Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ: ಎಂ.ಕೆ ಸ್ಟಾಲಿನ್ ಪುತ್ರನಿಂದ ವಿವಾದಾತ್ಮಕ ಹೇಳಿಕೆ

Public TV
Last updated: September 3, 2023 9:08 am
Public TV
Share
4 Min Read
uadayanidhi stalin
SHARE

ಚೆನ್ನೈ: ಸನಾತನನ ಧರ್ಮವು (Sanatan Dharma) ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕೇ ಹೊರತು, ವಿರೋಧಿಸಬಾರದು ಎಂದು ತಮಿಳುನಾಡು (Tamil Nadu) ಮುಖ್ಯಮಂತ್ರಿ ಎಂಕೆ ಸ್ಟಾಲಿನ್ (M.K.Stalin) ಅವರ ಪುತ್ರ ಉದಯನಿಧಿ ಸ್ಟಾಲಿನ್ (Udhayanidhi Stalin) ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ.

ಸನಾತನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾಗೆ ಹೋಲಿಸುವ ಮೂಲಕ ಬಿಜೆಪಿ ನಾಯಕರನ್ನು ತೀವ್ರವಾಗಿ ಟೀಕಿಸಿದ್ದು, ಸನಾತನ ಧರ್ಮವು ಸಾಮಾಜಿಕ ನ್ಯಾಯದ ಕಲ್ಪನೆಗೆ ವಿರುದ್ಧವಾಗಿದೆ. ಅದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದಾರೆ. ಇವರ ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು, ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ. ಇದನ್ನೂ ಓದಿ: ನಿದ್ರೆಗೆ ಜಾರಿದ ಚಂದ್ರಯಾನ-3 ವಿಕ್ರಮ್‌ ಲ್ಯಾಂಡರ್‌, ಪ್ರಗ್ಯಾನ್‌ ರೋವರ್‌

ಸಾಮಾಜಿಕ ಜಾಲಾತಾಣದಲ್ಲಿ ಇವರ ಹೇಳಿಕೆ ಕುರಿತು ಅನೇಕ ಕಾಮೆಂಟ್‌ಗಳು ಬರತೊಡಗಿದ್ದು, ನೆಟ್ಟಿಗರು ತಮಿಳುನಾಡು ಮುಖ್ಯಮಂತ್ರಿಯ ಮಗನ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹಿಸಿದ್ದಾರೆ. ಈ ಕುರಿತು ಬಿಜೆಪಿಯ ಅಮಿತ್ ಮಾಳವೀಯ (Amit Malviya) ಟ್ವೀಟ್ ಮಾಡಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಹುಲ್ ಗಾಂಧಿ (Rahul Gandhi) ಮೊಹಬ್ಬತ್ ಕಿ ದುಕಾನ್ ಬಗ್ಗೆ ಮಾತನಾಡುತ್ತಾರೆ. ಆದರೆ ಕಾಂಗ್ರೆಸ್‌ನ ಮಿತ್ರಪಕ್ಷವಾದ ಡಿಎಂಕೆಯ ಕುಡಿ ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಮಾತನಾಡುತ್ತಾರೆ. ಕಾಂಗ್ರೆಸ್‌ನ ಮೌನ ಈ ನರಮೇಧದ ಕರೆಗೆ ಬೆಂಬಲವಾಗಿದೆ. INDIA ಒಕ್ಕೂಟಕ್ಕೆ ಒಂದು ಅವಕಾಶವನ್ನು ನೀಡಿದರೆ ಅದು ನಮ್ಮ ಸಹಸ್ರಮಾನದ ನಾಗರಿಕತೆಯನ್ನು ನಾಶಪಡಿಸುತ್ತದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಭಾರತ ಹಿಂದೂ ರಾಷ್ಟ್ರವಲ್ಲ, ಆಗಿರಲೂ ಇಲ್ಲ: RSS ವಿರುದ್ಧ ಎಸ್‌ಪಿ ನಾಯಕ ಕಿಡಿ

Udhayanidhi Stalin’s hate speech with Hindi subtitles.

Rahul Gandhi speaks of ‘मोहब्बत की दुकान’ but Congress ally DMK’s scion talks about eradicating Sanatana Dharma. Congress’s silence is support for this genocidal call…

I.N.D.I Alliance, true to its name, if given an… https://t.co/hfTVBBxHQ5 pic.twitter.com/ymMY04f983

— Amit Malviya (@amitmalviya) September 2, 2023

ಸನಾತನ ಧರ್ಮವನ್ನು ಸರಳವಾಗಿ ವಿರೋಧಿಸಲು ಸಾಧ್ಯವಿಲ್ಲ. ಆದರೆ ಅದನ್ನು ನಿರ್ಮೂಲನೆ ಮಾಡಬೇಕು ಎಂದು ಚೆನ್ನೈನಲ್ಲಿ (Chennai) ನಡೆದ ಲೇಖಕರ ಸಮಾವೇಶದಲ್ಲಿ ಉದಯನಿಧಿ ಸ್ಟಾಲಿನ್ ಹೇಳಿಕೆ ನೀಡಿದ್ದರು. ಈ ಕಲ್ಪನೆಯು ಅಂತರ್ಗತವಾಗಿ ಹಿಂದುಳಿದಿದೆ. ಇದು ಜಾತಿ ಮತ್ತು ಆಧಾರದ ಮೇಲೆ ಜನರನ್ನು ವಿಭಜಿಸುತ್ತದೆ. ಮೂಲಭೂತವಾಗಿ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತದೆ ಎಂದು ವಾದಿಸಿದ್ದರು. ಇದನ್ನೂ ಓದಿ: ಚಂದ್ರ, ಸೂರ್ಯ ಮಿಷನ್‌ ಆಯ್ತು; ಇಸ್ರೋ ಮುಂದಿನ ಆಪರೇಷನ್‌ ಯಾವುದು?

I never called for the genocide of people who are following Sanatan Dharma. Sanatan Dharma is a principle that divides people in the name of caste and religion. Uprooting Sanatan Dharma is upholding humanity and human equality.

I stand firmly by every word I have spoken. I spoke… https://t.co/Q31uVNdZVb

— Udhay (@Udhaystalin) September 2, 2023

ಮಾಳವೀಯ ಅವರ ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿದ ಉದಯನಿಧಿ ಸ್ಟಾಲಿನ್, ಸನಾತನ ಧರ್ಮವನ್ನು ಅನುಸರಿಸುವ ಜನರ ನರಮೇಧಕ್ಕೆ ನಾನು ಎಂದಿಗೂ ಕರೆ ನೀಡಿಲ್ಲ. ಸನಾತನ ಧರ್ಮವು ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಜನರನ್ನು ವಿಭಜಿಸುವ ತತ್ವವಾಗಿದೆ. ಸನಾತನ ಧರ್ಮವನ್ನು ಕಿತ್ತು ಹಾಕುವುದು ಮಾನವೀಯತೆ ಮತ್ತು ಮಾನವ ಸಮಾನತೆಯನ್ನು ಎತ್ತಿ ಹಿಡಿಯುತ್ತದೆ. ನಾನು ಮಾತನಾಡುವ ಪ್ರತಿಯೊಂದು ಮಾತಿಗೂ ದೃಢವಾಗಿ ನಿಲ್ಲುತ್ತೇನೆ. ಸನಾತನ ಧರ್ಮದಿಂದ ಬಳಲುತ್ತಿರುವ, ತುಳಿತಕ್ಕೊಳಗಾದ ಜನರ ಪರವಾಗಿ ಮಾತನಾಡಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: G20ಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸ

ಸನಾತನ ಧರ್ಮ ಮತ್ತು ಸಮಾಜದ ಮೇಲೆ ಅದರ ದುಷ್ಪರಿಣಾಮಗಳ ಬಗ್ಗೆ ಆಳವಾದ ಸಂಶೋಧನೆ ನಡೆಸಿದ ಪೆರಿಯಾರ್ ಮತ್ತು ಅಂಬೇಡ್ಕರ್ ಅವರ ವ್ಯಾಪಕ ಬರಹಗಳನ್ನು ಯಾವುದೇ ವೇದಿಕೆಯಲ್ಲಿ ಪ್ರಸ್ತುತಪಡಿಸಲು ನಾನು ಸಿದ್ಧನಿದ್ದೇನೆ. ನಾನು ಭಾಷಣದಲ್ಲಿ ಏನು ಹೇಳಿದ್ದೇನೆ ಎಂಬುದನ್ನು ಮತ್ತೊಮ್ಮೆ ಹೇಳುತ್ತೇನೆ. ಸೊಳ್ಳೆಗಳಿಂದ ಕೋವಿಡ್-19, ಡೆಂಗ್ಯೂ ಮತ್ತು ಮಲೇರಿಯಾದಂತಹ ರೋಗಗಳು ಹರಡುವಂತೆ, ಸನಾತನ ಧರ್ಮವು ಅನೇಕ ಸಾಮಾಜಿಕ ಅನಿಷ್ಟಗಳಿಗೆ ಕಾರಣವಾಗಿದೆ ಎಂದು ನಾನು ನಂಬುತ್ತೇನೆ ಎಂದು ಮತ್ತೊಮ್ಮೆ ಅವರ ಹೇಳಿಕೆಯನ್ನು ಪುನರುಚ್ಚರಿಸಿದ್ದಾರೆ. ಇದನ್ನೂ ಓದಿ: ಜಿ20ಗೂ ಮುನ್ನ ಮೋದಿ – ಬೈಡೆನ್ ನಡುವೆ ದ್ವಿಪಕ್ಷೀಯ ಮಾತುಕತೆ

ಅಲ್ಲದೇ ನ್ಯಾಯಾಲಯ ಅಥವಾ ಜನತಾ ನ್ಯಾಯಾಲಯದಲ್ಲಿ ನನ್ನ ಮುಂದೇ ಯಾವುದೇ ಸವಾಲುಗಳು ಎದುರಾದರೂ ಅದನ್ನು ಎದುರಿಸಲು ನಾನು ಸಿದ್ಧನಿದ್ದೇನೆ. ನಕಲಿ ಸುದ್ದಿಗಳನ್ನು ಹರಡುವುದನ್ನು ನಿಲ್ಲಿಸಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಬಂಧನ

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್


follow icon

TAGGED:chennaiMK StalinSanatan Dharmatamil naduUdhayanidhi Stalinಉದಯನಿಧಿ ಸ್ಟಾಲಿನ್ಎಂಕೆ ಸ್ಟಾಲಿನ್ಚೆನ್ನೈತಮಿಳುನಾಡುಸನಾತನ ಧರ್ಮ
Share This Article
Facebook Whatsapp Whatsapp Telegram

You Might Also Like

Bengaluru 2
Bengaluru City

ಬೆಂಗಳೂರಲ್ಲಿ ಮಳೆ ಅವಾಂತರ – ಕಾರಿನ ಮೇಲೆ ಬಿದ್ದ ಬೃಹತ್‌ ಮರ, ಚಾಲಕ ಗ್ರೇಟ್‌ ಎಸ್ಕೇಪ್‌

Public TV
By Public TV
58 minutes ago
Chirag Paswan
Crime

ಕೇಂದ್ರ ಸಚಿವ ಚಿರಾಗ್ ಪಾಸ್ವಾನ್‌ಗೆ ಜೀವ ಬೆದರಿಕೆ – ದೂರು ದಾಖಲು

Public TV
By Public TV
1 hour ago
Crime
Bengaluru City

ಮಹಿಳೆಯರು ಸ್ನಾನ ಮಾಡೋದನ್ನ ಕದ್ದು ಮುಚ್ಚಿ ವಿಡಿಯೋ ಮಾಡ್ತಿದ್ದ ವಿಕೃತ ಕಾಮಿ ಅರೆಸ್ಟ್‌

Public TV
By Public TV
1 hour ago
Davanagere Theft
Crime

Davanagere | ಗೋಲ್ಡ್ ಲೋನ್ ರಿನಿವಲ್ ಮಾಡಲು ಬಂದಿದ್ದ ಮಹಿಳೆಯ 3.5 ಲಕ್ಷ ಹಣ ಎಗರಿಸಿದ ಕಳ್ಳಿಯರು

Public TV
By Public TV
2 hours ago
SN Subba Reddy 3
Bengaluru City

ವಿದೇಶಗಳಲ್ಲಿ ಆಸ್ತಿ ಮಾಡಿದ್ರೆ ಸರ್ಕಾರಕ್ಕೆ ಬರೆದುಕೊಡುವೆ – ಇಡಿ ದಾಳಿಗೊಳಗಾಗಿದ್ದ ಶಾಸಕ ಸುಬ್ಬಾರೆಡ್ಡಿ ಸವಾಲ್‌

Public TV
By Public TV
2 hours ago
Raichur Farmer Heart Attack
Districts

ರಾಯಚೂರಿನಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ – ಜಮೀನಿನಲ್ಲಿ ಕುಸಿದು ಬಿದ್ದು ರೈತ ಸಾವು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?