Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಹಿಂದಿನಂತೆ 5 ರೂಪಾಯಿ ಚಿಕಿತ್ಸೆ ಮುಂದುವರಿಸುತ್ತೇನೆ – ಸಂಪೂರ್ಣ ಚೇತರಿಕೆ ಕಂಡ ಡಾ.ಶಂಕರೇಗೌಡ

Public TV
Last updated: June 24, 2022 5:21 pm
Public TV
Share
2 Min Read
SHANKAREGOWDA
SHARE

ಬೆಂಗಳೂರು: ಹೃದಯಾಘಾತಕ್ಕೆ ಒಳಗಾಗಿ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದ ಮಂಡ್ಯದ 5 ರೂಪಾಯಿ ವೈದ್ಯರೆಂದು ಖ್ಯಾತಿ ಹೊಂದಿರುವ ಡಾ. ಶಂಕರೇಗೌಡ ಅವರು ಸಂಪೂರ್ಣ ಚೇತರಿಸಿಕೊಂಡಿದ್ದಾರೆ.

Shankaregowda 1

ಫೋರ್ಟಿಸ್ ಅಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ. ಶಂಕರೇಗೌಡ, ಒಂದು ತಿಂಗಳ ಹಿಂದೆ ಹೃದಯದಲ್ಲಿ ರಕ್ತದ ನಾಳಗಳು ಬ್ಲಾಕ್ ಆಗಿದ್ದ ಕಾರಣ ಹೃದಯಾಘಾತ ಸಂಭವಿಸಿತ್ತು. ಕೂಡಲೇ ಮೈಸೂರಿನಲ್ಲಿರುವ ಆಸ್ಪತ್ರೆಗೆ ದಾಖಲಾದೆ. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಗೆ ವರ್ಗವಾಣೆ ಮಾಡಿದರು. ಇಲ್ಲಿನ ಚಿಕಿತ್ಸಾ ವಿಧಾನದಿಂದ ನನ್ನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಡಾ. ವಿವೇಕ್ ಜವಳಿ ಅವರ ತಂಡ ವಿಶೇಷ ಕಾಳಜಿ ವಹಿಸಿ ನನಗೆ ಚಿಕಿತ್ಸೆ ನೀಡಿದರು. ನನ್ನ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದ ಇಲ್ಲಿನ ವೈದ್ಯರಿಗೆ ಧನ್ಯವಾದಗಳು. ಪ್ರತಿಯೊಬ್ಬರು ಹೆಚ್ಚಿನ ಕಾಳಜಿಯಿಂದ ಚಿಕಿತ್ಸೆ ನೀಡಿದ್ದಾರೆ. ಜೊತೆಗೆ ನನ್ನ ಆರೋಗ್ಯದ ಸುಧಾರಣೆಗೆ ಕಾಳಜಿ ವಹಿಸಿದ ಪ್ರತಿಯೊಬ್ಬರಿಗೂ ನಾನು ಋಣಿ. ಸದ್ಯ ನಾನು ಸಂಪೂರ್ಣವಾಗಿ ಗುಣವಾಗಿದ್ದು, ವೈದ್ಯರ ಸಲಹೆ ಮೇರೆಗೆ 6 ವಾರಗಳು ವಿಶ್ರಾಂತಿ ಪಡೆದು ಬಳಿಕ, ಹಿಂದಿನಂತೆ 5 ರೂಪಾಯಿ ಚಿಕಿತ್ಸೆ ಮುಂದುವರಿಸುತ್ತೇನೆ ಎಂದರು. ಇದನ್ನೂ ಓದಿ: 5ರೂ. ಡಾಕ್ಟರ್ ಎಂದೇ ಫೇಮಸ್ ಆಗಿದ್ದ ಶಂಕರೇಗೌಡಗೆ ಹೃದಯಾಘಾತ

SHANKARE GOWDA 1

42 ವರ್ಷದಿಂದ ಸೇವೆ:
ಕಳೆದ 42 ವರ್ಷದಿಂದ ಮಂಡ್ಯದಲ್ಲಿ ಉಚಿತವಾಗಿ ಚಿಕಿತ್ಸೆ ನೀಡುತ್ತಾ ಬಂದಿದ್ದು ನನಗೆ ಆತ್ಮತೃಪ್ತಿ ನೀಡಿದೆ. ಮುಂದೆಯೂ ಕೂಡ ಈ ವೃತ್ತಿ ಮುಂದುವರಿಸಿಕೊಂಡು ಹೋಗಲಿದ್ದೇನೆ. ಕೇವಲ ವೈದ್ಯನಲ್ಲದೇ ಕೃಷಿಕನಾಗಿಯೂ ನಾನು ದುಡಿದ್ದೇನೆ. 2010ರಲ್ಲಿ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದೆ. ರಾಜಕೀಯಕ್ಕೆ ಕಾಲಿಟ್ಟ ಮೇಲೂ ಜನರಿಗೆ ಉಚಿತವಾಗಿ ಚಿಕಿತ್ಸೆ ನೀಡುವ ಕಸುಬು ಬಿಡಲಿಲ್ಲ ಎಂದು ನುಡಿದರು. ಇದನ್ನೂ ಓದಿ: ಪ್ರಭಾವಿ ವ್ಯಕ್ತಿಗಳನ್ನ ಫೇಸ್‍ಬುಕ್‍ನಲ್ಲಿ ಪರಿಚಯ ಮಾಡ್ಕೊಂಡು ಹಣಕ್ಕೆ ಬ್ಲಾಕ್‍ಮೇಲ್ ಮಾಡ್ತಿರೋ ಖರ್ತನಾಕ್ ಲೇಡಿ

ಹೃದಯ ತಜ್ಞ ಡಾ. ವಿವೇಕ್ ಜವಳಿ ಮಾತನಾಡಿ, 67 ವರ್ಷ ವಯಸ್ಸಿನ ಡಾ. ಶಂಕರೇಗೌಡ ಅವರು ಮಂಡ್ಯದಲ್ಲಿ ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದರು, ಇದರಿಂದ ಅವರ ಹೃದಯವು ಹೆಚ್ಚಿನ ಹಾನಿಗೆ ಒಳಗಾಗಿತ್ತು. ಪ್ರಾರಂಭದಲ್ಲಿ ಮೈಸೂರು ಆಸ್ಪತ್ರೆಗೆ ದಾಖಲಿಸಿತ್ತಾದರೂ ಎದೆನೋವು ಹೆಚ್ಚಳವಾದ್ದರಿಂದ ಅವರನ್ನು ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಹಲವು ಪರೀಕ್ಷೆಗಳ ನಂತರ ಅವರಿಗೆ ಪರಿಧಮನಿಯ ಸಿಂಡ್ರೋಮ್ ಮತ್ತು ಮಯೋಕಾರ್ಡಿಯಲ್ ಇನ್‍ಫೆಕ್ಷನ್ ಆಗಿರುವುದು ಕಂಡು ಬಂತು. ಜೊತೆಗೆ, ಟ್ರಿಪಲ್ ವೆಸೆಲ್ ಪರಿಧಮನಿಯ ಕಾಯಿಲೆಯಿಂದಲೂ ಸಹ ಬಳಲುತ್ತಿದ್ದು, ಉಸಿರಾಟದ ತೊಂದರೆಯನ್ನು ಹೊಂದಿದ್ದರು.

SHANKARE GOWDA

ಅದೃಷ್ಟವಶಾತ್ ಅವರಿಗೆ ಸೂಕ್ತ ಸಮಯದಲ್ಲಿ ಸೂಕ್ತ ಚಿಕಿತ್ಸೆ ನೀಡುವ ಮೂಲಕ ಅವರನ್ನು ಪ್ರಾಣಾಪಾಯದಿಂದ ರಕ್ಷಿಸಲಾಗಿದೆ. ಮೇ ಮಧ್ಯದಲ್ಲಿ ಒಂದು ವಾರದವರೆಗೆ ಆಸ್ಪತ್ರೆಯಲ್ಲಿ ದಾಖಲಿಸಿಕೊಂಡು ನಂತರ ಅವರ ವಿಶ್ರಾಂತಿಗಾಗಿ ಮಂಡ್ಯಕ್ಕೆ ವಾಪಾಸ್ ಕಳುಹಿಸಲಾಗಿತ್ತು. ಅವರು ವಿಶ್ರಾಂತಿ ಪಡೆದು ಅವರ ಆರೋಗ್ಯ ಸ್ಥಿರವಾದ ಬಳಿಕ ಅವರಿಗೆ ಪರಿಧಮನಿಯ ಆಂಜಿಯೋಪ್ಲ್ಯಾಸ್ಟಿಗೆ ಒಳಗಾಗಲು ಮತ್ತೊಮ್ಮೆ ಆಸ್ಪತ್ರೆಗೆ ದಾಖಲಿಸಿಕೊಂಡಿದ್ದೇವೆ. ಇದೀಗ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆದಿದ್ದು, ಶಂಕರೇಗೌಡ ಅವರು ಚೇತರಿಸಿಕೊಂಡಿದ್ದಾರೆ. 6 ವಾರಗಳ ವಿಶ್ರಾಂತಿ ಅವಶ್ಯಕತೆ ಇದೆ ಎಂದು ಸ್ಪಷ್ಟಪಡಿಸಿದರು.

Live Tv

TAGGED:Five Rupees Doctorfortis hospitalmandyaShankare Gowdaಡಾ. ಶಂಕರೇಗೌಡಡಾಕ್ಟರ್ಫೋರ್ಟಿಸ್ ಅಸ್ಪತ್ರೆಮಂಡ್ಯ
Share This Article
Facebook Whatsapp Whatsapp Telegram

Cinema Updates

disha madan
ಕಾನ್ ಫೆಸ್ಟಿವಲ್‌ನಲ್ಲಿ ಕನ್ನಡತಿ- ಅಮ್ಮನ ಸೀರೆ ಗೌನ್ ಮಾಡಿದ ದಿಶಾ ಮದನ್
3 hours ago
pawan kalyan 1 1
ಪವನ್ ಕಲ್ಯಾಣ್ ನಟನೆಯ ‘ಹರಿ ಹರ ವೀರ ಮಲ್ಲು’ ಚಿತ್ರದ ರಿಲೀಸ್ ಡೇಟ್ ಅನೌನ್ಸ್
3 hours ago
yash kajal
Ramayana: ‘ರಾವಣ’ ಯಶ್ ಪತ್ನಿಯಾಗಿ ಕಾಜಲ್ ಅಗರ್ವಾಲ್?
5 hours ago
drithi puneeth rajkumar
ವಿದೇಶದಲ್ಲಿ ಪದವಿ ಪಡೆದ ಪುನೀತ್ ರಾಜ್‌ಕುಮಾರ್ ಪುತ್ರಿ ಧೃತಿ
5 hours ago

You Might Also Like

BSF Army Purnam kumar
Latest

ಬಿಎಸ್‌ಎಫ್‌ ಯೋಧನಿಗೆ 20 ದಿನವೂ ಇನ್ನಿಲ್ಲದ ಟಾರ್ಚರ್‌ ನೀಡಿದ್ದ ಪಾಕ್‌

Public TV
By Public TV
30 minutes ago
D K Shivakumar 2
Districts

ವಿಪಕ್ಷದವರು ಕ್ವಾರ್ಟರ್ ಅಲ್ಲ, ಫುಲ್ ಬಾಟಲ್ ಆದ್ರೂ ಹೇಳಲಿ ನಾವು ತಲೆ ಕೆಡಿಸಿಕೊಳ್ಳಲ್ಲ: ಡಿಕೆಶಿ

Public TV
By Public TV
34 minutes ago
Shobha Karandlaje
Dharwad

ಕಾಂಗ್ರೆಸ್ ಅವಧಿಯಲ್ಲಿ ದೇಶದ ರಕ್ಷಣಾ ಕ್ಷೇತ್ರ ಬಲಪಡಿಸಿಲ್ಲ: ಶೋಭಾ ಕರಂದ್ಲಾಜೆ

Public TV
By Public TV
45 minutes ago
CM Siddaramaiah 2
Districts

ಗಂಗಾವತಿ ಕ್ಷೇತ್ರದಲ್ಲಿ ಉಪಚುನಾವಣೆ ನಡೆದರೆ ಕಾಂಗ್ರೆಸ್ ಅಭ್ಯರ್ಥಿ ಗೆಲ್ತಾರೆ – ಸಿಎಂ

Public TV
By Public TV
1 hour ago
DCET Exam
Districts

ದ್ವಿತೀಯ ಪಿಯುಸಿ ಪರೀಕ್ಷೆ- 2 ಫಲಿತಾಂಶ ಪ್ರಕಟ

Public TV
By Public TV
1 hour ago
Chinnaswamy Stadium
Bengaluru City

ನಾಳೆ ಚಿನ್ನಸ್ವಾಮಿ ಸುತ್ತಮುತ್ತ ನೋ ಪಾರ್ಕಿಂಗ್ – ಎಲ್ಲಿ ಪಾರ್ಕ್ ಮಾಡಬಹುದು?

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?