Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ರೋಹಿಣಿ ಸಿಂಧೂರಿಯಿಂದ 6 ಕೋಟಿ ಅಕ್ರಮ: ಸಾರಾ ಮಹೇಶ್ ಆರೋಪ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರೋಹಿಣಿ ಸಿಂಧೂರಿಯಿಂದ 6 ಕೋಟಿ ಅಕ್ರಮ: ಸಾರಾ ಮಹೇಶ್ ಆರೋಪ

Districts

ರೋಹಿಣಿ ಸಿಂಧೂರಿಯಿಂದ 6 ಕೋಟಿ ಅಕ್ರಮ: ಸಾರಾ ಮಹೇಶ್ ಆರೋಪ

Public TV
Last updated: September 3, 2021 3:08 pm
Public TV
Share
2 Min Read
MAHESH1
SHARE

ಮೈಸೂರು: ಮಾಜಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಾರಾ ಮಹೇಶ್ 6 ಕೋಟಿ ಭ್ರಷ್ಟಾಚಾರದ ಗಂಭೀರ ಆರೋಪ ಮಾಡಿದ್ದಾರೆ.

Contents
  • 8 ಆರೋಪಗಳನ್ನು ಮಾಡಿದ ಸಾ.ರಾ!
  • ಕೋವಿಡ್ ಸಂದರ್ಭದಲ್ಲಿ ತಾಯಿ ಹೃದಯ ಬೇಕು

ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಟ್ಟೆ ಬ್ಯಾಗ್ ಖರೀದಿಯಲ್ಲಿ ವ್ಯಾಪಕ ಅಕ್ರಮ ನಡೆಯುತ್ತಿದೆ. ಸುಮಾರು 6 ಕೋಟಿ ರೂ. ಅಕ್ರಮ ನಡೆದಿದೆ. ಸುಮಾರು 14,71,458 ಬಟ್ಟೆ ಬ್ಯಾಗ್ ಖರೀದಿ ಮಾಡಲಾಗಿದೆ. ಆದರೆ ಇದರ ವಾಸ್ತವ ಬೆಲೆ 1,47,15,000 ಆಗಿದೆ. ಅವರು ಖರೀದಿ ಮಾಡಿರುವುದು 7 ಕೋಟಿ ರೂ. ಕೊಟ್ಟು ಖರೀದಿ ಮಾಡಿದ್ದಾರೆ. ಅವರು ಬ್ಯಾಗ್‍ನಲ್ಲೇ 6 ಕೋಟಿ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ಆರೋಪಿಸಿದರು.ಇದನ್ನೂ ಓದಿ:ಸೆ.5ರಂದು ‘ಗೌರಿ ಲಂಕೇಶ್ ದಿನ’ವನ್ನಾಗಿ ಆಚರಿಸಲಿದೆ ಕೆನಡಾದ ಬರ್ನಾಬಿ ನಗರ

vlcsnap 2021 09 03 14h54m05s604

ಈಜುಕೊಳ, ಜಿಮ್, ಕಟ್ಟಡ ನವೀಕರಣದ ಹಣವನ್ನು ಅವರಿಂದಲೇ ವಸೂಲಿ ಮಾಡಿ. ಸರ್ಕಾರದ ತನಿಖಾ ವರದಿಗಳ ಮೂಲಕ ಅವರ ತಪ್ಪು ಸಾಬೀತಾಗಿದೆ. ಅವರ 12 ವರ್ಷದ ಅವಧಿಯನ್ನು ಸೂಕ್ಷ್ಮವಾಗಿ ನಾನು ಗಮನಿಸಿದ್ದೇನೆ. ಅದಕ್ಕೆ ರೋಹಿಣಿ ಅವರು ಮೈಸೂರಿಗೆ ಬಂದಾಗ ವಿರೋಧಿಸಿದ್ದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

8 ಆರೋಪಗಳನ್ನು ಮಾಡಿದ ಸಾ.ರಾ!

ನನ್ನ 8 ಆರೋಪಗಳ ಬಗ್ಗೆ ಅಧಿಕಾರಿಗಳೇ ವರದಿ ಕೊಟ್ಟಿದ್ದಾರೆ. ನಾನು ಸಿಎಂ ಹಾಗೂ ಸಿಎಸ್‍ರನ್ನು ಭೇಟಿ ಮಾಡಿದ್ದೇನೆ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇನೆ. ಮುಂದೆ ದಕ್ಷತೆ ಇಲ್ಲದ ಅಪ್ರಾಮಾಣಿಕ ಅಧಿಕಾರಿ ನೇಮಕ ಮಾಡದಂತೆ ಮನವಿ ಮಾಡಿಕೊಂಡಿದ್ದೇನೆ. ಕಟ್ಟಡ ಕಾಮಗಾರಿಯಲ್ಲಿ ಸರ್ಕಾರಿ ಹಣ ದುರುಪಯೋಗ ಮಾಡಿಕೊಂಡಿರುವುದು. ಪಾರಂಪರಿಕ ಕಟ್ಟಡದ ಆದೇಶವನ್ನು ಗಾಳಿಗೆ ತೂರಿರುವುದು. ಈ ಬಗ್ಗೆ ಅಧಿಕಾರಿಗಳೇ ವರದಿ ಕೊಟ್ಟಿದ್ದಾರೆ ಎಂದರು. ಇದನ್ನೂ ಓದಿ:ಸುಧಾಮೂರ್ತಿ, ನಾರಾಯಣಮೂರ್ತಿಯನ್ನು ಶಾಲೆಯ ಉದ್ಘಾಟಕರಾಗಿ ಕರೆತರಬೇಕು: ಕಾರಜೋಳ

Rohini Sindhuri 2 medium

ಇದು ಅಲ್ಲದೇ ಇನ್ನೂ ಮಹಾಮಸ್ತಕಾಭಿಷೇಕದಲ್ಲಿ ಎಷ್ಟು ಅಕ್ರಮ ಆಗಿರಬಹುದು. ರೋಹಿಣಿ ಸಿಂಧೂರಿ ಅವರ ಶಿಷ್ಯೆ ಎಂದು ಮನೀಷ್ ಅವರು ಹೇಳಿದ್ದರು. ಶಿಷ್ಯೆಗೆ ಇದೇ ಏನು ನೀವು ಹೇಳಿ ಕೊಟ್ಟಿರುವುದು? ಎಂದು ಮನೀಷ್ ಮುದ್ಗಲ್ ವಿರುದ್ದವೂ ವಾಗ್ದಾಳಿ ಮಾಡಿದರು.

ಮುಖ್ಯ ಕಾರ್ಯದರ್ಶಿಗಳೇ ಏಕೆ ಸುಮ್ಮನಿದ್ದೀರಾ? ಎಲ್ಲಾ ದಾಖಲೆಗಳನ್ನು ನೀಡಿದರು ಸುಮ್ಮನೆ ಏಕೆ ಇದ್ದೀರಾ? ಕರ್ನಾಟಕ ರಾಜ್ಯದ ಜನರ ತೆರಿಗೆ ಹಣ ಆಂಧ್ರದಲ್ಲಿ ಆಸ್ತಿ ಮಾಡುವವರ ಪಾಲಾಗುತ್ತಿದೆ. ಇದಕ್ಕೆ ಸಿಎಂ ಮನೆಗೆ ಹೋಗಿದ್ದಿರಾ? ಈ ಕುರಿತು ಸಿಎಸ್ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ:ಚಿಂಕೆ ಭೇಟೆಯಾಡಿದ್ದವನ ಮೇಲೆ ಶೂಟೌಟ್

MAHESH 2

ಈ ಬಗ್ಗೆ ಸಿಎಂ, ಸಿಎಸ್ ಭೇಟಿ ಮಾಡುತ್ತೇನೆ. ಅಮಾನತ್ತಿನಲ್ಲಿ ಇಟ್ಟು ತನಿಖೆ ಮಾಡಬೇಕು. ಇಲ್ಲ ಮುಖ್ಯ ಕಾರ್ಯದರ್ಶಿಗಳ ಕಚೇರಿ ಮುಂದೆ ಧರಣಿ ಮಾಡುತ್ತೇನೆ ಎಂದು ಹೇಳಿದರು.

ಕೋವಿಡ್ ಸಂದರ್ಭದಲ್ಲಿ ತಾಯಿ ಹೃದಯ ಬೇಕು

ಕೋವಿಡ್ ಸಂದರ್ಭದಲ್ಲಿ ತಾಯಿ ಹೃದಯ ಅಧಿಕಾರಿಗೆ ಇರಬೇಕಿತ್ತು. ಐಷಾರಾಮಿ ಜೀವನ ಮಾಡೋಕೆ ಸಾರ್ವಜನಿಕರ ಹಣ ಬಳಕೆ ಮಾಡಲಾಗಿದೆ. ಇದನ್ನು ಕೇಳಿದರೆ ನನ್ನ ಮೇಲೆ ಆರೋಪ ಮಾಡುತ್ತಾರೆ. ಗುತ್ತಿಗೆದಾರ ಕೊಡೋದೆಲ್ಲಾ ಅವರಿಗೆ ಕೊಟ್ಟಿದ್ದೇನೆ. ನಮಗೆ ಬಿಲ್ ಮಾಡಿಸಿ ಎಂದು ಗುತ್ತಿಗೆದಾರ ಕೇಳುತ್ತಿದ್ದಾರೆ. ಮೊದಲು ತನಿಖೆ ಆಗಬೇಕು. ಕ್ರಿಮಿನಲ್ ಕೇಸ್ ಬುಕ್ ಮಾಡಿ, ಕೆಲಸದಿಂದ ಅಮಾನತು ಮಾಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೋಹಿಣಿ ಸಿಂಧೂರಿ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಅವರನ್ನು ಅಮಾನತು ಮಾಡಿ. ಇಲ್ಲ, ನಿಮ್ಮ ಕಚೇರಿ ಮುಂದೆ ಅಮರಾಣಾಂತ ಉಪವಾಸ ಮಾಡುತ್ತೇವೆ. ಒಳ್ಳೆಯ ಅಧಿಕಾರಿಗಳಿಗೆ ಕೈ ಮುಗಿಯುತ್ತೇವೆ. ಈ ರೀತಿಯ ಭ್ರಷ್ಟಾಚಾರ ಮಾಡುವ ಅಧಿಕಾರಿಗೆ ತಕ್ಕ ಶಿಕ್ಷೆಯಾಗಬೇಕು. ಬೇರೆ ಶಾಸಕರು ತಿರುಪತಿ ದೇವರಂತೆ ನಮಗೇಕೆ ಎಂದು ಸುಮ್ಮನಿದ್ದಾರೆ. ನಾನು ಶ್ರವಣ ಬೆಳಗೊಳದ ಗೊಮ್ಮಟೇಶ್ವರ ಇದ್ದಂತೆ ಎಂದು ಹೇಳಿದ್ದಾರೆ.

TAGGED:DC Rohini SindhurimaheshmysorepoliticsPublic TVಡಿಸಿ ರೋಹಿಣಿ ಸಿಂಧೂರಿಪಬ್ಲಿಕ್ ಟಿವಿಮೈಸೂರುರಾಜಕೀಯಸಾ ರಾ ಮಹೇಶ್
Share This Article
FacebookWhatsappWhatsappTelegram

Cinema news

Trisha Krishnan
ಬರ್ತ್‌ಡೇ ದಿನ ಕ್ಲಾಸಿ ಕುರ್ತಾದಲ್ಲಿ ತ್ರಿಷಾ ಮಿಂಚು – ನಟಿ ಧರಿಸಿದ್ದ ಐವರಿ ಸೆಟ್‌ ಬೆಲೆ ಕೇಳಿದ್ರೆ ಶಾಕ್‌ ಆಗ್ತೀರ!
CinemaFashionLatestNationalSouth cinemaTop Stories
Sara Govindu
ಜೈಲಿಗೆ ಹೋದ್ರೂ ಚಿಂತೆ ಇಲ್ಲ, ಅಣ್ಣಾವ್ರ ವಿಚಾರದಲ್ಲಿ ರಾಜಿ ಆಗಿಲ್ಲ – ನಟ ಚೇತನ್ ವಿರುದ್ಧ ಸಾ.ರಾ ಗೋವಿಂದು ಕಿಡಿ
Bengaluru CityCinemaDistrictsKarnatakaLatestSandalwoodTop Stories
TVK vijay and shivarajkumar
ಟಿವಿಕೆ ಅಂದ್ರೆ Try Vijay as King ಅಂದಿದ್ದೆ, ಇಂದು ನಿಜವಾಗಿಯೂ ರಾಜನಂತೆ ನಿಂತಿದ್ದೀರಿ – ನಟ ವಿಜಯ್‌ಗೆ ಶಿವಣ್ಣ ವಿಶ್
CinemaLatestNationalTop Stories
Vijay Thalapathy 2
ರಾಜಕೀಯಕ್ಕೆ ವಿಜಯ್‌ ಬ್ಲಾಕ್‌ಬಸ್ಟರ್‌ ಎಂಟ್ರಿ – ರಶ್ಮಿಕಾ, ರಜನಿ, ಕಮಲ್‌ ಬೆಸ್ಟ್‌ ವಿಶ್‌
CinemaLatestNationalSandalwoodTop Stories

You Might Also Like

Asansol Durga temple
Latest

ಬಂಗಾಳದಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವು – ಹಲವು ವರ್ಷಗಳಿಂದ ಮುಚ್ಚಿದ್ದ ದುರ್ಗಾ ದೇವಸ್ಥಾನ ಬಾಗಿಲು ಓಪನ್‌

Public TV
ByPublic TV
4 minutes ago
Boeing KC 135 Stratotanker
Latest

ಎಮರ್ಜೆನ್ಸಿ ಕೋಡ್‌ ಕಳಿಸಿ ನಾಪತ್ತೆಯಾದ ಅಮೆರಿಕದ ʻಫ್ಲೆಯಿಂಗ್‌ ಗ್ಯಾಸ್‌ ಸ್ಟೇಷನ್‌ʼ

Public TV
ByPublic TV
10 minutes ago
Wodeyar Express Train
Districts

ರಾಮನಗರದ ರೈಲ್ವೆ ಪ್ರಯಾಣಿಕರಿಗೆ ಗುಡ್‌ನ್ಯೂಸ್ – ‘ಒಡೆಯರ್ ಎಕ್ಸ್‌ಪ್ರೆಸ್’ ನಿಲುಗಡೆಗೆ ಸಿಕ್ತು ಗ್ರೀನ್ ಸಿಗ್ನಲ್

Public TV
ByPublic TV
34 minutes ago
Shashi Tharoor 1
Latest

ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿ ಗೆಲುವು – ಮೋದಿ, ಅಮಿತ್ ಶಾರನ್ನ ಹೊಗಳಿದ ಶಶಿ ತರೂರ್

Public TV
ByPublic TV
1 hour ago
Siddaramaiah 15
Bengaluru City

ತಮಿಳುನಾಡು ಫಲಿತಾಂಶ ಆಶ್ಚರ್ಯಕರವಾಗಿದೆ: ಸಿದ್ದರಾಮಯ್ಯ

Public TV
ByPublic TV
1 hour ago
Panchamasali Peetha
Davanagere

ಪಂಚಮಸಾಲಿ ಪೀಠದಲ್ಲಿ ಸಭೆ, ಸಮಾರಂಭ ಮಾಡದಂತೆ ಒಂದು ತಿಂಗಳ ಕಾಲ ನಿಷೇಧಾಜ್ಞೆ ಜಾರಿ

Public TV
ByPublic TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?