pm
Public TV
Share
2 Min Read
ajam khan
SHARE

ಲಕ್ನೋ: ನನಗೆ ಎನ್‍ಕೌಂಟರ್ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ಸೀತಾಪುರ ಜೈಲಿನಿಂದ ಹೊರಬಂದ ನಂತರ ಎಸ್‍ಪಿ ನಾಯಕ ಅಜಂ ಖಾನ್ ಆರೋಪಿಸಿದ್ದಾರೆ.

ಈ ಕುರಿತು ರಾಂಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆತ್ಮೀಯರು ಸಾಕಷ್ಟು ಬಾರಿ ನನ್ನನ್ನು ಹತ್ಯೆಗೈಯಲು ಪ್ರಯತ್ನಪಟ್ಟಿದ್ದಾರೆ. ಆದರೂ ನಾನು ಬದುಕುಳಿದಿದ್ದೇನೆ. ನನಗೆ ಎನ್‍ಕೌಂಟರ್ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ. ನಾನು ಯಾವಾಗಲೂ ನನ್ನ ನಂಬಿಕೆಯನ್ನು ಸಾಬೀತುಪಡಿಸಲು ಪ್ರಯತ್ನಿಸಿದೆ. ಆದರೆ ಯಾರು ಅದಕ್ಕೆ ಸಾಥ್ ನೀಡಲಿಲ್ಲ. ಸುಪ್ರೀಂ ಕೋರ್ಟ್‍ನಿಂದ ನನಗೆ ನ್ಯಾಯ ಸಿಕ್ಕಿದೆ. ನನ್ನ ವಿನಾಶಗಳಲ್ಲಿ ನನ್ನದೇ ಕೈ ಇದೆ. ನನ್ನದೇ ಜನರ ಕೊಡುಗೆ ದೊಡ್ಡದು ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಮದುವೆ ಮನೆಯಲ್ಲಿ ಕರಿಮಣಿ ಪೋಣಿಸಿದ ಶಾಸಕ ರೇಣುಕಾಚಾರ್ಯ

arrested new

ಜ್ಞಾನವಾಪಿ ವಿವಾದದ ಕುರಿತು ಪ್ರತಿಕ್ರಿಯಿಸಿದ ಅವರು, ಈ ವಿಷಯವು ಬಾಬರಿ ಮಸೀದಿಗಿಂತ ಸ್ವಲ್ಪ ಭಿನ್ನವಾಗಿದೆ. ಏಕೆಂದರೆ ಅದರ ವಿಚಾರಣೆಯು 2-3 ವಾರಗಳಲ್ಲಿ ಮುಗಿದಿದೆ. ಬಾಬರಿ ಮಸೀದಿ ಪ್ರಕರಣವು ಮುಗಿದು ವರ್ಷಗಳೇ ಕಳೆದಿವೆ. ಈ ಬಗ್ಗೆ ಈಗ ನಾನೀಗ ಮಾತನಾಡುವುದು ತಪ್ಪು. ?ಕೆಲವರು ದೇಶದ ವಾತಾವರಣ ಹಾಳು ಮಾಡುವ ಕೆಲಸ ಮಾಡುತ್ತಾರೆ ಎಂದು ಹೇಳಿದರು.

ಮತ್ತೊಂದೆಡೆ, ವಿರೋಧ ಪಕ್ಷದ ನಾಯಕ ಎಂದು ಏಕೆ ನಿಮ್ಮನ್ನ ಹೆಸರಿಸಲಿಲ್ಲ ಎಂಬ ಪ್ರಶ್ನೆಗೆ ಮಾತನಾಡಿ, ಯಾಕೆಂದರೆ ನಾನು ಅವರಿಗಿಂತ ದೊಡ್ಡ ನಾಯಕ ಎಂದು ಉತ್ತರಿಸಿದರು. ಇನ್ನೂ ಮುಂಬರುವ ಉಪಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದರು.

encounter

ಅನೇಕ ಪ್ರಕರಣಗಳಲ್ಲಿ ಅಜಂ ಖಾನ್ ಅವರು ಕಳೆದ ಕನಿಷ್ಠ 27 ತಿಂಗಳಿನಿಂದ ಜೈಲು ವಾಸ ಅನುಭವಿಸುತ್ತಿದ್ದರು. ಇದರಲ್ಲಿ ಭೂ ಕಬಳಿಕೆ, ವಂಚನೆ ಪ್ರಕರಣಗಳು ಸೇರಿವೆ. ರಾಂಪುರ ವಿಧಾನಸಭೆ ಕ್ಷೇತ್ರದ ಶಾಸಕರಾಗಿರುವ ಅಜಂ ಖಾನ್ ಅವರ ವಿರುದ್ಧದ 89ನೇ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಸಿಕ್ಕಿದೆ. ಇದನ್ನೂ ಓದಿ: ಹೊರಗುತ್ತಿಗೆ ನೇಮಕಾತಿಯಲ್ಲಿ ಇನ್ಮುಂದೆ 33% ಮಹಿಳೆಯರಿಗೆ ಮೀಸಲು

akilesh yadava

ಉತ್ತರ ಪ್ರದೇಶದ ಸೀತಾಪುರ ಜೈಲಿನಲ್ಲಿ 27 ತಿಂಗಳುಗಳನ್ನು ಕಳೆದ ನಂತರ ಅಜಂ ಖಾನ್ ಶುಕ್ರವಾರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಸೀತಾಪುರ ಜೈಲಿನಿಂದ ಅವರನ್ನು ಕರೆದೊಯ್ಯಲು ಇಬ್ಬರು ಪುತ್ರರು, ಶಿವಪಾಲ್ ಯಾದವ್ ಮತ್ತು ಎಲ್ಲಾ ಬೆಂಬಲಿಗರು ಸ್ಥಳದಲ್ಲಿ ಹಾಜರಿದ್ದರು. ಸೀತಾಪುರದಲ್ಲಿರುವ ಎಸ್‍ಪಿಯ ಮಾಜಿ ಶಾಸಕ ಅನೂಪ್ ಗುಪ್ತಾ ಅವರ ಮನೆಯಲ್ಲಿ ಉಪಹಾರ ಸೇವಿಸಿದ ನಂತರ ಅವರು ರಾಂಪುರದಲ್ಲಿರುವ ತಮ್ಮ ಮನೆಗೆ ತೆರಳಿದರು.

samajwadi party

ಅವರ ಬಿಡುಗಡೆಯ ಸಂದರ್ಭದಲ್ಲಿ ಅವರ ಪಕ್ಷದ ಎಸ್‍ಪಿಯ ಯಾವ ದೊಡ್ಡ ನಾಯಕರೂ ಇರಲಿಲ್ಲ. ಆದರೆ ಎಸ್‍ಪಿ ಅಧ್ಯಕ್ಷ ಅಖಿಲೇಶ್ ಟ್ವೀಟ್ ಮಾಡುವ ಮೂಲಕ ಅಜಂ ಬಿಡುಗಡೆಯನ್ನು ಸ್ವಾಗತಿಸಿದ್ದಾರೆ. ಅಲ್ಲದೆ ಎಸ್‍ಪಿಯ ಹಿರಿಯ ನಾಯಕ ಜಾಮೀನಿನ ಮೇಲೆ ಬಿಡುಗಡೆಯಾದ ಆಜಂ ಖಾನ್ ಜೀ ಅವರಿಗೆ ಹೃತ್ಪೂರ್ವಕ ಸ್ವಾಗತ. ಜಾಮೀನಿನ ಈ ನಿರ್ಧಾರದಿಂದ ಸುಪ್ರೀಂ ಕೋರ್ಟ್ ನ್ಯಾಯಕ್ಕೆ ಹೊಸ ಮಾನದಂಡಗಳನ್ನು ನೀಡಿದೆ. ಉಳಿದೆಲ್ಲ ಸುಳ್ಳು ಪ್ರಕರಣಗಳು ಮತ್ತು ಪ್ರಕರಣಗಳಲ್ಲಿ ಅವರು ಖುಲಾಸೆಯಾಗುತ್ತಾರೆ ಎಂಬ ಭರವಸೆ ಇದೆ. ಸುಳ್ಳಿಗೆ ಕ್ಷಣಗಳಿವೆ, ಶತಮಾನಗಳಲ್ಲ ಎಂದು ಹೇಳಿದರು.

TAGGED:Azam KhanbailencounterFraud CaseslucknowprisonSupreme Courtಅಜಂ ಖಾನ್ಎನ್‍ಕೌಂಟರ್ಜಾಮೀನುಜೈಲುಲಕ್ನೋವಂಚನೆ ಪ್ರಕರಣಗಳುಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories
samhita vinya
ಲಕ್ಕಿ ಹೀರೋಯಿನ್ ಸಂಹಿತಾ ವಿನ್ಯಾ ಮಿಂಚಿಂಗು
Cinema Latest Sandalwood Top Stories
Rakshita Prem and saptami gowda
ಪಾಪರಾಜಿಗಳ ವಿರುದ್ಧ ಸಿಡಿದೆದ್ದ ಚಂದನವನದ ತಾರೆಯರು
Cinema Latest Sandalwood Top Stories
Rashmika Mandanna Vijay Deverakonda Wedding
ರಶ್ಮಿಕಾ ಗೃಹಲಕ್ಷ್ಮಿಯಾದ ಖುಷಿಯಲ್ಲಿ ಬಡವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಘೋಷಿಸಿದ ವಿಜಯ್ ದೇವರಕೊಂಡ
Cinema Latest Sandalwood South cinema Top Stories

You Might Also Like

Mojtaba Khamenei
Latest

ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ಆಯ್ಕೆ

Public TV
By Public TV
55 minutes ago
daily horoscope dina bhavishya
Astrology

ದಿನ ಭವಿಷ್ಯ: 04-03-2026

Public TV
By Public TV
2 hours ago
abu dhabi
Bengaluru City

ಮಗಳ ಹುಟ್ಟುಹಬ್ಬ ಆಚರಣೆಗೆ ದುಬೈ ಪ್ರವಾಸ – ಬೆಂಗಳೂರಿನ ದಂಪತಿ ಅಬುಧಾಬಿಯಲ್ಲಿ ಲಾಕ್

Public TV
By Public TV
7 hours ago
Passenger Plane In Irans Bushehr Airport Destroyed In US Israeli Strikes
Latest

ಇರಾನಿನ ಬುಶೆಹರ್ ವಿಮಾನ ನಿಲ್ದಾಣದ ಮೇಲೆ ಏರ್‌ಸ್ಟ್ರೈಕ್‌ – ನಾಶವಾಯ್ತು ಪ್ರಯಾಣಿಕ ವಿಮಾನ

Public TV
By Public TV
8 hours ago
Chinnaswamy RCB Stampede 1
Bengaluru City

ಚಿನ್ನಸ್ವಾಮಿ ಸ್ಟೇಡಿಯಂ ಹೊರಗಡೆ ನಡೆದ ಘಟನೆಗೆ ನಾವು ಹೊಣೆಯಲ್ಲ – ಆರ್‌ಸಿಬಿ

Public TV
By Public TV
9 hours ago
modi putin
Latest

Iran War| ಭಾರತಕ್ಕೆ ಕಚ್ಚಾ ತೈಲ ಪೂರೈಸಲು ನಾವು ಸಿದ್ಧ: ರಷ್ಯಾ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?