Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಡಿಎ ಬಡಾವಣೆ ಮಾಡಲು ಜಮೀನು ಕೊಟ್ಟವರ ಕುಂದುಕೊರತೆ ನಿವಾರಿಸಿ – ಡಿಕೆಶಿಗೆ ಸುರೇಶ್‌ ಕುಮಾರ್‌ ಪತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಡಿಎ ಬಡಾವಣೆ ಮಾಡಲು ಜಮೀನು ಕೊಟ್ಟವರ ಕುಂದುಕೊರತೆ ನಿವಾರಿಸಿ – ಡಿಕೆಶಿಗೆ ಸುರೇಶ್‌ ಕುಮಾರ್‌ ಪತ್ರ

Bengaluru City

ಬಿಡಿಎ ಬಡಾವಣೆ ಮಾಡಲು ಜಮೀನು ಕೊಟ್ಟವರ ಕುಂದುಕೊರತೆ ನಿವಾರಿಸಿ – ಡಿಕೆಶಿಗೆ ಸುರೇಶ್‌ ಕುಮಾರ್‌ ಪತ್ರ

Public TV
Last updated: August 1, 2024 10:34 am
Public TV
Share
2 Min Read
SURESH KUMAR 2 1
SHARE

ಬೆಂಗಳೂರು: ಡಾ. ಶಿವರಾಮ ಕಾರಂತ ಬಡಾವಣೆಯ (Shivaram Karanth Layout) ನಿವೇಶನ ಹಂಚಿಕೆ ಕುರಿತು ಮಾಜಿ ಸಚಿವ ಸುರೇಶ್ ಕುಮಾರ್ (Suresh Kumar) ಡಿಸಿಎಂ ಡಿಕೆ ಶಿವಕುಮಾರ್‌ಗೆ (DK Shivakumar) ಪತ್ರ ಬರೆದಿದ್ದಾರೆ. ಮೊದಲು ಹಲವು ಬಿಡಿಎ (BDA) ಬಡಾವಣೆಗಳ ಹಂಚಿಕೆದಾದರ ಕುಂದುಕೊರತೆಗಳನ್ನು ಸರಿಪಡಿಸುವಂತೆ ಡಿಸಿಎಂ ಡಿಕೆಶಿವಕುಮಾರ್‌ಗೆ ಆಗ್ರಹ ಮಾಡಿದ್ದಾರೆ.

ಪತ್ರದಲ್ಲಿ ಏನಿದೆ?
ಬನಶಂಕರಿ ಆರನೇ ಹಂತ ಬಡಾವಣೆಯಲ್ಲಿ, ಬಿಡಿಎ ಅರಣ್ಯ ಪ್ರದೇಶದಲ್ಲಿ (ತುರಹಳ್ಳಿ ಅರಣ್ಯ ಪ್ರದೇಶ) ಮತ್ತು ಅರಣ್ಯ ಬಫರ್ ವಲಯದಲ್ಲಿ 2003 – 2004 ರಲ್ಲಿ ನಿವೇಶನಗಳನ್ನು ಹಂಚಿಕೆ ಮಾಡಿದ್ದರ ಫಲವಾಗಿ ಇಂದು 1500 ಕ್ಕೂ ಹೆಚ್ಚು ನಿವೇಶನಗಳ ಮಾಲೀಕರು ತಮ್ಮ ಮನೆಗಳನ್ನು ನಿರ್ಮಿಸಲು ಸಾಧ್ಯವಾಗಿರುವುದಿಲ್ಲ. 20 ವರ್ಷ ಕಳೆದು ಹೋಗಿದ್ದರೂ ಈ ಸಂಬಂಧ ನಗರಾಭಿವೃದ್ಧಿ ಇಲಾಖೆ ಹಾಗೂ ಅರಣ್ಯ ಇಲಾಖೆಗಳು ಒಟ್ಟಿಗೆ ಕುಳಿತು ಚರ್ಚಿಸಿ ಪ್ರಸ್ತುತ ಭೂಮಿಯ ಮಾಲೀಕತ್ವದ ಬಗ್ಗೆ ಒಂದು ಒಪ್ಪಂದಕ್ಕೆ ಬರಲು ಸಾಧ್ಯವಾಗದೇ ಇರುವುದು ನಿಜಕ್ಕೂ ವಿಷಾದನೀಯ. ಬಿಡಿಎಯಿಂದ ನಿವೇಶನ ಪಡೆದು 20 ವರ್ಷಗಳು ಆದರೂ ತಮ್ಮ ನಿವೇಶನದಲ್ಲಿ ಒಂದು ಗೂಡು ಕಟ್ಟಿಕೊಳ್ಳುವ ಈ ಎಲ್ಲಾ ಸಂತ್ರಸ್ತ ಹಂಚಿಕೆದಾರರ ಆಸೆಗೆ ಕಣ್ಣೀರು ಎರಚುವಂತೆ ಮಾಡಿದೆ ಬಿಡಿಎ ಉದಾಸೀನ – ಬೇಜಾವ್ದಾರಿ ಮನಸ್ಥಿತಿ. ಇದನ್ನೂ ಓದಿ: Wayanad landslides – ಕಂಬನಿ… ಖಾಲಿಯಾಗಿದೆ…!

bengaluru development authority bda

 

ಹಾಗೆಯೇ ಸ್ವಾಧೀನತೆಗೆ ಸಂಬಂಧಿಸಿದಂತೆ ವಿವಿಧ ನ್ಯಾಯಾಲಯಗಳಲ್ಲಿ ಅನೇಕ ದಾವೆಗಳು ಬಾಕಿ ಇರುವುದರಿಂದ ಬನಶಂಕರಿ ಆರನೇ ಹಂತ, ಅರ್ಕಾವತಿ ಲೇಔಟ್, ವಿಶ್ವೇಶ್ವರಯ್ಯ ಲೇಔಟ್ ಹಾಗೂ ಅಂಜನಾಪುರ ದಂತಹ ಕೆಲವು ಬಿಡಿಎ ನಿರ್ಮಿತ ಬಡಾವಣೆಗಳಲ್ಲಿನ ಸುಮಾರು ಐದು ಸಾವಿರಕ್ಕೂ ಹೆಚ್ಚು ನಿವೇಶನಗಳ ಮಾಲೀಕರು ಜಮೀನಿನ ನೈಜ ಸ್ವಾಧೀನದಲ್ಲಿಲ್ಲದ ಕಾರಣ ಮನೆಗಳನ್ನು ಕಟ್ಟಿಕೊಳ್ಳಲು ಸಾಧ್ಯವಾಗದೇ ತ್ರಿಶಂಕು ಸ್ಥಿತಿಯಲ್ಲಿದ್ದಾರೆ. ಅವರ ಪರಿಸ್ಥಿತಿ, ಸಂಕಟ ಹೇಳತೀರದು. ಅಲ್ಲದೆ ಇಲ್ಲಿನ ಕೆಲವು ಲೇಔಟ್ ಗಳಲ್ಲಿ ಭೂ ಸ್ವಾಧೀನಕ್ಕೆ ಒಳಪಟ್ಟ ಅನೇಕ ಜಮೀನುಗಳ ಮಾಲೀಕರು ತಮ್ಮ ಭೂಮಿಗೆ ಬದಲಾಗಿ ಪರಿಹಾರದ ರೂಪದಲ್ಲಿ ಬಿಡಿಎ ನೀಡುವ ನಿವೇಶನಗಳ ಪರಿಹಾರದ ಮಂಜೂರಾತಿಗಾಗಿ ಅನೇಕ ಸಮಯದಿಂದ ಎದುರು ನೋಡುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಮೊದಲಿಗೆ ಬನಶಂಕರಿ ಆರನೇ ಹಂತ, ಅರ್ಕಾವತಿ ಲೇಔಟ್, ವಿಶ್ವೇಶ್ವರಯ್ಯ ಲೇಔಟ್ ಮತ್ತು ಅಂಜನಾಪುರ ದಂತಹ ಬಡಾವಣೆಗಳಲ್ಲಿ ನಿವೇಶನ ಹಂಚಿಕೆಯಾಗಿ ಬಿಡಿಎಗೆ ಹಣ ಪಾವತಿ ಮಾಡಿ ನಿವೇಶನ ನೋಂದಣಿ ಮಾಡಿಕೊಂಡರೂ ನಾನಾ ಕಾರಣಗಳಿಂದ ನಿವೇಶನ ಸ್ವಾಧೀನ ಸಿಗಲು ಸಾಧ್ಯವಾಗದೇ ಇರುವ ಅರ್ಜಿದಾರರ ಮತ್ತು ಭೂ ಮಾಲೀಕರ ಪರಿಪಾಟಲುಗಳನ್ನು ಗಮನದಲ್ಲಿರಿಸಿಕೊಳ್ಳಬೇಕು. ಇವರ ಕುಂದು ಕೊರತೆಗಳನ್ನು ಆದ್ಯತೆಯ ಮೇರೆಗೆ ಪರಿಗಣಿಸಿ ಡಾ. ಶಿವರಾಮ ಕಾರಂತ ಬಡಾವಣೆಯಲ್ಲಿ ಲಭ್ಯವಿರುವ ನಿವೇಶನಗಳನ್ನು ಸಾರ್ವಜನಿಕರಿಂದ ಹಂಚಿಕೆಗಾಗಿ ಅರ್ಜಿಗಳನ್ನು ಆಹ್ವಾನಿಸುವ ಮುನ್ನ ಮೊದಲಿಗೆ ಈ ಸಂತ್ರಸ್ತರಿಗೆ ಪರ್ಯಾಯ ನಿವೇಶನ ನೀಡಬೇಕಾಗಿರುವುದು ಸಮಂಜಸ. ಇದನ್ನೂ ಓದಿ: ಇಂದಿನಿಂದ 130 Kmph ವೇಗಕ್ಕಿಂತ ಜಾಸ್ತಿ ಸ್ಪೀಡ್‌ ಹೋದರೆ ದಂಡದ ಜೊತೆ ಜೈಲು!

dk shivakumar 2

ಇವರಿಗೆ ಮೊದಲಿಗೆ ನ್ಯಾಯಯುತವಾಗಿ ನಿವೇಶನ ಒದಗಿಸಬೇಕೆಂಬುದು ನನ್ನ ಆಗ್ರಹ ಪೂರ್ವಕ ಬೇಡಿಕೆ ಕೂಡ ಆಗಿದೆ. ಬಿಡಿಎ ಪರ್ಯಾಯ ನಿವೇಶನಗಳನ್ನು ಒದಗಿಸುವ ಮೊದಲು ಈ ಎಲ್ಲಾ ಭೂಬಾಧಿತ ನಿವೇಶನ ಹಂಚಿಕೆದಾರದಿಂದ ಅರ್ಜಿಗಳನ್ನು ಆಹ್ವಾನಿಸಿ, ಇದಕ್ಕಾಗಿ ವ್ಯಾಪಕ ಪ್ರಚಾರವನ್ನು ನೀಡಿ ಅಗತ್ಯ ಕ್ರಮ ಕೈಗೊಳ್ಳುವುದು ಅವಶ್ಯಕವಾಗಿದೆ.

ಇದರಿಂದ ಬಿಡಿಎಗೆ ಹಂಚಿಕೆದಾರರ ಕುಂದುಕೊರತೆಗಳನ್ನು ಪರಿಹರಿಸಲು ಸಹಾಯವಾಗುತ್ತದೆ. ಜೊತೆಗೆ ಹಂಚಿಕೆದಾರರಿಂದ ಭವಿಷ್ಯದಲ್ಲಿ ನ್ಯಾಯಾಲಯದಲ್ಲಿ ದಾವೆಗಳನ್ನು ಹೂಡುವುದನ್ನು ಪೂರ್ಣವಾಗಿ ನಿಲ್ಲಿಸಬಹುದು ಮತ್ತು ಈಗಾಗಲೇ ದಾಖಲಾಗಿರುವ ಪ್ರಕರಣಗಳನ್ನು ಇತ್ಯರ್ಥ ಪಡಿಸಬಹುದು. ಹಂಚಿಕೆದಾರರ ಶಾಪದಿಂದಲೂ ಬಿಡಿಎ ವಿಮುಕ್ತಿಗೊಳ್ಳಬಹುದು.

TAGGED:BDAbengaluruDK Shivakumarshivaram karanth layoutsuresh kumarಡಿಕೆ ಶಿವಕುಮಾರ್ಬಿಡಿಎಬೆಂಗಳೂರುಶಿವರಾಮ ಕಾರಂತ ಲೇಔಟ್‌ಸುರೇಶ್ ಕುಮಾರ್
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

Ballari Accident
Bellary

ಭೀಕರ ರಸ್ತೆ ಅಪಘಾತ – ಅಜ್ಜ, ಮೊಮ್ಮಗಳು ದಾರುಣ ಸಾವು

Public TV
By Public TV
12 minutes ago
WORK FROM HOME 2
Bengaluru City

ಐಟಿ ಬಿಟಿ ವಲಯಕ್ಕೂ ಗ್ಯಾಸ್‌ ಅಭಾವದ ಬಿಸಿ – ಪರಿಸ್ಥಿತಿ ಕೈಮೀರಿದ್ರೇ ವರ್ಕ್ ಫ್ರಂ ಹೋಮ್‌ಗೆ ಚಿಂತನೆ?

Public TV
By Public TV
25 minutes ago
LPG
Bengaluru City

ಬೆಂಗಳೂರಲ್ಲಿ LPG ದಾಸ್ತಾನು ಕೊರತೆ ಇಲ್ಲ: ಡಿಸಿ ಸ್ಪಷ್ಟನೆ

Public TV
By Public TV
51 minutes ago
HDK 1
Bengaluru City

ಹೆಚ್‌ಡಿಕೆ ವಿರುದ್ಧ ಲೋಕಾಯುಕ್ತ ಎಡಿಜಿಪಿ ಎಫ್‌ಐಆರ್‌ – ಸಮಸ್ಯೆ ಇತ್ಯರ್ಥಕ್ಕೆ ಮಧ್ಯಸ್ಥಿಕೆದಾರರ ನೇಮಕಕ್ಕೆ ಹೈಕೋರ್ಟ್‌ ಸೂಚನೆ

Public TV
By Public TV
56 minutes ago
Parappana Agrahara Jail
Belgaum

ಸನ್ನಡತೆ ಆಧಾರದ ಮೇಲೆ ರಾಜ್ಯದ 9 ಜೈಲಿನಿಂದ 31 ಕೈದಿಗಳ ಬಿಡುಗಡೆ

Public TV
By Public TV
1 hour ago
Byrati Basavaraj
Bengaluru City

ಬಿಕ್ಲು ಶಿವ ಕೊಲೆ ಕೇಸ್ – ಬೈರತಿ ಬಸವರಾಜ್‌ಗೆ ಜಾಮೀನು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?