Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನು ಅತ್ತಾಗ ಕಪಿಲ್‍ದೇವ್ ಕಣ್ಣನ್ನು ಒರೆಸಿ ಎತ್ತಿಕೊಂಡಿದ್ದರು: ಸುದೀಪ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಾನು ಅತ್ತಾಗ ಕಪಿಲ್‍ದೇವ್ ಕಣ್ಣನ್ನು ಒರೆಸಿ ಎತ್ತಿಕೊಂಡಿದ್ದರು: ಸುದೀಪ್

Bengaluru City

ನಾನು ಅತ್ತಾಗ ಕಪಿಲ್‍ದೇವ್ ಕಣ್ಣನ್ನು ಒರೆಸಿ ಎತ್ತಿಕೊಂಡಿದ್ದರು: ಸುದೀಪ್

Public TV
Last updated: December 18, 2021 11:22 pm
Public TV
Share
3 Min Read
sudeep 83 movie
SHARE

ಬೆಂಗಳೂರು: ’83’ ಸಿನಿಮಾ ನಮ್ಮೊಂದಿಗೆ ಒಂದು ರೀತಿಯ ಭಾವನೆಯನ್ನು ಹೊಂದಿದೆ ಎಂದು ಕಿಚ್ಚ ಸುದೀಪ್ ಹೇಳಿದ್ದಾರೆ

ಕನ್ನಡದಲ್ಲಿ ’83’ ಸಿನಿಮಾ ಬಿಡುಗಡೆಯಾಗುವ ಹಿನ್ನೆಲೆ ಈ ಸಿನಿಮಾವನ್ನು ಕನ್ನಡದಲ್ಲಿ ಕಿಚ್ಚ ವಿತರಸುತ್ತಿದ್ದು, ಇಂದು ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಇದನ್ನೂ ಓದಿ: ಮತ್ತೊಮ್ಮೆ ನಾವು ಕ್ಯೂಟ್ ಜೋಡಿಗಳು ಎಂದು ತೋರಿಸಿಕೊಟ್ಟ ಯಶ್, ರಾಧಿಕಾ

sudeep 83 movie 1

ಈ ವೇಳೆ ಕಪಿಲ್ ಅವರನ್ನು ನೆನೆದ ಸುದೀಪ್, ತುಂಬಾ ವರ್ಷಗಳ ಹಿಂದೆ ನಾನು ಅಂದ್ರೆ 87-88 ರಲ್ಲಿ ವೆಸ್ಟ್ ಇಂಡಿಸ್ ಜೊತೆ ಆಡುವಾಗ ಕಪಿಲ್ ಸರ್ ನೋಡೋಕೆ ಹೋಗಿದ್ದೆ. ಅಲ್ಲಿ ಅವರ ಜೊತೆ ಫೋಟೋ ಕೇಳಿದೆ. ಆದ್ರೆ ನನ್ನ ಬ್ಯಾಡ್ ಲಕ್ ಕ್ಯಾಮೆರಾ ವರ್ಕ್ ಆಗಿಲ್ಲ. ಆಗ ನಾನು ಆಳ್ತಾ ಇದೆ. ಅವಾಗ ನನ್ನ ಕಣ್ಣನ್ನು ಒರೆಸಿ ನನ್ನನ್ನು ಎತ್ತಿಕೊಂಡಿದ್ದರು. ಆದರೆ ಈಗ ಇವರ ಸಿನಿಮಾ ವಿತರಣೆ ಮಾಡುವ ಭಾಗ್ಯ ಸಿಕ್ಕಿದೆ ಎಂದು ಭಾವುಕರಾದರು.

ನನಗೆ ಕಪಿಲ್ ತುಂಬಾ ಇಷ್ಟ. ಆ ದಿನ ನನಗೆ ತುಂಬಾ ವಿಶೇಷ, ನನಗೆ ಅವರು ಹೀರೋ ಆದವರು. ತುಂಬಾ ವರ್ಷ ಅವರ ಜೊತೆ ಫೋಟೋಗಾಗಿ ತುಂಬಾ ವೇಟ್ ಮಾಡಿದ್ದೀನಿ. ನಾನು ಪ್ರೀತಿ ಮಾಡುವ ಗೇಮ್, ಆಡೋಕೆ ಸಿಕ್ಕಿರೋ ಗೇಮ್ ಕ್ರಿಕೆಟ್. ಕನ್ನಡಕ್ಕೆ 83 ಸಿನಿಮಾ ಅರ್ಪಿಸುತ್ತಿರುವುದಕ್ಕೆ ನನಗೆ ಖುಷಿಯಾಗಿದೆ ಎಂದರು.

sudeep 83 movie 2

83 ಸಿನಿಮಾದ ಟ್ರೇಲರ್ ನೋಡಿದ ಪ್ರತಿಯೊಬ್ಬರ ಮನಸ್ಸು ಬದಲಾಗುತ್ತೆ. ಬಾರಿ ಕ್ರಿಕೆಟ್ ನೋಡುವವರು ಮಾತ್ರವಲ್ಲ ಎಲ್ಲರೂ ಇದನ್ನು ಇಷ್ಟ ಪಡುತ್ತಾರೆ. ರಣವೀರ್ ನಟನೆ ಮಾತ್ರ ಅದ್ಭುತವಾಗಿ ಮೂಡಿಬಂದಿದೆ. ಅವರು ಹೇಗೆ ಇದಕ್ಕೆ ಕೆಲಸ ಮಾಡಿದ್ದಾರೆ ಎಂಬುದು ಈ ಟ್ರೇಲರ್ ನೋಡಿದರೆ ತಿಳಿಯುತ್ತೆ. ಅವರು ಇಲ್ಲಿ ಒಂದು ಡೈಲಾಗ್ ಹೇಳಿದ್ದಾರೆ ಎಂದು ರಣವೀರ್ ಅವರನ್ನು ಮತ್ತೊಮ್ಮೆ ಈ ಸಿನಿಮಾದ ಡೈಲಾಗ್ ಹೇಳಿ ಎಂದು ಕೇಳಿದರು.

Witness the epic tale of the 1983 cricket world cup triumph! #6DaysTo83

83 RELEASING IN CINEMAS ON 24TH DEC, 2021, in Hindi, Tamil, Telugu, Kannada and Malayalam. Also in 3D.#ThisIs83 pic.twitter.com/7QdrsOS88D

— Kichcha Sudeepa (@KicchaSudeep) December 18, 2021

ಮೊದಲು ಸಿನಿಮಾ ಎಂದರೆ ಸಿನಿಮಾ ಅಷ್ಟೇ. ಆದರೆ ಈ ಸಿನಿಮಾ ಒಂದು ರೀತಿಯ ಭಾವನೆಯನ್ನು ಹೊಂದಿದೆ. ನಾವು 83 ಅಲ್ಲಿ ಕ್ರಿಕೆಟ್ ನಡೆಯಬೇಕಾದರೆ ಚಿಕ್ಕವರಾಗಿದ್ದೆವು. ನಮಗೂ ಕ್ರಿಕೆಟ್ ಎಂದರೆ ಏನು ಎಂದು ಗೊತ್ತಿತ್ತು. ಆದರೆ ಆಗ ನಮ್ಮ ಭಾಷೆಯಲ್ಲಿ ಕ್ರಿಕೆಟ್ ಇರಲಿಲ್ಲ. ನಮಗೆ ಆ ಭಾಷೆ ಅರ್ಥವಾಗುತ್ತಿರಲಿಲ್ಲ. ಆದರೆ ಈ ಬಗ್ಗೆ ನಮಗೆ ಕಾಲೇಜಿಗೆ ಬಂದಾಗ ತಿಳಿಯಿತು ಎಂದರು. ಇದನ್ನೂ ಓದಿ: ಆಲಿಯಾ ವಿರುದ್ಧ FIR ದಾಖಲಿಸಲು ಮುಂದಾದ ಮುಂಬೈ ಪಾಲಿಕೆ

sudeep 83 movie 3

ನಮಗೆ ಆಟದ ಹಿಂದೆ ಏನಾಗಿತ್ತು ಎಂದು ಗೊತ್ತಿಲ್ಲ. ಆದರೆ ಆ ಪಂದ್ಯದಲ್ಲಿ ಭಾರತ ತಂಡ ಗೆದ್ದಿತ್ತು ಎಂದು ಅಷ್ಟೇ ಗೊತ್ತು. ಅದಕ್ಕೆ ಅವರು ಎಷ್ಟು ಕಷ್ಟ ಪಡುತ್ತಿದ್ದರು ಎಂಬುದು ನಮಗೆ ತಿಳಿದಿಲ್ಲ. ಆದರೆ ಈಗ ಇವರೆಲ್ಲರ ಕಷ್ಟದಿಂದ ನಮ್ಮ ಕ್ರಿಕೆಟ್ ತಂಡ ವರ್ಷಕ್ಕೆ ಕೋಟಿ ರೂ. ದುಡಿಯುತ್ತಾರೆ. ಅದಕ್ಕೆಲ್ಲ ಇವರ ಪ್ರತಿಫಲ, ಶ್ರಮವೇ ಕಾರಣ ಎಂದು ವೇದಿಕೆ ಮೇಲಿದ್ದ ಗಣ್ಯರನ್ನು ಅಭಿನಂದಿಸಿದರು.

ಈ ಸಿನಿಮಾ ಬಾರಿ ಒಂದು ವಲ್ಡ್ ಕಪ್ ನ ಸ್ಟೋರಿಯಲ್ಲ. ಬದಲಿಗೆ ಇಡೀ ಭಾರತದ ಕ್ರಿಕೆಟ್ ತಂಡದ ಗುರಿಯೇ ಬದಲಾದ ಒಂದು ಕಥೆಯಾಗಿದೆ. ಅದನ್ನೆಲ್ಲ ಮಾಡಿದವರು ಈ ಗಣ್ಯರು. ನಾವು ಅದನ್ನೆಲ್ಲ ನೋಡಿಲ್ಲ, ಏಕೆಂದರೆ ನಾವು ಅಲ್ಲಿ ಇರಲಿಲ್ಲ. ಇವತ್ತು ನಮ್ಮ ಕ್ರಿಕೆಟ್ ತಂಡ ಅನುಭವಿಸುತ್ತಿರುವ ಸವಲತ್ತು ಎಲ್ಲ ಇವರ ಪ್ರತಿಫಲ ಎಂದು ಪ್ರಶಂಸಿದರು.

sudeep 83 movie 4

ಈ ವೇಳೆ ರಣವೀರ್ ಬಗ್ಗೆ ಮಾತನಾಡಿದ ಅವರು, 83ರ ವಿಶ್ವಕಪ್ ಸಮಯದಲ್ಲಿ ಯಾರು ಇರಲಿಲ್ಲ. ಆದರೆ ಅದನ್ನು ಮತ್ತೆ ಈ ಸಿನಿಮಾ ಮೂಲಕ ತೋರಿಸಿದ್ದಾರೆ. ಅವರು ನಮ್ಮ ದೇಶಕ್ಕಾಗಿ ಎಷ್ಟು ಕಷ್ಟ ಪಟ್ಟರು ಎಂದು ತಿಳಿಸುವುಕ್ಕಾಗಿ ಈ ಸಿನಿಮಾವನ್ನು ತೆರೆ ಮೇಲೆ ತರಲಾಗಿದೆ. ಈ ಸಿನಿಮಾ ನಮ್ಮ ಭಾರತೀಯರು ಹೆಮ್ಮೆ ಪಡುವಂತಹ ಸಿನಿಮಾವಾಗಿದೆ ಎಂದು ಖುಷಿಪಟ್ಟರು. ಈ ಸಿನಿಮಾ ಮೂಲಕ 83 ಕ್ರಿಕೆಟ್ ಸಮಯದಲ್ಲಿ ಏನು ನಡೆದಿತ್ತು ಎಂಬುದು ನಮ್ಮ ಮುಂದೆ ಬರುತ್ತೆ. ಅದು ರಣವೀರ್ ಕ್ರಿಕೆಟರ್ ಆಗಿ ನಮ್ಮ ಮುಂದೆ ಬರುತ್ತಾರೆ. ಸಿನಿಮಾ ಮುಗಿಯುವಾಗ ರಣವೀರ್ ನಮ್ಮ ಕಣ್ಣಮುಂದೆ ಇರುತ್ತಾರೆ. ಅದಕ್ಕೆ ಇವರು ತುಂಬಾ ಶ್ರಮ ಪಟ್ಟು ಕೆಲಸ ಮಾಡಿದ್ದಾರೆಸ ಎಂದು ಅವರ ಶ್ರಮದ ಬಗ್ಗೆ ವಿವರಿಸಿದರು.

TAGGED:83bollywoodChandanavanRanveersudeepworld cupಚಂದನವನಬಾಲಿವುಡ್ರಣವೀರ್ವಿಶ್ವಕಪ್ಸುದೀಪ್
Share This Article
Facebook Whatsapp Whatsapp Telegram

Cinema news

kannada actor daali dhananjaya and his wife dr dhanyatha have been blessed with a baby boy
ಡಾಲಿ ಈಗ ಡ್ಯಾಡಿ – ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ
Cinema Karnataka Latest Sandalwood Top Stories
Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood

You Might Also Like

Sandeep Pathak BJP MP
Crime

ಆಪ್ ತೊರೆದು ಬಿಜೆಪಿ ಸೇರಿದ ಸಂಸದ ಸಂದೀಪ್ ಪಾಠಕ್‌ಗೆ ಶಾಕ್ – ಪಂಜಾಬ್‌ನ 2 ಜಿಲ್ಲೆಗಳಲ್ಲಿ ಜಾಮೀನು ರಹಿತ FIR

Public TV
By Public TV
22 minutes ago
Extremely Severe Alert
Latest

ಮೊಬೈಲ್‌ಗಳಲ್ಲಿ ಮೊಳಗಿದ ‘ಎಮರ್ಜೆನ್ಸಿ’ ಸೈರನ್‌ – ಫೋನ್‌ಗೆ ಬಂದ ಆಪತ್ಕಾಲ ಎಚ್ಚರಿಕೆ ಏನು?

Public TV
By Public TV
37 minutes ago
Nelamangala Hit And Run Death
Bengaluru City

ಹಿಟ್ & ರನ್‌ಗೆ ಬೈಕ್ ಸವಾರ ಸಾವು – ಸಿಸಿಟಿವಿಯಲ್ಲಿ ದೃಶ್ಯ ಸೆರೆ

Public TV
By Public TV
41 minutes ago
husband commits suicide after being harassed by wife in uttara kannada dandeli
Crime

ಅನೈತಿಕ ಸಂಬಂಧದ ಬಗ್ಗೆ ಪತ್ನಿಯ ಓಪನ್ ಟಾಕ್ – ಬೇಸತ್ತು ನೇಣಿಗೆ ಕೊರಳೊಡ್ಡಿದ ಪತಿ

Public TV
By Public TV
48 minutes ago
Eshwar Khandre
Bengaluru City

ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು: ಈಶ್ವರ್ ಖಂಡ್ರೆ

Public TV
By Public TV
49 minutes ago
Mandya KRS Youth Missing
Districts

ಕೆಆರ್‌ಎಸ್‌ನಲ್ಲಿ ಮೀನು ಹಿಡಿಯಲು ಹೋಗಿದ್ದಾಗ ಮಗುಚಿದ ದೋಣಿ – ಯುವಕ ನಾಪತ್ತೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?