Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೂರು ತಿಂಗಳಲ್ಲಿ ಶಾಸಕರ ಪಕ್ಷಾಂತರದ ಬಗ್ಗೆ ಕ್ರಮ ತೆಗೆದುಕೊಳ್ಳಿ – ತೆಲಂಗಾಣ ವಿಧಾನಸಭೆ ಸ್ಪೀಕರ್‌ಗೆ ಸುಪ್ರೀಂ ಸೂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ಮೂರು ತಿಂಗಳಲ್ಲಿ ಶಾಸಕರ ಪಕ್ಷಾಂತರದ ಬಗ್ಗೆ ಕ್ರಮ ತೆಗೆದುಕೊಳ್ಳಿ – ತೆಲಂಗಾಣ ವಿಧಾನಸಭೆ ಸ್ಪೀಕರ್‌ಗೆ ಸುಪ್ರೀಂ ಸೂಚನೆ

Court

ಮೂರು ತಿಂಗಳಲ್ಲಿ ಶಾಸಕರ ಪಕ್ಷಾಂತರದ ಬಗ್ಗೆ ಕ್ರಮ ತೆಗೆದುಕೊಳ್ಳಿ – ತೆಲಂಗಾಣ ವಿಧಾನಸಭೆ ಸ್ಪೀಕರ್‌ಗೆ ಸುಪ್ರೀಂ ಸೂಚನೆ

Public TV
Last updated: July 31, 2025 2:43 pm
Public TV
Share
2 Min Read
supreme Court 1
SHARE

ನವದೆಹಲಿ: ಭಾರತ ರಾಷ್ಟ್ರ ಸಮಿತಿಯಿಂದ ಪಕ್ಷಾಂತರಗೊಂಡ ಶಾಸಕರ ಅನರ್ಹತೆಯ ಬಗ್ಗೆ ತ್ವರಿತ ನಿರ್ಧಾರ ತೆಗೆದುಕೊಳ್ಳುವಂತೆ ಸುಪ್ರೀಂ ಕೋರ್ಟ್ (Supreme Court) ತೆಲಂಗಾಣ ವಿಧಾನಸಭೆಯ ಸ್ಪೀಕರ್‌ಗೆ (Telangana Speaker) ನಿರ್ದೇಶನ ನೀಡಿದೆ. ಮೂರು ತಿಂಗಳೊಳಗೆ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕು, ಇಲ್ಲದಿದ್ದರೆ ಪ್ರಜಾಪ್ರಭುತ್ವಕ್ಕೆ ಹಾನಿಯಾಗಬಹುದು ಎಂದು ನ್ಯಾಯಾಲಯ ಕಳವಳ ವ್ಯಕ್ತಪಡಿಸಿದೆ.

ಕಾಂಗ್ರೆಸ್ ಸೇರಿದ 10 ಬಿಆರ್‌ಎಸ್ ಶಾಸಕರ ವಿರುದ್ಧದ ಅನರ್ಹತೆ ಅರ್ಜಿಗಳ ಕುರಿತು ಏಳು ತಿಂಗಳುಗಳ ನಂತರವೂ ಸ್ಪೀಕರ್ ಯಾವುದೇ ನಿರ್ಧಾರ ತೆಗೆದುಕೊಳ್ಳದ ಹಿನ್ನೆಲೆ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ತ್ರಿ ಸದಸ್ಯ ಪೀಠ ಈ ಆದೇಶ ನೀಡಿದೆ. ಇದನ್ನೂ ಓದಿ: ತಾಯಿಯನ್ನು ಕೊಂದ ಪಾಪಿಯಿಂದ ತಂದೆಯ ಮೇಲೂ ಮೃಗೀಯ ವರ್ತನೆ – ಚರ್ಮ ಸುಲಿಯುವಂತೆ ಹಲ್ಲೆ

ವಿಚಾರಣೆ ವೇಳೆ ಸ್ಪೀಕರ್ ವರ್ತನೆಗೆ ಸಿಜೆಐ ಬಿ.ಆರ್ ಗವಾಯಿ ಆಕ್ಷೇಪ ವ್ಯಕ್ತಪಡಿಸಿದರು. ಸ್ಪೀಕರ್ ಸಕಾಲಿಕ ಕ್ರಮ ಕೈಗೊಳ್ಳದಿದ್ದರೆ ಅದು ‘ಆಪರೇಷನ್ ಸಕ್ಸಸ್, ಪೇಷಂಟ್ ಡೆಡ್’ ಪರಿಸ್ಥಿತಿಯಾಗುತ್ತದೆ. ಪಕ್ಷಾಂತರದ ಸಂದರ್ಭದಲ್ಲಿ ಸ್ಪೀಕರ್ ತ್ವರಿತ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ಶಾಸಕರ ಪ್ರಕ್ರಿಯೆಯನ್ನು ವಿಳಂಬ ಮಾಡಲು ಬಿಡಬೇಡಿ ಮತ್ತು ಇದು ಸಂಭವಿಸಿದಲ್ಲಿ, ಅವರ ವಿರುದ್ಧ ಪ್ರತಿಕೂಲ ತೀರ್ಮಾನಗಳನ್ನು ತೆಗೆದುಕೊಳ್ಳಬಹುದು ಎಂದು ನ್ಯಾಯಾಲಯವು ಸ್ಪೀಕರ್‌ಗೆ ತಿಳಿಸಿತು. ಇದನ್ನೂ ಓದಿ: ಅನಾಮಿಕ ವ್ಯಕ್ತಿ ನಟೋರಿಯಸ್ ಕೆಲಸ ಮಾಡಿ ಕ್ಷೇತ್ರದಿಂದ ಉಚ್ಚಾಟನೆಗೊಂಡಿದ್ದ: ಧರ್ಮಸ್ಥಳ ಗ್ರಾ.ಪಂ ಮಾಜಿ ಅಧ್ಯಕ್ಷ

ರಾಜಕೀಯ ಪಕ್ಷಾಂತರವು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಗಂಭೀರ ಬೆದರಿಕೆಯಾಗಿದೆ, ಇದನ್ನು ನಿಲ್ಲಿಸದಿದ್ದರೆ, ಅದು ಇಡೀ ವ್ಯವಸ್ಥೆಯನ್ನು ಅಸ್ಥಿರಗೊಳಿಸಬಹುದು. ಪಕ್ಷಾಂತರ ಪ್ರಕರಣಗಳಲ್ಲಿ ಸ್ಪೀಕರ್ ನಿರ್ಧಾರ ನೀಡುವ ಪ್ರಸ್ತುತ ವ್ಯವಸ್ಥೆಯು ಸೂಕ್ತವಾಗಿದೆಯೇ ಅಥವಾ ಅದನ್ನು ಬದಲಾಯಿಸುವ ಅಗತ್ಯವಿದೆಯೇ ಎಂದು ಪರಿಗಣಿಸುವಂತೆ ನ್ಯಾಯಾಲಯವು ಸಂಸತ್ತನ್ನು ಒತ್ತಾಯಿಸಿತು. ಇದನ್ನೂ ಓದಿ: ಧರ್ಮಸ್ಥಳ ಶವಗಳ ಹೂತಿಟ್ಟ ಕೇಸ್ – ಕೊನೆಗೂ ಅಸ್ಥಿಪಂಜರ ಪತ್ತೆ

ಸ್ಪೀಕರ್ ‘ಸಮಂಜಸ ಸಮಯದಲ್ಲಿ’ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೇಳಿದ್ದ ತೆಲಂಗಾಣ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂಕೋರ್ಟ್ ಇದೇ ವೇಳೆ ರದ್ದುಗೊಳಿಸಿತು. ಹಿಂದಿನ ಆದೇಶಗಳು ಕ್ರಮವನ್ನು ವಿಳಂಬಗೊಳಿಸಿವೆ ಎಂದು ನ್ಯಾಯಾಲಯ ಒಪ್ಪಿಕೊಂಡಿತು. ಆದರೆ ಸಂವಿಧಾನದ ಉದ್ದೇಶವು ತಕ್ಷಣದ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಎಂದು ಪೀಠ ಹೇಳಿತು. ಇದನ್ನೂ ಓದಿ: ಗಾಳಿ ಆಂಜನೇಯ ದೇಗುಲ ಭಕ್ತರಿಗೆ ಗುಡ್‌ನ್ಯೂಸ್ – ಶೀಘ್ರದಲ್ಲೇ ಹೋಮ, ಹವನ ಮಾಡಿಸೋಕೆ ಆನ್‌ಲೈನ್ ಸೇವೆ ಆರಂಭ

ಬಿಆರ್‌ಎಸ್ ಶಾಸಕರಾದ ದಾನಂ ನಾಗೇಂದರ್ (ಖೈರತಾಬಾದ್), ತೆಲ್ಲಂ ವೆಂಕಟ ರಾವ್ (ಭದ್ರಾಚಲಂ), ಕಡಿಯಂ ಶ್ರೀಹರಿ (ಸ್ಟೇಷನ್ ಘನಪುರ), ಪೋಚಾರಂ ಶ್ರೀನಿವಾಸ್ ರೆಡ್ಡಿ (ಬನ್ಸವಾಡ), ಎಂ. ಸಂಜಯ್ ಕುಮಾರ್ (ಜಗಿತಿಯಾಲ), ಅರೆಕಪುಡಿ ಗಾಂಧಿ (ಸೆರಿಲಿಂಗಂಪಲ್ಲಿ), ಟಿ. ಪ್ರಕಾಶ್ ಗೌಡ್ (ರಾಜೇಂದ್ರನಗರ), ಬಿ. ಕೃಷ್ಣ ಮೋಹನ್ ರೆಡ್ಡಿ (ಗದ್ವಾಲ್), ಜಿ. ಮಹಿಪಾಲ್ ರೆಡ್ಡಿ (ಪಟಾಂಚೇರು), ಮತ್ತು ಕಾಲೆ ಯಡಯ್ಯ (ಚೇವೆಲ್ಲ) ಕಾಂಗ್ರೇಸ್ ಸೇರ್ಪಡೆಯಾಗಿದ್ದರು. ಇದನ್ನೂ ಓದಿ: 10,000 ಕೊಡ್ತೀನಿ ಬಾ – ಯುವತಿಯನ್ನು ಮಂಚಕ್ಕೆ ಕರೆದ ಕಾಮುಕ ಪ್ರಿನ್ಸಿಪಾಲ್ ಅರೆಸ್ಟ್

TAGGED:Assembly SpeakerNew DelhiSupreme Courttelanganaತೆಲಂಗಾಣನವದೆಹಲಿವಿಧಾನಸಭೆ ಸ್ಪೀಕರ್ಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

2nd PUC Exam
Bagalkot

ಏಪ್ರಿಲ್‌ 9ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶ ಪ್ರಕಟ

Public TV
By Public TV
6 minutes ago
DK Suresh
Bengaluru City

ಡಿಕೆಶಿ ಸಿಎಂ ಆಗಬೇಕೆಂಬ ಆಸೆಯಿದೆ, ಇವತ್ತೇ ಆಗ್ತಾರೆ ಅಂತ ಹೇಳಿದ್ನಾ?: ಡಿಕೆಸು ತಿರುಗೇಟು

Public TV
By Public TV
14 minutes ago
Chikkamagaluru Suicide 2
Chikkamagaluru

ಶಿವಮೊಗ್ಗದಲ್ಲಿ ನರ್ಸ್ ಆಗಿದ್ದ ಕಾಫಿನಾಡ ಮಹಿಳೆ ಹೊಳೆಗೆ ಹಾರಿ ಆತ್ಮಹತ್ಯೆ

Public TV
By Public TV
19 minutes ago
northrop b 2 spirit stealth bomber 1
Latest

ಇರಾನ್‌ನ ಹಿಟ್‌ ಲಿಸ್ಟ್‌ ಸಿದ್ಧಪಡಿಸಿದ ಅಮೆರಿಕ – ಮಧ್ಯಪ್ರಾಚ್ಯದಲ್ಲಿ ಇಂದು ರಾತ್ರಿಯೇ ರಣಭೀಕರ ಕಾಳಗ?

Public TV
By Public TV
2 hours ago
Siddaramaiah 15
Bengaluru City

ಕರ್ನಾಟಕದಲ್ಲಿ ಹೆಚ್ಚಾದ ಗ್ಯಾಸ್ ಟ್ರಬಲ್; ರಾಜ್ಯ V/S ಕೇಂದ್ರದ ನಡುವೆ ತಾರತಮ್ಯ ವಾರ್ – ಸಿದ್ದರಾಮಯ್ಯ ಕಿಡಿ

Public TV
By Public TV
2 hours ago
siddaramaiah narendramodi delhi 2
Bengaluru City

ಮೋದಿ ಸರ್ಕಾರದಿಂದ 5 ಲಕ್ಷಕ್ಕೂ ಹೆಚ್ಚು ಆಟೋ ಚಾಲಕರ ಜೀವನ ಸರ್ವನಾಶ – ಸಿಎಂ, ಡಿಕೆಶಿ, ಸುರ್ಜೇವಾಲಾ ಖಂಡನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?