Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುಕ್ಕರ್ ಚಿಹ್ನೆಯೊಂದಿಗೆ ಚುನಾವಣಾ ಅಖಾಡಕ್ಕಿಳಿಯಲಿದ್ದಾರೆ ಶರತ್ ಬಚ್ಚೇಗೌಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕುಕ್ಕರ್ ಚಿಹ್ನೆಯೊಂದಿಗೆ ಚುನಾವಣಾ ಅಖಾಡಕ್ಕಿಳಿಯಲಿದ್ದಾರೆ ಶರತ್ ಬಚ್ಚೇಗೌಡ

Bengaluru City

ಕುಕ್ಕರ್ ಚಿಹ್ನೆಯೊಂದಿಗೆ ಚುನಾವಣಾ ಅಖಾಡಕ್ಕಿಳಿಯಲಿದ್ದಾರೆ ಶರತ್ ಬಚ್ಚೇಗೌಡ

Public TV
Last updated: November 21, 2019 9:14 pm
Public TV
Share
2 Min Read
Sharath Bachegowda Cooker
SHARE

– ಬಿಜೆಪಿಯಿಂದ ಉಚ್ಛಾಟನೆ ಮಾಡಿರುವುದು ನೋವು ತಂದಿದೆ

ಬೆಂಗಳೂರು: ಹೊಸಕೋಟೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಅವರು ಕುಕ್ಕರ್ ಚಿಹ್ನೆಯೊಂದಿಗೆ ಚುನಾವಣಾ ಅಖಾಡಕ್ಕೆ ಇಳಿಯಲಿದ್ದಾರೆ.

ಚಿಹ್ನೆ ಬಗ್ಗೆ ಕ್ಷೇತ್ರದಲ್ಲಿ ಮೂಡಿದ್ದ ಕುತೂಹಲಕ್ಕೆ ತೆರೆ ಇಂದು ತೆರೆ ಬಿದ್ದಿದೆ. ಈ ಮೂಲಕ ಚುನಾವಣಾಧಿಕಾರಿಗಳು ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಅವರಿಗೆ ಕ್ರಮ ಸಂಖ್ಯೆ 15 ಮತ್ತು ಕುಕ್ಕರ್ ಚಿಹ್ನೆ ನೀಡಿದ್ದಾರೆ. ಹೊಸಕೋಟೆ ಉಪ ಚುನಾವಣಾ ಕಣದಲ್ಲಿ ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿ ಸೇರಿದಂತೆ ಒಟ್ಟು 17 ಜನರು ಸ್ಪರ್ಧೆ ಮಾಡುತ್ತಿದ್ದಾರೆ.

Sharath Bachchegowda

ಈ ಕುರಿತು ಪ್ರತಿಕ್ರಿಯೆ ನೀಡಿರುವ ಶರತ್ ಬಚ್ಚೇಗೌಡ ಅವರು, ಕ್ರಮ ಸಂಖ್ಯೆ 15 ಹಾಗೂ ಕುಕ್ಕರ್ ಚಿಹ್ನೆ ಬಂದಿದ್ದು ತುಂಬಾ ಸಂತೋಷ ತಂದಿದೆ. ಪ್ರತಿಯೊಬ್ಬರ ಮನೆಯಲ್ಲೂ ಕುಕ್ಕರ್ ಇದ್ದೆ ಇರುತ್ತದೆ. ಯಾವ ಚಿಹ್ನೆ ಸಿಕ್ಕಿದ್ರು ನಮಗೆ ಖುಷಿ ಇದೆ. ನಾನು ನಾಮಪತ್ರ ಹಿಂಪಡೆಯುತ್ತೇನೆ ಎನ್ನುವ ಗೊಂದಲಕ್ಕೆ ಇಂದು ಬ್ರೇಕ್ ಬಿದ್ದಿದೆ. ಇಂದಿನಿಂದ ನಮ್ಮ ಕಾರ್ಯಕರ್ತರು, ಬೆಂಬಲಿಗರು ಪ್ರಚಾರ ಮಾಡುತ್ತಾರೆ ಎಂದರು.

ಬಿಜೆಪಿಯ ರಾಜ್ಯ ಹಾಗೂ ಕೇಂದ್ರದ ಯಾವುದೇ ನಾಯಕರು ಅಂತಿಮವಾಗಿ ನನ್ನ ಸಂಪರ್ಕ ಮಾಡಿಲ್ಲ. ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ಬಹಳ ಯೋಚಿಸಿಯೇ ನಿರ್ಧಾರ ತೆಗೆದುಕೊಂಡಿದ್ದೇವೆ. ಹೊಸಕೋಟೆ ತಾಲೂಕಿನ ರಾಜಕೀಯ ಇತಿಹಾಸ ಇದೊಂದು ವ್ಯಕ್ತಿ ಆದಾರಿತ ಕ್ಷೇತ್ರ. ಇಷ್ಟು ದಿನ ಪಕ್ಷಕ್ಕೆ ಹಾಗೂ ಕ್ಷೇತ್ರಕ್ಕೆ ಉತ್ತಮ ಕೆಲಸಗಳನ್ನು ಮಾಡಿಕೊಂಡ ಬಂದ ನನ್ನನ್ನು ಜನ ಗೆಲ್ಲಿಸುತ್ತಾರೆ ಎನ್ನುವ ನಂಬಿಕೆ ಇದೆ. 2018ರ ಚುನಾವಣೆಯಲ್ಲಿ 92,000 ಮತಗಳನ್ನು ಪಡೆದುಕೊಂಡಿದ್ದೆ. ಅಷ್ಟೂ ಮತದಾರರು ಇಂದಿಗೂ ನಮ್ಮ ಜೊತೆಯಲ್ಲಿದ್ದಾರೆ ಎಂದು ತಿಳಿಸಿದರು.

sharath MTB

ಎದುರಾಳಿಯ ಇಬ್ಬರು ಅಭ್ಯರ್ಥಿಗಳು ಪ್ರಬಲರು. ಚುನಾವಣೆಯನ್ನು ಸೂಕ್ಷ್ಮವಾಗಿ ಎದುರುಸುತ್ತೇವೆ. ಹೊಸಕೋಟೆ ಕ್ಷೇತ್ರದಲ್ಲಿ ಮೊದಲು ಬಿಜೆಪಿ ಮತ 3,000 ಬಿದ್ದಿದ್ದವು. ಈ ಕನಿಷ್ಠ ಸಂಖ್ಯೆಯಲ್ಲಿ 92,000 ಸಾವಿರಕ್ಕೆ ತೆಗೆದುಕೊಂಡು ಹೋಗಿದ್ದು ಬಚ್ಚೇಗೌಡರು ಬಂದ ಮೇಲೆ. ಸ್ವಾಭಿಮಾನಿ ಕೇವಲ ಶರತ್ ಬಚ್ಚೇಗೌಡ ಅಲ್ಲ. ಕ್ಷೇತ್ರದ ಜನತೆಯೂ ಸ್ವಾಭಿಮಾನಿಗಳೇ. ತಂದೆಯವರು ನನ್ನ ಪರ ಕ್ಯಾಂಪೇನ್‍ಗೆ ಬರುವುದಿಲ್ಲ. ಆದರೆ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರ ಪರ ಪ್ರಚಾರಕ್ಕೆ ಹೋಗುವ ಬಗ್ಗೆ ಅವರನ್ನೇ ಕೇಳಬೇಕು ಎಂದು ಹೇಳಿದರು.

ಬಿಜೆಪಿಯಿಂದ ಉಚ್ಛಾಟನೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಅಧಿಕೃತವಾಗಿ ಪಕ್ಷದಿಂದ ಉಚ್ಛಾಟನೆ ಆಗಿರುವ ಪತ್ರವನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ನನಗೆ ನೇರವಾಗಿ ಹಾಗೂ ಫೋನ್ ಮೂಲಕ ಉಚ್ಛಾಟನೆ ಬಗ್ಗೆ ತಿಳಿಸಿಲ್ಲ. ಆದರೆ ನನ್ನನ್ನು ಗುರುತಿಸಿ ಕೊಳ್ಳಲು ಬೆಳೆಯಲು ಇಷ್ಟು ವರ್ಷಗಳು ಅವಕಾಶ ಮಾಡಿಕೊಟ್ಟಿದಕ್ಕೆ ಬಿಜೆಪಿಯ ರಾಜ್ಯ ಹಾಗೂ ಕೇಂದ್ರದ ನಾಯಕರಿಗೆ ಧನ್ಯವಾದ ಹೇಳುತ್ತೇನೆ ಎಂದರು.

SHARATH

ಪಕ್ಷದಿಂದ ಉಚ್ಛಾಟನೆ ಮಾಡಿರುವುದು ನೋವು ತಂದಿದೆ. ನಾನು ನಮ್ಮ ಕ್ಷೇತ್ರದ ಜನರ ಮಾತಿನ ಮೇರೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದೇನೆ. ಗೆದ್ದ ನಂತರ ಎಲ್ಲರ ಜೊತೆ ಕೂತು ನಿರ್ಧಾರ ತೆಗೆದುಕೊಳ್ಳುತ್ತೇವೆ. ಬೆಂಬಲ ಸೂಚಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ವಿಶೇಷ ಧನ್ಯವಾದ ಹೇಳುತ್ತೇನೆ. ಪ್ರಚಾರದಲ್ಲಿ ಕುಮಾರಸ್ವಾಮಿ ಅವರನ್ನು ತೊಡಗಿಸಿಕೊಳ್ಳುವ ನಿಟ್ಟಿನಲ್ಲಿ ಮುಖಂಡರ ಜೊತೆಗೆ ಮಾತನಾಡಿದ್ದೇನೆ ಎಂದು ತಿಳಿಸಿದರು.

TAGGED:bjpby electionCooker SymbolhoskotePublic TVSharath Bachegowdaಉಪ ಚುನಾವಣೆಪಬ್ಲಿಕ್ ಟಿವಿಬಿಜೆಪಿಶರತ್ ಬಚ್ಚೇಗೌಡಹೊಸಕೋಟೆ
Share This Article
Facebook Whatsapp Whatsapp Telegram

Cinema news

chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories
Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National

You Might Also Like

Public TV Vidhyapeeta 5
Bengaluru City

ಪಬ್ಲಿಕ್‌ ಟಿವಿ ವಿದ್ಯಾಪೀಠಕ್ಕೆ ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್ – ಅದೃಷ್ಟವಂತ ವಿದ್ಯಾರ್ಥಿಗಳಿಗೆ ಬೈಸಿಕಲ್, ಲ್ಯಾಪ್‌ಟಾಪ್‌ ಗಿಫ್ಟ್‌

Public TV
By Public TV
24 minutes ago
lungi ngidi Injury
Cricket

ಕ್ಯಾಚ್‌ ಹಿಡಿಯುವಾಗ ಕೆಳಗೆ ಬಿದ್ದ ಲುಂಗಿ ಎನ್‌ಗಿಡಿ ತಲೆಗೆ ತೀವ್ರ ಪೆಟ್ಟು – ಮೈದಾನಕ್ಕೆ ಬಂತು ಅಂಬುಲೆನ್ಸ್‌

Public TV
By Public TV
37 minutes ago
Sara Govindu
Bengaluru City

ಚೇತನ್‌ ಒಬ್ಬ ಅರೆಹುಚ್ಚ, ನಿರುದ್ಯೋಗಿ, ಮುಠ್ಠಾಳ, ರಾಜ್ಯದಿಂದ ಗಡೀಪಾರು ಮಾಡ್ಬೇಕು – ಸಾರಾ ಗೋವಿಂದು ಕಿಡಿ

Public TV
By Public TV
40 minutes ago
k.l.rahul
Cricket

IPLನಲ್ಲಿ ಇತಿಹಾಸ ಬರೆದ ಕನ್ನಡಿಗ ಕೆ.ಎಲ್.ರಾಹುಲ್‌; 150 ರನ್‌ ಗಳಿಸಿದ ಮೊದಲ ಭಾರತೀಯ – ಅಭಿಷೇಕ್‌ ದಾಖಲೆ ಉಡೀಸ್‌

Public TV
By Public TV
1 hour ago
bmtc bus accident engineering student dies in bengaluru
Bengaluru City

ಸ್ಕೂಟರ್‌ಗೆ ಡಿಕ್ಕಿಯಾಗಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ತಲೆ ಮೇಲೆ ಹರಿದ ಬಿಎಂಟಿಸಿ ಬಸ್‌

Public TV
By Public TV
2 hours ago
CRIME
Crime

ಮದ್ವೆ ಆಗ್ಬೇಕಿದ್ದ ಯುವತಿಯನ್ನ ಫ್ಲ್ಯಾಟ್‌ಗೆ ಬರಲು ಹೇಳಿ ಸೆಕ್ಸ್ ಉತ್ತೇಜಕ ಮಾತ್ರೆ ಸೇವನೆ – ಹೃದಯಾಘಾತದಿಂದ ಸರ್ಕಾರಿ ಅಧಿಕಾರಿ ಸಾವು

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?