Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಡಿಎ ಬಡಾವಣೆ ಮಾಡಲು ಜಮೀನು ಕೊಟ್ಟವರ ಕುಂದುಕೊರತೆ ನಿವಾರಿಸಿ – ಡಿಕೆಶಿಗೆ ಸುರೇಶ್‌ ಕುಮಾರ್‌ ಪತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಡಿಎ ಬಡಾವಣೆ ಮಾಡಲು ಜಮೀನು ಕೊಟ್ಟವರ ಕುಂದುಕೊರತೆ ನಿವಾರಿಸಿ – ಡಿಕೆಶಿಗೆ ಸುರೇಶ್‌ ಕುಮಾರ್‌ ಪತ್ರ

Bengaluru City

ಬಿಡಿಎ ಬಡಾವಣೆ ಮಾಡಲು ಜಮೀನು ಕೊಟ್ಟವರ ಕುಂದುಕೊರತೆ ನಿವಾರಿಸಿ – ಡಿಕೆಶಿಗೆ ಸುರೇಶ್‌ ಕುಮಾರ್‌ ಪತ್ರ

Public TV
Last updated: August 1, 2024 10:34 am
Public TV
Share
2 Min Read
SURESH KUMAR 2 1
SHARE

ಬೆಂಗಳೂರು: ಡಾ. ಶಿವರಾಮ ಕಾರಂತ ಬಡಾವಣೆಯ (Shivaram Karanth Layout) ನಿವೇಶನ ಹಂಚಿಕೆ ಕುರಿತು ಮಾಜಿ ಸಚಿವ ಸುರೇಶ್ ಕುಮಾರ್ (Suresh Kumar) ಡಿಸಿಎಂ ಡಿಕೆ ಶಿವಕುಮಾರ್‌ಗೆ (DK Shivakumar) ಪತ್ರ ಬರೆದಿದ್ದಾರೆ. ಮೊದಲು ಹಲವು ಬಿಡಿಎ (BDA) ಬಡಾವಣೆಗಳ ಹಂಚಿಕೆದಾದರ ಕುಂದುಕೊರತೆಗಳನ್ನು ಸರಿಪಡಿಸುವಂತೆ ಡಿಸಿಎಂ ಡಿಕೆಶಿವಕುಮಾರ್‌ಗೆ ಆಗ್ರಹ ಮಾಡಿದ್ದಾರೆ.

ಪತ್ರದಲ್ಲಿ ಏನಿದೆ?
ಬನಶಂಕರಿ ಆರನೇ ಹಂತ ಬಡಾವಣೆಯಲ್ಲಿ, ಬಿಡಿಎ ಅರಣ್ಯ ಪ್ರದೇಶದಲ್ಲಿ (ತುರಹಳ್ಳಿ ಅರಣ್ಯ ಪ್ರದೇಶ) ಮತ್ತು ಅರಣ್ಯ ಬಫರ್ ವಲಯದಲ್ಲಿ 2003 – 2004 ರಲ್ಲಿ ನಿವೇಶನಗಳನ್ನು ಹಂಚಿಕೆ ಮಾಡಿದ್ದರ ಫಲವಾಗಿ ಇಂದು 1500 ಕ್ಕೂ ಹೆಚ್ಚು ನಿವೇಶನಗಳ ಮಾಲೀಕರು ತಮ್ಮ ಮನೆಗಳನ್ನು ನಿರ್ಮಿಸಲು ಸಾಧ್ಯವಾಗಿರುವುದಿಲ್ಲ. 20 ವರ್ಷ ಕಳೆದು ಹೋಗಿದ್ದರೂ ಈ ಸಂಬಂಧ ನಗರಾಭಿವೃದ್ಧಿ ಇಲಾಖೆ ಹಾಗೂ ಅರಣ್ಯ ಇಲಾಖೆಗಳು ಒಟ್ಟಿಗೆ ಕುಳಿತು ಚರ್ಚಿಸಿ ಪ್ರಸ್ತುತ ಭೂಮಿಯ ಮಾಲೀಕತ್ವದ ಬಗ್ಗೆ ಒಂದು ಒಪ್ಪಂದಕ್ಕೆ ಬರಲು ಸಾಧ್ಯವಾಗದೇ ಇರುವುದು ನಿಜಕ್ಕೂ ವಿಷಾದನೀಯ. ಬಿಡಿಎಯಿಂದ ನಿವೇಶನ ಪಡೆದು 20 ವರ್ಷಗಳು ಆದರೂ ತಮ್ಮ ನಿವೇಶನದಲ್ಲಿ ಒಂದು ಗೂಡು ಕಟ್ಟಿಕೊಳ್ಳುವ ಈ ಎಲ್ಲಾ ಸಂತ್ರಸ್ತ ಹಂಚಿಕೆದಾರರ ಆಸೆಗೆ ಕಣ್ಣೀರು ಎರಚುವಂತೆ ಮಾಡಿದೆ ಬಿಡಿಎ ಉದಾಸೀನ – ಬೇಜಾವ್ದಾರಿ ಮನಸ್ಥಿತಿ. ಇದನ್ನೂ ಓದಿ: Wayanad landslides – ಕಂಬನಿ… ಖಾಲಿಯಾಗಿದೆ…!

bengaluru development authority bda

 

ಹಾಗೆಯೇ ಸ್ವಾಧೀನತೆಗೆ ಸಂಬಂಧಿಸಿದಂತೆ ವಿವಿಧ ನ್ಯಾಯಾಲಯಗಳಲ್ಲಿ ಅನೇಕ ದಾವೆಗಳು ಬಾಕಿ ಇರುವುದರಿಂದ ಬನಶಂಕರಿ ಆರನೇ ಹಂತ, ಅರ್ಕಾವತಿ ಲೇಔಟ್, ವಿಶ್ವೇಶ್ವರಯ್ಯ ಲೇಔಟ್ ಹಾಗೂ ಅಂಜನಾಪುರ ದಂತಹ ಕೆಲವು ಬಿಡಿಎ ನಿರ್ಮಿತ ಬಡಾವಣೆಗಳಲ್ಲಿನ ಸುಮಾರು ಐದು ಸಾವಿರಕ್ಕೂ ಹೆಚ್ಚು ನಿವೇಶನಗಳ ಮಾಲೀಕರು ಜಮೀನಿನ ನೈಜ ಸ್ವಾಧೀನದಲ್ಲಿಲ್ಲದ ಕಾರಣ ಮನೆಗಳನ್ನು ಕಟ್ಟಿಕೊಳ್ಳಲು ಸಾಧ್ಯವಾಗದೇ ತ್ರಿಶಂಕು ಸ್ಥಿತಿಯಲ್ಲಿದ್ದಾರೆ. ಅವರ ಪರಿಸ್ಥಿತಿ, ಸಂಕಟ ಹೇಳತೀರದು. ಅಲ್ಲದೆ ಇಲ್ಲಿನ ಕೆಲವು ಲೇಔಟ್ ಗಳಲ್ಲಿ ಭೂ ಸ್ವಾಧೀನಕ್ಕೆ ಒಳಪಟ್ಟ ಅನೇಕ ಜಮೀನುಗಳ ಮಾಲೀಕರು ತಮ್ಮ ಭೂಮಿಗೆ ಬದಲಾಗಿ ಪರಿಹಾರದ ರೂಪದಲ್ಲಿ ಬಿಡಿಎ ನೀಡುವ ನಿವೇಶನಗಳ ಪರಿಹಾರದ ಮಂಜೂರಾತಿಗಾಗಿ ಅನೇಕ ಸಮಯದಿಂದ ಎದುರು ನೋಡುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಮೊದಲಿಗೆ ಬನಶಂಕರಿ ಆರನೇ ಹಂತ, ಅರ್ಕಾವತಿ ಲೇಔಟ್, ವಿಶ್ವೇಶ್ವರಯ್ಯ ಲೇಔಟ್ ಮತ್ತು ಅಂಜನಾಪುರ ದಂತಹ ಬಡಾವಣೆಗಳಲ್ಲಿ ನಿವೇಶನ ಹಂಚಿಕೆಯಾಗಿ ಬಿಡಿಎಗೆ ಹಣ ಪಾವತಿ ಮಾಡಿ ನಿವೇಶನ ನೋಂದಣಿ ಮಾಡಿಕೊಂಡರೂ ನಾನಾ ಕಾರಣಗಳಿಂದ ನಿವೇಶನ ಸ್ವಾಧೀನ ಸಿಗಲು ಸಾಧ್ಯವಾಗದೇ ಇರುವ ಅರ್ಜಿದಾರರ ಮತ್ತು ಭೂ ಮಾಲೀಕರ ಪರಿಪಾಟಲುಗಳನ್ನು ಗಮನದಲ್ಲಿರಿಸಿಕೊಳ್ಳಬೇಕು. ಇವರ ಕುಂದು ಕೊರತೆಗಳನ್ನು ಆದ್ಯತೆಯ ಮೇರೆಗೆ ಪರಿಗಣಿಸಿ ಡಾ. ಶಿವರಾಮ ಕಾರಂತ ಬಡಾವಣೆಯಲ್ಲಿ ಲಭ್ಯವಿರುವ ನಿವೇಶನಗಳನ್ನು ಸಾರ್ವಜನಿಕರಿಂದ ಹಂಚಿಕೆಗಾಗಿ ಅರ್ಜಿಗಳನ್ನು ಆಹ್ವಾನಿಸುವ ಮುನ್ನ ಮೊದಲಿಗೆ ಈ ಸಂತ್ರಸ್ತರಿಗೆ ಪರ್ಯಾಯ ನಿವೇಶನ ನೀಡಬೇಕಾಗಿರುವುದು ಸಮಂಜಸ. ಇದನ್ನೂ ಓದಿ: ಇಂದಿನಿಂದ 130 Kmph ವೇಗಕ್ಕಿಂತ ಜಾಸ್ತಿ ಸ್ಪೀಡ್‌ ಹೋದರೆ ದಂಡದ ಜೊತೆ ಜೈಲು!

dk shivakumar 2

ಇವರಿಗೆ ಮೊದಲಿಗೆ ನ್ಯಾಯಯುತವಾಗಿ ನಿವೇಶನ ಒದಗಿಸಬೇಕೆಂಬುದು ನನ್ನ ಆಗ್ರಹ ಪೂರ್ವಕ ಬೇಡಿಕೆ ಕೂಡ ಆಗಿದೆ. ಬಿಡಿಎ ಪರ್ಯಾಯ ನಿವೇಶನಗಳನ್ನು ಒದಗಿಸುವ ಮೊದಲು ಈ ಎಲ್ಲಾ ಭೂಬಾಧಿತ ನಿವೇಶನ ಹಂಚಿಕೆದಾರದಿಂದ ಅರ್ಜಿಗಳನ್ನು ಆಹ್ವಾನಿಸಿ, ಇದಕ್ಕಾಗಿ ವ್ಯಾಪಕ ಪ್ರಚಾರವನ್ನು ನೀಡಿ ಅಗತ್ಯ ಕ್ರಮ ಕೈಗೊಳ್ಳುವುದು ಅವಶ್ಯಕವಾಗಿದೆ.

ಇದರಿಂದ ಬಿಡಿಎಗೆ ಹಂಚಿಕೆದಾರರ ಕುಂದುಕೊರತೆಗಳನ್ನು ಪರಿಹರಿಸಲು ಸಹಾಯವಾಗುತ್ತದೆ. ಜೊತೆಗೆ ಹಂಚಿಕೆದಾರರಿಂದ ಭವಿಷ್ಯದಲ್ಲಿ ನ್ಯಾಯಾಲಯದಲ್ಲಿ ದಾವೆಗಳನ್ನು ಹೂಡುವುದನ್ನು ಪೂರ್ಣವಾಗಿ ನಿಲ್ಲಿಸಬಹುದು ಮತ್ತು ಈಗಾಗಲೇ ದಾಖಲಾಗಿರುವ ಪ್ರಕರಣಗಳನ್ನು ಇತ್ಯರ್ಥ ಪಡಿಸಬಹುದು. ಹಂಚಿಕೆದಾರರ ಶಾಪದಿಂದಲೂ ಬಿಡಿಎ ವಿಮುಕ್ತಿಗೊಳ್ಳಬಹುದು.

TAGGED:BDAbengaluruDK Shivakumarshivaram karanth layoutsuresh kumarಡಿಕೆ ಶಿವಕುಮಾರ್ಬಿಡಿಎಬೆಂಗಳೂರುಶಿವರಾಮ ಕಾರಂತ ಲೇಔಟ್‌ಸುರೇಶ್ ಕುಮಾರ್
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

Valero refinery explosion Huge fire smoke seen as Texas plant blows up
Latest

ಅಮೆರಿಕದ ರಿಫೈನರಿಯಲ್ಲಿ ಭಾರೀ ಸ್ಫೋಟ – ಮುಗಿಲೆತ್ತರಕ್ಕೆ ಚಿಮ್ಮಿದ ಬೆಂಕಿ

Public TV
By Public TV
17 seconds ago
Sadik Pailwan Davanagere South
Davanagere

ದಾವಣಗೆರೆಯಲ್ಲಿ ಕಾಂಗ್ರೆಸ್‌ ವಿರುದ್ಧ ಸಮರ – ಬಂಡಾಯ ಅಭ್ಯರ್ಥಿ ಸೇರಿದಂತೆ 23 ಮಂದಿ ಮುಸ್ಲಿಮ್‌ ನಾಯಕರಿಂದ ನಾಮಪತ್ರ ಸಲ್ಲಿಕೆ

Public TV
By Public TV
8 hours ago
ಮಹಿಳಾ ಮೀಸಲಾತಿ ಮಸೂದೆಗೆ ಸಂಸತ್ತಿನಲ್ಲಿ ಒಪ್ಪಿಗೆ ಸಿಕ್ಕಿದ ನಂತರ ಎನ್‌ಡಿಎ ಮಹಿಳಾ ಸಂಸದರ ಜೊತೆ ಮೋದಿ
Latest

ಮಹಿಳೆಯರಿಗೆ 273 ಎಂಪಿ ಸೀಟ್ ಮೀಸಲು?

Public TV
By Public TV
9 hours ago
Rikki Rai Car Drifting Case
Bengaluru City

ಕಾರು ಡ್ರಿಫ್ಟಿಂಗ್ ಕೇಸ್ – ವಿಚಾರಣೆ ಬಳಿಕ ರಿಕ್ಕಿ ರೈಯನ್ನ ಹಿಂಬಾಗಿಲಿನಿಂದ ಕಳುಹಿಸಿದ ಪೊಲೀಸರು

Public TV
By Public TV
9 hours ago
Haveri Rain Effect
Districts

ಹಾವೇರಿಯಲ್ಲಿ ಬಿರುಗಾಳಿ ಸಹಿತ ಮಳೆ – ಧರೆಗೆ ಉರುಳಿದ ವಿದ್ಯುತ್ ಕಂಬಗಳು, ಮರ ಬಿದ್ದು ಆಟೋ ಜಖಂ

Public TV
By Public TV
10 hours ago
NDA announces seat sharing pact BJP AIADMK
Latest

ತಮಿಳುನಾಡಿನಲ್ಲಿ ಎನ್‌ಡಿಎ ಸೀಟು ಹಂಚಿಕೆ ಅಂತಿಮ – 27 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧೆ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?