Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜೈಲಿನಿಂದ ಬಿಡುಗಡೆಯಾಗ್ತಿದ್ದಂತೆ ಎನ್‍ಕೌಂಟರ್ ಬೆದರಿಕೆ ಹಾಕಲಾಗ್ತಿದೆ ಅಂತ ಅಜಂ ಖಾನ್ ಆರೋಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಜೈಲಿನಿಂದ ಬಿಡುಗಡೆಯಾಗ್ತಿದ್ದಂತೆ ಎನ್‍ಕೌಂಟರ್ ಬೆದರಿಕೆ ಹಾಕಲಾಗ್ತಿದೆ ಅಂತ ಅಜಂ ಖಾನ್ ಆರೋಪ

Latest

ಜೈಲಿನಿಂದ ಬಿಡುಗಡೆಯಾಗ್ತಿದ್ದಂತೆ ಎನ್‍ಕೌಂಟರ್ ಬೆದರಿಕೆ ಹಾಕಲಾಗ್ತಿದೆ ಅಂತ ಅಜಂ ಖಾನ್ ಆರೋಪ

Public TV
Last updated: May 20, 2022 10:54 pm
Public TV
Share
2 Min Read
ajam khan
SHARE

ಲಕ್ನೋ: ನನಗೆ ಎನ್‍ಕೌಂಟರ್ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ಸೀತಾಪುರ ಜೈಲಿನಿಂದ ಹೊರಬಂದ ನಂತರ ಎಸ್‍ಪಿ ನಾಯಕ ಅಜಂ ಖಾನ್ ಆರೋಪಿಸಿದ್ದಾರೆ.

ಈ ಕುರಿತು ರಾಂಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆತ್ಮೀಯರು ಸಾಕಷ್ಟು ಬಾರಿ ನನ್ನನ್ನು ಹತ್ಯೆಗೈಯಲು ಪ್ರಯತ್ನಪಟ್ಟಿದ್ದಾರೆ. ಆದರೂ ನಾನು ಬದುಕುಳಿದಿದ್ದೇನೆ. ನನಗೆ ಎನ್‍ಕೌಂಟರ್ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ. ನಾನು ಯಾವಾಗಲೂ ನನ್ನ ನಂಬಿಕೆಯನ್ನು ಸಾಬೀತುಪಡಿಸಲು ಪ್ರಯತ್ನಿಸಿದೆ. ಆದರೆ ಯಾರು ಅದಕ್ಕೆ ಸಾಥ್ ನೀಡಲಿಲ್ಲ. ಸುಪ್ರೀಂ ಕೋರ್ಟ್‍ನಿಂದ ನನಗೆ ನ್ಯಾಯ ಸಿಕ್ಕಿದೆ. ನನ್ನ ವಿನಾಶಗಳಲ್ಲಿ ನನ್ನದೇ ಕೈ ಇದೆ. ನನ್ನದೇ ಜನರ ಕೊಡುಗೆ ದೊಡ್ಡದು ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಮದುವೆ ಮನೆಯಲ್ಲಿ ಕರಿಮಣಿ ಪೋಣಿಸಿದ ಶಾಸಕ ರೇಣುಕಾಚಾರ್ಯ

arrested new

ಜ್ಞಾನವಾಪಿ ವಿವಾದದ ಕುರಿತು ಪ್ರತಿಕ್ರಿಯಿಸಿದ ಅವರು, ಈ ವಿಷಯವು ಬಾಬರಿ ಮಸೀದಿಗಿಂತ ಸ್ವಲ್ಪ ಭಿನ್ನವಾಗಿದೆ. ಏಕೆಂದರೆ ಅದರ ವಿಚಾರಣೆಯು 2-3 ವಾರಗಳಲ್ಲಿ ಮುಗಿದಿದೆ. ಬಾಬರಿ ಮಸೀದಿ ಪ್ರಕರಣವು ಮುಗಿದು ವರ್ಷಗಳೇ ಕಳೆದಿವೆ. ಈ ಬಗ್ಗೆ ಈಗ ನಾನೀಗ ಮಾತನಾಡುವುದು ತಪ್ಪು. ?ಕೆಲವರು ದೇಶದ ವಾತಾವರಣ ಹಾಳು ಮಾಡುವ ಕೆಲಸ ಮಾಡುತ್ತಾರೆ ಎಂದು ಹೇಳಿದರು.

ಮತ್ತೊಂದೆಡೆ, ವಿರೋಧ ಪಕ್ಷದ ನಾಯಕ ಎಂದು ಏಕೆ ನಿಮ್ಮನ್ನ ಹೆಸರಿಸಲಿಲ್ಲ ಎಂಬ ಪ್ರಶ್ನೆಗೆ ಮಾತನಾಡಿ, ಯಾಕೆಂದರೆ ನಾನು ಅವರಿಗಿಂತ ದೊಡ್ಡ ನಾಯಕ ಎಂದು ಉತ್ತರಿಸಿದರು. ಇನ್ನೂ ಮುಂಬರುವ ಉಪಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದರು.

encounter

ಅನೇಕ ಪ್ರಕರಣಗಳಲ್ಲಿ ಅಜಂ ಖಾನ್ ಅವರು ಕಳೆದ ಕನಿಷ್ಠ 27 ತಿಂಗಳಿನಿಂದ ಜೈಲು ವಾಸ ಅನುಭವಿಸುತ್ತಿದ್ದರು. ಇದರಲ್ಲಿ ಭೂ ಕಬಳಿಕೆ, ವಂಚನೆ ಪ್ರಕರಣಗಳು ಸೇರಿವೆ. ರಾಂಪುರ ವಿಧಾನಸಭೆ ಕ್ಷೇತ್ರದ ಶಾಸಕರಾಗಿರುವ ಅಜಂ ಖಾನ್ ಅವರ ವಿರುದ್ಧದ 89ನೇ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಸಿಕ್ಕಿದೆ. ಇದನ್ನೂ ಓದಿ: ಹೊರಗುತ್ತಿಗೆ ನೇಮಕಾತಿಯಲ್ಲಿ ಇನ್ಮುಂದೆ 33% ಮಹಿಳೆಯರಿಗೆ ಮೀಸಲು

akilesh yadava

ಉತ್ತರ ಪ್ರದೇಶದ ಸೀತಾಪುರ ಜೈಲಿನಲ್ಲಿ 27 ತಿಂಗಳುಗಳನ್ನು ಕಳೆದ ನಂತರ ಅಜಂ ಖಾನ್ ಶುಕ್ರವಾರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಸೀತಾಪುರ ಜೈಲಿನಿಂದ ಅವರನ್ನು ಕರೆದೊಯ್ಯಲು ಇಬ್ಬರು ಪುತ್ರರು, ಶಿವಪಾಲ್ ಯಾದವ್ ಮತ್ತು ಎಲ್ಲಾ ಬೆಂಬಲಿಗರು ಸ್ಥಳದಲ್ಲಿ ಹಾಜರಿದ್ದರು. ಸೀತಾಪುರದಲ್ಲಿರುವ ಎಸ್‍ಪಿಯ ಮಾಜಿ ಶಾಸಕ ಅನೂಪ್ ಗುಪ್ತಾ ಅವರ ಮನೆಯಲ್ಲಿ ಉಪಹಾರ ಸೇವಿಸಿದ ನಂತರ ಅವರು ರಾಂಪುರದಲ್ಲಿರುವ ತಮ್ಮ ಮನೆಗೆ ತೆರಳಿದರು.

samajwadi party

ಅವರ ಬಿಡುಗಡೆಯ ಸಂದರ್ಭದಲ್ಲಿ ಅವರ ಪಕ್ಷದ ಎಸ್‍ಪಿಯ ಯಾವ ದೊಡ್ಡ ನಾಯಕರೂ ಇರಲಿಲ್ಲ. ಆದರೆ ಎಸ್‍ಪಿ ಅಧ್ಯಕ್ಷ ಅಖಿಲೇಶ್ ಟ್ವೀಟ್ ಮಾಡುವ ಮೂಲಕ ಅಜಂ ಬಿಡುಗಡೆಯನ್ನು ಸ್ವಾಗತಿಸಿದ್ದಾರೆ. ಅಲ್ಲದೆ ಎಸ್‍ಪಿಯ ಹಿರಿಯ ನಾಯಕ ಜಾಮೀನಿನ ಮೇಲೆ ಬಿಡುಗಡೆಯಾದ ಆಜಂ ಖಾನ್ ಜೀ ಅವರಿಗೆ ಹೃತ್ಪೂರ್ವಕ ಸ್ವಾಗತ. ಜಾಮೀನಿನ ಈ ನಿರ್ಧಾರದಿಂದ ಸುಪ್ರೀಂ ಕೋರ್ಟ್ ನ್ಯಾಯಕ್ಕೆ ಹೊಸ ಮಾನದಂಡಗಳನ್ನು ನೀಡಿದೆ. ಉಳಿದೆಲ್ಲ ಸುಳ್ಳು ಪ್ರಕರಣಗಳು ಮತ್ತು ಪ್ರಕರಣಗಳಲ್ಲಿ ಅವರು ಖುಲಾಸೆಯಾಗುತ್ತಾರೆ ಎಂಬ ಭರವಸೆ ಇದೆ. ಸುಳ್ಳಿಗೆ ಕ್ಷಣಗಳಿವೆ, ಶತಮಾನಗಳಲ್ಲ ಎಂದು ಹೇಳಿದರು.

TAGGED:Azam KhanbailencounterFraud CaseslucknowprisonSupreme Courtಅಜಂ ಖಾನ್ಎನ್‍ಕೌಂಟರ್ಜಾಮೀನುಜೈಲುಲಕ್ನೋವಂಚನೆ ಪ್ರಕರಣಗಳುಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 7 ಮಂದಿ ಸಜೀವ ದಹನ

Public TV
By Public TV
3 minutes ago
Dharmasthala Temple
Dakshina Kannada

ಧರ್ಮಸ್ಥಳ ದೇವರ ದರ್ಶನ ಸಮಯದಲ್ಲಿ ಬದಲಾವಣೆ

Public TV
By Public TV
6 minutes ago
Bengaluru Sarjapura Murder
Bengaluru City

ಕುಡಿದ ಮತ್ತಲ್ಲಿ ಕಿರಿಕ್ – ತಲೆ ಮೇಲೆ ಕಲ್ಲು ಎತ್ತಿಹಾಕಿ ಸ್ನೇಹಿತನ ಕೊಲೆ

Public TV
By Public TV
6 minutes ago
karnataka trekking SOP
Bengaluru City

ರಾಜ್ಯದಲ್ಲಿ ಟ್ರೆಕ್ಕಿಂಗ್‌ಗೆ ಹೊಸ ಗೈಡ್‌ಲೈನ್ಸ್ – ಚಾರಣಿಗರ ಮೊಬೈಲ್‌ಗೆ ಟ್ರ್ಯಾಕಿಂಗ್ ಆ್ಯಪ್ ಕಡ್ಡಾಯ: ಈಶ್ವರ್ ಖಂಡ್ರೆ

Public TV
By Public TV
19 minutes ago
Weather 1
Bengaluru City

ಉರಿಬಿಸಿಲಿನ ಮಧ್ಯೆಯೂ ಏ.21ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Public TV
By Public TV
34 minutes ago
Channapatna Wild Elephant Attack
Districts

ರಾತ್ರಿವೇಳೆ ಮನೆ ಬಾಗಿಲಿಗೆ ಬಂದ ಕಾಡಾನೆಗಳು – ಬೆಚ್ಚಿಬಿದ್ದ ಮನೆ ಮಾಲೀಕ

Public TV
By Public TV
43 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?