Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಅರಣ್ಯ ಇಲಾಖೆ ಕಚೇರಿಯಲ್ಲಿದ್ದ 8 ಲಕ್ಷ ರೂ.ಮೌಲ್ಯದ ಶ್ರೀಗಂಧ ಕಟ್ಟಿಗೆ ಕಳ್ಳತನ!

Public TV
Last updated: October 8, 2023 3:11 pm
Public TV
Share
4 Min Read
YADAGIRI SANDAL
SHARE

– ಇಬ್ಬರು ಅರಣ್ಯಾಧಿಕಾರಿಗಳು ಅಮಾನತು

ಯಾದಗಿರಿ: ಅರಣ್ಯ ಇಲಾಖೆ ಅಧಿಕಾರಿಗಳು (Forest Department) ಹಾಗೂ ಸಿಬ್ಬಂದಿ ಸುರಕ್ಷಿತವಾಗಿ ಕಾಡನ್ನು ಕಾಯೋದು ಬಿಡಿ, ತಮ್ಮ ಕಚೇರಿಯನ್ನೇ ಕಾಯದ ಪರಿಸ್ಥಿತಿ ಯಾದಗಿರಿಯಲ್ಲಿ ಕಂಡುಬಂದಿದೆ.

ಹೌದು. ಯಾದಗಿರಿಯ (Yadagiri) ಅರಣ್ಯ ಇಲಾಖೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಶ್ರೀಗಂಧದ ಕಟ್ಟಿಗೆಗಳು ಕಳ್ಳತನವಾಗಿವೆ. ಅರಣ್ಯ ಪ್ರದೇಶದಲ್ಲಿ ಖದೀಮರು ಕಳ್ಳತನ ಮಾಡಿದ್ದ ಶ್ರೀಗಂಧದ ಕಟ್ಟಿಗೆಗಳನ್ನು ಜಪ್ತಿ ಮಾಡಿ ಕಚೇರಿಯಲ್ಲಿ ಶೇಖರಿಸಲಾಗಿತ್ತು. ಅದೇ ಕಚೇರಿಯಿಂದಲೇ ಶ್ರೀಗಂಧ ಕಟ್ಟಿಗೆ ಕಳ್ಳತನವಾಗಿರೋದು ಇದೀಗ ಭಾರೀ ಅನುಮಾನ ಉಂಟು ಮಾಡಿದೆ.

YADAGIRI SANDAL 1

ಕಳೆದ ನಾಲ್ಕು ದಿನದ ಹಿಂದೆ ಯಾದಗಿರಿ ಜಿಲ್ಲಾ ಕೆಂದ್ರದ ಅರಣ್ಯ ಇಲಾಖೆಯ ಕಚೇರಿಯಲ್ಲಿ 8 ಲಕ್ಷದ 58 ಸಾವಿರ ರೂ. ಮೌಲ್ಯದ 85 ಕೆ.ಜಿ ಶ್ರೀಗಂಧದ ಕಟ್ಟಿಗೆಗಳು ಕಳ್ಳತನವಾಗಿವೆ. ಉಪ ವಲಯ ಅರಣ್ಯಾಧಿಕಾರಿ ಕಾಜೋಲ್ ಪಾಟೀಲ್ ಅವರ ಕಚೇರಿ ಪಕ್ಕದಲ್ಲಿರುವ ವಲಯ ಅರಣ್ಯಾಧಿಕಾರಿ ಕಚೇರಿಯಲ್ಲಿರುವ ಶೌಚಾಲಯದಲ್ಲಿ ಈ ಶ್ರೀಗಂಧ ಕಟ್ಟಿಗೆಗಳನ್ನು ಭದ್ರವಾಗಿ ಶೇಖರಿಸಿದ್ದನ್ನು ಕಳ್ಳರು ಯಾರಿಗೆ ಗೊತ್ತಾಗದಂತೆ ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದಾರೆ.

ಒಂದು ಸರ್ಕಾರಿ ಕಚೇರಿಯಲ್ಲಿ ಇಟ್ಟ ಶ್ರೀಗಂಧದ ಕಟ್ಟಿಗೆಗಳನ್ನು ಕದಿಯುವುದು ಅಷ್ಟು ಸುಲಭದ ಮಾತಲ್ಲ. ಇದರ ಹಿಂದೆ ಅರಣ್ಯ ಇಲಾಖೆ ಅಧಿಕಾರಿಗಳು ಶಾಮೀಲು ಆಗಿರುವ ಶಂಕೆಯೂ ಸಹ ವ್ಯಕ್ತಪಡಿಸಲಾಗಿದೆ. ಜೊತೆಗೆ ಜಿಲ್ಲಾ ಕೆಂದ್ರದಲ್ಲಿರುವ ಈ ಅರಣ್ಯ ಕಚೇರಿಗೆ ಯಾವುದೇ ಸಿಸಿಟಿವಿ ಕ್ಯಾಮರಾ ಇಲ್ಲ. ರಾತ್ರಿ ಹೊತ್ತು ಕಚೇರಿ ಕಾಯಲು ಯಾವುದೇ ವಾಚ್ ಮನ್ ನೇಮಿಸಿಲ್ಲ. ಇದರಿಂದ ಕಳ್ಳರು ಬಹಳ ಸಲೀಸಾಗಿ, ಯಾವುದೇ ಭಯ-ಭೀತಿಯಿಲ್ಲದೇ ಯಾವುದೋ ವಾಹನದಲ್ಲಿ ಕಚೇರಿಯೊಳಗೆ ಬಂದು ಕಳ್ಳತನ ಮಾಡಿದ್ದಾರೆ ಎಂಬ ಸಂಶಯವಾಗ್ತಿದೆ.

YADAGIRI SANDAL 2

ಕಳ್ಳತನದ ಮಾಹಿತಿ ತಿಳಿಯುತ್ತಿದ್ದಂತೆ ಕಳ್ಳತನ ಆಗಿಯೇ ಇಲ್ಲ ಎಂದು ಅರಣ್ಯ ಅಧಿಕಾರಿಗಳು ಮುಚ್ವಿ ಹಾಕಲು ಪ್ಲಾನ್ ಮಾಡಿದ್ದಾರೆ. ಹಿರಿಯ ಅಧಿಕಾರಿಗಳಿಗೆ ಮಾಹಿತಿ ತಿಳಿಯಬಾರದು, ಹೇಗಾದ್ರು ಮಾಡಿ ಇದರಿಂದ ಪಾರಾಗಲು ಗುರಮಠಕಲ್ ಕಡೆಯ ಅರಣ್ಯ ಪ್ರದೇಶದಲ್ಲಿ ಎರಡು ಶ್ರೀಗಂಧ ಗೀಡಗಳನ್ನು ಕಡಿದು ಅದರ ಕಟ್ಟಿಗೆಗಳನ್ನು ತಂದು ಕಳ್ಳತನವಾಗಿರುವ ಜಾಗದಲ್ಲಿ ಸೇಫ್ ಆಗಿ ಇಟ್ಟಿದ್ದಾರೆ. ಇನ್ನು ಈ ಶ್ರೀಗಂಧದ ಕಟ್ಟಿಗೆಗಳನ್ನು ಕಳ್ಳತನ ಮಾಡಿರುವುದು 2-3 ದಿನಗಳ ಬಳಿಕ ಹಿರಿಯ ಅಧಿಕಾರಿಗಳ ಗಮನಕ್ಕೆ ಬಂದಿದೆ. ಕಲಬುರಗಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸುನೀಲ್ ಫನ್ವಾರ್ ಇಂದು ಯಾದಗಿರಿ ಅರಣ್ಯ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು, ಈ ವೇಳೆ ಮೆಲ್ನೊಟಕ್ಕೆ ಉಪ ವಲಯ ಅರಣ್ಯಾಧಿಕಾರಿ ಚಂದ್ರ ಶಾ ನೀರಕಟ್ಟಿ ಹಾಗೂ ಗಸ್ತು ವನಪಾಲಕ ರಿಜ್ವಾನ್ ಇಬ್ಬರನ್ನು ಸಸ್ಪೆಂಡ್ ಮಾಡಿ ಆದೇಶಿಸಿದ್ದಾರೆ. ಈ ಪ್ರಕರಣದ ಬಗ್ಗೆ ಸಮಗ್ರವಾಗಿ ತನಿಖೆ ನಡೆಸಲಾಗುವುದು. ಜೊತೆಗೆ ಇದರ ಬಗ್ಗೆ ಯಾದಗಿರಿ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರಿಗಾಗಿ ಪೋಲಿಸರು ಬಲೆ ಬೀಸಿದ್ದಾರೆ.

YADAGIRI SANDAL 3

ಯಾದಗಿರಿ ಜಿಲ್ಲೆಯಲ್ಲಿ ಹತ್ತಿಕುಣಿ ಅರಣ್ಯ ಪ್ರದೇಶವೂ ಅತೀ ಹೆಚ್ಚು ಅರಣ್ಯವನ್ನು ಹೊಂದಿದೆ. ಇದನ್ನೇ ಬಂಡವಾಳ ಮಾಡಿಕೊಂಡ ಖದೀಮರು ಇದೇ ಸೆ. 13 ರಂದು ಹತ್ತಿಕುಣಿ ಬಳಿಯ ಬಗ್ಗಲಮಡು-ಹಂದರಕಿ ಅರಣ್ಯ ಪ್ರದೇಶದಲ್ಲಿ ಹಲವು ವರ್ಷಗಳಿಂದ ಶ್ರೀಗಂಧ ಮರಗಳನದ್ನು ಕಡಿದು ಸಾಗಿಸುತ್ತಿದ್ದ ಮಹಾರಾಷ್ಟ್ರ ಮೂಲದ ಸಚಿನ್ ಎಂಬಾತ ಶ್ರೀಗಂಧದ ಗೀಡಗಳನ್ನು ಕಟ್ ಮಾಡಿ ಅದರ ಕಟ್ಟಿಗೆಗಳನ್ನು ವಾಹನದಲ್ಲಿ ಸಾಗಿಸುತ್ತಿದ್ದನು. ಈ ವೇಳೆ ಅರಣ್ಯಾಧಿಕಾರಿಗಳು ದಾಳಿ ಮಾಡಿ 8.5. ಲಕ್ಷ ರೂ.ಮೌಲ್ಯದ ಶ್ರೀಗಂಧ ಕಟ್ಟಿಗೆಗಳನ್ನು ಜಪ್ತಿ ಹಾಗೂ ಆರೋಪಿ ಸಚಿನ್ ನನ್ನು ವಶಕ್ಕೆ ಪಡೆದು, ಜೈಲಿಗಟ್ಟಿದ್ದರು. ಆಗ ಸಚಿನ್ ಕಳ್ಳತನ ಮಾಡಿದ್ದ ಶ್ರೀಗಂಧದ ಕಟ್ಟಿಗೆಗಳನ್ನು ಹಿರಿಯ ಅಧಿಕಾರಿಗಳ ಸಮ್ಮಖದಲ್ಲಿ ಕಚೇರಿಯಲ್ಲಿ ಶೇಖರಿಸಲಾಗಿತ್ತು. ಇನ್ನೊಂದು ಇದೇ ರೀತಿಯ ಶ್ರೀಗಂಧ ಕಟ್ಟಿಗೆ ಕಳ್ಳತನ ಪ್ರಕರಣವೂ ಇದಾದ 15 ದಿನದ ಬಳಿಕ ಯಾದಗಿರಿ ತಾಲೂಕಿನ ಬಾಚವಾರ ಬಳಿ ದಾಳಿ ಮಾಡಿದರು. ಆಗ ಕಲಬುರಗಿ ಮೂಲದ ದೇವಪ್ಪ ಕದಿದ್ದ ಶ್ರೀಗಂಧ ಕಟ್ಟಿಗೆ ವಶಕ್ಕೆ ಪಡೆದುಕೊಂಡು ಜೈಲಿಗಟ್ಟಿದ್ರು. ನಂತರ ಶ್ರೀಗಂಧ ಕಟ್ಟಿಗೆಗಳನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಕಚೇರಿಯಲ್ಲಿ ಶೇಖರಿಸಲಾಗಿತ್ತು.

ಇವೆರಡೂ ಪ್ರಕರಣ ಸೇರಿದಂತೆ ಹಲವು ವೇಳೆ ದಾಳಿ ಮಾಡಿ ಕಚೇರಿಯಲ್ಲಿ ಇಟ್ಟಿದ್ದ ಅರಣ್ಯ ಇಲಾಖೆಯ ಆಸ್ತಿಯನ್ನು ಕಳ್ಳತನ ಆಗಿರುವುದು ದೊಡ್ಡ ವಿಫಲ. ಇದೆಲ್ಲವೂ ಹಿರಿಯ ಅಧಿಕಾರಿಗಳಿಂದ ಹಿಡಿದು ಸಣ್ಣ ಅಧಿಕಾರಿಗಳಿಗೂ ತಮ್ಮ ಇಲಾಖೆಯ ಶ್ರಿಗಂಧ ಸೇರಿದಂತೆ ಹಲವು ವಸ್ತುಗಳು ಜಪ್ತಿಯ ಇಂಚಿಂಚೂ ಮಾಹಿತಿ ಗೊತ್ತಿರುತ್ತದೆ. ಆದ್ರೆ ಇವರೆಲ್ಲರ ಕಣ್ತಪ್ಪಿಸಿ ಈ ಕಳ್ಳತನ ನಡೆದಿರುವುದು ನಂಬಲು ಅಸಾಧ್ಯದ ಮಾತು. ಕೇವಲ ಇಬ್ಬರನ್ನು ಅಮಾನತು ಮಾಡಿ ಕೈ ತೊಳೆದುಕೊಳ್ಳುವ ಬದಲು ಸೂಕ್ತ ತನಿಖೆ ಮಾಡಿ ಸಾರ್ವಜನಿಕರ ಆಸ್ತಿ ಪತ್ತೆ ಹಚ್ಚಿ ಖದೀಮರ ಎಡೆಮುರಿ ಕಟ್ಟಬೇಕಾಗಿದೆ.

ತಮ್ಮ ಮನೆಯನ್ನು ಕಾಯಲಾಗದೇ ಇರುವವರು. ನಾಡಿನ ಅರಣ್ಯವನ್ನು ಕಾಯಲು ಹೇಗೆ ಸಾಧ್ಯ. ಲಕ್ಷಾಂತರ ರೂ. ಮೌಲ್ಯದ ಶ್ರೀಗಂಧ ಕಟ್ಟಿಗೆ ಕಳ್ಳತನ ಪ್ರಕರಣ ಅರಣ್ಯ ಇಲಾಖೆಯ ಮೇಲೆ ಸಾಕಷ್ಟು ಸಂಶಯ ಮೂಡಿಸಿದೆ. ಇಂತಹ ದುಷ್ಕೃತ್ಯದಲ್ಲಿ ಯಾವುದೇ ಅಧಿಕಾರಿಗಳು ಹಾಗೂ ಬೇರೆಯವರಿದ್ರು ಅವ್ರನ್ನು ಪತ್ತೆ ಹಚ್ಚಿ ಸತ್ಯಾಸತ್ಯತೆ ಬಯಲಿಗೆಳೆಯಬೇಕಾಗಿದೆ.

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್


follow icon

TAGGED:forest deaprtmentSandalyadagiriಯಾದಗಿರಿಶ್ರೀಗಂಧ
Share This Article
Facebook Whatsapp Whatsapp Telegram

Cinema Updates

Upendra
ಇನ್ಮುಂದೆ ಉಪ್ಪಿ ʻನೆಕ್ಸ್ಟ್‌ ಲೆವೆಲ್‌ʼ – ಸದ್ದಿಲ್ಲದೇ ಸೆಟ್ಟೇರುತ್ತಿದೆ ಹೊಸ ಸಿನಿಮಾ
Cinema Latest Sandalwood
Pavithra Gowda Insta Profile
ಟೆನ್ಷನ್ ಹೊತ್ತಲ್ಲಿ ಬದಲಾಯ್ತು ಪವಿತ್ರಾ ಗೌಡ ಪ್ರೊಫೈಲ್
Cinema Latest Top Stories
S O Muttanna
ದೇವರಾಜ್ ಪುತ್ರ ಪ್ರಣಂ ಸಿನಿಮಾ ಹಾಡಿಗೆ ಸಂಜಿತ್ ಹೆಗ್ಡೆ ದನಿ
Cinema Latest Sandalwood Top Stories
Kantara Chapter 1
ಕಾಂತಾರ ಚಾಪ್ಟರ್‌ 1 – ಇದು ಬರೀ ಸಿನಿಮಾ ಅಲ್ಲ `ಶಕ್ತಿ’ ಎಂದ ರಿಷಬ್ ಶೆಟ್ಟಿ
Cinema Latest Top Stories
rishab shetty 1
3 ವರ್ಷದ ಸಿನಿ ಪಯಣದ ಒಂದು ಝಲಕ್: ಕಾಂತಾರ ಅದ್ಭುತ ಲೋಕ
Cinema Latest Main Post Sandalwood

You Might Also Like

Bidar rain
Bidar

ಬೀದರ್ | ಸತತ 1 ಗಂಟೆ ಧಾರಾಕಾರ ಮಳೆ – ರಸ್ತೆಗಳು ಸಂಪೂರ್ಣ ಜಲಾವೃತ

Public TV
By Public TV
4 hours ago
CRIME
Crime

ಮನೆಯಲ್ಲಿದ್ದ ಮಹಿಳೆಯರ ಮೇಲೆ ಅಪರಿಚಿತ ವ್ಯಕ್ತಿಯಿಂದ ಹಲ್ಲೆ; ಹಿಡಿದು ಪೊಲೀಸರಿಗೊಪ್ಪಿಸಿದ ಜನ

Public TV
By Public TV
4 hours ago
Hassan 3 Suspended For celebrating Birthday In Govt Office
Districts

ಸರ್ಕಾರಿ ಕಚೇರಿಯಲ್ಲಿ ಖಾಸಗಿ ವ್ಯಕ್ತಿಯ ಹುಟ್ಟುಹಬ್ಬ ಆಚರಣೆ – ಮೂವರು ಸಾರಿಗೆ ಅಧಿಕಾರಿಗಳ ಅಮಾನತು

Public TV
By Public TV
4 hours ago
Davanagere Shruna Annual Fest
Davanagere

ದಾವಣಗೆರೆ ಶೃಂಗ ಸಮ್ಮೇಳನ – 15 ವರ್ಷಗಳ ಬಳಿಕ ಒಂದಾದ ಪಂಚಪೀಠಾಧೀಶರು

Public TV
By Public TV
5 hours ago
Maharashtra Murder
Crime

ʻದೃಶ್ಯಂʼ ಸಿನಿಮಾ ಸ್ಟೈಲ್‌ನಲ್ಲಿ ಕೊಲೆ – ಪ್ರಿಯಕರನ ಜೊತೆಗೂಡಿ ಗಂಡನನ್ನ ಕೊಂದು ಟೈಲ್ಸ್‌ ಕೆಳಗೆ ಹೂತಿದ್ದ ಪತ್ನಿ

Public TV
By Public TV
5 hours ago
Bengaluru Lady PSI Trapped In Lokayukta
Bengaluru City

1.25 ಲಕ್ಷ ಹಣ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಮಹಿಳಾ ಪಿಎಸ್‌ಐ

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?