Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಯಲಲಿತಾರನ್ನು ಮೀರಿಸುವ ಮಾಯಾಂಗನೆಯಂತೆ ಹೋರಾಟ: ಶಿವರಾಮೇಗೌಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಜಯಲಲಿತಾರನ್ನು ಮೀರಿಸುವ ಮಾಯಾಂಗನೆಯಂತೆ ಹೋರಾಟ: ಶಿವರಾಮೇಗೌಡ

Districts

ಜಯಲಲಿತಾರನ್ನು ಮೀರಿಸುವ ಮಾಯಾಂಗನೆಯಂತೆ ಹೋರಾಟ: ಶಿವರಾಮೇಗೌಡ

Public TV
Last updated: April 12, 2019 4:44 pm
Public TV
Share
2 Min Read
SHIVARAMEGOWDA SUMALATHA
SHARE

– ವಿರೋಧ ಪಕ್ಷದವರು ಟೂರಿಂಗ್ ಟಾಕೀಸ್
– ಎಂಪಿ ಗಿರಿ ಇಲ್ಲ ಅಂದ್ರೆ ನಾನು ಬೀದಿಗೆ ಬರಲ್ಲ

ಮಂಡ್ಯ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ, ದಿವಂಗತ ಜಯಲಲಿತಾ ಅವರನ್ನು ಮೀರಿಸುವ ಮಾಯಾಂಗನೆಯಾಗಿ ಹೋರಾಟ ಮಾಡುತ್ತಿದ್ದಾರೆ ಎಂದು ಸಂಸದ ಶಿವರಾಮೇಗೌಡ, ಸುಮಲತಾ ಅಂಬರೀಶ್ ಹೆಸರು ಪ್ರಸ್ತಾಪಿಸದೇ ವಾಗ್ದಾಳಿ ನಡೆಸಿದ್ದಾರೆ.

ನಾಗಮಂಗಲ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಂಸದರು, ಟೂರಿಂಗ್ ಟಾಕೀಸ್‍ಗೆ ಮಾರು ಹೋಗಬೇಡಿ. ಎಲ್ಲರ ಮೇಲೆ ಆರೋಪ ಮಾಡುವ ನೀಚ ಬುದ್ಧಿ ಇರುವವರಿಗೆ ಅಧಿಕಾರ ಕೊಡಬೇಡಿ. ನಿಮ್ಮ ಸಾವಿಗೆ ಬರುವವರು ನಾವು. ನಿಮ್ಮ ಪಲ್ಲಕ್ಕಿ ಹೊರುವವರು ನಾವು. ವಿರೋಧ ಪಕ್ಷದವರು ಟೂರಿಂಗ್ ಟಾಕೀಸ್, ಅವರ ಸಿನಿಮಾವನ್ನು ದುಡ್ಡು ಕೊಟ್ಟು ನೋಡುತ್ತೇವೆ. ಅವರನ್ನು ನೋಡಲು ಹೋದವರೆಲ್ಲ ವೋಟ್ ಹಾಕಲ್ಲ. ಅವರ ಹಿಂದೆ ಓಡಾಡುವವರಿಗೆ ಯಾವ ಪಕ್ಷಕ್ಕೆ ಹೋಗಬೇಕು ಅಂತ ತೀರ್ಮಾನಿಸುವಂತೆ ಈಗಲೂ ಹೇಳುತ್ತೇನೆ ಎಂದು ಹೇಳಿದರು.

Shivarame Gowda

ಎಂಪಿ ಗಿರಿ ಇಲ್ಲ ಅಂದ್ರೆ ನಾನು ಬೀದಿಗೆ ಬರಲ್ಲ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಮನೆಯಲ್ಲೇ ಇರುತ್ತೇನೆ. ಇದು ನನ್ನ ಮರ್ಯಾದೆ ಪ್ರಶ್ನೆ. ನನ್ನ ಅಭಿಮಾನಿಗಳು ನನ್ನ ಮಾತು ಕೇಳದಿದ್ದರೆ ಅವರು ಅಭಿಮಾನಿಗಳೇ ಅಲ್ಲ ಎಂದರು.

ದಿಗ್ಗಜರು ಒಂದೇ ವೇದಿಕೆಯಲ್ಲಿ ಕುಳಿತು ಒಟ್ಟಿಗೆ ಹೋಗುವ ತೀರ್ಮಾನ ಕೈಗೊಂಡಿದ್ದಾರೆ. ಎಚ್.ಡಿ.ದೇವೇಗೌಡರ ಗರಡಿಯಲ್ಲೇ ಪಳಗಿ, ಯಾವುದೇ ಕೆಲಸ ಮಾಡಬಲ್ಲೇ ಎಂದು ಐದು ವರ್ಷ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ನಮ್ಮ ಜೊತೆಯಾಗಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಅವರನ್ನು ಗೆಲ್ಲಿಸಲು ಮುಂದಾದ ಸಚಿವ ಪುಟ್ಟರಾಜು ಅವರ ಮನೆಯ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡುತ್ತಿದ್ದಾರೆ ಎಂದು ಹೇಳಿದರು.

MND JDS

ಭಾರತದಲ್ಲಿ ಎಲ್ಲ ಕಡೆಯೂ ಚುನಾವಣೆ ನಡೆಯುತ್ತಿದೆ. ಆದರೆ ಮಾಧ್ಯಮ ಮಿತ್ರರು ಮಂಡ್ಯವನ್ನು ಹೈವೋಲ್ಟೇಜ್ ಕ್ಷೇತ್ರ ಮಾಡಿದ್ದಾರೆ. ಇದು ಬೇಕೇ? ಮಂಡ್ಯ ಜಿಲ್ಲೆಯನ್ನು ಮಾಧ್ಯಮದವರು ಪೆಡಂಭೂತ ಎಂಬ ರೀತಿ ಎಂಬಂತೆ ತೋರಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ತೋರಿಸಿದ ರೀತಿ ಇನ್ಯಾರನ್ನೂ ತೋರಿಸಿಲ್ಲ. ಬಿಜೆಪಿಗೆ ಮಂಡ್ಯದಲ್ಲಿ ಅಭ್ಯರ್ಥಿ ಹಾಕಲು ಯೋಗ್ಯತೆಯಿಲ್ಲ. ಹಿಂಬಾಗಿಲ ಮೂಲಕ ಸಪೋರ್ಟ್ ಮಾಡಿದ್ದಾರೆ. ಕುಟುಂಬ ರಾಜಕಾರಣ ಅಂತಾರೆ, ಎಚ್.ಡಿ.ದೇವೇಗೌಡರ ಮೊಮ್ಮಕ್ಕಳು ರಾಜಕೀಯಕ್ಕೆ ಬರಬಾರದೇ ಎಂದು ಸಭೆಯಲ್ಲಿ ಸೇರಿದ್ದ ಜನರಿಗೆ ಪ್ರಶ್ನಿಸಿದರು.

ಸಭೆ ಆರಂಭವಾಗುವುದಕ್ಕೂ ಮುನ್ನ ವೇದಿಕೆ ಮೇಲಿದ್ದ ಬ್ಯಾನರ್‍ನಲ್ಲಿ ಮಾಜಿ ಶಾಸಕ ಚಲುವರಾಯಸ್ವಾಮಿ ಭಾವಚಿತ್ರವೇ ಇರಲಿಲ್ಲ. ಇದರಿಂದಾಗಿ ತಕ್ಷಣವೇ ಎಚ್ಚೆತ್ತುಕೊಂಡ ಸ್ಥಳೀಯ ಕೆಲ ಮುಖಂಡರು ಬ್ಯಾನರ್ ಅನ್ನು ತೆರವುಗೊಳಿಸಿದರು. ಸಭೆಯಲ್ಲಿ ಸೇರಿದ್ದ ಜನರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರು ನಿಜವಾದ ಜೋಡೆತ್ತುಗಳು. ಬಣ್ಣ ಹಚ್ಚಿಕೊಳ್ಳುವವರಲ್ಲ ಜೋಡೆತ್ತುಗಳಲ್ಲ ಎಂದು ಘೋಷಣೆ ಕೂಗಿದರು.

TAGGED:Lok Sabha ElectionsmandyaMP Shivarame GowdaPublic TVSumalatha Ambareeshಕಾಂಗ್ರೆಸ್ಜಯಲಲಿತಾಜೆಡಿಎಸ್ಪಬ್ಲಿಕ್ ಟಿವಿಮಂಡ್ಯಲೋಕಸಭಾ ಚುನಾವಣೆಸಂಸದ ಶಿವರಾಮೇಗೌಡಸುಮಲತಾ ಅಂಬರೀಶ್
Share This Article
Facebook Whatsapp Whatsapp Telegram

Cinema news

sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories

You Might Also Like

virat kohli 6
Cricket

ಬೆಂಗಳೂರಲ್ಲಿ ಎದುರಾಳಿ ತಂಡದ ವಿರುದ್ಧ ತಮ್ಮದೇ ದಾಖಲೆ ಉಡೀಸ್‌ ಮಾಡ್ತಾರಾ ಕೊಹ್ಲಿ?

Public TV
By Public TV
1 minute ago
Mohammed Shami Rishabh Pant
Cricket

ಶಮಿ ಬೆಂಕಿ ಬೌಲಿಂಗ್‌, ಕೊನೆಯ ಓವರ್‌ನಲ್ಲಿ ಪಂತ್‌ 3 ಬೌಂಡರಿ – ಲಕ್ನೋಗೆ ರೋಚಕ ಜಯ

Public TV
By Public TV
5 minutes ago
Sharanya
Districts

ಕೊಡಗಿನ ತಡಿಯಂಡಮೋಳ್ ಬೆಟ್ಟದಲ್ಲಿ ನಾಪತ್ತೆಯಾಗಿದ್ದ ಕೇರಳದ ಮಹಿಳೆ ಮೂರು ದಿನಗಳ ಬಳಿಕ ಪತ್ತೆ

Public TV
By Public TV
6 minutes ago
British Flight Attendant Arrest
Latest

ಡ್ರೋನ್ ದಾಳಿಯ ಪೋಟೊ ಹಂಚಿಕೊಂಡಿದ್ದಕ್ಕೆ ಬ್ರಿಟಿಷ್ ಫ್ಲೈಟ್ ಅಟೆಂಡೆಂಟ್ ದುಬೈನಲ್ಲಿ ಅರೆಸ್ಟ್‌

Public TV
By Public TV
31 minutes ago
f 15e strike eagle how rescued
Latest

ಫೈಟರ್‌ ಜೆಟ್‌ನಿಂದ ಬಿದ್ದ ಪೈಲಟ್‌ನನ್ನು ಅಮೆರಿಕ ನಿಖರವಾಗಿ ಇರಾನ್‌ ನೆಲದಲ್ಲಿ ಪತ್ತೆ ಹಚ್ಚಿ ರಕ್ಷಿಸಿದ್ದು ಹೇಗೆ?

Public TV
By Public TV
46 minutes ago
Mohsin Naqvi
Cricket

ಐಪಿಎಲ್‌ ಅನ್ನು ಪಿಎಸ್‌ಎಲ್‌ ಹಿಂದಿಕ್ಕಿ ವಿಶ್ವದ ನಂ.1 ಲೀಗ್‌ ಆಗುತ್ತೆ: ಮೊಹ್ಸಿನ್‌ ನಖ್ವಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?