ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣದ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ (Darshan) ಕುರಿತು ಮೊದಲ ಬಾರಿಗೆ ಅನಂತ್ ನಾಗ್ ಮಾತನಾಡಿದ್ದಾರೆ. ದರ್ಶನ್ ಘಟನೆ ಸಮಾಜಕ್ಕೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ:‘ಟೆನೆಂಟ್’ ಸಿನಿಮಾದಲ್ಲಿ ಧರ್ಮ ಕೀರ್ತಿರಾಜ್-ತಿಲಕ್ ಗೆ ಜೊತೆಯಾದ ಸೋನು ಗೌಡ
ದರ್ಶನ್ ಸುದ್ದಿಯಿಂದ ಹೆಚ್ಚು ಪಬ್ಲಿಸಿಟಿ ಸಿಗಬಹುದು ಅಷ್ಟೇ. ಸಮಾಜದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಅನಂತ್ ನಾಗ್ ಮಾತನಾಡಿದ್ದಾರೆ.