Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಕಾನೂನು ಗಾಳಿಗೆ ತೂರಿ ಹಣ ಬಿಡುಗಡೆ ಮಾಡಲು ಆಗುತ್ತಾ: ಈಶ್ವರಪ್ಪ ಪ್ರಶ್ನೆ

Public TV
Last updated: April 13, 2022 9:26 pm
Public TV
Share
2 Min Read
ks eshwarappa 3
SHARE

ಶಿವಮೊಗ್ಗ : ಗುತ್ತಿಗೆದಾರ ಸಂತೋಷ್ ಪಾಟೀಲ್ ಯಾರು ಎಂಬುದು ನನಗೆ ಗೊತ್ತಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ ನಾನು ನೂರಕ್ಕೆ ನೂರರಷ್ಟು ರಾಜೀನಾಮೆ ನೀಡುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.

ಶಿವಮೊಗ್ಗದಲ್ಲಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾನೂನು ಬಾಹಿರವಾಗಿ ನಮ್ಮ ಇಲಾಖೆಯಲ್ಲಿ ನಡೆದ ಕಾಮಗಾರಿ ವಿಚಾರಕ್ಕೆ ಕಾಂಗ್ರೆಸ್ ನಾಯಕರು ನನ್ನ ರಾಜೀನಾಮೆ ಕೇಳುತ್ತಿದ್ದಾರೆ. ಸಂತೋಷ್ ಪಾಟೀಲ್ ಯಾವುದೇ ಡೆತ್ ನೋಟ್ ಬರೆದಿಲ್ಲ. ಆತ ವಾಟ್ಸಪ್ ಮೆಸೇಜ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಾಟ್ಸಾಪ್ ಮೆಸೇಜ್ ಆತನೇ ಮಾಡಿದ್ದಾನೆ ಎಂಬುದಕ್ಕೆ ಖಾತ್ರಿ ಏನು? ಆದರೆ ಕಾಂಗ್ರೆಸ್‍ನವರು ವಿನಾ ಕಾರಣ ನನ್ನ ರಾಜೀನಾಮೆ ಕೇಳುತ್ತಿದ್ದಾರೆ. ಆದರೆ ರಾಜ್ಯದ ಎಲ್ಲಾ ಕಡೆಯಿಂದ ನನಗೆ ಫೋನ್ ಮಾಡಿ ರಾಜೀನಾಮೆ ನೀಡಬೇಡಿ ಅಂತ ಹೇಳುತ್ತಿದ್ದಾರೆ ಎಂದರು. ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತನ ಬಳಿ 40% ಕಮಿಷನ್ ವಸಲಿ ಮಾಡೋದು ರಾಕ್ಷಸ ಪ್ರವೃತ್ತಿ: ಸಿದ್ದರಾಮಯ್ಯ

santosh patil

ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‍ನ ಕೆಲವು ನಾಯಕರು ಸಂತೋಷ್ ಡೆತ್‍ನೋಟ್ ಬರೆದಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಆ ಬಗ್ಗೆ ತನಿಖೆಯಾಗಲಿ. ನಮ್ಮ ಇಲಾಖೆಯಲ್ಲಿ ಕೆಲಸ ಮಾಡಬೇಕಾದರೆ, ವರ್ಕ್ ಆರ್ಡರ್, ಆಡಳಿತಾತ್ಮಕ ಅನುಮೋದನೆ ನಿಯಮದ ಪ್ರಕಾರವೇ ನಡೆಯಬೇಕು. ಆದರೆ, ಸರ್ಕಾರದ ನಿಯಮಾವಳಿ ಮುಗಿದ ಬಳಿಕವೇ ಹಣ ಬಿಡುಗಡೆ ಮಾಡುವುದು ಪದ್ಧತಿ. ಈ ಪದ್ಧತಿ ಇಲ್ಲದೇ ಕಾನೂನನ್ನು ಗಾಳಿಗೆ ತೂರಿ ಹಣ ಬಿಡುಗಡೆ ಮಾಡಲು ಬರುವುದಿಲ್ಲ. ಇವತ್ತು ಆರೋಪ ಮಾಡುತ್ತಿರುವ ವಿರೋಧ ಪಕ್ಷದವರು ಈ ಹಿಂದೆ ಯಾರಾದರೂ ಈ ರೀತಿ ಹಣ ಬಿಡುಗಡೆ ಮಾಡಿದ್ದಾರಾ ಎಂದು ಪ್ರಶ್ನಿಸಿದರು.

Siddaramaiah

ಡಿವೈಎಸ್‍ಪಿ ಗಣಪತಿ ಭಟ್ ವಿಚಾರದಲ್ಲಿ ನಾವು ರಾಜೀನಾಮೆ ಕೇಳಿದ್ದಕ್ಕೆ ಬಲವಾದ ಕಾರಣವಿದೆ. ಅದನ್ನು ಮುಂದಿಟ್ಟುಕೊಂಡು ಇಂದು ನೀವು ರಾಜೀನಾಮೆ ನೀಡಬೇಕೆಂದು ನನ್ನನ್ನು ಕೇಳುತ್ತಿದ್ದೀರಾ. ಅಂದು ಗಣಪತಿ ಭಟ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಆದರೆ, ಇಲ್ಲಿ ವಾಟ್ಸಾಪ್‍ನಲ್ಲಿ ಟೈಪ್ ಮಾಡಲಾಗಿದೆ. ನಾನು ಸಹ ವಾಟ್ಸಾಪ್‍ನಲ್ಲಿ ಬರೆದರೆ ಅದನ್ನು ನೀವು ಒಪ್ಪುತ್ತಿರಾ? ಸಂತೋಷ್ 80 ಸಲ ನಮ್ಮ ಮನೆಗೆ ಬಂದಿದ್ದೆ ಎಂದು ಹೇಳಿದ್ದಾರೆ. ಆದರೆ, ಅವರು ಒಂದೂ ಸರಿಯೂ ನಮ್ಮ ಮನೆಗೆ ಬಂದಿಲ್ಲ. ಅವರ ಮುಖವನ್ನು ಸಹ ನಾನು ನೋಡಿಲ್ಲ ಎಂದರು.

BASAVARJ BOMMAI 1 1

ಸಂತೋಷ್ ನಾನೊಬ್ಬ ಬಡವ ಎಂದು ಆತನೇ ಹೇಳಿಕೊಂಡಿದ್ದಾನೆ. ಹೀಗಿರುವಾಗ ಸಂತೋಷ್ ದೆಹಲಿ ಹೋಗಲು ಯಾರು ಟಿಕೆಟ್ ಮಾಡಿಸಿ ಕೊಟ್ಟಿದ್ದು? ನಾನು ಸಂತೋಷ್ ಪಾಟೀಲ್ ಹಾಗೂ ಒಂದು ಖಾಸಗಿ ವಾಹಿನಿ ಮೇಲೂ ಸಹ ಮಾನನಷ್ಟ ಮೊಕದ್ದಮೆ ಹಾಕಿದ್ದೇನೆ. ಕೋರ್ಟ್ ಇಬ್ಬರಿಗೂ ನೋಟಿಸ್ ನೀಡಿದೆ. ಸಂತೋಷ್ ನೋಟಿಸ್‍ಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬುದು ನನ್ನ ಅನಿಸಿಕೆ. ಸಂತೋಷ್ ಮೃತಪಟ್ಟಿರುವುದಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಇದೊಂದು ಷಡ್ಯಂತ್ರ. ಇದರ ಹಿಂದೆ ಯಾರಿದ್ದಾರೆ ಅನ್ನೋದು ತನಿಖೆ ಆಗಬೇಕು. ವಾಟ್ಸಾಪ್ ಟೈಪಿಂಗ್ ಯಾರು ಮಾಡಿದ್ದಾರೆ. ಅಂತಲೂ ಬಹಿರಂಗ ಆಗಬೇಕಿದೆ ಎಂದರು. ಇದನ್ನೂ ಓದಿ: ಬಿಜೆಪಿ ಸರ್ಕಾರದ ಅಂತ್ಯ ಶುರುವಾಗಿದೆ: ಸುರ್ಜೆವಾಲಾ

NALIN KUMAR KATEEL 1

ನಾನು ಈ ವಿಚಾರದ ಬಗ್ಗೆ ಸಿಎಂ ಜೊತೆ ಮಾತನಾಡಿದ್ದೇನೆ. ಸಿಎಂ ಫೋನ್ ಮಾಡಿ ಈ ಬಗ್ಗೆ ಕೇಳಿದ್ದಾರೆ. ತಲೆ ಕಡೆಸಿಕೊಳ್ಳಬೇಡಿ ಅಂತಲೂ ಹೇಳಿದ್ದಾರೆ. ಗುರುವಾರ ಅಥವಾ ಶುಕ್ರವಾರ ನೇರವಾಗಿ ಭೇಟಿ ಮಾಡಿ ಈ ಬಗ್ಗೆ ಸಮರ್ಪಕವಾಗಿ ಉತ್ತರ ನೀಡುವೆ. ಈಗಾಗಲೇ ಈ ಬಗ್ಗೆ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಜೊತೆ ಸಹ ಮಾತನಾಡಿದ್ದೇನೆ ಎಂದರು.

TAGGED:eshwarappaResignationSantosh Patil Caseshivamoggaಈಶ್ವರಪ್ಪರಾಜೀನಾಮೆಶಿವಮೊಗ್ಗಸಂತೋಷ್ ಪಾಟೀಲ್ ಪ್ರಕರಣ
Share This Article
Facebook Whatsapp Whatsapp Telegram

You Might Also Like

yashasvi jaiswal
Cricket

England vs India 1st Test – ಭಾರತಕ್ಕೆ 2 ಬಾರಿ 5 ರನ್‌!

Public TV
By Public TV
14 minutes ago
indian students in iran
Latest

ಭಾರತೀಯರ ರಕ್ಷಣೆಗಾಗಿ ತನ್ನ ವಾಯುನೆಲೆ ತೆರೆದ ಇರಾನ್‌

Public TV
By Public TV
24 minutes ago
zameer ahmed
Districts

ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ ಶೇ.15 ಮೀಸಲಾತಿ – ಕೇಂದ್ರದ ಮಾದರಿ ಅನುಸರಿಸಿದ್ದೇವೆ: ಜಮೀರ್

Public TV
By Public TV
1 hour ago
Father Of 6 Elopes married his sons bride
Crime

ಮಗನಿಗೆ ನಿಶ್ಚಯವಾಗಿದ್ದ ಹೆಣ್ಣಿನ ಜೊತೆ 6 ಮಕ್ಕಳ ತಂದೆ ಚಕ್ಕಂದ – ಮದುವೆ ಬೇಡ ಎಂದಿದ್ದಕ್ಕೆ ಪತ್ನಿ ಮೇಲೆ ಹಲ್ಲೆ

Public TV
By Public TV
1 hour ago
rachita ram 1
Cinema

ನಾನು ತಪ್ಪೇ ಮಾಡಿಲ್ಲ, ಅಭಿಮಾನಿಗಳಿಗೆ ಮಾತ್ರ ಕ್ಷಮೆ ಕೇಳ್ತೀನಿ – ನಾಗಶೇಖರ್‌ ವಿರುದ್ಧ ರಚಿತಾ ಕಿಡಿ

Public TV
By Public TV
1 hour ago
siddaramaiah droupadi murmu
Bengaluru City

ಸೋಮವಾರ ದೆಹಲಿಗೆ ತೆರಳಲಿರುವ ಸಿಎಂ ಸಿದ್ದರಾಮಯ್ಯ ರಾಷ್ಟ್ರಪತಿಗಳ ಭೇಟಿಗೆ ನಿರ್ಧಾರ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?