Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಾಯ್, ಹಲೋ ಅನ್ನೊ ಬದ್ಲು ಸ್ವಚ್ಛ ಭಾರತವೆಂದು ಮಾತುಕತೆ ಆರಂಭಿಸಿ: ನಾರಾಯಣ ಗೌಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಹಾಯ್, ಹಲೋ ಅನ್ನೊ ಬದ್ಲು ಸ್ವಚ್ಛ ಭಾರತವೆಂದು ಮಾತುಕತೆ ಆರಂಭಿಸಿ: ನಾರಾಯಣ ಗೌಡ

Bellary

ಹಾಯ್, ಹಲೋ ಅನ್ನೊ ಬದ್ಲು ಸ್ವಚ್ಛ ಭಾರತವೆಂದು ಮಾತುಕತೆ ಆರಂಭಿಸಿ: ನಾರಾಯಣ ಗೌಡ

Public TV
Last updated: October 28, 2021 3:27 pm
Public TV
Share
2 Min Read
narayanagowda
SHARE

ವಿಜಯನಗರ: ಹಾಯ್, ಹಲೋ ಎಂದು ಮಾತುಕತೆ ಆರಂಭಿಸುವ ಬದಲು ಸ್ವಚ್ಛ ಭಾರತ ಎಂದು ಶುರು ಮಾಡಿ ಎಂದು ವಿದ್ಯಾರ್ಥಿಗಳು, ಯುವ ಜನತೆಗೆ ರೇಷ್ಮೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಚಿವ ನಾರಾಯಣಗೌಡ ಕರೆ ನೀಡಿದರು.

HAMPI CM 12

ವಿಶ್ವಪ್ರಸಿದ್ಧ ಹಂಪಿಯ ವಿರೂಪಾಕ್ಷ ದೇವಸ್ಥಾನದ ಬಳಿ ಕ್ಲೀನ್ ಇಂಡಿಯಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು. ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ನೆಹರು ಯುವ ಕೇಂದ್ರ ಸಂಘಟನೆ, ಎನ್‍ಎಸ್‍ಎಸ್ ಮತ್ತು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಯೋಗದೊಂದಿಗೆ ಕ್ಲೀನ್ ಇಂಡಿಯಾ ಅಭಿಯಾನ ನಡೆಯುತ್ತಿದ್ದು, ವಿಶ್ವಪ್ರಸಿದ್ಧ ಹಂಪಿಯಲ್ಲಿ ಸ್ವಚ್ಛ ಭಾರತ ಹಾಗೂ ಸ್ವಚ್ಛ ಹಂಪಿ ಕಾರ್ಯಕ್ರಮವನ್ನು ಸಚಿವರು ಉದ್ಘಾಟಿಸಿದರು. ಇದನ್ನೂ ಓದಿ: ಸ್ಕೂಟರ್‌ನಲ್ಲಿ ಶಾಲೆಗೆ ತೆರಳುತ್ತಿದ್ದಾಗ ದೊಡ್ಡ ರಸ್ತೆ ಗುಂಡಿಗೆ ಬಿದ್ದ ವಿದ್ಯಾರ್ಥಿನಿಯರು!

NARAYANA GOWDA 3

ಹಂಪಿ ವಿಶ್ವಪ್ರಸಿದ್ಧ ಸ್ಥಳ. ಇಲ್ಲಿಗೆ ದೇಶ-ವಿದೇಶಗಳಿಂದ ಪ್ರವಾಸಿಗರು ಆಗಮಿಸುತ್ತಾರೆ. ಇಲ್ಲಿ ಸ್ವಚ್ಛತೆ ಕಾಪಾಡುವ ಮೂಲಕ ದೇಶಕ್ಕೆ ಹೆಸರು ತರಬೇಕು. 100 ಜನರಿಂದ ಸಾವಿರ ಜನ, ಸಾವಿರ ಜನರಿಂದ ಹತ್ತು ಸಾವಿರ ಜನರು ಹೀಗೆ ಎಲ್ಲರೂ ಕೈಗೂಡಿಸುವುದರಿಂದ ಸ್ವಚ್ಛತಾ ಕಾರ್ಯಕ್ರಮ ಯಶಸ್ವಿ ಆಗಲಿದೆ. ನಮ್ಮ ಕಸವನ್ನು ನಾವೇ ಸಂಗ್ರಹಿಸಬೇಕು. ಆದರೆ ನಮ್ಮಲ್ಲಿ ಎಲ್ಲೆಂದರಲ್ಲಿ ಬಿಸಾಡಲಾಗುತ್ತದೆ. ಬೇರೆ ಬೇರೆ ದೇಶಗಳಲ್ಲಿ ಎಲ್ಲೆಂದರಲ್ಲಿ ಒಂದು ಟಿಶ್ಯೂ ಪೇಪರ್ ಕೂಡ ಹಾಕುವಂತಿಲ್ಲ. ಒಂದು ವೇಳೆ ಯಾರಾದ್ರೂ ಕಸ ಹಾಕಿದ್ರೇ ದಂಡ ಇಲ್ಲ, ಜೈಲಿಗೆ ಹಾಕುತ್ತಾರೆ. ಆದರೆ ನಮ್ಮದು ಪ್ರಜಾಪ್ರಭುತ್ವ ದೇಶ. ನಮ್ಮಲ್ಲಿ ಆ ಮಟ್ಟಕ್ಕೆ ಹೋಗುವುದು ಬೇಡ, ನಮ್ಮ ಕೆಲಸವನ್ನು ನಾವೇ ಮಾಡಬೇಕು ಎಂದು ಅವರು ಕರೆ ನೀಡಿದರು.

agriculture pond

ಹಿಂದೆ ನಮ್ಮ ಊರುಗಳಲ್ಲಿ ಪ್ರತಿ ಸೋಮವಾರದಂದು ಗದ್ದೆಯಲ್ಲಿ, ತೋಟದಲ್ಲಿ ಕೆಲಸ ಮಾಡುತ್ತಿರಲಿಲ್ಲ. ಎಲ್ಲರೂ ಮನೆ ಅಥವಾ ಊರುಗಳನ್ನು ಸ್ವಚ್ವತೆಗೊಳಿಸುವ ಕೆಲಸದಲ್ಲಿ ತೊಡಗಿಸಿಕೊಳ್ಳುತ್ತಿದ್ವಿ. ಸ್ವಯಂ ಪ್ರೇರಿತವಾಗಿ ಸ್ವಚ್ಚತಾ ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳಬೇಕು, ಶಿಕ್ಷಣದ ಸ್ವಚ್ಚತೆಗೆ ಆದ್ಯತೆ ಕೊಡಬೇಕು. ಶಾಲೆ-ಕಾಲೇಜುಗಳು ಸೇರಿದಂತೆ ನಮ್ಮ ಸುತ್ತಮುತ್ತಲಿನ ವಾತಾವರಣವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಪ್ರತಿಯೊಬ್ಬರಲ್ಲೂ ನಮ್ಮ ದೇಶ ಎಂದು ಕಾಳಜಿ ಬರಬೇಕು. ನನ್ನನ್ನೂ ಸೇರಿದಂತೆ ಪ್ರತಿಯೊಬ್ಬರು ಸುಧಾರಣೆ ಮಾಡಿಕೊಂಡರೇ ಸ್ವಚ್ಛ ಭಾರತ ಯಶಸ್ವಿ ಆಗಲಿದೆ ಎಂದು ಅವರು ಹೇಳಿದರು. ಇದನ್ನೂ ಓದಿ: ಸೌಂದರ್ಯ ಜಗದೀಶ್ ಕುಟುಂಬದಿಂದ ಹಲ್ಲೆ ಪ್ರಕರಣ – ಇಬ್ಬರ ಹೆಸರು ಕೈಬಿಡುವಂತೆ ದೂರುದಾರೆ ಮನವಿ

plastic petrol 5

ದೇಶದ 744 ಜಿಲ್ಲೆಗಳಲ್ಲಿ ಅಕ್ಟೋಬರ್ 1 ರಿಂದ 31 ರವರೆಗೆ ಕ್ಲೀನ್ ಇಂಡಿಯಾ ಕ್ಯಾಂಪೇನ್ ಹಮ್ಮಿಕೊಳ್ಳಲಾಗಿದೆ. ಒಂದು ತಿಂಗಳ ಅವಧಿಯಲ್ಲಿ 75 ಲಕ್ಷ ಕೆಜಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹದ ಗುರಿ ಹೊಂದಲಾಗಿದೆ. ಕರ್ನಾಟಕದಲ್ಲಿ ಐದೂವರೆ ಲಕ್ಷ ಕೆಜಿ ಕೆಜಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹದ ಗುರಿ ಹೊಂದಲಾಗಿದ್ದು, ಕರ್ನಾಟಕದಲ್ಲಿ ಉತ್ತಮ ಸ್ಪಂದನೆ ಸಿಕ್ಕಿರುವುದಕ್ಕೆ ಸಚಿವರು ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಡಿಕೆ ಶಿವಕುಮಾರ್ ಆಪ್ತನ ಮನೆ ಮೇಲೆ ಐಟಿ ಅಧಿಕಾರಿಗಳ ದಾಳಿ

cigarette

ಇದೇ ವೇಳೆ ಸಿಗರೇಟ್ ಪ್ಯಾಕ್ ಮೇಲೆ ಹಾಕುವಂತೆ ಪ್ಲಾಸ್ಟಿಕ್ ಬಾಟಲ್‍ಗಳ ಮೇಲೂ, ಜಾಗೃತಿ ಸಂದೇಶವನ್ನು ಹಾಕುವಂತೆ ಸಚಿವ ನಾರಾಯಣಗೌಡ ಅವರು ತಿಳಿಸಿದರು. ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಪ್ರತಿನಿಧಿ ಪ್ರಕಾಶ್ ವೈದ್ಯ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಆಯುಕ್ತ ಗೋಪಾಲಕೃಷ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.

TAGGED:ministernarayana gowdaPublic TVVijayanagarನಾರಾಯಣ ಗೌಡಪಬ್ಲಿಕ್ ಟಿವಿವಿಜಯನಗರಸಚಿವ
Share This Article
Facebook Whatsapp Whatsapp Telegram

Cinema news

gilli Ashwini Gowda BBK12
ಕೆಲ್ಸ ಮಾಡದೇ ಕೆಲ್ಸ ಮಾಡ್ಸೋಕೆ ನಿಂತ ಗಿಲ್ಲಿ – ಕಿಚನ್ ವಾರ್‌ನಲ್ಲಿ ಕ್ಯಾಪ್ಟನ್‌ Vs ಅಶ್ವಿನಿ
Cinema Latest Sandalwood Top Stories TV Shows
Alpha Men Love Violence Rawa Rawa Video Song released Hemanth Kumar Anand Kumar Vijay Anoop Seelin J 2
ಆಲ್ಫಾ ಚಿತ್ರದ ರಾವ ರಾವ ಹಾಡಿಗೆ ಭರ್ಜರಿ ರೆಸ್ಪಾನ್ಸ್
Cinema Latest Sandalwood
1 1
ಹಿನ್ನೋಟ: ಧುರಂಧರ್‌, ಕಾಂತಾರದಿಂದ ಹೌಸ್‌ಫುಲ್‌ವರೆಗೆ – 2025ರಲ್ಲಿ ತೆರೆಕಂಡ 10 ಬ್ಲಾಕ್‌ಬಸ್ಟರ್‌ ಹಿಟ್‌ ಸಿನಿಮಾಗಳಿವು!
Cinema Latest Main Post Special
Spandana
BBK 12 | ಬೆಂಗ್ಳೂರಿಗೆ ಬಂದಾಗ ಇರೋಕೆ ಜಾಗ ಇರಲಿಲ್ಲ – ದೊಡ್ಮನೆಯಲ್ಲಿ ಕಣ್ಣೀರಿಟ್ಟ ಸ್ಪಂದನಾ
Cinema Latest Main Post TV Shows

You Might Also Like

jds flag
Bengaluru City

ಮಹಾರಾಷ್ಟ್ರ ಪೊಲೀಸರಿಂದ ಬೆಂಗಳೂರಿನಲ್ಲಿ ಮಾದಕ ವಸ್ತು ಸೀಜ್ – ಪರಮೇಶ್ವರ್ ರಾಜೀನಾಮೆಗೆ JDS ಆಗ್ರಹ

Public TV
By Public TV
2 minutes ago
kuldeep singh sengar
Court

ಉನ್ನಾವೋ ರೇಪ್‌ ಕೇಸ್‌ – ಸೆಂಗಾರ್‌ ಜಾಮೀನು ಆದೇಶಕ್ಕೆ ಸುಪ್ರೀಂ ತಡೆ

Public TV
By Public TV
20 minutes ago
Uttara Pradesh Accident 1
Crime

ಓವರ್‌ಲೋಡ್ ಆಗಿದ್ದ ಟ್ರಕ್ ಪಲ್ಟಿ – ಬೊಲೆರೋ ಅಪ್ಪಚ್ಚಿ, ಚಾಲಕ ಸಾವು

Public TV
By Public TV
54 minutes ago
Nikhil Kumaraswamy
Bengaluru City

ಮಹಾರಾಷ್ಟ್ರ ಪೊಲೀಸರಿಂದ ಬೆಂಗ್ಳೂರಲ್ಲಿ ಮಾದಕ ವಸ್ತು ಸೀಜ್ – ಸರ್ಕಾರದ ವಿರುದ್ಧ ಹೋರಾಟ: ನಿಖಿಲ್

Public TV
By Public TV
2 hours ago
Kogilu Layout Demolition 20 officials of Rajiv Gandhi Housing Scheme visited site
Bengaluru City

ಕೋಗಿಲು ಲೇಔಟ್‌ – ರಾಜೀವ್ ಗಾಂಧಿ ವಸತಿ ಯೋಜನೆಯ 20 ಅಧಿಕಾರಿಗಳು ಭೇಟಿ

Public TV
By Public TV
2 hours ago
Mexico Train Derailment
Latest

ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು – 13 ಮಂದಿ ಸಾವು, 98 ಜನರಿಗೆ ಗಾಯ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?