Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಯೋತ್ಪಾದನೆ ವಿಚಾರದಲ್ಲಿ ಡಬಲ್ ಸ್ಟ್ಯಾಂಡರ್ಡ್‌ ಸರಿಯಲ್ಲ: ಪಾಕ್ ಪ್ರಧಾನಿ ಮುಂದೆಯೇ ಪಹಲ್ಗಾಮ್ ದಾಳಿ ವಿಚಾರ ಪ್ರಸ್ತಾಪಿಸಿದ ಮೋದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಭಯೋತ್ಪಾದನೆ ವಿಚಾರದಲ್ಲಿ ಡಬಲ್ ಸ್ಟ್ಯಾಂಡರ್ಡ್‌ ಸರಿಯಲ್ಲ: ಪಾಕ್ ಪ್ರಧಾನಿ ಮುಂದೆಯೇ ಪಹಲ್ಗಾಮ್ ದಾಳಿ ವಿಚಾರ ಪ್ರಸ್ತಾಪಿಸಿದ ಮೋದಿ

Latest

ಭಯೋತ್ಪಾದನೆ ವಿಚಾರದಲ್ಲಿ ಡಬಲ್ ಸ್ಟ್ಯಾಂಡರ್ಡ್‌ ಸರಿಯಲ್ಲ: ಪಾಕ್ ಪ್ರಧಾನಿ ಮುಂದೆಯೇ ಪಹಲ್ಗಾಮ್ ದಾಳಿ ವಿಚಾರ ಪ್ರಸ್ತಾಪಿಸಿದ ಮೋದಿ

Public TV
Last updated: September 1, 2025 4:49 pm
Public TV
Share
2 Min Read
Modi Pakistan PM
SHARE

– ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಖಂಡನೆ; ಪಾಕ್‌ಗೆ ಕಪಾಳಮೋಕ್ಷ
– ಭಾರತಕ್ಕೆ ಮತ್ತೊಂದು ರಾಜತಾಂತ್ರಿಕ ಗೆಲುವು

ಬೀಜಿಂಗ್‌: ಭಯೋತ್ಪಾದನೆ (Terrorism) ವಿರುದ್ಧ ಭಾರತ ನಡೆಸುತ್ತಿರುವ ಹೋರಾಟಕ್ಕೆ ಈಗ ಬಹುದೊಡ್ಡ ರಾಜತಾಂತ್ರಿಕ ಯಶಸ್ಸು ಸಿಕ್ಕಂತಾಗಿದೆ. ಚೀನಾದ ಟಿಯಾಂಜಿನ್‌ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಒಕ್ಕೂಟ (SCO)ದ ಶೃಂಗ ಸಭೆಯಲ್ಲಿ ಸದಸ್ಯ ರಾಷ್ಟ್ರಗಳು ಒಮ್ಮತವಾಗಿ ಪಹಲ್ಗಾಮ್‌ ಭಯೋತ್ಪಾದಕ ದಾಳಿಯನ್ನ ಖಂಡಿಸಿವೆ. ಜೊತೆಗೆ ಭಯೋತ್ಪಾದನೆ ತಡೆಯುವ ಭಾರತದ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿವೆ.

Modi Pakistan PM 2

ಪ್ರಧಾನಿ ಮೋದಿ ಭಾಷಣದ ಬಳಿಕ ಎಸ್‌ಸಿಒ ಪಹಲ್ಗಾಮ್‌ ದಾಳಿ (Pahalgam Terror Attack) ಖಂಡಿಸಿ ಹೇಳಿಕೆ ಬಿಡುಗಡೆ ಮಾಡಿತು. ದಾಳಿಯನ್ನು ಒಕ್ಕೊರಲಿನಿಂದ ಖಂಡಿಸಿದ್ದು, ಭಾರತಕ್ಕೆ ಬೆಂಬಲ ಸೂಚಿಸಿತು. 26 ಮಂದಿ ಅಮಾಯಕರ ಸಾವಿಗೆ ಕಾರಣವಾದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು, ಎಸ್‌ಸಿಒ ಸದಸ್ಯ ರಾಷ್ಟ್ರಗಳು ಬಲವಾಗಿ ಖಂಡಿಸಿದವು. ಮೃತರು ಮತ್ತು ಗಾಯಗೊಂಡವರ ಕುಟುಂಬಗಳಿಗೆ ತಮ್ಮ ಆಳವಾದ ಸಂತಾಪ ವ್ಯಕ್ತಪಡಿಸಿದವು. ಅಮಾನವೀಯ ದಾಳಿಯ ಅಪರಾಧಿಗಳು ಮತ್ತು ಪ್ರಾಯೋಜಕರನ್ನ ನ್ಯಾಯದ ಕಟಕಟೆಗೆ ತರಬೇಕು ಎಂದು ಒತ್ತಾಯಿಸಿದವು.

ಶೆಹಬಾಜ್‌ ಷರೀಫ್‌ ಸಭೆಯಲ್ಲಿ ಪಾಲ್ಗೊಂಡಿದ್ದಾಗಲೇ ಈ ಬೆಳವಣಿಗೆ ನಡೆದಿರುವುದು ಪಾಕಿಸ್ತಾನದ ಪ್ರಧಾನಿಗೆ (Pakistan PrimeMinister) ಕಪಾಳಮೋಕ್ಷ ಮಾಡಿದಂತಾಗಿದೆ. ಇದನ್ನೂ ಓದಿ: ರಷ್ಯಾದಿಂದ ತೈಲ ಖರೀದಿಸಿ ಬ್ರಾಹ್ಮಣರು ಶ್ರೀಮಂತರಾಗುತ್ತಿದ್ದಾರೆ: ಭಾರತದ ವಿರುದ್ಧ ಟ್ರಂಪ್‌ ಆಪ್ತನಿಂದ ಜಾತಿ ಅಸ್ತ್ರ

Modi Putin

ಡಬಲ್ ಸ್ಟ್ಯಾಂಡರ್ಡ್‌ ಸರಿಯಲ್ಲ; ಮೋದಿ
ಇನ್ನೂ ಎಸ್‌ಸಿಒ ಸಭೆಯಲ್ಲಿ ಪಾಕ್‌ ಪ್ರಧಾನಿ ಎದುರಲ್ಲೇ ಪಹಲ್ಗಾಮ್‌ ಭಯೋತ್ಪಾದಕ ದಾಳಿ ಪ್ರಸ್ತಾಪಿಸಿದ ನರೇಂದ್ರ ಮೋದಿ (Narendra Modi), ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಬೆಂಬಲ ಕೋರಿದರು. ಅಲ್ಲದೇ ಭಯೋತ್ಪಾದನೆಯ ವಿಚಾರದಲ್ಲಿ ಡಬಲ್ ಸ್ಟ್ಯಾಂಡರ್ಡ್‌ ಸ್ವೀಕಾರಾರ್ಹವಲ್ಲ, ಎಸ್‌ಸಿಒ ಸದಸ್ಯ ರಾಷ್ಟ್ರಗಳು ಒಂದೇ ಧ್ವನಿಯಲ್ಲಿ ಹೇಳಬೇಕು ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದರು. ಇದನ್ನೂ ಓದಿ: ರಾಜತಾಂತ್ರಿಕ ಯಶಸ್ಸು – ಗಡಿಯಾಚೆಗಿನ ಭಯೋತ್ಪಾದನೆ ತಡೆಗೆ ಭಾರತಕ್ಕೆ ಚೀನಾ ಬೆಂಬಲ

ಇದಕ್ಕೂ ಮುನ್ನ, ಕಳೆದ 4 ದಶಕಗಳಿಂದಲೂ ಭಾರತ ಭಯೋತ್ಪಾದನೆಯಿಂದ ಬಳಲುತ್ತಿದೆ. ಈ ಭಯೋತ್ಪಾದನಾ ಪಿಡುಗಿಗೆ ಅನೇಕ ತಾಯಂದಿರು ತಮ್ಮ ಮಕ್ಕಳನ್ನ ಕಳೆದುಕೊಂಡಿದ್ದಾರೆ. ಇತ್ತೀಚಿನ ಪಹಲ್ಗಾಮ್‌ ದಾಳಿಯಲ್ಲಿ ನಾವು ಈ ಭಯೋತ್ಪಾದನೆಯ ಕೊಳಕು ಮನಸ್ಥಿತಿಯನ್ನ ನೋಡಿದ್ದೇವೆ. ಈ ಬಿಕ್ಕಟ್ಟಿನ ಸಮಯದಲ್ಲಿ ನಮ್ಮೊಟ್ಟಿಗೆ ನಿಂತ ಸ್ನೇಹಿತರಿಗೆ ನಾನು ಧನ್ಯವಾದ ಹೇಳುತ್ತೇನೆ. ಇದು ಕೇವಲ ಭಾರತದ ಆತ್ಮದ ಮೇಲಿನ ದಾಳಿಯಾಗಿರಲಿಲ್ಲ. ಬದಲಾಗಿ ಮಾನವೀಯತೆ ಮೇಲೆ ನಂಬಿಕೆಯಿಟ್ಟಿರುವ ಪ್ರತಿಯೊಂದು ದೇಶಕ್ಕೂ ಬಹಿರಂಗ ಸವಾಲಾಗಿತ್ತು. ಆದಾಗ್ಯೂ ಕೆಲ ದೇಶಗಳು ಭಯೋತ್ಪಾದನೆಗೆ ಬಹಿರಂಗ ಬೆಂಬಲ ನೀಡಿದವು, ಇದು ಎಷ್ಟು ಸರಿ? ಎಂದು ಬೇಸರ ಹೊರಹಾಕಿದರು. ಇದನ್ನೂ ಓದಿ: ಪಾಕಿಸ್ತಾನ ಮ್ಯಾಪ್‌ ವಿಚಾರಕ್ಕೆ ಸಿಟ್ಟಾಗಿ SCO ಸಭೆಯಿಂದ ಎದ್ದು ಹೊರಬಂದಿದ್ದ ಅಜಿತ್‌ ದೋವಲ್‌

ಪ್ರತಿಯೊಂದು ದೇಶದ ಅಭಿವೃದ್ಧಿಗೆ ಭದ್ರತೆ, ಶಾಂತಿ ಮತ್ತು ಸ್ಥಿರತೆ ನಿರ್ಣಾಯಕವಾದದ್ದು. ಆದ್ರೆ ಈ ಬೆಳವಣಿಗೆಗೆ ಭಯೋತ್ಪಾದನೆ ಒಂದು ದೊಡ್ಡ ಸವಾಲಾಗಿದೆ. ಅದಕ್ಕಾಗಿಯೇ ಭಾರತ ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ತೊಡಗಿದ್ದು, ನಾವೆಲ್ಲರೂ ಒಟ್ಟಾಗಿ ನಿಲ್ಲಬೇಕೆಂದು ಬಯಸುತ್ತದೆ ಎಂದು ಒತ್ತಿ ಹೇಳಿದರು. ಇದನ್ನೂ ಓದಿ: ಚೀನಾದಲ್ಲಿ ಪುಟಿನ್‌ ಜೊತೆ ಒಂದೇ ಕಾರಿನಲ್ಲಿ ಮೋದಿ ಪ್ರಯಾಣ

TAGGED:indianarendra modiPahalgam Terror AttackpakistanSCO Summitterrorismಎಸ್‌ಸಿಒಚೀನಾನರೇಂದ್ರ ಮೋದಿಪಹಲ್ಗಾಮ್‌ ಭಯೋತ್ಪಾದಕ ದಾಳಿಪಾಕಿಸ್ತಾನಭಾರತ
Share This Article
Facebook Whatsapp Whatsapp Telegram

Cinema news

Drishyam 3
ದೃಶ್ಯಂ-3 ರಿಲೀಸ್ ಡೇಟ್ ಫಿಕ್ಸ್: ಸಸ್ಪೆನ್ಸ್ ಥ್ರಿಲ್ಲರ್ ಸೀಕ್ವೆಲ್‌ಗೆ ಜನ ಕಾತುರ 
Cinema Latest South cinema Top Stories
bigg boss
ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಕ್ಕೆ ನೂರು ದಿನಗಳ ಸಂಭ್ರಮ; ಆಟ ಇಲ್ಲಿಗೆ ಮುಗಿದಿಲ್ಲ!
Cinema Latest Top Stories TV Shows
kiccha sudeep priya sudeep
ಕಿಚ್ಚನ ಪತ್ನಿಯ ಹುಟ್ಟುಹಬ್ಬ – ಹೊಸ ಪ್ರತಿಭೆಗಳಿಗೆ ಅವಕಾಶ ಘೋಷಣೆ
Cinema Latest Sandalwood Top Stories
vijay karur stampede
ಕರೂರು ಕಾಲ್ತುಳಿತ ಕೇಸಲ್ಲಿ ವಿಜಯ್‌ಗೆ ಶಾಕ್‌; ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸಮನ್ಸ್‌
Cinema Latest Main Post South cinema

You Might Also Like

Uttar Pradesh SIR
Latest

ಉತ್ತರ ಪ್ರದೇಶ SIR ಪ್ರಕಟ; 2.89 ಕೋಟಿ ಮತದಾರರ ಹೆಸರು ಡಿಲೀಟ್‌

Public TV
By Public TV
11 minutes ago
Koppal Gavi Mutt Mirchi Bajji
Districts

ಅಭಿನವ ಗವಿಮಠದ ಜಾತ್ರೆಯಲ್ಲಿ ಮಿರ್ಚಿ ಘಮಲು – ಲಕ್ಷಾಂತರ ಭಕ್ತರಿಗೆ ಪ್ರಸಾದ ರೂಪದಲ್ಲಿ ಬಜ್ಜಿ

Public TV
By Public TV
1 hour ago
Passport Office Bengaluru
Bengaluru City

ಬೆಂಗ್ಳೂರಿನ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ ಮೇಲ್

Public TV
By Public TV
2 hours ago
SUDHAKAR 1
Bengaluru City

ವಿಮಾನ ನಿಲ್ದಾಣದಲ್ಲಿ ಹೊಸ ಪಾರ್ಕಿಂಗ್ ನಿಯಮದಿಂದ ಟ್ಯಾಕ್ಸಿ ಚಾಲಕರಿಗೆ ಸಮಸ್ಯೆ; ಯಥಾಸ್ಥಿತಿ ಕಾಯ್ದುಕೊಳ್ಳಲು ಸಂಸದ ಸುಧಾಕರ್‌ ಸೂಚನೆ

Public TV
By Public TV
2 hours ago
Nepal protest
Latest

ಮಸೀದಿ ಧ್ವಂಸ; ಗಡಿ ಮುಚ್ಚಿದ ಭಾರತ – ನೇಪಾಳದಲ್ಲಿ ಅಶಾಂತಿ

Public TV
By Public TV
3 hours ago
siddaramaiah h.c.mahadevappa
Latest

ಸಿದ್ದರಾಮಯ್ಯ ಮುಳುಗಿದರೆ ಕಾಂಗ್ರೆಸ್, ಅಹಿಂದ ವರ್ಗ ಮುಳುಗುತ್ತೆ: ಹೆಚ್.ಸಿ.ಮಹದೇವಪ್ಪ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?