Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎನ್‍ಡಿಪಿಎಸ್ ಕಾಯ್ದೆಯನ್ನು ಎನ್‍ಸಿಬಿ ದುರುಪಯೋಗ ಪಡಿಸಿಕೊಂಡಿದೆ – ಆರ್ಯನ್ ಖಾನ್ ಜಾಮೀನು ಅರ್ಜಿ ಮುಂದೂಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಎನ್‍ಡಿಪಿಎಸ್ ಕಾಯ್ದೆಯನ್ನು ಎನ್‍ಸಿಬಿ ದುರುಪಯೋಗ ಪಡಿಸಿಕೊಂಡಿದೆ – ಆರ್ಯನ್ ಖಾನ್ ಜಾಮೀನು ಅರ್ಜಿ ಮುಂದೂಡಿಕೆ

Cinema

ಎನ್‍ಡಿಪಿಎಸ್ ಕಾಯ್ದೆಯನ್ನು ಎನ್‍ಸಿಬಿ ದುರುಪಯೋಗ ಪಡಿಸಿಕೊಂಡಿದೆ – ಆರ್ಯನ್ ಖಾನ್ ಜಾಮೀನು ಅರ್ಜಿ ಮುಂದೂಡಿಕೆ

Public TV
Last updated: October 27, 2021 8:31 pm
Public TV
Share
2 Min Read
ARYAN
SHARE

ಮುಂಬೈ: ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ನಡೆಸಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಮತ್ತು ಆತನ ಸ್ನೇಹಿತರಿಗೆ ಸದ್ಯಕ್ಕೆ ಜಾಮೀನು ಸಿಗುವ ಲಕ್ಷಣಗಳು ಕಾಣುತ್ತಿಲ್ಲ. ಆರ್ಯನ್ ಖಾನ್ ಸೇರಿದಂತೆ ಇತರೆ ಇಬ್ಬರು ಸ್ನೇಹಿತರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಬಾಂಬೆ ಹೈಕೋರ್ಟ್ ನಾಳೆಗೆ ಮುಂದೂಡಿದೆ.

shah rukha khan aryan 4 1

ಇಂದು ಮಧ್ಯಾಹ್ನದ ಬಳಿಕ ವಿಚಾರಣೆ ಆರಂಭಿಸಿದ ನ್ಯಾ. ಎನ್.ಡಬ್ಲ್ಯೂ ಸಾಂಬ್ರೆ, ಆರ್ಯನ್ ಖಾನ್ ಸ್ನೇಹಿತ ಅರ್ಬಾಜ್ ಮರ್ಚೆಂಟ್ ಪರ ವಕೀಲರ ವಾದವನ್ನು ಆಲಿಸಿದರು. ಅರ್ಬಾಜ್ ಮರ್ಚೆಂಟ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಮಿತ್ ದೇಸಾಯಿ ಎನ್‍ಸಿಬಿ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದರು. ಇದನ್ನೂ ಓದಿ: ರಾಗಿಣಿ ಕೇಸ್ ಉಲ್ಲೇಖ, ಆರ್ಯನ್‍ಗೆ ಜಾಮೀನು ನೀಡಿ – ಮುಕುಲ್ ರೊಹ್ಟಗಿ ವಾದ

ARYANKHAN 1

ವಿಚಾರಣೆ ವೇಳೆ ಎನ್‍ಸಿಬಿ ಅಧಿಕಾರಿಗಳು ವಾಟ್ಸಪ್ ಚಾಟ್‍ಗಳನ್ನು ಉದ್ದೇಶಪೂರ್ವಕವಾಗಿ ಮಾಧ್ಯಮಗಳಿಗೆ ನೀಡಲಾಗಿದೆ ಎಂದು ಅವರು ಆರೋಪಿಸಿದರು. ವಾಟ್ಸಪ್ ಚಾಟ್‍ಗಳು ನ್ಯಾಯಲಯಕ್ಕೆ ದಾಖಲಿಸುವ ಮುನ್ನ ಮಾಧ್ಯಮಗಳಿಗೆ ಹಂಚಿಕೆಯಾಗಿದೆ. ಇದು ಪ್ರಕರಣದಲ್ಲಿ ಸಿಕ್ಕಿಹಾಕಿಸುವ ಪ್ರಯತ್ನ ಎಂದು ಅಮಿತ್ ದೇಸಾಯಿ ಹೇಳಿದರು.

ARYANKHAN 2

ಅರ್ಬಾಜ್ ಮರ್ಚೆಂಟ್ ವಿರುದ್ಧ ಆರಂಭದಲ್ಲಿ ಡ್ರಗ್ಸ್ ಸೇವನೆ ಪ್ರಕರಣ ಮಾತ್ರ ದಾಖಲಿಸಲಾಗಿತ್ತು ಬಳಿಕ ಡ್ರಗ್ ಜಾಲದ ಪಿತೂರಿಯನ್ನು ಸೇರಿಸಲಾಗಿದೆ, ಆದರೆ ಪಿತೂರಿ ನಡೆಸಿರುವುದಕ್ಕೆ ಯಾವುದೇ ವಾಟ್ಸಪ್ ಚಾಟ್ ಸಾಕ್ಷ್ಯಗಳು ಬೆಂಬಲಿಸುತ್ತಿಲ್ಲ ಹೀಗಾಗಿ ಜಾಮೀನು ನೀಡಬಹುದಾದ ಪ್ರಕರಣ ಇದಾಗಿದೆ ಎಂದರು. ಇದನ್ನೂ ಓದಿ: ಸಿಗದ ಜಾಮೀನು – ಜೈಲಿನಲ್ಲಿ ರಾಮನ ಮೊರೆ ಹೋದ ಆರ್ಯನ್ ಖಾನ್

ಅರ್ಬಾಜ್ ಬಳಿಕ ಮತ್ತೊರ್ವ ಆರೋಪಿ ಮುನ್‍ಮುನ್ ಧಮೇಚಾ ಪರ ವಾದ ಮಂಡಿಸಿದ ವಕೀಲ ಅಲಿ ಕಾಶಿಫ್ ಖಾನ್ ಜಾಮೀನು ನೀಡಲು ಮನವಿ ಮಾಡಿದರು. ಮುನ್‍ಮುನ್ ಧಮೇಚಾಗೂ ಪ್ರಕರಣಕ್ಕೂ ಸಂಬಂಧ ಇಲ್ಲ, ಹಡಗಿಗೆ ಅವರನ್ನು ಆಹ್ವಾನಿಸಲಾಗಿತ್ತು ಈ ವೇಳೆ ಎನ್‍ಸಿಬಿ ಅವರನ್ನು ಬಂಧಿಸಿದೆ ಎಂದರು. ಇದನ್ನೂ ಓದಿ: ಮೊದಲ ಬಾರಿಗೆ ಮಗನನ್ನು ಭೇಟಿಯಾದ ಶಾರೂಖ್

ಡ್ರಗ್ಸ್ ಜಪ್ತಿ ಮಾಡಿರುವ ಬಗ್ಗೆ ಎನ್‍ಸಿಬಿ ಆರೋಪ ಮಾಡಿದೆ ಆದರೆ ಇದು ಎಲ್ಲಿಂದ ಬಂತು ಎನ್ನುವುದರ ಬಗ್ಗೆ ಎಲ್ಲೂ ಹೇಳಿಲ್ಲ, ಹಾಗೇ ಹಡಗಿನಲ್ಲಿ ಇದ್ದವರನ್ನು ಬಂಧಿಸುವುದಾದ್ರೆ 1,300 ಜನರನ್ನು ಬಂಧಿಸಬೇಕಾಗಬಹುದು ಎಂದು ವಾದಿಸಿದರು.

ಆರೋಪಿ ಮುನ್‍ಮುನ್ ಧಮೇಚಾ ಡ್ರಗ್ ಬಗ್ಗೆ ಮಾಹಿತಿ ಇಲ್ಲ ವೈದ್ಯಕೀಯ ಪರೀಕ್ಷೆ ನಡೆಸಿದರೇ ಏನೂ ಪತ್ತೆಯೂ ಆಗುವುದಿಲ್ಲ, ಎನ್‍ಡಿಪಿಎಸ್ ಕಾಯ್ದೆಯ ಸೆಕ್ಷನ್ 29 ಅನ್ನು ಪಿತೂರಿಗಾಗಿ ಎನ್‍ಸಿಬಿ ದುರುಪಯೋಗಪಡಿಸಿಕೊಂಡಿದೆ ಎಂದು ವಕೀಲ ಅಲಿ ಕಾಶಿಫ್ ಖಾನ್ ಹೇಳಿದರು. ಇದನ್ನೂ ಓದಿ: ಆರ್ಯನ್ ಖಾನ್ ಡ್ರಗ್ಸ್ ಕೇಸ್‍ಗೆ ಟ್ವಿಸ್ಟ್ – NCB ಮುಖ್ಯಸ್ಥರ ವಿರುದ್ಧ ಗಂಭೀರ ಆರೋಪ

ಕೋರ್ಟ್ ಕಲಾಪದ ಅವಧಿ ಅಂತ್ಯವಾದ ಹಿನ್ನಲೆಯಲ್ಲಿ ವಿಚಾರಣೆಯನ್ನು ನಾಳೆಗೆ ಮುಂದೂಡಿದ್ದು ನಾಳೆಗೂ ವಕೀಲ ಅಲಿ ಕಾಶಿಫ್ ಖಾನ್ ವಾದ ಮುಂದುವರಿಸಲಿದ್ದಾರೆ. ಬಳಿಕ ಎನ್‍ಸಿಬಿ ವಾದ ಮಂಡಿಸುವ ಸಾಧ್ಯತೆ ಇದ್ದು ಬಳಿಕ ಆದೇಶ ಕಾಯ್ದಿರಿಸುವ ನಿರೀಕ್ಷೆಗಳಿದೆ.

TAGGED:Aryan KhanbailBombay High CourtNCBPublic TVShah Rukh Khanಆರ್ಯನ್ ಖಾನ್ಎನ್‍ಸಿಬಿಕೋರ್ಟ್ಪಬ್ಲಿಕ್ ಟಿವಿಶಾರೂಖ್ ಖಾನ್ಹೈಕೋರ್ಟ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

School 3
Bengaluru City

ಮಿಷನ್ ಪ್ರಕೃತಿ | ಕುಂದಾಪುರ, ಚಾ. ನಗರ ಸೇರಿ ರಾಜ್ಯದ 10 ಶಾಲೆಗಳಿಗೆ ʻಅತ್ಯುತ್ತಮ ಶಾಲೆʼ ಪ್ರಶಸ್ತಿ‌

Public TV
By Public TV
45 minutes ago
opd hospital Karnataka
Latest

ಮಾ.11 ರಿಂದ ಒಪಿಡಿ ಸೇವೆ ಬಂದ್‌ – ಸರ್ಕಾರದ ವಿರುದ್ಧ ಸಿಡಿದ ವೈದ್ಯರು

Public TV
By Public TV
48 minutes ago
Chandru Lamani
Bengaluru City

ಲಂಚ ಪಡೆಯುವಾಗ ಸಿಕ್ಕಿಬಿದ್ದ ಚಂದ್ರು ಲಮಾಣಿ – ಶಾಸಕರ ಉಚ್ಚಾಟನೆಗೆ ಬಿಜೆಪಿ ಚಿಂತನೆ

Public TV
By Public TV
1 hour ago
Iqbal Hussain
Districts

ಸಚಿವರ ಬದಲಾವಣೆಗಾಗಿ ಹೈಕಮಾಂಡ್‌ಗೆ ಪತ್ರ ಬರೆದಿರೋದು ನಿಜ: ಇಕ್ಬಾಲ್ ಹುಸೇನ್

Public TV
By Public TV
1 hour ago
Margaret Alva
Bengaluru City

ಶಿಸ್ತು, ಜವಾಬ್ದಾರಿ ಇರಬೇಕು – ಅರೆ ಬೆತ್ತಲೆ ಪ್ರತಿಭಟನೆಯನ್ನು ಖಂಡಿಸಿದ ಕೈ ನಾಯಕಿ ಮಾರ್ಗರೇಟ್‌ ಆಳ್ವ

Public TV
By Public TV
1 hour ago
Shoaib Jamai
Cricket

ಮುಸ್ಲಿಂ ಆಟಗಾರರಿಲ್ಲದ್ದಕ್ಕೆ ಟೀಂ ಇಂಡಿಯಾ ಸೋತಿದೆ – ಧರ್ಮದ ಲೇಪನ ಹಚ್ಚಿದ ಓವೈಸಿ ಪಕ್ಷದ ನಾಯಕ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?