Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇದು ಸೂಕ್ಷ್ಮ ವಿಷಯ, ಭಾರತ ಅಗತ್ಯವಿರುವ ಎಲ್ಲಾ ಸಹಾಯ ನೀಡುತ್ತಿದೆ: ಕೇರಳ ನರ್ಸ್‌ ಪ್ರಕರಣದ ಬಗ್ಗೆ MEA ಪ್ರತಿಕ್ರಿಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇದು ಸೂಕ್ಷ್ಮ ವಿಷಯ, ಭಾರತ ಅಗತ್ಯವಿರುವ ಎಲ್ಲಾ ಸಹಾಯ ನೀಡುತ್ತಿದೆ: ಕೇರಳ ನರ್ಸ್‌ ಪ್ರಕರಣದ ಬಗ್ಗೆ MEA ಪ್ರತಿಕ್ರಿಯೆ

Latest

ಇದು ಸೂಕ್ಷ್ಮ ವಿಷಯ, ಭಾರತ ಅಗತ್ಯವಿರುವ ಎಲ್ಲಾ ಸಹಾಯ ನೀಡುತ್ತಿದೆ: ಕೇರಳ ನರ್ಸ್‌ ಪ್ರಕರಣದ ಬಗ್ಗೆ MEA ಪ್ರತಿಕ್ರಿಯೆ

Public TV
Last updated: July 17, 2025 6:52 pm
Public TV
Share
2 Min Read
Nimisha Priya
SHARE

ನವದೆಹಲಿ: ಯೆಮೆನ್‌ನಲ್ಲಿ ಮರಣ ದಂಡನೆಗೆ ಗುರಿಯಾಗಿರುವ ಕೇರಳದ ನರ್ಸ್‌ ನಿಮಿಷಾ ಪ್ರಿಯಾ ವಿಚಾರದಲ್ಲಿ ವಿದೇಶಾಂಗ ಸಚಿವಾಲಯ (Ministry of External Affairs) ಮಹತ್ವದ ಹೇಳಿಕೆ ನೀಡಿದೆ. ಇದು ಸೂಕ್ಷ್ಮ ವಿಷಯವಾಗಿದ್ದು, ಭಾರತ ಸರ್ಕಾರವು ಈ ಪ್ರಕರಣದಲ್ಲಿ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ ಎಂದು ಸಚಿವಾಲಯ ಹೇಳಿದೆ.

2017 ರಲ್ಲಿ ಕೇರಳದ ನರ್ಸ್ (Kerala Nurse) ನಿಮಿಷಾ ಪ್ರಿಯಾ ಅವರಿಂದ ತಲಾಲ್ ಅಬ್ದೋ ಮೆಹದಿ ಕೊಲೆಯಾಗಿದ್ದರು. ಪ್ರಕರಣ ಸಂಬಂಧ ಪ್ರಿಯಾಳಿಗೆ ಯೆಮನ್‌ ರಾಷ್ಟ್ರದ ಕೋರ್ಟ್‌ ಮರಣದಂಡನೆ ಶಿಕ್ಷೆ ವಿಧಿಸಿದೆ. ಈ ಸಂಬಂಧ ಕೊಲೆಯಾದ ವ್ಯಕ್ತಿಯ ಸಹೋದರ ಅಬ್ದೆಲ್ಫತ್ತಾ ಮೆಹದಿ ಪ್ರತಿಕ್ರಿಯಿಸಿದ್ದು, ಈ ಅಪರಾಧಕ್ಕೆ ಕ್ಷಮೆ ನೀಡಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ್ದಾರೆ. ಈ ಬೆಳವಣಿಗೆಯ ಮರುದಿನವೇ ವಿದೇಶಾಂಗ ಸಚಿವಾಲಯದ ಹೇಳಿಕೆ ಹೊರಬಂದಿದೆ. ಇದನ್ನೂ ಓದಿ: ಇರಾಕ್‌ನ ಶಾಪಿಂಗ್ ಮಾಲ್‌ನಲ್ಲಿ ಬೆಂಕಿ ಅವಘಡ – 50 ಮಂದಿ ಸಾವು

Randhir Jaiswal

ಇದು ಅತ್ಯಂತ ಸೂಕ್ಷ್ಮ ವಿಷಯ. ಭಾರತ ಸರ್ಕಾರವು ಈ ಪ್ರಕರಣದಲ್ಲಿ ಸಾಧ್ಯವಿರುವ ಎಲ್ಲಾ ಸಹಾಯವನ್ನು ನೀಡುತ್ತಿದೆ. ಕಾನೂನು ನೆರಚು ನೀಡಿದ್ದೇವೆ, ಕುಟುಂಬಕ್ಕೆ ಸಹಾಯ ಮಾಡಲು ವಕೀಲರನ್ನ ನೇಮಿಸಿದ್ದೇವೆ. ನಿಯಮಿತ ಕಾನ್ಸುಲರ್ ಭೇಟಿ ಮಾಡು ಏರ್ಪಾಡು ಮಾಡಿದ್ದೇವೆ. ಸಮಸ್ಯೆಯನ್ನು ಬಗೆಹರಿಸಲು ಸ್ಥಳೀಯ ಅಧಿಕಾರಿಗಳು ಮತ್ತು ಕುಟುಂಬ ಸದಸ್ಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದು ಪ್ರಕಟಣೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ. ಇದನ್ನೂ ಓದಿ: ಕೇರಳ ನರ್ಸ್‌ ತಪ್ಪಿಗೆ ಕ್ಷಮೆಯಿಲ್ಲ, ಗಲ್ಲಿಗೇರಿಸಲೇಬೇಕು: ಕೊಲೆಯಾದ ಯೆಮನ್‌ ವ್ಯಕ್ತಿ ಸಹೋದರ ಪ್ರತಿಕ್ರಿಯೆ

NIMISHA PRIYA

ಜು.16 ರಂದು ನಿಮಿಷಾ ಪ್ರಿಯಾಳನ್ನು ಗಲ್ಲಿಗೇರಿಸಬೇಕಿತ್ತು. ಆದ್ರೆ, ಮಾತುಕತೆಗಳ ದೀರ್ಘಾವಧಿಯ ನಂತರ, ಆಕೆಯ ಮರಣದಂಡನೆಯನ್ನ ಅಮಾನತಿನಲ್ಲಿ ಇರಿಸಲಾಗಿದೆ. ಸೌದಿ ಅರೇಬಿಯಾದಲ್ಲಿರುವ ಏಜೆನ್ಸಿಗಳು, ಭಾರತ ಸರ್ಕಾರ, ಯೆಮನ್‌ನ ಶೂರಾ ಕೌನ್ಸಿಲ್‌ನಲ್ಲಿರುವ ಸ್ನೇಹಿತರು, ಕೇರಳದ ಪ್ರಭಾವಿ ಸುನ್ನಿ ಮುಸ್ಲಿಂ ಧಾರ್ಮಿಕ ಗುರು ಕಾಂತಪುರಂ ಎಪಿ ಅಬೂಬಕರ್‌ ಮುಸ್ಲಿಯಾರ್‌ ಮಧ್ಯಪ್ರವೇಶದಿಂದ ಮುಂದಿನ ಆದೇಶದವರೆಗೆ ಮರಣದಂಡನೆಯನ್ನು ಮುಂದೂಡುವ ನಿರ್ಧಾರ ಕೈಗೊಳ್ಳಲಾಗಿದೆ.

ಈ ವಿಷಯವನ್ನು ನಿಕಟವಾಗಿ ನಿಕಟವಾಗಿ ಗಮನಿಸುತ್ತಿದ್ದೇವೆ, ಕೆಲ ಸ್ನೇಹಪರ ಸರ್ಕಾರಗಳೊಂದಿಗೆ ಸಂಪರ್ಕದಲ್ಲಿದ್ದುಕೊಂಡು ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ. ಇದನ್ನೂ ಓದಿ: ಸಿರಿಯಾ ಮಿಲಿಟರಿ ಹೆಡ್‌ಕ್ವಾಟ್ರಸ್‌ ಮೇಲೆ ಇಸ್ರೇಲ್ ದಾಳಿ – ಲೈವ್‌ನಿಂದಲೇ ಎದ್ದು ಓಡಿದ ಟಿವಿ ಆಂಕರ್

ಏನಿದು ಕೇಸ್‌?
ಕೇರಳದ ನಿಮಿಷಾ ಪ್ರಿಯಾ ಅವರು 2017ರಲ್ಲಿ ಯೆಮನ್‌ನಲ್ಲಿ ತನ್ನ ಕ್ಲಿನಿಕ್‌ ಪಾಲುದಾರನಾಗಿದ್ದ ಅಲ್ಲಿನ ಪ್ರಜೆಯನ್ನು ಕೊಲೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. 2020ರಲ್ಲಿ ಕೆಳ ಹಂತದ ನ್ಯಾಯಾಲಯ ಪ್ರಿಯಾಳಿಗೆ ಮರಣ ದಂಡನೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿತ್ತು. ಪ್ರಿಯಾಳ ಮೇಲ್ಮನವಿಯನ್ನು ಅಲ್ಲಿನ ಸುಪ್ರೀಂ ಕೋರ್ಟ್‌ 2023ರಲ್ಲಿ ವಜಾ ಮಾಡಿತ್ತು.

TAGGED:kerala nurseMEAnimisha priyaRandhir JaiswalYemenಕೇರಳ ನರ್ಸ್ನಿಮಿಷಾ ಪ್ರಿಯಾರಣಧೀರ್‌ ಜೈಸ್ವಾಲ್‌
Share This Article
Facebook Whatsapp Whatsapp Telegram

Cinema news

Toxic Movie Yash
ಟಾಕ್ಸಿಕ್ ರಾಯ ಹೆಸರಿನ ಗುಟ್ಟು ಇದೇನಾ..?
Cinema Latest Sandalwood Top Stories
Toxic Teaser
Toxic Teaser | ಡ್ಯಾಡಿ ಈಸ್ ಹೋಮ್ – ಯಶ್ ʻಟಾಕ್ಸಿಕ್ʼ ಕಿಕ್ ಅಬ್ಬಬ್ಬಾ!
Bollywood Cinema Latest Main Post Sandalwood
yash
40ನೇ ವರ್ಷದ ಹುಟ್ಟುಹಬ್ಬ ಸಂಭ್ರಮದಲ್ಲಿ ʻಮಾಸ್ಟರ್‌ಪೀಸ್‌ʼ ರಾಕಿಭಾಯ್‌
Cinema Latest Main Post Sandalwood
Thalapathy Vijay Jana Nayagan
ವಿಜಯ್‌ ಫ್ಯಾನ್ಸ್‌ಗೆ ಶಾಕ್‌; ಜ.9 ಕ್ಕೆ ‘ಜನನಾಯಗನ್‌’ ರಿಲೀಸ್‌ ಆಗಲ್ಲ
Cinema Latest Main Post South cinema

You Might Also Like

Lakshmi Hebbalkar 2 1
Bengaluru City

ಹಣಕಾಸು ಇಲಾಖೆ ಅನುಮತಿ ನೀಡಿದ ತಕ್ಷಣ ಫೆಬ್ರವರಿ, ಮಾರ್ಚ್‌ ತಿಂಗಳ ಹಣ: ಲಕ್ಷ್ಮೀ ಹೆಬ್ಬಾಳ್ಕರ್‌

Public TV
By Public TV
18 minutes ago
Mysuru Minor Suicide copy
Crime

ಪ್ರೀತಿಸುವಂತೆ ಪಾಗಲ್‌ ಪ್ರೇಮಿ ಕಿರುಕುಳ – ಅಪ್ರಾಪ್ತೆ ಆತ್ಮಹತ್ಯೆ

Public TV
By Public TV
28 minutes ago
A Khata
Bengaluru City

ರಾಜ್ಯದಲ್ಲೂ ಬಿ ಖಾತಾ ಆಸ್ತಿಗಳಿಗೆ ಎ ಖಾತಾ ಭಾಗ್ಯ: ಕ್ಯಾಬಿನೆಟ್ ಮಹತ್ವದ ತೀರ್ಮಾನ

Public TV
By Public TV
57 minutes ago
SIDDARAMAIAH PRATAP SIMHA
Kodagu

ಸಿದ್ದರಾಮಯ್ಯ ಅವ್ರು ದೇವರಾಜ ಅರಸು ಆಗಲು ಸಾಧ್ಯವಿಲ್ಲ: ಪ್ರತಾಪ್ ಸಿಂಹ

Public TV
By Public TV
1 hour ago
Chitradurga Son Kills Father
Chitradurga

ಸಕಾಲಕ್ಕೆ ಮದುವೆ ಮಾಡ್ಲಿಲ್ಲ ಅಂತ ತಂದೆಯನ್ನೇ ಕೊಂದ ಮಗ

Public TV
By Public TV
2 hours ago
C.T Ravi
Chikkamagaluru

ಡಿಸಿಸಿ ಬ್ಯಾಂಕ್ ಚುನಾವಣಾ ಅಖಾಡಕ್ಕೆ ಸಿ.ಟಿ.ರವಿ – ಕಾಂಗ್ರೆಸ್ಸಿಂದ ಒಂದೂ ನಾಮಪತ್ರವಿಲ್ಲ, ನಾಳೆಯೇ ಲಾಸ್ಟ್ ಡೇಟ್!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?