Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶರಣಪ್ರಕಾಶ್ ಪಾಟೀಲ್ ನಿಯೋಗದಿಂದ ಜರ್ಮನಿ ಪ್ರವಾಸ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಶರಣಪ್ರಕಾಶ್ ಪಾಟೀಲ್ ನಿಯೋಗದಿಂದ ಜರ್ಮನಿ ಪ್ರವಾಸ

Bengaluru City

ಶರಣಪ್ರಕಾಶ್ ಪಾಟೀಲ್ ನಿಯೋಗದಿಂದ ಜರ್ಮನಿ ಪ್ರವಾಸ

Public TV
Last updated: July 2, 2025 8:22 pm
Public TV
Share
2 Min Read
SharanPrakash Patil
SHARE

– ಜರ್ಮನಿಯ ನಾರ್ತ್ ರೈನ್-ವೆಸ್ಟ್ಫಾಲಿಯಾ, ಡಸೆಲ್ಡಾರ್ಫ್‌ಗೆ ಭೇಟಿ
– ಕೌಶಲ್ಯ ವಿನಿಯಮ ಒಪ್ಪಂದದ ನಿರೀಕ್ಷೆ

ಬರ್ಲಿನ್: ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ (Dr.SharanPrakash Patil) ನೇತೃತ್ವದ ನಿಯೋಗ ಜರ್ಮನಿ (Germany) ಪ್ರವಾಸ ಕೈಗೊಂಡಿದೆ.

SharanPrakash Patil 1

ಸಚಿವರ ನೇತೃತ್ವದ ನಿಯೋಗವು, ಜರ್ಮನಿಯ ನಾರ್ತ್ ರೈನ್-ವೆಸ್ಟ್ಫಾಲಿಯಾ (ಎನ್‌ಆರ್‌ಡಬ್ಲ್ಯೂ), ಡಸೆಲ್ಡಾರ್ಫ್ ಸೇರಿದಂತೆ ಜರ್ಮನಿಯ ಪ್ರಮುಖ ಪ್ರದೇಶಗಳಿಗೆ ಭೇಟಿ ನೀಡಿ, ಕೌಶಲ್ಯಾಭಿವೃದ್ಧಿ ಹಾಗೂ ಕೌಶಲ್ಯ ವಿನಿಮಯ, ಉದ್ಯೋಗವಾಕಾಶ ಸೇರಿದಂತೆ ಹಲವಾರು ವಿಷಯಗಳ ಕುರಿತು ಅಲ್ಲಿನ ನಿಯೋಗಮಟ್ಟದ ಸಮಾಲೋಚನೆ ಸಭೆ ನಡೆಸಲಿದೆ. ಇದನ್ನೂ ಓದಿ: ಕುರ್ಚಿಯಾಟದಲ್ಲಿ ಸಿಎಂ, ಡಿಸಿಎಂ ಮೈಂಡ್ ಗೇಮ್ – ಟ್ರಿಕ್ಕಿ ಪಾಲಿಟಿಕ್ಸ್‌ನಲ್ಲಿ ಯಾರಾಗ್ತಾರೆ ವಿನ್?

ಜರ್ಮನಿ ಪ್ರವಾಸದಲ್ಲಿರುವ ನಾನು ಇಂದು ನಾರ್ತ್ ರೈನ್-ವೆಸ್ಟ್ ಫಾಲಿಯಾ ರಾಜ್ಯದ ಡಸೆಲ್ಡಾರ್ಫ್ ನಗರಕ್ಕೆ ಭೇಟಿ ನೀಡಿದೆ.

ಡಸೆಲ್ಡಾರ್ಫ್ ಸೇರಿದಂತೆ ಜರ್ಮನಿಯ ಪ್ರಮುಖ ಪ್ರದೇಶಗಳಿಗೆ ಭೇಟಿ ನೀಡಿ, ಕೌಶಲ್ಯಾಭಿವೃದ್ದಿ ಹಾಗೂ ಕೌಶಲ್ಯ ವಿನಿಮಯ, ಉದ್ಯೋಗವಾಕಾಶ ಒಳಗೊಂಡಂತೆ ಅನೇಕ ವಿಷಯಗಳ ಬಗ್ಗೆ ಸ್ಥಳೀಯ ನಿಯೋಗದೊಂದಿಗೆ ಸಮಾಲೋಚನೆ ನಡೆಸಿದೆ.… pic.twitter.com/t12hujzIol

— Dr. Sharan Prakash Patil (@S_PrakashPatil) July 2, 2025

ಯಾಂತ್ರೀಕೃತ ಕೈಗಾರಿಕೆ, ಮೆಕಾಟ್ರಾನಿಕ್ಸ್ ಮತ್ತು ಸ್ಮಾರ್ಟ್ ಉತ್ಪಾದನೆಯಂತಹ ಕ್ಷೇತ್ರಗಳಲ್ಲಿ ಅಪ್ರೆಂಟಿಸ್‌ಶಿಪ್, ಕೌಶಲ್ಯ ಸಹಯೋಗದ ಕುರಿತು ಸಚಿವರ ನೇತೃತ್ವದ ನಿಯೋಗ ಅಧ್ಯಯನ ನಡೆಸಿ, ಕೆಲವು ಮಹತ್ವದ ಒಪ್ಪಂದ ಮಾಡಿಕೊಳ್ಳುವ ನಿರೀಕ್ಷೆ ಇದೆ. ಇದನ್ನೂ ಓದಿ: ಬೆಂಗಳೂರು ವಿವಿಗೆ ಮನಮೋಹನ್ ಸಿಂಗ್ ಹೆಸರು – ಸಂಪುಟ ಸಭೆಯಲ್ಲಿ ಹಲವು ಐತಿಹಾಸಿಕ ನಿರ್ಣಯ

ಷ್ನೇಯ್ಡರ್ ಎಲೆಕ್ಟ್ರಿಕ್, ಡಸೆಲ್ಡಾರ್ಫ್
ಬೆಂಗಳೂರಿನ ಜಿಟಿಟಿಸಿಯ ವ್ಯವಸ್ಥಾಪಕ ನಿರ್ದೇಶಕ ವೈ.ಕೆ.ದಿನೇಶ್ ಕುಮಾರ್ ಮತ್ತು ಹಿರಿಯ ಅಧಿಕಾರಿಗಳ ನಿಯೋಗ ಡಸೆಲ್ಡಾರ್ಫ್ನಲ್ಲಿ ಜರ್ಮನ್ ನರ್ಸಿಂಗ್ ಅಪ್ರೆಂಟಿಶಿಪ್, ಕರ್ನಾಟಕ ಮತ್ತು ಎನ್‌ಆರ್‌ಡಬ್ಲ್ಯೂ ನಡುವೆ ರಚನಾತ್ಮಕ ಕೌಶಲ್ಯ ವಲಸೆ ಮಾರ್ಗವನ್ನು ರೂಪಿಸುವ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಿತು. ಇದನ್ನೂ ಓದಿ: 5 ದಿನಕ್ಕೆ 10 ಕೋಟಿ – ಇದು ಅಕ್ಷಯ್‌ ಕುಮಾರ್‌ ಕಾಲ್‌ ಶೀಟ್!

ಜಿಟಿಟಿಸಿಯ ತಾಂತ್ರಿಕ ಪಠ್ಯಕ್ರಮವನ್ನು ಜರ್ಮನ್ ತರಬೇತಿ ಮಾನದಂಡಗಳೊಂದಿಗೆ ಅಳವಡಿಸಿಕೊಳ್ಳುವುದು, ಕರ್ನಾಟಕದ ಯುವಕರಿಗೆ ರಚನಾತ್ಮಕ ಪೂರ್ವ-ನಿರ್ಗಮನ ತರಬೇತಿಯನ್ನು ಪ್ರಾಯೋಗಿಕವಾಗಿ ನೀಡುವ ಬಗ್ಗೆ ಅಧಿಕಾರಿಗಳು ಸಮಾಲೋಚನೆ ನಡೆಸಿದರು.

ಸನಾ ಕ್ಲಿನಿಕೆನ್
ಕರ್ನಾಟಕದ ತರಬೇತಿ ಪಡೆದ ನರ್ಸಿಂಗ್ ವೃತ್ತಿಪರರಿಗೆ ಪ್ಫ್ಲೆಜ್ ಆಸ್‌ಬಿಲ್ಡಂಗ್ (ನರ್ಸಿಂಗ್ ಅಪ್ರೆಂಟಿಸ್‌ಶಿಪ್‌ಗಳು) ಮತ್ತು ನೈತಿಕ ವಲಸೆ ಚೌಕಟ್ಟುಗಳಿಗೆ ಮಾರ್ಗಗಳನ್ನು ಅನ್ವೇಷಿಸಲು ಸಚಿವರು ಆರೋಗ್ಯ ಕ್ಷೇತ್ರದ ಪ್ರತಿನಿಧಿಗಳನ್ನು ಸಹ ಭೇಟಿಯಾದರು. ಇದನ್ನೂ ಓದಿ: ಕೊಡಗಿನಲ್ಲಿ ಬಾಂಗ್ಲಾ ನುಸುಳುಕೋರರ ಆತಂಕ – ಕಾರ್ಮಿಕರ ಮೇಲೆ ನಿಗಾ ವಹಿಸುವಂತೆ ಎಚ್ಚರಿಕೆ

ಕರ್ನಾಟಕ ಮತ್ತು ನಾರ್ತ್ ರೈನ್-ವೆಸ್ಟ್ಫಾಲಿಯಾ ನಡುವೆ ಸುರಕ್ಷಿತ, ವಿಶ್ವಾಸಾರ್ಹ ಮತ್ತು ದೀರ್ಘಕಾಲೀನ ಕೌಶಲ್ಯ ಪಾಲುದಾರಿಕೆ, ಕರ್ನಾಟಕದ ಸಾವಿರಾರು ಯುವಕರು ಜರ್ಮನಿಯಲ್ಲಿ ಉತ್ತಮ ಗುಣಮಟ್ಟದ ವೃತ್ತಿಪರ ತರಬೇತಿ ಮತ್ತು ಉದ್ಯೋಗಾವಕಾಶಗಳನ್ನು ಪಡೆಯಲು ಅನುವು ಮಾಡಿಕೊಡುವ ಕುರಿತು ಸಚಿವರು ಅಲ್ಲಿನ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.

TAGGED:DüsseldorfForiegn tourGermany TourSharanprakash Patilಜರ್ಮನಿವಿದೇಶ ಪ್ರವಾಸಶರಣಪ್ರಕಾಶ್ ಪಾಟೀಲ್
Share This Article
Facebook Whatsapp Whatsapp Telegram

Cinema news

Bigg Boss Ashwini Gowda and dhruvanth
ಇನ್ನೆರಡೇ ದಿನದಲ್ಲಿ ಮನೆಯಿಂದ ಇಬ್ರು ಹೋಗ್ತಾರೆ ಎಂದಿದ್ದಕ್ಕೆ ಬಿಕ್ಕಿ ಬಿಕ್ಕಿ ಅತ್ತ ಧ್ರುವಂತ್
Cinema Latest Top Stories TV Shows
Jana Nayagan Vijay
ವಿಜಯ್‌ಗೆ ಮತ್ತೆ ಶಾಕ್‌ – ಜ.21 ರವರೆಗೆ ‘ಜನನಾಯಗನ್’ ರಿಲೀಸ್‌ ಮಾಡುವಂತಿಲ್ಲ: ಮದ್ರಾಸ್‌ ಹೈಕೋರ್ಟ್‌ ಆದೇಶ
Cinema Latest Main Post South cinema
ram rahim movie team
ನಮ್ ಋಷಿ ನಿರ್ದೇಶನದ ‘ರಾಮ್ ರಹೀಮ್’ ಚಿತ್ರದ ಶೋ ರೀಲ್ ರಿಲೀಸ್
Cinema Latest Sandalwood Top Stories
Jana Nayagan
‘ಜನನಾಯಗನ್’ ಸಿನಿಮಾ ರಿಲೀಸ್‌ಗೆ ಗ್ರೀನ್‌ ಸಿಗ್ನಲ್‌ – UA ಸರ್ಟಿಫಿಕೇಟ್‌ ನೀಡುವಂತೆ ಮದ್ರಾಸ್ ಹೈಕೋರ್ಟ್ ಆದೇಶ
Cinema Latest Main Post South cinema

You Might Also Like

Himachal Pradesh Accident Bus Accident
Crime

ಹಿಮಾಚಲ ಪ್ರದೇಶ | ಪ್ರಪಾತಕ್ಕೆ ಉರುಳಿದ ಬಸ್‌ – 8 ಪ್ರಯಾಣಿಕರು ದುರ್ಮರಣ

Public TV
By Public TV
13 minutes ago
Tamilnadu Delivery Boy
Latest

ಜೀವ ಅಮೂಲ್ಯವಾದುದು, ಕಷ್ಟದ ಕ್ಷಣ ಶಾಶ್ವತವಲ್ಲ – ಆತ್ಮಹತ್ಯೆಗೆ ನಿರ್ಧರಿಸಿದ್ದ ಮಹಿಳೆಯ ಜೀವ ಉಳಿಸಿದ ಡೆಲಿವರಿ ಬಾಯ್

Public TV
By Public TV
31 minutes ago
HD Kumaraswamy Ashok Leyland EV plant
Latest

ಲಕ್ನೋದಲ್ಲಿ ಅಶೋಕ್ ಲೇ ಲ್ಯಾಂಡ್‌ನ ಎಲೆಕ್ಟ್ರಿಕ್ ಬಸ್ ಘಟಕ ಲೋಕಾರ್ಪಣೆ ಮಾಡಿದ ಹೆಚ್‌ಡಿಕೆ

Public TV
By Public TV
33 minutes ago
Food Delivery Boy
Bengaluru City

ಬೆಂಗಳೂರು | ರಸ್ತೆಯಲ್ಲಿ ಹೋಗ್ತಿದ್ದ ಯುವತಿಯನ್ನು ತಬ್ಬಿ ಅಸಭ್ಯವಾಗಿ ವರ್ತಿಸಿದ ಡೆಲಿವರಿ ಬಾಯ್

Public TV
By Public TV
38 minutes ago
modi trump
Latest

ಟ್ರಂಪ್‌ಗೆ ಮೋದಿ ಕರೆ ಮಾಡಿಲ್ಲ: ಅಮೆರಿಕ ವಾಣಿಜ್ಯ ಕಾರ್ಯದರ್ಶಿ ಹೇಳಿಕೆ ತಿರಸ್ಕರಿಸಿದ ಭಾರತ

Public TV
By Public TV
59 minutes ago
Koppal Annadasoha department Suspend
Districts

ಶಾಲೆಯ ಬಿಸಿಯೂಟದಲ್ಲಿ ಹುಳ ಪತ್ತೆ – ಅಕ್ಷರ ದಾಸೋಹ ಇಲಾಖೆಯ ಮೂವರು ಅಧಿಕಾರಿಗಳು ಅಮಾನತು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?