Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೋಹಿಣಿ ಸಿಂಧೂರಿಯಿಂದ 6 ಕೋಟಿ ಅಕ್ರಮ: ಸಾರಾ ಮಹೇಶ್ ಆರೋಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರೋಹಿಣಿ ಸಿಂಧೂರಿಯಿಂದ 6 ಕೋಟಿ ಅಕ್ರಮ: ಸಾರಾ ಮಹೇಶ್ ಆರೋಪ

Districts

ರೋಹಿಣಿ ಸಿಂಧೂರಿಯಿಂದ 6 ಕೋಟಿ ಅಕ್ರಮ: ಸಾರಾ ಮಹೇಶ್ ಆರೋಪ

Public TV
Last updated: September 3, 2021 3:08 pm
Public TV
Share
2 Min Read
MAHESH1
SHARE

ಮೈಸೂರು: ಮಾಜಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಾರಾ ಮಹೇಶ್ 6 ಕೋಟಿ ಭ್ರಷ್ಟಾಚಾರದ ಗಂಭೀರ ಆರೋಪ ಮಾಡಿದ್ದಾರೆ.

Contents
  • 8 ಆರೋಪಗಳನ್ನು ಮಾಡಿದ ಸಾ.ರಾ!
  • ಕೋವಿಡ್ ಸಂದರ್ಭದಲ್ಲಿ ತಾಯಿ ಹೃದಯ ಬೇಕು

ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಟ್ಟೆ ಬ್ಯಾಗ್ ಖರೀದಿಯಲ್ಲಿ ವ್ಯಾಪಕ ಅಕ್ರಮ ನಡೆಯುತ್ತಿದೆ. ಸುಮಾರು 6 ಕೋಟಿ ರೂ. ಅಕ್ರಮ ನಡೆದಿದೆ. ಸುಮಾರು 14,71,458 ಬಟ್ಟೆ ಬ್ಯಾಗ್ ಖರೀದಿ ಮಾಡಲಾಗಿದೆ. ಆದರೆ ಇದರ ವಾಸ್ತವ ಬೆಲೆ 1,47,15,000 ಆಗಿದೆ. ಅವರು ಖರೀದಿ ಮಾಡಿರುವುದು 7 ಕೋಟಿ ರೂ. ಕೊಟ್ಟು ಖರೀದಿ ಮಾಡಿದ್ದಾರೆ. ಅವರು ಬ್ಯಾಗ್‍ನಲ್ಲೇ 6 ಕೋಟಿ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ಆರೋಪಿಸಿದರು.ಇದನ್ನೂ ಓದಿ:ಸೆ.5ರಂದು ‘ಗೌರಿ ಲಂಕೇಶ್ ದಿನ’ವನ್ನಾಗಿ ಆಚರಿಸಲಿದೆ ಕೆನಡಾದ ಬರ್ನಾಬಿ ನಗರ

vlcsnap 2021 09 03 14h54m05s604

ಈಜುಕೊಳ, ಜಿಮ್, ಕಟ್ಟಡ ನವೀಕರಣದ ಹಣವನ್ನು ಅವರಿಂದಲೇ ವಸೂಲಿ ಮಾಡಿ. ಸರ್ಕಾರದ ತನಿಖಾ ವರದಿಗಳ ಮೂಲಕ ಅವರ ತಪ್ಪು ಸಾಬೀತಾಗಿದೆ. ಅವರ 12 ವರ್ಷದ ಅವಧಿಯನ್ನು ಸೂಕ್ಷ್ಮವಾಗಿ ನಾನು ಗಮನಿಸಿದ್ದೇನೆ. ಅದಕ್ಕೆ ರೋಹಿಣಿ ಅವರು ಮೈಸೂರಿಗೆ ಬಂದಾಗ ವಿರೋಧಿಸಿದ್ದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

8 ಆರೋಪಗಳನ್ನು ಮಾಡಿದ ಸಾ.ರಾ!

ನನ್ನ 8 ಆರೋಪಗಳ ಬಗ್ಗೆ ಅಧಿಕಾರಿಗಳೇ ವರದಿ ಕೊಟ್ಟಿದ್ದಾರೆ. ನಾನು ಸಿಎಂ ಹಾಗೂ ಸಿಎಸ್‍ರನ್ನು ಭೇಟಿ ಮಾಡಿದ್ದೇನೆ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇನೆ. ಮುಂದೆ ದಕ್ಷತೆ ಇಲ್ಲದ ಅಪ್ರಾಮಾಣಿಕ ಅಧಿಕಾರಿ ನೇಮಕ ಮಾಡದಂತೆ ಮನವಿ ಮಾಡಿಕೊಂಡಿದ್ದೇನೆ. ಕಟ್ಟಡ ಕಾಮಗಾರಿಯಲ್ಲಿ ಸರ್ಕಾರಿ ಹಣ ದುರುಪಯೋಗ ಮಾಡಿಕೊಂಡಿರುವುದು. ಪಾರಂಪರಿಕ ಕಟ್ಟಡದ ಆದೇಶವನ್ನು ಗಾಳಿಗೆ ತೂರಿರುವುದು. ಈ ಬಗ್ಗೆ ಅಧಿಕಾರಿಗಳೇ ವರದಿ ಕೊಟ್ಟಿದ್ದಾರೆ ಎಂದರು. ಇದನ್ನೂ ಓದಿ:ಸುಧಾಮೂರ್ತಿ, ನಾರಾಯಣಮೂರ್ತಿಯನ್ನು ಶಾಲೆಯ ಉದ್ಘಾಟಕರಾಗಿ ಕರೆತರಬೇಕು: ಕಾರಜೋಳ

Rohini Sindhuri 2 medium

ಇದು ಅಲ್ಲದೇ ಇನ್ನೂ ಮಹಾಮಸ್ತಕಾಭಿಷೇಕದಲ್ಲಿ ಎಷ್ಟು ಅಕ್ರಮ ಆಗಿರಬಹುದು. ರೋಹಿಣಿ ಸಿಂಧೂರಿ ಅವರ ಶಿಷ್ಯೆ ಎಂದು ಮನೀಷ್ ಅವರು ಹೇಳಿದ್ದರು. ಶಿಷ್ಯೆಗೆ ಇದೇ ಏನು ನೀವು ಹೇಳಿ ಕೊಟ್ಟಿರುವುದು? ಎಂದು ಮನೀಷ್ ಮುದ್ಗಲ್ ವಿರುದ್ದವೂ ವಾಗ್ದಾಳಿ ಮಾಡಿದರು.

ಮುಖ್ಯ ಕಾರ್ಯದರ್ಶಿಗಳೇ ಏಕೆ ಸುಮ್ಮನಿದ್ದೀರಾ? ಎಲ್ಲಾ ದಾಖಲೆಗಳನ್ನು ನೀಡಿದರು ಸುಮ್ಮನೆ ಏಕೆ ಇದ್ದೀರಾ? ಕರ್ನಾಟಕ ರಾಜ್ಯದ ಜನರ ತೆರಿಗೆ ಹಣ ಆಂಧ್ರದಲ್ಲಿ ಆಸ್ತಿ ಮಾಡುವವರ ಪಾಲಾಗುತ್ತಿದೆ. ಇದಕ್ಕೆ ಸಿಎಂ ಮನೆಗೆ ಹೋಗಿದ್ದಿರಾ? ಈ ಕುರಿತು ಸಿಎಸ್ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ:ಚಿಂಕೆ ಭೇಟೆಯಾಡಿದ್ದವನ ಮೇಲೆ ಶೂಟೌಟ್

MAHESH 2

ಈ ಬಗ್ಗೆ ಸಿಎಂ, ಸಿಎಸ್ ಭೇಟಿ ಮಾಡುತ್ತೇನೆ. ಅಮಾನತ್ತಿನಲ್ಲಿ ಇಟ್ಟು ತನಿಖೆ ಮಾಡಬೇಕು. ಇಲ್ಲ ಮುಖ್ಯ ಕಾರ್ಯದರ್ಶಿಗಳ ಕಚೇರಿ ಮುಂದೆ ಧರಣಿ ಮಾಡುತ್ತೇನೆ ಎಂದು ಹೇಳಿದರು.

ಕೋವಿಡ್ ಸಂದರ್ಭದಲ್ಲಿ ತಾಯಿ ಹೃದಯ ಬೇಕು

ಕೋವಿಡ್ ಸಂದರ್ಭದಲ್ಲಿ ತಾಯಿ ಹೃದಯ ಅಧಿಕಾರಿಗೆ ಇರಬೇಕಿತ್ತು. ಐಷಾರಾಮಿ ಜೀವನ ಮಾಡೋಕೆ ಸಾರ್ವಜನಿಕರ ಹಣ ಬಳಕೆ ಮಾಡಲಾಗಿದೆ. ಇದನ್ನು ಕೇಳಿದರೆ ನನ್ನ ಮೇಲೆ ಆರೋಪ ಮಾಡುತ್ತಾರೆ. ಗುತ್ತಿಗೆದಾರ ಕೊಡೋದೆಲ್ಲಾ ಅವರಿಗೆ ಕೊಟ್ಟಿದ್ದೇನೆ. ನಮಗೆ ಬಿಲ್ ಮಾಡಿಸಿ ಎಂದು ಗುತ್ತಿಗೆದಾರ ಕೇಳುತ್ತಿದ್ದಾರೆ. ಮೊದಲು ತನಿಖೆ ಆಗಬೇಕು. ಕ್ರಿಮಿನಲ್ ಕೇಸ್ ಬುಕ್ ಮಾಡಿ, ಕೆಲಸದಿಂದ ಅಮಾನತು ಮಾಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೋಹಿಣಿ ಸಿಂಧೂರಿ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಅವರನ್ನು ಅಮಾನತು ಮಾಡಿ. ಇಲ್ಲ, ನಿಮ್ಮ ಕಚೇರಿ ಮುಂದೆ ಅಮರಾಣಾಂತ ಉಪವಾಸ ಮಾಡುತ್ತೇವೆ. ಒಳ್ಳೆಯ ಅಧಿಕಾರಿಗಳಿಗೆ ಕೈ ಮುಗಿಯುತ್ತೇವೆ. ಈ ರೀತಿಯ ಭ್ರಷ್ಟಾಚಾರ ಮಾಡುವ ಅಧಿಕಾರಿಗೆ ತಕ್ಕ ಶಿಕ್ಷೆಯಾಗಬೇಕು. ಬೇರೆ ಶಾಸಕರು ತಿರುಪತಿ ದೇವರಂತೆ ನಮಗೇಕೆ ಎಂದು ಸುಮ್ಮನಿದ್ದಾರೆ. ನಾನು ಶ್ರವಣ ಬೆಳಗೊಳದ ಗೊಮ್ಮಟೇಶ್ವರ ಇದ್ದಂತೆ ಎಂದು ಹೇಳಿದ್ದಾರೆ.

TAGGED:DC Rohini SindhurimaheshmysorepoliticsPublic TVಡಿಸಿ ರೋಹಿಣಿ ಸಿಂಧೂರಿಪಬ್ಲಿಕ್ ಟಿವಿಮೈಸೂರುರಾಜಕೀಯಸಾ ರಾ ಮಹೇಶ್
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Dharwad
Dharwad

ಧಾರವಾಡದಲ್ಲಿ ಹೋರಾಟಕ್ಕೆ ಮುಂದಾಗಿದ್ದ ಉದ್ಯೋಗಾಕಾಂಕ್ಷಿಗಳು ಪೊಲೀಸರ ವಶಕ್ಕೆ

Public TV
By Public TV
27 minutes ago
RCB vs LSG
Bengaluru City

IPL: ನಾಳೆ ಬೆಂಗಳೂರಲ್ಲಿ ಆರ್‌ಸಿಬಿ vs ಎಲ್‌ಎಸ್‌ಜಿ‌ ಫೈಟ್‌ – ಭದ್ರತೆಗೆ 2 ಸಾವಿರ ಪೊಲೀಸರ ನಿಯೋಜನೆ

Public TV
By Public TV
45 minutes ago
HIV
Latest

ಆಸ್ಪತ್ರೆಯಲ್ಲಿ ಸಿರಿಂಜ್‌ ಮರುಬಳಕೆ – ಪಾಕ್‌ನ 331 ಮಕ್ಕಳಿಗೆ HIV ಸೋಂಕು

Public TV
By Public TV
1 hour ago
NAMMA METRO 1
Bengaluru City

IPL 2026 | ಏ.15, 24ರ ರಾತ್ರಿ 2 ಗಂಟೆವರೆಗೆ `ನಮ್ಮ ಮೆಟ್ರೋ’ ಸೇವೆ ವಿಸ್ತರಣೆ

Public TV
By Public TV
2 hours ago
Noida Protest 1
Latest

ನೋಯ್ಡಾ ಕಾರ್ಮಿಕರ ಪ್ರತಿಭಟನೆಗೆ ರಾತ್ರೋ ರಾತ್ರಿ ಪ್ಲ್ಯಾನ್‌ – ಪಾಕಿಸ್ತಾನ ಲಿಂಕ್‌ ಬಗ್ಗೆ ತನಿಖೆ, 300 ಜನ ಅರೆಸ್ಟ್‌

Public TV
By Public TV
2 hours ago
Basangouda Patil Yatnal
Districts

ವಚನಾನಂದ ಸ್ವಾಮೀಜಿ ಸತ್ಯಹರಿಶ್ಚಂದ್ರರಲ್ಲ, ಎರಡೂ ಟ್ರಸ್ಟ್‌ಗಳನ್ನು ಖಾಸಗಿ ಆಸ್ತಿ ಮಾಡ್ಕೊಂಡಿದ್ದಾರೆ – ಯತ್ನಾಳ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?