Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಾಜಿ ಸಚಿವ ಸಿದ್ದಿಕಿ ಹತ್ಯೆ – ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟ ಶಿಲ್ಪಾಶೆಟ್ಟಿ, ಆಸ್ಪತ್ರೆಗೆ ಬಾಲಿವುಡ್‌ ತಾರಾ ದಂಡೇ ದೌಡು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಮಾಜಿ ಸಚಿವ ಸಿದ್ದಿಕಿ ಹತ್ಯೆ – ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟ ಶಿಲ್ಪಾಶೆಟ್ಟಿ, ಆಸ್ಪತ್ರೆಗೆ ಬಾಲಿವುಡ್‌ ತಾರಾ ದಂಡೇ ದೌಡು

Cinema

ಮಾಜಿ ಸಚಿವ ಸಿದ್ದಿಕಿ ಹತ್ಯೆ – ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟ ಶಿಲ್ಪಾಶೆಟ್ಟಿ, ಆಸ್ಪತ್ರೆಗೆ ಬಾಲಿವುಡ್‌ ತಾರಾ ದಂಡೇ ದೌಡು

Public TV
Last updated: October 13, 2024 11:15 am
Public TV
Share
3 Min Read
Shilpa Shetty
SHARE

– ಸಲ್ಮಾನ್‌ ಖಾನ್‌ ನಿವಾಸಕ್ಕೆ ಭದ್ರತೆ ಹೆಚ್ಚಳ

ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಎನ್‌ಸಿಪಿಯ ಅಜಿತ್ ಪವಾರ್ ಬಣದ ನಾಯಕ ಬಾಬಾ ಸಿದ್ದಿಕಿ (66) (Baba Siddique) ಅವರು ಮುಂಬೈನ ಬಾಂದ್ರಾದಲ್ಲಿ ಗುಂಡಿನ ದಾಳಿಯಿಂದ ಸಾವನ್ನಪ್ಪಿದ್ದಾರೆ.‌ ಸಿದ್ದಿಕ್ಕಿ ಅವರ ಪಾರ್ಥೀವ ಶರೀರ ವೀಕ್ಷಣೆಗೆ ಬಾಲಿವುಡ್‌ ದಂಡೇ ಮುಂಬೈನ ಲೀಲಾವತಿ ಆಸ್ಪತ್ರೆಗೆ (Lilavati Hospital) ದಾಂಗುಡಿಯಿಟ್ಟಿದೆ.

 

View this post on Instagram

 

A post shared by Varinder Chawla (@varindertchawla)

ನಟಿ ಶಿಲ್ಪಾ ಶೆಟ್ಟಿ (Shilpa Shetty), ಸಲ್ಮಾನ್‌ ಖಾನ್‌, ಸಂಜಯ್‌ ದತ್‌, ರಾಜ್‌ ಕುಂದ್ರಾ, ಇನ್ನೂ ಮೊದಲಾದವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಬಾಬಾ ಸಿದ್ದಿಕ್ಕಿ ಅವರೊಂದಿಗಿನ ನಿಕಟ ಬಾಂಧವ್ಯವನ್ನು ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದಾರೆ. ಕುಟುಂಬದೊಂದಿಗೆ ನಾವಿದ್ದೇವೆ ಎಂದು ಅಭಯ ನೀಡಿದ್ದಾರೆ. ಇದನ್ನೂ ಓದಿ: ಸಿಎಂ ಭೇಟಿ ಹೊತ್ತಲ್ಲೇ ಬೆಳಗಾವಿಯಲ್ಲಿ ʻಭವಿಷ್ಯದ ಮುಖ್ಯಮಂತ್ರಿʼ ಬ್ಯಾನರ್ – ರಾಜಕೀಯದಲ್ಲಿ ಸಂಚಲನ

Salman Khan

ಸಲ್ಮಾನ್‌ ಖಾನ್‌ ನಿವಾಸಕ್ಕೆ ಹೆಚ್ಚಿದ ಭದ್ರತೆ:
ಸಿದ್ದಿಕಿ ಹತ್ಯೆ ಹಿಂದೆ ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಬಿಷ್ಣೊಯ್‌ ಕೈವಾಡ ಶಂಕೆ ವ್ಯಕ್ತವಾಗುತ್ತಿದ್ದಂತೆ ಮುಂಬೈನ ಗ್ಯಾಲಕ್ಸಿ ಅಪಾರ್ಟ್ಮೆಂಟ್‌ನಲ್ಲಿರುವ ಸಲ್ಮಾನ್‌ ಖಾನ್‌ *(Salman Khan) ನಿವಾಸಕ್ಕೆ ಹೆಚ್ಚಿನ ಪೊಲೀಸ್‌ ಭದ್ರತೆ ನಿಯೋಜಿಸಲಾಗಿದೆ. ಕೆಲ ದಿನಗಳ ಹಿಂದೆಯಷ್ಟೇ ನಟ ಸಲ್ಮಾನ್ ಖಾನ್ ಅವರಿಗೆ ಬಿಷ್ಣೋಯಿ ಗ್ಯಾಂಗ್‌ನಿಂದ ಕೊಲೆ ಬೆದರಿಕೆ ಬಂದಿತ್ತು. ಇದರಿಂದ ಅವರಿಗೆ ವೈ ಕೆಟಗರಿ ಭದ್ರತೆ ನೀಡಲಾಗಿದೆ. ಇದೀಗ ಸಿದ್ದಿಕ್ಕಿ ಹತ್ಯೆ ಬೆನ್ನಲ್ಲೇ ಭದ್ರತೆ ಹೆಚ್ಚಿಸಲಾಗಿದೆ. ಇದನ್ನೂ ಓದಿ: ಮಾಜಿ ಸಚಿವ ಸಿದ್ದಿಕಿ ಹತ್ಯೆ ಹಿಂದೆ ಬಿಷ್ಣೋಯ್‌ ಗ್ಯಾಂಗ್‌ ಕೈವಾಡ – ಬೆಚ್ಚಿಬೀಳಿಸುವ ರಹಸ್ಯ ಬಯಲು

ಮುಂಬೈ ಕ್ರೈಂ ಬ್ರ್ಯಾಂಚ್‌ ತನಿಖೆ ಚುರುಕು:
ಘಟನೆ ಬಳಿಕ ಹರಿಯಾಣದ ಕರ್ನೈಲ್ ಸಿಂಗ್ ಮತ್ತು ಉತ್ತರ ಪ್ರದೇಶದ ಧರ್ಮರಾಜ್ ಕಶ್ಯಪ್ ಎಂಬ ಆರೋಪಿಗಳನ್ನು ಬಂಧಿಸಿರುವ ಮುಂಬೈ ಕ್ರೈಂ ಬ್ರ್ಯಾಂಚ್‌ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ತನಿಖೆಗೆ 4 ವಿಶೇಷ ತಂಡಗಳನ್ನ ರಚಿಸಿದ್ದು, 2 ಆಯಾಮಗಳಿಂದ ಪ್ರಕರಣವನ್ನು ತನಿಖೆ ನಡೆಸುತ್ತಿದ್ದಾರೆ. ಒಂದು ಬಿಷ್ಣೋಯ್ ಗ್ಯಾಂಗ್, ಮತ್ತೊಂದು ಸ್ಲಂ ಪುನರ್ವಸತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದಾರೆ. ಆದ್ರೆ ಸಿದ್ದಿಕಿ ಅವರಿಗೆ ಯಾವುದೇ ಬೆದರಿಕೆಗಳೂ ಬಂದಿರಲಿಲ್ಲ ಎನ್ನಲಾಗಿದೆ. ಇದನ್ನೂ ಓದಿ: Tungabhadra Dam | ಒಳಹರಿವು ಹೆಚ್ಚಳ – ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ

ಸ್ಫೋಟಕ ಮಾಹಿತಿ:
ಡಜನ್ ಗಟ್ಟಲೇ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿರುವ ಲಾರೆನ್ಸ್ ಬಿಷ್ಣೋಯ್ ಪ್ರಸ್ತುತ ಗುಜರಾತ್ ಜೈಲಿನಲ್ಲಿದ್ದಾನೆ. ಆದ್ರೆ ಅವನ ಗ್ಯಾಂಗ್‌ನಿಂದ ಉದ್ಯಮಿಗಳು, ಪ್ರಮುಖ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬರುತ್ತಲೇ ಇವೆ. ಸದ್ಯ ಬಿಷ್ಣೋಯ್ ಗ್ಯಾಂಗ್‌ನಲ್ಲಿ 700ಕ್ಕೂ ಹೆಚ್ಚು ಶೂಟರ್‌ಗಳಿದ್ದಾರೆ. ದೇಶಾದ್ಯಂತ ಅನೇಕ ಸಣ್ಣ ಮತ್ತು ದೊಡ್ಡ ಕ್ರಿಮಿನಲ್‌ಗಳು ಅವನಿಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಏನಾಗಿತ್ತು?
ಮುಂಬೈನ ಬಾಂದ್ರಾ ಪೂರ್ವದ ಶಾಸಕರಾಗಿರುವ ಅವರ ಪುತ್ರ ಜೀಶಾನ್ ಅವರ ಕಚೇರಿಯಲ್ಲಿ ಶನಿವಾರ ರಾತ್ರಿ 9:30ರ ಸುಮಾರಿಗೆ ಸಿದ್ದಿಕಿ ಮೇಲೆ ಮೂರು ಗುಂಡುಗಳನ್ನು ಹಾರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಸಿದ್ದಿಕಿ ಮೇಲೆ ದುಷ್ಕರ್ಮಿಗಳು ಮೂರು ಗುಂಡುಗಳನ್ನು ಹಾರಿಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಮಾಜಿ ಸಚಿವರನ್ನು ಲೀಲಾವತಿ ಆಸ್ಪತ್ರೆಗೆ ಸಾಗಿಸಲಾಯಿತು. ಒಂದು ಗುಂಡು ಎದೆಗೆ ತಗುಲಿದ್ದರಿಂದ ಅವರು ಸಾವಿಗೀಡಾಗಿದ್ದಾರೆ. ಬಾಂದ್ರಾ ಪಶ್ಚಿಮದಿಂದ ಮೂರು ಬಾರಿ ಶಾಸಕರಾಗಿದ್ದ ಸಿದ್ದಿಕಿ ಅವರು 48 ವರ್ಷಗಳ ಕಾಲ ಕಾಂಗ್ರೆಸ್‌ನೊಂದಿಗೆ ಗುರುತಿಸಿಕೊಂಡಿದ್ದರು. ಫೆಬ್ರವರಿಯಲ್ಲಿ ಪಕ್ಷವನ್ನು ತೊರೆದು ಅಜಿತ್ ಪವಾರ್ ಅವರ ಎನ್‌ಸಿಪಿಗೆ ಸೇರಿದ್ದರು. ಜೀಶನ್ ಸಿದ್ದಿಕಿ ಅವರನ್ನು ಆಗಸ್ಟ್ನಲ್ಲಿ ಕಾಂಗ್ರೆಸ್‌ನಿಂದ ಉಚ್ಛಾಟಿಸಲಾಗಿತ್ತು.

TAGGED:baba siddiqueLilavati HospitalmumbaiRaj Kundrasalman khanshilpa shettyಎನ್‍ಸಿಪಿಗುಂಡಿಕ್ಕಿ ಹತ್ಯೆಬಾಬಾ ಸಿದ್ದಿಕಿಲಾರೆನ್ಸ್ ಬಿಷ್ಣೋಯ್ಶಿಲ್ಪಾ ಶೆಟ್ಟಿಸಲ್ಮಾನ್ ಖಾನ್
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

Prostitution
Bengaluru City

ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ – ಬೆಂಗ್ಳೂರಲ್ಲಿ 6 ವಿದೇಶಿ ಮಹಿಳೆಯರು ವಶಕ್ಕೆ

Public TV
By Public TV
21 minutes ago
KN Rajanna
Bengaluru City

ಪದತ್ಯಾಗಕ್ಕೂ ಸಿದ್ಧರಿದ್ದಾರೆ ಸಿದ್ದರಾಮಯ್ಯ – ಮುಂದೆ ದಲಿತರು ಸಿಎಂ ಆಗ್ಬೇಕು: ರಾಜಣ್ಣ ಸ್ಫೋಟಕ ಹೇಳಿಕೆ

Public TV
By Public TV
47 minutes ago
Vachanananda Swamiji Managuli Sangabasava Swamiji
Davanagere

ನಾನು ಪಂಚಮಸಾಲಿ ಪೀಠಕ್ಕೆ ಬರೋದು ಭಕ್ತರಿಗೆ ಬಿಟ್ಟ ವಿಚಾರ: ಮನಗುಳಿ ಸಂಗನಬಸವ ಶ್ರೀ

Public TV
By Public TV
54 minutes ago
Nitesh Rane
Court

ಮಹಾ ಸಚಿವ ನಿತೇಶ್ ರಾಣೆಗೆ 1 ತಿಂಗಳು ಜೈಲು ಶಿಕ್ಷೆ

Public TV
By Public TV
1 hour ago
Raichur Man Death Heat Stroke Suspected copy
Districts

ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು – ಬಿಸಿಲಿನ ತಾಪಮಾನಕ್ಕೆ ಕುಸಿದು ಬಿದ್ದಿರುವ ಶಂಕೆ

Public TV
By Public TV
2 hours ago
Massive fire breaks out in plastic godown PG girls in Bengaluru save their lives by jumping over wall
Bengaluru City

ಪ್ಲಾಸ್ಟಿಕ್ ಗೋಡೌನ್‌ನಲ್ಲಿ ಅಗ್ನಿ ಅವಘಡ- ಗೋಡೆ ಹಾರಿ ಜೀವ ಉಳಿಸಿಕೊಂಡ ಬೆಂಗಳೂರಿನ ಪಿಜಿ ಯುವತಿಯರು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?