Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೋವಿಡ್ ಕಾಲಘಟ್ಟದಲ್ಲಿ ಹೊಸ ಮನ್ವಂತರ – ಇಂದಿನಿಂದ ರಾಜ್ಯದಲ್ಲಿ ಶಾಲೆ-ಕಾಲೇಜು ಓಪನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೋವಿಡ್ ಕಾಲಘಟ್ಟದಲ್ಲಿ ಹೊಸ ಮನ್ವಂತರ – ಇಂದಿನಿಂದ ರಾಜ್ಯದಲ್ಲಿ ಶಾಲೆ-ಕಾಲೇಜು ಓಪನ್

Bengaluru City

ಕೋವಿಡ್ ಕಾಲಘಟ್ಟದಲ್ಲಿ ಹೊಸ ಮನ್ವಂತರ – ಇಂದಿನಿಂದ ರಾಜ್ಯದಲ್ಲಿ ಶಾಲೆ-ಕಾಲೇಜು ಓಪನ್

Public TV
Last updated: August 23, 2021 6:43 am
Public TV
Share
2 Min Read
SCHOOL
SHARE

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ 9-12ನೇ ಕ್ಲಾಸ್‍ವರೆಗೆ ಶಾಲಾ-ಕಾಲೇಜ್ ಆರಂಭವಾಗ್ತಿದೆ. ಶೇ.2ಕ್ಕಿಂತ ಕಡಿಮೆ ಪಾಸಿಟಿವಿಟಿ ರೇಟ್ ಇರುವ ಜಿಲ್ಲೆಗಳಲ್ಲಿ ಸ್ಕೂಲ್ ಓಪನ್‍ಗೆ ಭರ್ಜರಿ ಸಿದ್ಧತೆ ನಡೆದಿದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಜಿಲ್ಲೆ ಹೊರತುಪಡಿಸಿ ಉಳಿದ ಜಿಲ್ಲಾ ಕೇಂದ್ರಗಳಲ್ಲಿ 9-12ನೇ ತರಗತಿಗಳು ಆರಂಭವಾಗಲಿದೆ. 26 ಜಿಲ್ಲೆಗಳಲ್ಲೂ ಶಾಲಾ-ಕಾಲೇಜು ಆರಂಭಕ್ಕೆ ತಯಾರಿ ಆಗಿದೆ.

School 4

ಮೊದಲ ಹಂತವಾಗಿ 9-12 ನೇ ತರಗತಿವರೆಗೆ ಇಂದಿನಿಂದ ಭೌತಿಕ ತರಗತಿಗಳು ಪ್ರಾರಂಭವಾಗ್ತಿದೆ. ಬೆಂಗಳೂರಿನ ವಿಜಯನಗರದ ಖಾಸಗಿ ಶಾಲೆಗಳಲ್ಲಿ ಸ್ವಚ್ಛತಾಕಾರ್ಯ ಭರದಿಂದ ನಡೆದಿದೆ. ಶಾಲಾ ಕೊಠಡಿಗಳಲ್ಲಿ ಸ್ಯಾನಿಟೇಸೇಷನ್ ಮಾಡಲಾಗಿದೆ. ಇದನ್ನೂ ಓದಿ: ನಾನೇ ಮಾಡಿದೇ, ನಾನೇ ಕಟ್ಟಿದೆ ಅಂತ ಪ್ರತಾಪ್ ಸಿಂಹ ಹೇಳೋದು ತಪ್ಪು: ವಿಶ್ವನಾಥ್

School 2

ಭಾನುವಾರ ತುಮಕೂರಿನ ಹೆಗ್ಗರೆಯ ಸಿದ್ದಾರ್ಥ ಪ್ರೌಢಶಾಲೆಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಕ್ಕಳು ಶಾಲೆಗೆ ಬರಲು ಪೋಷಕರ ಅನುಮತಿ ಕಡ್ಡಾಯ. ಮುಂದಿನ ಹಂತದಲ್ಲಿ 1ರಿಂದ 8ನೇ ತರಗತಿ ಆರಂಭಕ್ಕೆ ಪ್ರಯತ್ನ ಮಾಡ್ತೇವೆ ಅಂತ ಮಾಹಿತಿ ನೀಡಿದರು. ಖಾಸಗಿ ಶಾಲೆ-ಕಾಲೇಜ್‍ಗಳು ಕೂಡ ಸಿದ್ಧವಾಗಿದೆ. ಇಂದು ಮಲ್ಲೇಶ್ವರದ ಎರಡು ಶಾಲೆಗಳಿಗೆ ಸಿಎಂ ಬೊಮ್ಮಾಯಿ ಖುದ್ದು ಭೇಟಿ ನೀಡಿ ಪರಿಶೀಲಿಸಲಿದ್ದಾರೆ. ಇದನ್ನೂ ಓದಿ: ಬದಲಾಯ್ತು ಸುಶಾಂತ್ ಎಫ್‍ಬಿ ಫೋಟೋ- ಸ್ವರ್ಗದಲ್ಲಿ ನೆಟ್‍ವರ್ಕ್ ಸಿಗುತ್ತಾ ಅಂದ್ರು ಫ್ಯಾನ್ಸ್

School 3

ಶಾಲೆ ಆರಂಭಕ್ಕೆ ಮಾರ್ಗಸೂಚಿ:
* 9 ಮತ್ತು 10ನೇ ತರಗತಿಗಳಿಗೆ ಆರಂಭದಲ್ಲಿ ಅರ್ಧ ದಿನ ಭೌತಿಕ ತರಗತಿ.
( ಸೋಮ-ಶುಕ್ರವಾರದವರೆಗೆ ಬೆ.10ರಿಂದ ಮ.1.30ರವರೆಗೂ, ಶನಿವಾರ ಮ. 12.30ರವರೆಗೆ ಕ್ಲಾಸ್)
* 15 ರಿಂದ 20 ಮಕ್ಕಳನ್ನು ಒಂದು ಗುಂಪಾಗಿ ವಿಂಗಡಿಸಿ ಭೌತಿಕ ತರಗತಿ ನಡೆಸಬೇಕು.
* ಮಕ್ಕಳು ಪೋಷಕರಿಂದ ಅನುಮತಿ ಪತ್ರ ತರುವುದು ಕಡ್ಡಾಯ.
* ಪತ್ರದಲ್ಲಿ ಮಗುವಿಗೆ ಸೋಂಕು ಲಕ್ಷಣ ಇಲ್ಲ ಎಂಬುದನ್ನು ದೃಢೀಕರಿಸಿರಬೇಕು.
* ತರಗತಿಗಳಿಗೆ ಮಕ್ಕಳ ಭೌತಿಕ ಹಾಜರಾತಿ ಕಡ್ಡಾಯವಲ್ಲ. ಆನ್‍ಲೈನ್ ಕ್ಲಾಸ್‍ಗೂ ಹಾಜರಾಗಬಹುದು.
* ಬೆಂಚ್‍ಗಳ ಉದ್ದ ಆಧರಿಸಿ ಒಬ್ಬರು ಅಥವಾ ಇಬ್ಬರು ಕುಳಿತುಕೊಳ್ಳಲು ವ್ಯವಸ್ಥೆ ಕಲ್ಪಿಸಬೇಕು.
* ಮನೆಯಿಂದಲೇ ಅಗತ್ಯವಾದ ಕುಡಿಯುವ ನೀರು, ಉಪಹಾರ ತರಬೇಕು.
* 50 ವರ್ಷ ಮೇಲ್ಪಟ್ಟ ಶಿಕ್ಷಕರು ಮಾಸ್ಕ್, ಜೊತೆಗೆ ಫೇಸ್‍ಶೀಲ್ಡ್ ಧರಿಸಬೇಕು.
* ಶಿಕ್ಷಕರು ಕನಿಷ್ಠ 1 ಡೋಸ್ ಆದರೂ ಪಡೆದಿರಲೇಬೇಕು. ಸೋಂಕು ಲಕ್ಷಣ ಇದ್ದಲ್ಲಿ ರಜೆ ಪಡೆಯಬೇಕು.

ಪಿಯುಸಿ ತರಗತಿಗಳಿಗೆ ಮಾರ್ಗಸೂಚಿ
* ಆನ್‍ಲೈನ್ ಅಥವಾ ಆಫ್‍ಲೈನ್ ಕ್ಲಾಸ್‍ಗೆ ಹಾಜರಾತಿ ಕಡ್ಡಾಯ
* ಭೌತಿಕ ತರಗತಿಗೆ ಹಾಜರಾಗೋದು ಕಡ್ಡಾಯ ಅಲ್ಲ
* ವಿದ್ಯಾರ್ಥಿಗಳು ಪೋಷಕರ ಅನುಮತಿ ಪತ್ರ ತರುವುದು ಕಡ್ಡಾಯ
* ಎರಡು ಬ್ಯಾಚ್‍ನಲ್ಲಿ ಕಾಲೇಜು ನಡೆಸಬೇಕು. ( 50:50)
* ಮೊದಲ ಬ್ಯಾಚ್‍ಗೆ ವಾರದ ಮೊದಲ 3 ದಿನ.. 2ನೇ ಬ್ಯಾಚ್‍ಗೆ ವಾರದ ಕೊನೆಯ 3 ದಿನ ಕ್ಲಾಸ್
* ವಿಶಾಲವಾದ ಕೊಠಡಿ ಇದ್ದರೆ 100 ವಿದ್ಯಾರ್ಥಿಗಳಿಗೆ ಏಕಕಾಲದಲ್ಲಿ ತರಗತಿ
* ಮಕ್ಕಳು ಪೋಷಕರಿಂದ ಅನುಮತಿ ಪತ್ರ ತರುವುದು ಕಡ್ಡಾಯ
* ಪತ್ರದಲ್ಲಿ ಮಗುವಿಗೆ ಸೋಂಕು ಲಕ್ಷ ಇಲ್ಲ ಎಂಬುದನ್ನು ದೃಢೀಕರಿಸಿರಬೇಕು
* 50 ವರ್ಷ ಮೇಲ್ಪಟ್ಟ ಉಪನ್ಯಾಸಕರಿಗೆ ಫೇಸ್ ಶೀಲ್ಡ್ ಕಡ್ಡಾಯ
* ಆರೋಗ್ಯ ವ್ಯತ್ಯಾಸ, ಬೇರೆ ರೋಗ ಲಕ್ಷಣ ಇದ್ರೆ ವಿದ್ಯಾರ್ಥಿಗಳು, ಉಪನ್ಯಾಸಕರು, ಸಿಬ್ಬಂದಿಗೆ ಕಾಲೇಜಿಗೆ ನೋ ಎಂಟ್ರಿ

TAGGED:CM BommaicollegeCorona Third WaveCorona VirusCovid19karnatakaPublic TVschoolstudentsteachersಕರ್ನಾಟಕಕಾಲೇಜುಕೊರೊನಾ ಮೂರನೇ ಅಲೆಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿವಿದ್ಯಾರ್ಥಿಗಳುಶಾಲೆಶಿಕ್ಷಕರುಸಿಎಂ ಬೊಮ್ಮಾಯಿ
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

AI Teaching
Latest

PUBLiC TV Explained: ಶೈಕ್ಷಣಿಕ ಕಲಿಕೆಗೆ `AI ಪರಿಕರ’ ತರಲು ಸರ್ಕಾರ ಚಿಂತನೆ – ಇದು ಹೇಗೆ ಕಾರ್ಯನಿರ್ವಹಿಸುತ್ತೆ? 

Public TV
By Public TV
10 seconds ago
Hassan CMS Staff
Districts

3.40 ಕೋಟಿ ಹಣ ಎಟಿಎಂಗೆ ಹಾಕದೇ ವಂಚನೆ – ಸಿಎಂಎಸ್ ಕಂಪನಿಯ ಇಬ್ಬರ ವಿರುದ್ಧ FIR

Public TV
By Public TV
29 minutes ago
hubballi jail party
Dharwad

ಹುಬ್ಬಳ್ಳಿ ಜೈಲಿನಲ್ಲಿ ಕೈದಿಗಳ ಮೋಜು-ಮಸ್ತಿ; ಗುಂಡು, ತುಂಡು ಪಾರ್ಟಿ, ಗಾಂಜಾ ಮತ್ತಲ್ಲಿ ತೇಲಾಟ

Public TV
By Public TV
34 minutes ago
Rahul chahar
Cricket

ಟೀಂ ಇಂಡಿಯಾ ಕ್ರಿಕೆಟಿಗ ರಾಹುಲ್ ಚಹರ್-ಇಶಾನಿ ವಿಚ್ಛೇದನ – 4 ವರ್ಷಗಳ ದಾಂಪತ್ಯ ಅಂತ್ಯ

Public TV
By Public TV
1 hour ago
Nelamangala Toll
Latest

ಏ.1 ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಇಲ್ಲ?

Public TV
By Public TV
1 hour ago
Donald Trump 3
Latest

ಅಮೆರಿಕ ಸುಪ್ರೀಂ ಕೋರ್ಟ್‌ ತೀರ್ಪಿಗೆ ಟ್ರಂಪ್‌ ಸವಾಲು – ಎಲ್ಲ ದೇಶಗಳ ಮೇಲೆ 10% ಹೆಚ್ಚುವರಿ ಟ್ಯಾರಿಫ್‌ ಘೋಷಣೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?