Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಬಲ ಎಡಪಂಥೀಯರಿಂದಾಗಿ ಕೇರಳದಲ್ಲಿ ಸಂಘಪರಿವಾರದ ಅಜೆಂಡಾ ವಿಫಲ: ಪಿಣರಾಯಿ ವಿಜಯನ್
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಪ್ರಬಲ ಎಡಪಂಥೀಯರಿಂದಾಗಿ ಕೇರಳದಲ್ಲಿ ಸಂಘಪರಿವಾರದ ಅಜೆಂಡಾ ವಿಫಲ: ಪಿಣರಾಯಿ ವಿಜಯನ್

Public TV
Last updated: December 6, 2021 9:41 am
Public TV
Share
2 Min Read
Pinarayi Vijayan
SHARE

– ಪರಸ್ಪರ ದ್ವೇಷ, ಜನರಲ್ಲಿ ಅನುಮಾನ ಮೂಡಿಸುವುದೇ ಸಂಘಪರಿವಾರದ ಅಜೆಂಡಾ

ತಿರುವನಂತಪುರಂ: ರಾಜ್ಯದಲ್ಲಿ ಪ್ರಬಲ ಎಡಪಂಥೀಯರಿಂದಾಗಿ ಸಂಘ ಪರಿವಾರದ ಕೋಮುವಾದಿ ಅಜೆಂಡಾವು ಕೇರಳದಲ್ಲಿ ಸಫಲವಾಗಿಲ್ಲ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದರು.

ಕಮ್ಯೂನಿಸ್ಟ್ ಕ್ರಾಂತಿಕಾರಿ ಪಿ.ಕೃಷ್ಣ ಪಿಳ್ಳೈ ಅವರ ಸ್ಮರಣಾರ್ಥ ಅಧ್ಯಯನ ಕೇಂದ್ರವನ್ನು ಉದ್ಘಾಟಿಸಿದ ವಿಜಯನ್ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಆರ್‍ಎಸ್‍ಎಸ್ ತಮ್ಮ ಕೋಮು ಪ್ರಚಾರವನ್ನು ಹರಡುವ ಮತ್ತು ಜನರ ಮನಸ್ಸಿನಲ್ಲಿ ಅನುಮಾನಗಳನ್ನು ಹುಟ್ಟುಹಾಕುತ್ತದೆ. ಈ ಮೂಲಕ ಸಾರ್ವಜನಿಕ ಭಾಷಣವನ್ನು ಕಲುಷಿತಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಆರ್‍ಎಸ್‍ಎಸ್ ವಿರುದ್ಧ ವಾಗ್ದಾಳಿ ನಡೆಸಿದರು.

RMG Rss A

ಎಡಪಂಥೀಯನ್ನು ದುರ್ಬಲಗೊಳಿಸಲು ಅವರು ವಿವಿಧ ಕೋಮುವಾದಿ ಅಜೆಂಡಾಗಳನ್ನು ಪ್ರಯತ್ನಿಸಿದ್ದಾರೆ. ಆದರೆ ಅವರು ಅದರಲ್ಲಿ ವಿಫಲರಾಗಿದ್ದಾರೆ. ಈಗ ಅವರು ಸಾರ್ವಜನಿಕ ಭಾಷಣವನ್ನು ಕಲುಷಿತಗೊಳಿಸುವತ್ತ ಗಮನಹರಿಸಿದ್ದಾರೆ. ಅದರ ಭಾಗವಾಗಿ ಅವರು ಸಮಾಜದಲ್ಲಿ ಗೊಂದಲವನ್ನು ಸೃಷ್ಟಿಸುತ್ತಾ, ಕೋಮು ಪ್ರಚಾರವನ್ನು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಪಿಜ್ಜಾಗೆ ಡೂಡಲ್ ಸಮರ್ಪಿಸಿದ ಗೂಗಲ್

ಹಲಾಲ್ ಆಹಾರದ ಬಗ್ಗೆ ಇತ್ತೀಚಿನ ವಿವಾದವನ್ನು ನೀವೆಲ್ಲರೂ ಗಮನಿಸಿರಬಹುದು. ಇತ್ತೀಚೆಗೆ ಆರ್‍ಎಸ್‍ಎಸ್ ಶಬರಿಮಲೆಯಲ್ಲಿ ನೀಡಲಾಗುವ ಪ್ರಸಾದಕ್ಕೆ ಹಲಾಲ್ ಪ್ರಮಾಣೀಕರಣದ ವಿವಾದವನ್ನು ಮಾಡುತ್ತಿದೆ. ಈ ಮೂಲಕ ಸಮಾಜದಲ್ಲಿ ‘ದ್ವೇಷ’ ವನ್ನು ಹರಡಲು ಪ್ರಯತ್ನಿಸುತ್ತಿದೆ. ಇದು ನಮ್ಮ ಸಮಾಜಕ್ಕೆ ಹೊಸ ವಿಷಯವೇ? ಸಂಸತ್ತಿನಲ್ಲಿಯೂ ಹಲಾಲ್ ಪ್ರಮಾಣೀಕೃತ ಆಹಾರವಿದೆ. ಶಬರಿಮಲೆಯಲ್ಲಿ ಹಲಾಲ್ ಗುರುತು ಹೊಂದಿರುವ ಪ್ರಸಾದವು ಸರಬರಾಜು ಮಾಡಲ್ಪಟ್ಟಿದೆ ಎಂದು ಶಿವಸೇನೆಯ ನಾಯಕರು ಹೇಳಿದರು. ಹಲಾಲ್ ಪ್ರಮಾಣೀಕರಣವು ವಿವಿಧ ದೇಶಗಳಲ್ಲಿ ವ್ಯಾಪಾರ ತಂತ್ರದ ಭಾಗವಾಗಿದೆ. ಇದನ್ನು ಯಾವುದೇ ಒಂದು ನಿರ್ದಿಷ್ಟ ಧರ್ಮ ಮಾಡುವುದಿಲ್ಲ. ಅವರು ಬೇಕೆಂದು ನಮ್ಮಲ್ಲಿ ದ್ವೇಷವನ್ನು ಹರಡಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

BJP - CONGRESS

ಈ ಸಂಘಪರಿವಾರದ ಕೋಮುವಾದಿ ಅಜೆಂಡಾ ಇತರ ಹಲವು ರಾಜ್ಯಗಳಲ್ಲಿ ಪರಿಣಾಮಕಾರಿಯಾಗಿದೆ. ಅದು ಅಲ್ಲದೇ ಅವರು ಕಾಂಗ್ರೆಸ್ ಪಕ್ಷವನ್ನು ಬಳಸಿಕೊಳ್ಳುತ್ತಿದ್ದಾರೆ. ಆದರೆ ಕೇರಳ ರಾಜ್ಯದಲ್ಲಿ ಎಡ ಚಳುವಳಿಯ ಪ್ರಬಲವಾಗಿದ್ದು, ಸಂಘಪರಿವಾರವು ತನ್ನ ಹಿಡಿತ ಸಾಧಿಸಲು ವಿಫಲವಾಗಿದೆ. ಹಲವು ರಾಜ್ಯಗಳ ದುರದೃಷ್ಟಕರ ಪರಿಸ್ಥಿತಿ ನಮಗೆ ತಿಳಿದಿದೆ. ಆ ರಾಜ್ಯಗಳಲ್ಲಿ ಎಡಪಕ್ಷಗಳಿಲ್ಲ ಮತ್ತು ಅಂತಹ ರಾಜ್ಯಗಳಲ್ಲಿ ಬಿಜೆಪಿಯು ಕಾಂಗ್ರೆಸ್ ಅನ್ನು ಬಳಸಿಕೊಳ್ಳುತ್ತಿದೆ. ಕಾಂಗ್ರೆಸ್ ನಾಯಕರು ಕೋಮುವಾದವನ್ನು ವಿರೋಧಿಸದಿರಲು ನಿರ್ಧರಿಸಿದ್ದಾರೆ ಎಂದು ಕಿಡಿಕಾರಿದರು.

ಯಾವುದೇ ಧರ್ಮದ ಆಧಾರವಿಲ್ಲದೆ ರೈತರು ಮತ್ತು ಇತರ ಕಾರ್ಮಿಕ ವರ್ಗಗಳು ತಮ್ಮ ಹಕ್ಕುಗಳಿಗಾಗಿ ಪರಸ್ಪರ ಹೋರಾಡಿದ ಕಾರಣ ಕಮ್ಯೂನಿಸ್ಟ್ ಚಳುವಳಿಯು ಕೇರಳದಲ್ಲಿ ಯಶಸ್ವಿಯಾಗಿದೆ. ನಾವು ವರ್ಗ ಹೋರಾಟವನ್ನು ನೋಡಿದ್ದೇವೆ. ನಮ್ಮ ಸಮಾಜವು ಹೇಗೆ ಬೆಳೆದಿದೆ ಎಂದು ಪ್ರಶ್ನಿಸಿದ ಅವರು, ಇತ್ತೀಚೆಗೆ, ಗ್ರಾಮೀಣ ಪ್ರದೇಶದಲ್ಲಿ ಕೇರಳವು ಅತ್ಯಧಿಕ ಕನಿಷ್ಠ ವೇತನವನ್ನು ಹೊಂದಿದೆ ಎಂಬ ಸಮೀಕ್ಷೆಯ ಫಲಿತಾಂಶವು ಹೊರಬಂದಿದೆ. ಅದು ಎಡಪಕ್ಷಗಳ ಹೋರಾಟದ ಫಲಿತಾಂಶವೂ ಆಗಿದೆ. ಆದರೆ ಸಂಘಪರಿವಾರ ಅಂತಹ ಎಲ್ಲ ಪ್ರಗತಿಗಳನ್ನು ನಿಲ್ಲಿಸಲು ಪ್ರಯತ್ನಿಸುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಹಣಕ್ಕಾಗಿ ಚಾಕುವಿನಿಂದ ಇರಿದು ಯುವಕ ತನ್ನ ಸ್ನೇಹಿತನನ್ನೇ ಕೊಂದ!

rss 647 101116052404

ಪರಸ್ಪರ ದ್ವೇಷ ಹುಟ್ಟುಹಾಕುವುದು, ಜನರ ಮನಸ್ಸಿನಲ್ಲಿ ಅನುಮಾನ ಮೂಡಿಸುವುದು ಸಂಘಪರಿವಾರದ ಅಜೆಂಡಾವಾಗಿದೆ. ತಲಶ್ಶೇರಿಯಲ್ಲಿ ಆರ್‍ಎಸ್‍ಎಸ್ ಇತ್ತೀಚೆಗೆ ನಡೆಸಿದ ಮೆರವಣಿಗೆಯಲ್ಲಿ ಮಸೀದಿಗಳಲ್ಲಿ ಪ್ರಾರ್ಥನೆ ನಿಲ್ಲಿಸಬೇಕು ಎಂದು ಬೆದರಿಕೆ ಹಾಕಿ ಫೋಷಣೆಯನ್ನು ಕೂಗಿದ್ದಾರೆ. ಇಂತಹ ಘೋಷಣೆಗಳನ್ನು ಎತ್ತುವ ಮೂಲಕ ಅವರ ಅಜೆಂಡಾ ಏನು? ಕೇರಳದಲ್ಲಿ ಅವರ ಅಜೆಂಡಾ ಕೆಲಸ ಮಾಡುವುದಿಲ್ಲ ಎಂದು ಅವರಿಗೆ ಚೆನ್ನಾಗಿ ತಿಳಿದಿದೆ. ಆದರೆ ಅವರು ಜನರ ಮನಸ್ಸಿನಲ್ಲಿ ಕೋಮುಗಲಭೆ ಮೂಡಲು ಪ್ರಯತ್ನಿಸುತ್ತಿದ್ದಾರೆ ಎಂದರು.

Share This Article
Facebook Whatsapp Whatsapp Telegram
Previous Article man killed friend ಹಣಕ್ಕಾಗಿ ಚಾಕುವಿನಿಂದ ಇರಿದು ಯುವಕ ತನ್ನ ಸ್ನೇಹಿತನನ್ನೇ ಕೊಂದ!
Next Article vladimir putin and modi ಇಂದು ರಷ್ಯಾ ಅಧ್ಯಕ್ಷ ಪುಟಿನ್ ಭಾರತಕ್ಕೆ ಆಗಮನ

Latest Cinema News

bigg boss 12 kannada contestants
ಬಿಗ್‌ಬಾಸ್ ಮನೆಗೆ ಈ ಬಾರಿ ಯಾರು ಹೋಗ್ತಾರೆ? ಹರಿದಾಡುತ್ತಿದೆ ಹಲವು ಹೆಸರುಗಳು
Cinema Latest Main Post Sandalwood
Megha Shetty
BBK 12 | ದೊಡ್ಮನೆಗೆ ಹೋಗ್ತಾರಾ ನಟಿ ಮೇಘಾ ಶೆಟ್ಟಿ?
Cinema Latest Sandalwood Top Stories
Ramya Ravichandran
ತುಮಕೂರು ದಸರಾಗೆ ರಮ್ಯಾ – ರವಿಚಂದ್ರನ್
Cinema Districts Karnataka Latest Sandalwood Top Stories Tumakuru
Kolar Dhruva Sarja
ಕೋಲಾರ ಕಾಶಿ ವಿಶ್ವೇಶ್ವರ ಸ್ವಾಮಿ ದೇವಾಲಯದಲ್ಲಿ ನಟ ಧ್ರುವ ಸರ್ಜಾ ವಿಶೇಷ ಪೂಜೆ
Cinema Districts Karnataka Kolar Latest Sandalwood Top Stories
Kantara 2
ಕಾಂತಾರ ಚಾಪ್ಟರ್‌-1 ಟ್ರೈಲರ್‌ ಲಾಂಚ್‌ಗೆ ದಿನಾಂಕ, ಸಮಯ ಫಿಕ್ಸ್‌ – ಹೊಂಬಾಳೆ ಫಿಲ್ಮ್ಸ್ಅಧಿಕೃತ ಮಾಹಿತಿ
Bengaluru City Cinema Latest Sandalwood Top Stories

You Might Also Like

India vs Pakistan
Cricket

ಟಾಸ್‌ ಗೆದ್ದ ಭಾರತ ಫೀಲ್ಡಿಂಗ್‌ ಆಯ್ಕೆ – ಬೂಮ್‌ ಬೂಮ್‌ ಇಸ್‌ ಬ್ಯಾಕ್‌

14 minutes ago
bagalkote jayamruthyunjaya swamiji
Bagalkot

ಕೂಡಲಸಂಗಮ ಪಂಚಮಸಾಲಿ ಪೀಠದಿಂದ ಬಸವಜಯಮೃತ್ಯುಂಜಯ ಶ್ರೀ ಉಚ್ಚಾಟನೆ

20 minutes ago
Caste Census 1
Bengaluru City

Caste Census | ವಿವಾದದ 33 ಜಾತಿಗಳನ್ನ ಕೈ ಬಿಟ್ಟ ಆಯೋಗ; ಮತಾಂತರ ಆಗಿದ್ದರೆ ಆ ಧರ್ಮವೇ ಫಿಕ್ಸ್

50 minutes ago
Hassan Ganesha Idol Slipper Lady Arrest
Crime

ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿ ಅಪಮಾನ – ಮಹಿಳೆ ಪೊಲೀಸರ ವಶಕ್ಕೆ

2 hours ago
Mysuru Dasara
Districts

ನಾಡಹಬ್ಬ ದಸರಾ ಮಹೋತ್ಸವಕ್ಕೆ ನಾಳೆ ವಿಧ್ಯುಕ್ತ ಚಾಲನೆ – ಚಾಮುಂಡಿ ಬೆಟ್ಟದಲ್ಲಿ ಭರದ ಸಿದ್ಧತೆ

2 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?