Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಾರಾಷ್ಟ್ರ ಚುನಾವಣೆಯಲ್ಲಿ 160 ಸೀಟ್‌ ಗೆಲ್ಲಿಸಿಕೊಡುವುದಾಗಿ ಆಫರ್‌ ಬಂದಿತ್ತು – ಶರದ್ ಪವಾರ್ ಬಾಂಬ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮಹಾರಾಷ್ಟ್ರ ಚುನಾವಣೆಯಲ್ಲಿ 160 ಸೀಟ್‌ ಗೆಲ್ಲಿಸಿಕೊಡುವುದಾಗಿ ಆಫರ್‌ ಬಂದಿತ್ತು – ಶರದ್ ಪವಾರ್ ಬಾಂಬ್‌

Latest

ಮಹಾರಾಷ್ಟ್ರ ಚುನಾವಣೆಯಲ್ಲಿ 160 ಸೀಟ್‌ ಗೆಲ್ಲಿಸಿಕೊಡುವುದಾಗಿ ಆಫರ್‌ ಬಂದಿತ್ತು – ಶರದ್ ಪವಾರ್ ಬಾಂಬ್‌

Public TV
Last updated: August 9, 2025 9:36 pm
Public TV
Share
2 Min Read
Sharad Pawar
SHARE

– ಮತಗಳ್ಳತನ ಆರೋಪ – ರಾಹುಲ್‌ ಗಾಂಧಿ ಬೆಂಬಲಕ್ಕೆ ನಿಂತ ಪವಾರ್‌
– ಚುನಾವಣೆ ನ್ಯಾಯಯುತ ಅಂತ ಪಾವರ್‌ ಅವ್ರೇ ಹೇಳಿದ್ರು: ಕುಟುಕಿದ ಫಡ್ನವಿಸ್‌

ಮುಂಬೈ: 2024ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ (Maharashtra Polls 2024) ಸಮಯದಲ್ಲಿ ಇಬ್ಬರು ನನ್ನನ್ನ ಭೇಟಿಯಾಗಿದ್ದರು. 288 ಸ್ಥಾನಗಳ ಪೈಕಿ ವಿಪಕ್ಷಗಳ ಮೈತ್ರಿಕೂಟಕ್ಕೆ 160 ಸ್ಥಾನಗಳನ್ನು ಗೆಲ್ಲಿಸಿಕೊಡುವ ಆಫರ್‌ ನೀಡಿದ್ದರು ಎಂದು ಎನ್‌ಸಿಪಿ ನಾಯಕ ಶರದ್‌ ಪವಾರ್‌ (Sharad Pawar) ಸ್ಫೋಟಕ ಹೇಳಿಕೆ ನೀಢಿದ್ದಾರೆ.

ELECTION COMMISSION OF INDIA

ಬೆಂಗಳೂರಿನ ಮಹದೇವಪುರ ಕ್ಷೇತ್ರದಲ್ಲಿ ಮತಗಳ್ಳತನ ನಡೆಸಲಾಗಿದೆ ಎಂದು ಬಿಜೆಪಿ ಹಾಗೂ ಚುನಾವಣಾ ಆಯೋಗದ ವಿರುದ್ಧ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಆರೋಪಿಸಿದ್ದರು. ರಾಹುಲ್‌ ಗಾಂಧಿ ಹೇಳಿಕೆ ಬೆಂಬಲಿಸಿರುವ ಶರದ್‌ ಪವಾರ್‌ ಮಹಾರಾಷ್ಟ್ರ ಚುನಾವಣೆಯಲ್ಲೂ ಅಕ್ರಮ ನಡೆದಿರುವ ಬಗ್ಗೆ ಸುಳಿವು ಕೊಟ್ಟಿದ್ದಾರೆ. ಇದನ್ನೂ ಓದಿ: ಮತಗಳ್ಳತನ ಮಾಡುತ್ತಿರುವುದೇ ಕಾಂಗ್ರೆಸ್ – ದಾಖಲೆ ಸಮೇತ ರಾಗಾಗೆ ಜೆಡಿಎಸ್ ತಿರುಗೇಟು

ಹೌದು. ನಾಗ್ಪುರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ವರ್ಷ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೂ ಮುನ್ನ ಇಬ್ಬರು ವ್ಯಕ್ತಿಗಳು ನನ್ನನ್ನ ಭೇಟಿಯಾಗಿದ್ದರು. 288 ಸ್ಥಾನಗಳ ಪೈಕಿ ವಿಪಕ್ಷ ಮೈತ್ರಿಕೂಟಕ್ಕೆ 160 ಸ್ಥಾನ ಗೆಲ್ಲಿಸಿಕೊಡುವ ಆಫರ್‌ ಕೊಟ್ಟಿದ್ದರು. ನಾನು ಅವರಿಬ್ಬರನ್ನೂ ರಾಹುಲ್‌ ಗಾಂಧಿ ಅವರಿಗೆ ಪರಿಚಯ ಮಾಡಿಕೊಟ್ಟಿದ್ದೆ. ಆದ್ರೆ ಈ ಆಫರ್‌ ಅನ್ನು ರಾಹುಲ್‌ ತಿರಸ್ಕರಿಸಿದ್ರು. ವಿರೋಧ ಪಕ್ಷಗಳಾದ ನಾವು ಇಂತಹ ಕೃತ್ಯಗಳಲ್ಲಿ ಭಾಗಿಯಾಗಬಾರದು. ನಾವು ನೇರವಾಗಿ ಜನರ ಬಳಿಗೆ ಹೋಗಬೇಕು ಅಂತ ಅವರು ಹೇಳಿದ್ದರು ಅಂತ ಪವಾರ್ ತಿಳಿಸಿದರು.

Devendra Fadnavis

160 ಸೀಟಿಗೆ ಆಫರ್‌ ಬಂದಿತ್ತು. ಆದ್ರೆ ನಾನು ಅವರಿಬ್ಬರ ಬಗ್ಗೆ ಪ್ರಾಮುಖ್ಯತೆ ನೀಡಲಿಲ್ಲ, ಹಾಗಾಗಿ ಅವರಿಬ್ಬರ ಹೆಸರು, ವಿಳಾಸವೂ ನನ್ನ ಬಳಿ ಇಲ್ಲ ಎಂದು ಹೇಳಿದರು. ಇದನ್ನೂ ಓದಿ: ನಮ್ಮ ಸರ್ಕಾರ ಇದ್ದಾಗಲೇ ವೋಟರ್ ಲಿಸ್ಟ್ ಮಾಡಿದ್ದು, ಆಗೇನು ಕಣ್ಮುಚ್ಚಿ ಕುಳಿತಿದ್ರಾ? – ಕೆ.ಎನ್‌ ರಾಜಣ್ಣ ಗರಂ

ಪವಾರ್‌ ಈಗ ಏಕೆ ಹೇಳ್ತಿದ್ದಾರೆ? – ಫಡ್ನವಿಸ್‌
ಇನ್ನೂ ಪವಾರ್‌ ಅವರ ಹೇಳಿಕೆ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಪ್ರತಿಕ್ರಿಯಿಸಿದ್ದಾರೆ. ರಾಹುಲ್‌ ಗಾಂಧಿ ಮತಗಳ್ಳತನ ಆರೋಪ ಮಾಡಿದ ನಂತರ ಪವಾರ್‌ ಏಕೆ ಈ ವಿಷಯ ಹೇಳ್ತಿದ್ದಾರೆ. ಈ ಹಿಂದೆ ರಾಹುಲ್‌ ಗಾಂಧಿ ಅವರು ಇವಿಎಂ ತಿರುಚಲಾಗಿದೆ ಎಂದು ಆರೋ ಮಾಡಿದಾಗ ಪವಾರ್‌ ಅದನ್ನು ಒಪ್ಪಿರಲಿಲ್ಲ. ಭಾರತದಲ್ಲಿ ಏನೇ ಚುನಾವಣೆಗಳು ನಡೆದರೂ ಮುಕ್ತ ಮತ್ತು ನ್ಯಾಯಯುತವಾಗಿರುತ್ತವೆ ಅಂತ ಅವರೇ ಹೇಳಿದ್ದರೆಂದು ಕುಟುಕಿದ್ದಾರೆ. ಇದನ್ನೂ ಓದಿ: ಬಿಹಾರ ಚುನಾವಣೆ ಹೊತ್ತಲ್ಲೇ 334 ರಾಜಕೀಯ ಪಕ್ಷಗಳನ್ನು ಪಟ್ಟಿಯಿಂದಲೇ ತೆಗೆದ ಚುನಾವಣಾ ಆಯೋಗ

2024ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 132 ಸ್ಥಾನಗಳು, ಶಿವಸೇನೆ (ಶಿಂದೆ ಬಣ) ಹಾಗೂ ಎನ್ಸಿಪಿ (ಅಜಿತ್ ಪವಾರ್ ಬಣ) ಕ್ರಮವಾಗಿ 47 ಮತ್ತು 41 ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದವು. ಆದರೆ ಕೆಲ ತಿಂಗಳ ಹಿಂದಷ್ಟೇ 48 ಲೋಕಸಭಾ ಸ್ಥಾನಗಳ ಪೈಕಿ 30 ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟ, ಬಿಜೆಪಿ ಮೈತ್ರಿಕೂಟದ ಈ ಗೆಲುವಿಗೆ ಇವಿಎಂ ಅಕ್ರಮ ಹಾಗೂ ದತ್ತಾಂಶ ತಿರುಚುವಿಕೆ ಕಾರಣ ಎಂದು ಆರೋಪಿಸಿತ್ತು.

TAGGED:election commissionMaharashtra Polls 2024Rahul Gandhisharad pawarದೇವೇಂದ್ರ ಫಡ್ನವಿಸ್ಮಹಾರಾಚ್ಟ್ರ ಚುನಾವನೆರಾಹುಲ್ ಗಾಂಧಿಶರದ್ ಪವಾರ್
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

R Ashok 1
Bengaluru City

ಡಿಕೆಶಿಯಿಂದ ಕುರ್ಚಿ ಉಳಿಸಿಕೊಳ್ಳೋಕೆ ಸಿಎಂ ಐದೈದು ದಿನ ಉಪಚುನಾವಣೆ ಪ್ರಚಾರ ಮಾಡ್ತಿದ್ದಾರೆ – ಅಶೋಕ್

Public TV
By Public TV
13 minutes ago
DK Shivakumar KSCA IPL
Cricket

ಗೋಗರೆದಿದ್ದ ಶಾಸಕರಿಗೆ ಸಿಗುತ್ತೆ 3 ಟಿಕೆಟ್‌ – ಚಿನ್ನಸ್ವಾಮಿಯಲ್ಲಿ 55 ಸಾವಿರ ಸೀಟ್‌ ಸಾಧ್ಯವಾಗುತ್ತಾ?

Public TV
By Public TV
35 minutes ago
Vinay Kulkarni
Dharwad

ಮಾತು ಬಾರದ ವೃದ್ಧೆ ಜೊತೆ ಕೈ ಸನ್ನೆಯಲ್ಲೇ ಸಂಭಾಷಣೆ ನಡೆಸಿದ ವಿನಯ್‌ ಕುಲಕರ್ಣಿ -‌ ವೀಡಿಯೋ ವೈರಲ್

Public TV
By Public TV
51 minutes ago
lashkar terror Shabbir Ahmed Lone arrest
Latest

ಬಾಂಗ್ಲಾದಿಂದ ಭಾರತ ಮೇಲೆ ದಾಳಿಗೆ ಸಂಚು – ಗಡಿಯಲ್ಲಿ ಲಷ್ಕರ್ ಉಗ್ರ ಅರೆಸ್ಟ್‌

Public TV
By Public TV
55 minutes ago
Donald Trump Angry
Latest

ಹಾರ್ಮುಜ್ ತೆರೆಯದಿದ್ರೆ ಎಲ್ಲಾ ತೈಲ ಬಾವಿಗಳು, ವಿದ್ಯುತ್‌ ಸ್ಥಾವರ ಸ್ಫೋಟ: ಇರಾನ್‌ಗೆ ಟ್ರಂಪ್‌ ಲಾಸ್ಟ್‌ ವಾರ್ನಿಂಗ್‌

Public TV
By Public TV
2 hours ago
A young man committed suicide in Tarikere Chikkamagaluru
Chikkamagaluru

ಭದ್ರಾ ಮೇಲ್ದಂಡೆ ಯೋಜನೆ ಸೂಪ್ರವೈಸರ್‌ ನಾಲೆಗೆ ಹಾರಿ ಆತ್ಮಹತ್ಯೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?