Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2018ರ ಚುನಾವಣೆಯಲ್ಲಿ ನನ್ನನ್ನು ಸೋಲಿಸಲು ಸ್ವಪಕ್ಷದವರಿಂದಲೇ ಹಣ ಹಂಚಿಕೆ: ಸತೀಶ್ ಜಾರಕಿಹೊಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | 2018ರ ಚುನಾವಣೆಯಲ್ಲಿ ನನ್ನನ್ನು ಸೋಲಿಸಲು ಸ್ವಪಕ್ಷದವರಿಂದಲೇ ಹಣ ಹಂಚಿಕೆ: ಸತೀಶ್ ಜಾರಕಿಹೊಳಿ

Belgaum

2018ರ ಚುನಾವಣೆಯಲ್ಲಿ ನನ್ನನ್ನು ಸೋಲಿಸಲು ಸ್ವಪಕ್ಷದವರಿಂದಲೇ ಹಣ ಹಂಚಿಕೆ: ಸತೀಶ್ ಜಾರಕಿಹೊಳಿ

Public TV
Last updated: August 20, 2022 10:18 am
Public TV
Share
2 Min Read
satish jarakiholi
SHARE

ಬೆಳಗಾವಿ: ಕಳೆದ 2018ರ ಚುನಾವಣೆಯಲ್ಲಿ ಸತೀಶ್ ಜಾರಕಿಹೊಳಿಯನ್ನು ಸೋಲಿಸಲು ಸ್ವಪಕ್ಷದ ನಾಯಕರ ತಂತ್ರಗಾರಿಕೆ ಬಗೆಗಿನ ಗುಟ್ಟನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಬಹಿರಂಗಪಡಿಸಿದ್ದಾರೆ.

ನನ್ನನ್ನು ಸೋಲಿಸಲು ಕ್ಷೇತ್ರದಲ್ಲಿ ಸ್ವಪಕ್ಷದವರಿಂದಲೇ ಹಣ ಹಂಚಿಕೆ ಮಾಡಿದ್ದರು. ನಾವು ಅವರನ್ನು ಸೋಲಿಸಲು ಪ್ರಯತ್ನ ಮಾಡಿದ್ವಿ ಎನ್ನುವ ಮೂಲಕ ಕಾಂಗ್ರೆಸ್‍ನಲ್ಲಿರುವ ತಮ್ಮ ವಿರೋಧಿಗಳ ಹೆಸರನ್ನು ಪ್ರಸ್ತಾಪಿಸದೇ ಗುಟ್ಟನ್ನು ಬಹಿರಂಗ ಮಾಡಿದ್ದಾರೆ. ಇದನ್ನೂ ಓದಿ: ಭಾರತ ನನ್ನ ಕುಟುಂಬದಂತೆ: ಓದಿನ ನೆರವಿಗಾಗಿ ಅಫ್ಘನ್ ಯುವತಿಯಿಂದ ಮೋದಿಗೆ ಮನವಿ

Congress BJP

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಈ ಬಾರಿ ಆದ ತಪ್ಪು ಈಗ ಆಗಲ್ಲ. ನನ್ನನ್ನು ಕಟ್ಟಿಹಾಕಲು ಕ್ಷೇತ್ರದಲ್ಲಿ ಈಗಾಗಲೇ ಪೂರಕವಾಗಿ ಬಿಜೆಪಿಯ ನಾಯಕರು ಕೆಲಸ ಮಾಡುತ್ತಿದ್ದಾರೆ. ಯಮಕನಮರಡಿ ಕ್ಷೇತ್ರಕ್ಕೆ ನನ್ನನ್ನು ಕಟ್ಟಿ ಹಾಕಲು ಸಾಧ್ಯವಿಲ್ಲ. ಕ್ಷೇತ್ರದ ಮೇಲೆ ಹಿಡಿತ ಇದೆ. ಜನರು ಯಾರ ಪರವಾಗಿ ಇದ್ದಾರೆ ಅಂತ ಗೊತ್ತಿದೆ. ರಾಜ್ಯದ 224 ಕ್ಷೇತ್ರದಲ್ಲಿ ವಿರೋಧ ಅಲೆ ಇರುವುದು ಸಹಜ ಎಂದಿದ್ದಾರೆ.

satish jarkiholi

ಯಮಕನಮರಡಿ ಕ್ಷೇತ್ರದಲ್ಲಿ ಆಪ್ತ ಸಹಾಯಕರ ಹಾವಳಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪ್ರಮುಖ ಕಾರ್ಯಕರ್ತರು, ಆಪ್ತ ಸಹಾಯಕರು ಇಲ್ಲದೇ ಕೆಲಸ ಮಾಡಲು ಸಾಧ್ಯವಿಲ್ಲ. ತಪ್ಪನ್ನು ಸರಿ ಮಾಡಲು ನಿರಂತರ ಪ್ರಯತ್ನ ನಡೆಯಲಿದೆ. ಆಪ್ತ ಸಹಾಯಕರು ಇಲ್ಲದೇ ಶಾಸಕರು ಕೆಲಸ ಮಾಡಲು ಕಷ್ಟವಾಗುತ್ತದೆ. ಬಿಜೆಪಿಯವರು ಎಂಆರ್‌ಪಿ ಫಿಕ್ಸ್ ಎಂದು ಹಿಡಿದುಕೊಂಡು ಕುಳಿತಿದ್ದಾರೆ. ಇದು ರಾಜಕೀಯ. ಆಗಿನ ಸಂದರ್ಭ ಬೇರೆ ಇತ್ತು. ಈಗ ಬೇರೆ ಇದೆ. ಕ್ಷೇತ್ರದಲ್ಲಿ ಪ್ರಚಾರ ನಡೆಸದೇ, ಹಣ ಖರ್ಚು ಮಾಡದೇ ಗೆದ್ದಿದ್ದೇನೆ. ಇದರ ಅರಿವು ಬಿಜೆಪಿ ನಾಯಕರಿಗೆ ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ.

chitradurga bjp 1

ಕಿತ್ತೂರು ಕರ್ನಾಟಕದ ಭಾಗದಲ್ಲಿ 56 ವಿಧಾನಸಭೆ ಕ್ಷೇತ್ರಗಳು ಇವೆ. 2019ರ ಲೋಕಸಭೆ ಚುನಾವಣೆಯ ಫಲಿತಾಂಶ ಬಿಜೆಪಿ ನಾಯಕರು ನೋಡಬೇಕು. 56 ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಪ್ಲಸ್ ಇರುವುದು ಚಿಕ್ಕೋಡಿ ಕ್ಷೇತ್ರ ಮಾತ್ರ. ಅತೀ ಕಡಿಮೆ ಮೈನಸ್ ಇರುವುದು ಯಮಕನಮರಡಿ ಕ್ಷೇತ್ರವಾಗಿದೆ. ಅನೇಕ ನಾಯಕರ ಕ್ಷೇತ್ರದಲ್ಲಿ 30-40 ಸಾವಿರ ಮೈನಸ್ ಆಗಿದೆ. ಹಾಗಾದರೆ ಅವರೆಲ್ಲಾ ಚುನಾವಣೆಯಲ್ಲಿ ಸೋಲಲಿದ್ದಾರೆಯೇ? ಕಾಂಗ್ರೆಸ್ ಘಟಾನುಘಟಿ ನಾಯಕರ ಕ್ಷೇತ್ರದಲ್ಲಿ ಮೈನಸ್ ಇದೆ. ಕ್ಷೇತ್ರದ ಪ್ರಚಾರ ನಡೆಸದೇ ಚುನಾವಣೆ ಗೆಲ್ಲಬೇಕು ಎನ್ನುವ ಹಠ ಇತ್ತು. ಕಳೆದ ಚುನಾವಣೆಯಲ್ಲಿ ಪ್ರಚಾರ ನಡಸದೇ ಹಣ ಖರ್ಚು ಮಾಡದೇ ಗೆದ್ದಿದ್ದೇನೆ. ಹೀಗಾಗಿ ನನ್ನ ಗೆಲುವಿನ ಅಂತರ ಕಡಿಮೆಯಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಥುರಾ ದೇವಾಲಯದಲ್ಲಿ ಜನದಟ್ಟಣೆ – ಉಸಿರುಗಟ್ಟಿ ಇಬ್ಬರ ಸಾವು

ನಮ್ಮ ಬೆಂಬಲಿಗರು ಸಹ ಅತಿ ಆತ್ಮವಿಶ್ವಾಸದಿಂದ ಪ್ರಚಾರ ನಡೆಸಲಿಲ್ಲ. ನಮ್ಮ ಪಕ್ಷದ ನಾಯಕರ ಹಣ ಸ್ವಲ್ಪ ವರ್ಕ್ ಮಾಡಿದೆ. ಈ ಸಲ ಯಾವುದೇ ಹಣ ನಮ್ಮ ಕ್ಷೇತ್ರಕ್ಕೆ ಬರಲ್ಲ. ಬಿಜೆಪಿ ಹಣದಿಂದ ಅಲ್ಲ. ಬದಲಾಗಿ ನಮ್ಮದೇ ಪಕ್ಷದವರು ಹಣ ಕಳುಹಿಸಿದ್ದರು. ಇದರಿಂದ ನನ್ನ ಗೆಲುವಿನ ಅಂತರ ಕಡಿಮೆ ಆಗುವುದಕ್ಕೆ ಕಾರಣವಾಯಿತು. ನಾವು ಆ ಕಡೆ ಹಣ ಕೊಟ್ಟಿದ್ದೇವು ಅವರು ಇಲ್ಲಿ ಕೊಟ್ಟರು ಎಲ್ಲಾ ಸರಿಸಮವಾಗಿದೆ. ಮುಂದಿನ ಚುನಾವಣೆಯಲ್ಲಿ ಅಂತಹ ತಪ್ಪು ಯಾವುದು ಆಗಲ್ಲ ಎಂದು ಸ್ಫೋಟಕ ಹೇಳಿಕೆ ಕೊಟ್ಟಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:BelgavielectionFund DistributionSatish Jarakiholiಚುನಾವಣೆಬೆಳಗಾವಿಸತೀಶ್ ಜಾರಕಿಹೊಳಿಹಣ ಹಂಚಿಕೆ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Public TV Vidhyapeeta
Bengaluru City

ಪಬ್ಲಿಕ್ ಟಿವಿ ‘ವಿದ್ಯಾಪೀಠʼದಲ್ಲಿ ಪಿಯುಸಿ 90% ಗಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ವಿಶೇಷ ಉಡುಗೊರೆ

Public TV
By Public TV
5 minutes ago
nicolas maduro
Latest

ಮಡುರೊ ಬಂಧನಕ್ಕೆ ಮುನ್ನ ಪಾಲಿಮಾರ್ಕೆಟ್‌ನಲ್ಲಿ ಬೆಟ್ಟಿಂಗ್‌ – ಕೋಟಿ ಕೋಟಿ ದೋಚಿದ್ದ ಅಮೆರಿಕದ ಸೈನಿಕ ಅರೆಸ್ಟ್‌

Public TV
By Public TV
14 minutes ago
BJP MLA Suresh Gowda
Districts

ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗುತ್ತೆ: ಸುರೇಶ್‌ ಗೌಡ ಭವಿಷ್ಯ

Public TV
By Public TV
2 hours ago
CET Exam Janiwara
Bengaluru City

CET Exam | ಜನಿವಾರ ತೆಗೆಸಿದ ಬೆಂಗಳೂರು ಕಾಲೇಜ್‌ – ಪೋಷಕರಿಂದ ದೂರು ದಾಖಲು

Public TV
By Public TV
2 hours ago
Amit Shah 3
Latest

West Bengal Election| 152ರ ಪೈಕಿ 110ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು -ಬಿಜೆಪಿಗೆ ಅಧಿಕಾರ: ಅಮಿತ್‌ ಶಾ ವಿಶ್ವಾಸ

Public TV
By Public TV
3 hours ago
Amit Shah 2
Latest

ಕ್ಷಮಿಸಿ, ಇನ್ನು 10 ನಿಮಿಷಗಳಲ್ಲಿ ತಲುಪುತ್ತೇನೆ: ಅಭಿಮಾನಿಯ ಮನವಿಗೆ ಅಮಿತ್‌ ಶಾ ಪ್ರತಿಕ್ರಿಯೆ

Public TV
By Public TV
4 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?