Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೂ ಸೇರಿದ 15 ದಿನಗಳಲ್ಲೇ 1 ಲಕ್ಷ ಅನುಯಾಯಿಗಳನ್ನು ಪಡೆದ ಸೆಹ್ವಾಗ್ !
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೂ ಸೇರಿದ 15 ದಿನಗಳಲ್ಲೇ 1 ಲಕ್ಷ ಅನುಯಾಯಿಗಳನ್ನು ಪಡೆದ ಸೆಹ್ವಾಗ್ !

Bengaluru City

ಕೂ ಸೇರಿದ 15 ದಿನಗಳಲ್ಲೇ 1 ಲಕ್ಷ ಅನುಯಾಯಿಗಳನ್ನು ಪಡೆದ ಸೆಹ್ವಾಗ್ !

Public TV
Last updated: October 19, 2021 7:52 pm
Public TV
Share
2 Min Read
Sehwag Hits 100,000 Followers on Koo within 15 Days of Joining the Platform
SHARE

ಬೆಂಗಳೂರು: ಕ್ರಿಕೆಟ್ ದಿಗ್ಗಜ ವೀರೇಂದ್ರ ಸೆಹ್ವಾಗ್ ಅವರು ಬಹು-ಭಾಷೆಯ ಮೈಕ್ರೋ-ಬ್ಲಾಗಿಂಗ್ ಪ್ಲಾಟ್‌ಫಾರ್ಮ್‌ ಕೂ ಆಪ್ ಸೇರಿದ ಕೇವಲ 15 ದಿನಗಳಲ್ಲಿ 1 ಲಕ್ಷ ಅನುಯಾಯಿಗಳನ್ನು ಪಡೆದಿದ್ದಾರೆ.

@VirenderSehwag ಹ್ಯಾಂಡಲ್ ಮೂಲಕ ಹಾಸ್ಯಮಯ, ನೇರ ಮಾತು ಹಾಗು ಚಮತ್ಕಾರಿ ಕಾಮೆಂಟ್ ಗಳಿಂದಾಗಿ ಸೆಹ್ವಾಗ್ ಅವರು ಮೇಕ್-ಇನ್-ಇಂಡಿಯಾ ವೇದಿಕೆಯಲ್ಲಿ ಎಲ್ಲಾ ಸ್ಥಳೀಯ ಭಾಷೆಗಳ ಜನರ ಆಕರ್ಷಣೆ ಗಳಿಸಿದ್ದಾರೆ.

ಅವರವರದ್ದೇ ಭಾಷೆಗಳಲ್ಲಿ ಅಭಿವ್ಯಕ್ತಿಗೊಳಿಸಲು ಒಂದು ಮುಕ್ತ ವೇದಿಕೆಯಾಗಿರುವ ‘ಕೂ’ ಗೆ ಇತ್ತೀಚೆಗೆ ಕ್ರಿಕೆಟ್ ಮಾಸದಲ್ಲಿ ಹೆಸರಾಂತ ಕ್ರಿಕೆಟಿಗರು ಮತ್ತು ವ್ಯಾಖ್ಯಾನಕಾರರು ಸೇರಿದ್ದು , ಡೌನ್‌ಲೋಡ್‌ಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಕ್ರಿಕೆಟಿಗರು, ಸೆಲೆಬ್ರಿಟಿಗಳು ಸೇರಿದಂತೆ ವಿವಿಧ ಬಳಕೆದಾರರು ಪ್ಲಾಟ್‌ಫಾರ್ಮ್‌ನ ಬಹು-ಭಾಷೆಯ ವೈಶಿಷ್ಟ್ಯಗಳನ್ನು ಸದುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಕಳೆದ ಮಾರ್ಚ್ ನಲ್ಲಿ ಆಪ್ ಪ್ರಾರಂಭವಾಗಿದ್ದು, ಕೇವಲ 20 ತಿಂಗಳ ಅವಧಿಯಲ್ಲಿ 1.5 ಕೋಟಿ (15 ಮಿಲಿಯನ್) ಬಳಕೆದಾರರು ನೋಂದಾಯಿಸಿಕೊಂಡಿದ್ದಾರೆ. ಈ ಕ್ರಿಕೆಟ್ ಸೀಸನ್ ನಲ್ಲಿಯೇ 5 ಮಿಲಿಯನ್ ಜನರು ವೇದಿಕೆಗೆ ಸೇರಿಕೊಂಡಿದ್ದಾರೆ. ಟಿ 20 ವಿಶ್ವಕಪ್ ಸರಣಿ ನಡೆಯುತ್ತಿರುವ ಈ ಸಂದರ್ಭದಲ್ಲಿ ವೇದಿಕೆಗೆ ಮತ್ತಷ್ಟು ಜನರು ಸೇರುವ ನಿರೀಕ್ಷೆಯಿದೆ.

KOO LOGO

2021 ರ ಟಿ 20 ವಿಶ್ವಕಪ್‌ ಸಂದರ್ಭದಲ್ಲಿ ಕಂಟೆಂಟ್ ಕ್ರಿಯೇಟರ್‌ಗಳಿಗಾಗಿ ಕೂ ಆಕರ್ಷಕ ಪ್ರಚಾರ ಹಾಗು ಸ್ಪರ್ಧೆಗಳನ್ನು ಪ್ರಕಟಿಸಿದೆ. ಇದು ಭಾಷೆಗಳಲ್ಲಿ ತಲ್ಲೀನಗೊಳಿಸುವ ಮತ್ತು ಹೈಪರ್‌ಲೋಕಲ್ ಅನುಭವವನ್ನು ನೀಡುತ್ತದೆ. ಸೆಹ್ವಾಗ್ ಜೊತೆಗೆ, ವೆಂಕಟೇಶ್ ಪ್ರಸಾದ್, ನಿಖಿಲ್ ಚೋಪ್ರಾ, ಸೈಯದ್ ಸಾಬಾ ಕರೀಮ್, ಪಿಯೂಷ್ ಚಾವ್ಲಾ, ಹನುಮ ವಿಹಾರಿ, ಜೋಗಿಂದರ್ ಶರ್ಮಾ, ಪ್ರವೀಣ್ ಕುಮಾರ್, ವಿಆರ್‌ವಿ ಸಿಂಗ್, ಅಮೋಲ್ ಮುಜುಮ್ದಾರ್, ವಿನೋದ್ ಕಾಂಬ್ಳಿ, ವಾಸಿಂ ಜಾಫರ್, ಆಕಾಶ್ ಚೋಪ್ರಾ, ದೀಪ್ ದಾಸ್‌ಗುಪ್ತಾ ಮುಂತಾದವರು ಕೂ ಆಪ್‌ಗೆ ಸೇರಿದ್ದಾರೆ. ಮತ್ತು ಅಭಿಮಾನಿಗಳೊಂದಿಗೆ ಸಂಪರ್ಕ ಹೊಂದಲು ಅವರು ಸಕ್ರಿಯವಾಗಿ ಕೂ ಮಾಡುತ್ತಿರುವುದರಿಂದ ಭಾರೀ ಅನುಯಾಯಿಗಳನ್ನು ಗಳಿಸುತ್ತಿದ್ದಾರೆ. ಇದನ್ನೂ ಓದಿ: 14ನೇ ಆವೃತ್ತಿಯ ಐಪಿಎಲ್‍ನ ಕುತೂಹಲಕಾರಿ ಸಂಗತಿಗಳಿವು

‘ವೀರೇಂದ್ರ ಸೆಹ್ವಾಗ್ ಅವರು ಇಷ್ಟು ಕಡಿಮೆ ಅವಧಿಯಲ್ಲಿ 100,000 ಮೈಲಿಗಲ್ಲನ್ನು ದಾಟಿರುವುದಕ್ಕೆ ನಾವು ಸಂತೋಷಪಡುತ್ತೇವೆ. ಸ್ಥಳೀಯ ಭಾಷೆಗಳಲ್ಲಿ ಸಂಭಾಷಣೆ ನಡೆಸಲು ಕೂ ವೇದಿಕೆಯಾಗಿದೆ. ಭಾರತೀಯರಾದ ನಮಗೆ ಕ್ರಿಕೆಟ್ ಒಂದು ಭಾವನೆ ಮತ್ತು ಪಂದ್ಯಗಳ ಸುತ್ತ ಸಂಭಾಷಣೆಗಳು ಸಾಮಾಜಿಕ ಮಾಧ್ಯಮದಲ್ಲಿ ಎಂಗೇಜ್ಮೆಂಟ್ ಉತ್ತೇಜಿಸುತ್ತದೆ. ನಮ್ಮ ಪ್ಲಾಟ್‌ಫಾರ್ಮ್ ಮೂಲಕ, ಬಳಕೆದಾರರು ತಮ್ಮ ನೆಚ್ಚಿನ ಆಟಗಾರರು ಮತ್ತು ಕಾಮೆಂಟೇಟರ್ಸ್‌ಗಳ ಬಗ್ಗೆ ತಮ್ಮ ಆಯ್ಕೆಯ ಭಾಷೆಯಲ್ಲಿ ಸಂಭಾಷಣೆಗೆ ಅವಕಾಶವಿದೆ. ವಿಶ್ವಕಪ್ ಮತ್ತು ಅದರಾಚೆಗೂ ಬಳಕೆದಾರರು ಪಾಲ್ಗೊಳ್ಳಲು ಕೂ ಮೈಕ್ರೋ ಬ್ಲಾಗಿಂಗ್ ವೇದಿಕೆಯಾಗಿದೆ’ ಎಂದು ಕೂ ವಕ್ತಾರರು ವಿಶ್ವಾಸವ್ಯಕ್ತಪಡಿಸಿದ್ದಾರೆ.

sehwag

ಕೂ ಬಗ್ಗೆ: ಮಾರ್ಚ್ 2020ರಲ್ಲಿ ‘ಕೂ’ ಸ್ಥಾಪನೆಯಾಯಿತು. ಬಹುಭಾಷಾ ಮೈಕ್ರೋ ಬ್ಲಾಗಿಂಗ್ ವೇದಿಕೆಯಾಗಿ ಭಾರತೀಯ ಭಾಷೆಗಳಲ್ಲಿ, ಭಾರತದಾದ್ಯಂತ 15 ಮಿಲಿಯನ್‌ಗಿಂತಲೂ ಹೆಚ್ಚಿನ ಬಳಕೆದಾರರನ್ನು ಹೊಂದಿದೆ. ಹಲವಾರು ಭಾರತೀಯ ಭಾಷೆಗಳಲ್ಲಿ ಲಭ್ಯವಿದ್ದು, ಭಾರತದ ವಿವಿಧ ಪ್ರದೇಶಗಳ ಜನರು ತಮ್ಮ ಮಾತೃಭಾಷೆಯಲ್ಲಿ ತಮ್ಮ ನಿಲುವುಗಳನ್ನು ವ್ಯಕ್ತಪಡಿಸಬಹುದು. ಭಾರತದಂತಹ ಕೇವಲ 10% ಇಂಗ್ಲಿಷ್ ಮಾತನಾಡುವ ದೇಶದಲ್ಲಿ, ಭಾರತೀಯ ಬಳಕೆದಾರರಿಗೆ ತಮ್ಮ ಸ್ವಂತ ಭಾಷೆಯ ಅನುಭವಗಳನ್ನು ನೀಡಲು ಮತ್ತು ಜನರನ್ನು ಸಂಪರ್ಕಿಸಲು ಸಹಾಯ ಮಾಡುವ ಸಾಮಾಜಿಕ ಮಾಧ್ಯಮ ವೇದಿಕೆಯ ಅವಶ್ಯಕತೆ ಇದೆ. ಭಾರತೀಯ ಭಾಷೆಗಳಿಗೆ ಆದ್ಯತೆ ನೀಡುವ ಭಾರತೀಯರ ಧ್ವನಿಗಳಿಗೆ ಕೂ ಒಂದು ವೇದಿಕೆಯನ್ನು ಒದಗಿಸುತ್ತದೆ.

TAGGED:koosehwagಕೂಸೆಹ್ವಾಗ್
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
8 hours ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
8 hours ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
8 hours ago
Raichur Couple Death
Districts

ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ದಂಪತಿ ಸಾವು

Public TV
By Public TV
9 hours ago
daily horoscope dina bhavishya
Astrology

ದಿನ ಭವಿಷ್ಯ 10-03-2026

Public TV
By Public TV
9 hours ago
lpg sylender
Latest

ಇರಾನ್‌ ಯುದ್ಧ| ಎಲ್‌ಪಿಜಿ ಕನಿಷ್ಠ ಬುಕ್ಕಿಂಗ್‌ ಅವಧಿಯನ್ನು ಹೆಚ್ಚಿಸಿದ ಕೇಂದ್ರ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?