Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೋಹಿಣಿ ಸಿಂಧೂರಿಯಿಂದ 6 ಕೋಟಿ ಅಕ್ರಮ: ಸಾರಾ ಮಹೇಶ್ ಆರೋಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರೋಹಿಣಿ ಸಿಂಧೂರಿಯಿಂದ 6 ಕೋಟಿ ಅಕ್ರಮ: ಸಾರಾ ಮಹೇಶ್ ಆರೋಪ

Districts

ರೋಹಿಣಿ ಸಿಂಧೂರಿಯಿಂದ 6 ಕೋಟಿ ಅಕ್ರಮ: ಸಾರಾ ಮಹೇಶ್ ಆರೋಪ

Public TV
Last updated: September 3, 2021 3:08 pm
Public TV
Share
2 Min Read
MAHESH1
SHARE

ಮೈಸೂರು: ಮಾಜಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಾರಾ ಮಹೇಶ್ 6 ಕೋಟಿ ಭ್ರಷ್ಟಾಚಾರದ ಗಂಭೀರ ಆರೋಪ ಮಾಡಿದ್ದಾರೆ.

Contents
  • 8 ಆರೋಪಗಳನ್ನು ಮಾಡಿದ ಸಾ.ರಾ!
  • ಕೋವಿಡ್ ಸಂದರ್ಭದಲ್ಲಿ ತಾಯಿ ಹೃದಯ ಬೇಕು

ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಟ್ಟೆ ಬ್ಯಾಗ್ ಖರೀದಿಯಲ್ಲಿ ವ್ಯಾಪಕ ಅಕ್ರಮ ನಡೆಯುತ್ತಿದೆ. ಸುಮಾರು 6 ಕೋಟಿ ರೂ. ಅಕ್ರಮ ನಡೆದಿದೆ. ಸುಮಾರು 14,71,458 ಬಟ್ಟೆ ಬ್ಯಾಗ್ ಖರೀದಿ ಮಾಡಲಾಗಿದೆ. ಆದರೆ ಇದರ ವಾಸ್ತವ ಬೆಲೆ 1,47,15,000 ಆಗಿದೆ. ಅವರು ಖರೀದಿ ಮಾಡಿರುವುದು 7 ಕೋಟಿ ರೂ. ಕೊಟ್ಟು ಖರೀದಿ ಮಾಡಿದ್ದಾರೆ. ಅವರು ಬ್ಯಾಗ್‍ನಲ್ಲೇ 6 ಕೋಟಿ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ಆರೋಪಿಸಿದರು.ಇದನ್ನೂ ಓದಿ:ಸೆ.5ರಂದು ‘ಗೌರಿ ಲಂಕೇಶ್ ದಿನ’ವನ್ನಾಗಿ ಆಚರಿಸಲಿದೆ ಕೆನಡಾದ ಬರ್ನಾಬಿ ನಗರ

vlcsnap 2021 09 03 14h54m05s604

ಈಜುಕೊಳ, ಜಿಮ್, ಕಟ್ಟಡ ನವೀಕರಣದ ಹಣವನ್ನು ಅವರಿಂದಲೇ ವಸೂಲಿ ಮಾಡಿ. ಸರ್ಕಾರದ ತನಿಖಾ ವರದಿಗಳ ಮೂಲಕ ಅವರ ತಪ್ಪು ಸಾಬೀತಾಗಿದೆ. ಅವರ 12 ವರ್ಷದ ಅವಧಿಯನ್ನು ಸೂಕ್ಷ್ಮವಾಗಿ ನಾನು ಗಮನಿಸಿದ್ದೇನೆ. ಅದಕ್ಕೆ ರೋಹಿಣಿ ಅವರು ಮೈಸೂರಿಗೆ ಬಂದಾಗ ವಿರೋಧಿಸಿದ್ದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

8 ಆರೋಪಗಳನ್ನು ಮಾಡಿದ ಸಾ.ರಾ!

ನನ್ನ 8 ಆರೋಪಗಳ ಬಗ್ಗೆ ಅಧಿಕಾರಿಗಳೇ ವರದಿ ಕೊಟ್ಟಿದ್ದಾರೆ. ನಾನು ಸಿಎಂ ಹಾಗೂ ಸಿಎಸ್‍ರನ್ನು ಭೇಟಿ ಮಾಡಿದ್ದೇನೆ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇನೆ. ಮುಂದೆ ದಕ್ಷತೆ ಇಲ್ಲದ ಅಪ್ರಾಮಾಣಿಕ ಅಧಿಕಾರಿ ನೇಮಕ ಮಾಡದಂತೆ ಮನವಿ ಮಾಡಿಕೊಂಡಿದ್ದೇನೆ. ಕಟ್ಟಡ ಕಾಮಗಾರಿಯಲ್ಲಿ ಸರ್ಕಾರಿ ಹಣ ದುರುಪಯೋಗ ಮಾಡಿಕೊಂಡಿರುವುದು. ಪಾರಂಪರಿಕ ಕಟ್ಟಡದ ಆದೇಶವನ್ನು ಗಾಳಿಗೆ ತೂರಿರುವುದು. ಈ ಬಗ್ಗೆ ಅಧಿಕಾರಿಗಳೇ ವರದಿ ಕೊಟ್ಟಿದ್ದಾರೆ ಎಂದರು. ಇದನ್ನೂ ಓದಿ:ಸುಧಾಮೂರ್ತಿ, ನಾರಾಯಣಮೂರ್ತಿಯನ್ನು ಶಾಲೆಯ ಉದ್ಘಾಟಕರಾಗಿ ಕರೆತರಬೇಕು: ಕಾರಜೋಳ

Rohini Sindhuri 2 medium

ಇದು ಅಲ್ಲದೇ ಇನ್ನೂ ಮಹಾಮಸ್ತಕಾಭಿಷೇಕದಲ್ಲಿ ಎಷ್ಟು ಅಕ್ರಮ ಆಗಿರಬಹುದು. ರೋಹಿಣಿ ಸಿಂಧೂರಿ ಅವರ ಶಿಷ್ಯೆ ಎಂದು ಮನೀಷ್ ಅವರು ಹೇಳಿದ್ದರು. ಶಿಷ್ಯೆಗೆ ಇದೇ ಏನು ನೀವು ಹೇಳಿ ಕೊಟ್ಟಿರುವುದು? ಎಂದು ಮನೀಷ್ ಮುದ್ಗಲ್ ವಿರುದ್ದವೂ ವಾಗ್ದಾಳಿ ಮಾಡಿದರು.

ಮುಖ್ಯ ಕಾರ್ಯದರ್ಶಿಗಳೇ ಏಕೆ ಸುಮ್ಮನಿದ್ದೀರಾ? ಎಲ್ಲಾ ದಾಖಲೆಗಳನ್ನು ನೀಡಿದರು ಸುಮ್ಮನೆ ಏಕೆ ಇದ್ದೀರಾ? ಕರ್ನಾಟಕ ರಾಜ್ಯದ ಜನರ ತೆರಿಗೆ ಹಣ ಆಂಧ್ರದಲ್ಲಿ ಆಸ್ತಿ ಮಾಡುವವರ ಪಾಲಾಗುತ್ತಿದೆ. ಇದಕ್ಕೆ ಸಿಎಂ ಮನೆಗೆ ಹೋಗಿದ್ದಿರಾ? ಈ ಕುರಿತು ಸಿಎಸ್ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ:ಚಿಂಕೆ ಭೇಟೆಯಾಡಿದ್ದವನ ಮೇಲೆ ಶೂಟೌಟ್

MAHESH 2

ಈ ಬಗ್ಗೆ ಸಿಎಂ, ಸಿಎಸ್ ಭೇಟಿ ಮಾಡುತ್ತೇನೆ. ಅಮಾನತ್ತಿನಲ್ಲಿ ಇಟ್ಟು ತನಿಖೆ ಮಾಡಬೇಕು. ಇಲ್ಲ ಮುಖ್ಯ ಕಾರ್ಯದರ್ಶಿಗಳ ಕಚೇರಿ ಮುಂದೆ ಧರಣಿ ಮಾಡುತ್ತೇನೆ ಎಂದು ಹೇಳಿದರು.

ಕೋವಿಡ್ ಸಂದರ್ಭದಲ್ಲಿ ತಾಯಿ ಹೃದಯ ಬೇಕು

ಕೋವಿಡ್ ಸಂದರ್ಭದಲ್ಲಿ ತಾಯಿ ಹೃದಯ ಅಧಿಕಾರಿಗೆ ಇರಬೇಕಿತ್ತು. ಐಷಾರಾಮಿ ಜೀವನ ಮಾಡೋಕೆ ಸಾರ್ವಜನಿಕರ ಹಣ ಬಳಕೆ ಮಾಡಲಾಗಿದೆ. ಇದನ್ನು ಕೇಳಿದರೆ ನನ್ನ ಮೇಲೆ ಆರೋಪ ಮಾಡುತ್ತಾರೆ. ಗುತ್ತಿಗೆದಾರ ಕೊಡೋದೆಲ್ಲಾ ಅವರಿಗೆ ಕೊಟ್ಟಿದ್ದೇನೆ. ನಮಗೆ ಬಿಲ್ ಮಾಡಿಸಿ ಎಂದು ಗುತ್ತಿಗೆದಾರ ಕೇಳುತ್ತಿದ್ದಾರೆ. ಮೊದಲು ತನಿಖೆ ಆಗಬೇಕು. ಕ್ರಿಮಿನಲ್ ಕೇಸ್ ಬುಕ್ ಮಾಡಿ, ಕೆಲಸದಿಂದ ಅಮಾನತು ಮಾಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೋಹಿಣಿ ಸಿಂಧೂರಿ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಅವರನ್ನು ಅಮಾನತು ಮಾಡಿ. ಇಲ್ಲ, ನಿಮ್ಮ ಕಚೇರಿ ಮುಂದೆ ಅಮರಾಣಾಂತ ಉಪವಾಸ ಮಾಡುತ್ತೇವೆ. ಒಳ್ಳೆಯ ಅಧಿಕಾರಿಗಳಿಗೆ ಕೈ ಮುಗಿಯುತ್ತೇವೆ. ಈ ರೀತಿಯ ಭ್ರಷ್ಟಾಚಾರ ಮಾಡುವ ಅಧಿಕಾರಿಗೆ ತಕ್ಕ ಶಿಕ್ಷೆಯಾಗಬೇಕು. ಬೇರೆ ಶಾಸಕರು ತಿರುಪತಿ ದೇವರಂತೆ ನಮಗೇಕೆ ಎಂದು ಸುಮ್ಮನಿದ್ದಾರೆ. ನಾನು ಶ್ರವಣ ಬೆಳಗೊಳದ ಗೊಮ್ಮಟೇಶ್ವರ ಇದ್ದಂತೆ ಎಂದು ಹೇಳಿದ್ದಾರೆ.

TAGGED:DC Rohini SindhurimaheshmysorepoliticsPublic TVಡಿಸಿ ರೋಹಿಣಿ ಸಿಂಧೂರಿಪಬ್ಲಿಕ್ ಟಿವಿಮೈಸೂರುರಾಜಕೀಯಸಾ ರಾ ಮಹೇಶ್
Share This Article
Facebook Whatsapp Whatsapp Telegram

Cinema news

Kavya
BBK 12 | ಧ್ರುವಂತ್‌ ಔಟ್‌ – Top 6 ಸ್ಪರ್ಧಿಯಾಗಿ ಕಾವ್ಯ ಸೇಫ್‌
Cinema Latest Main Post TV Shows
Shri Mahadev
ಅಮೂಲ್ಯ ನಟನೆಯ ಪೀಕಬೂ ಚಿತ್ರಕ್ಕೆ ಶ್ರೀರಾಮ್ ಹೀರೋ
Cinema Latest Sandalwood Top Stories
bigg boss 1
Bigg Boss: ಇಂದು ಮಿಡ್‌ ವೀಕ್‌ ಎಲಿಮಿನೇಷನ್‌ – ಮನೆಯಿಂದ ಹೊರ ಹೋಗೋದ್ಯಾರು?
Cinema Latest Top Stories TV Shows
Mango Pachcha Movie
ಮ್ಯಾಂಗೋ ಪಚ್ಚ ಸಿನಿಮಾದ ಅರಗಿಣಿಯೇ ಹಾಡಿಗೆ ಕಿಚ್ಚನ ಪುತ್ರಿಯ ಧ್ವನಿ
Cinema Latest Sandalwood Top Stories

You Might Also Like

Rajeev Gowda 1
Chikkaballapur

ಅಮೃತಗೌಡಗೆ ಬೆದರಿಕೆ – 2 ಫೋನ್‌ ಸ್ವಿಚ್‌ ಆಫ್‌ ಮಾಡಿ ಕೈ ನಾಯಕ ರಾಜೀವ್‌ ಗೌಡ ಪರಾರಿ

Public TV
By Public TV
2 minutes ago
Gadag Lakkundi Excavation
Districts

ನಿಧಿ ಪತ್ತೆ ಪ್ರಕರಣ – ಐತಿಹಾಸಿಕ ಲಕ್ಕುಂಡಿಯಲ್ಲಿ ಉತ್ಖನನಕ್ಕೆ ಮುಂದಾದ ಸರ್ಕಾರ

Public TV
By Public TV
14 minutes ago
Siddharamananda Swamiji of Kanakaguru Peetha Kaginele passes away
Districts

ಕಾಗಿನೆಲೆ ಕನಕಗುರು ಪೀಠದ ಸಿದ್ದರಾಮನಂದ ಸ್ವಾಮೀಜಿ ವಿಧಿವಶ

Public TV
By Public TV
35 minutes ago
Sankranti KR Market
Bengaluru City

ನಾಡಿನೆಲ್ಲೆಡೆ ಸಂಕ್ರಾಂತಿ ಹಬ್ಬದ ಸಂಭ್ರಮ – ಕೆ.ಆರ್ ಮಾರ್ಕೆಟ್‌ನಲ್ಲಿ ಖರೀದಿ ಭರಾಟೆ ಜೋರು

Public TV
By Public TV
1 hour ago
Makar Sankranti 2026 Why did Bhishma leave his body on Uttarayana
Bengaluru City

ಮಕರ ಸಂಕ್ರಾಂತಿ – ಉತ್ತರಾಯಣದಲ್ಲೇ ಭೀಷ್ಮ ದೇಹ ತ್ಯಜಿಸಿದ್ದು ಯಾಕೆ?

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ 15-01-2026

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?