Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಕ್ತಿಧಾಮ ವಿದ್ಯಾಶಾಲೆಗೆ ಶಂಕುಸ್ಥಾಪನೆ – ಜೀವ ಇರೋತನಕ ಇಲ್ಲಿನ ಮಕ್ಕಳ ಜತೆ ಇರುತ್ತೇನೆ: ಶಿವಣ್ಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಶಕ್ತಿಧಾಮ ವಿದ್ಯಾಶಾಲೆಗೆ ಶಂಕುಸ್ಥಾಪನೆ – ಜೀವ ಇರೋತನಕ ಇಲ್ಲಿನ ಮಕ್ಕಳ ಜತೆ ಇರುತ್ತೇನೆ: ಶಿವಣ್ಣ

Cinema

ಶಕ್ತಿಧಾಮ ವಿದ್ಯಾಶಾಲೆಗೆ ಶಂಕುಸ್ಥಾಪನೆ – ಜೀವ ಇರೋತನಕ ಇಲ್ಲಿನ ಮಕ್ಕಳ ಜತೆ ಇರುತ್ತೇನೆ: ಶಿವಣ್ಣ

Public TV
Last updated: April 7, 2022 7:15 pm
Public TV
Share
3 Min Read
SHIVARAJKUMAR
SHARE

ಪುನೀತ್ ರಾಜ್ ಕುಮಾರ್ ಕನಸಿನ ಮೈಸೂರಿನ ಶಕ್ತಿಧಾಮದಲ್ಲಿ ಇಂದು ಶಕ್ತಿಧಾಮ ವಿದ್ಯಾ ಶಾಲೆಗೆ ಶಂಕುಸ್ಥಾಪನೆ ಸಮಾರಂಭ ನಡೆಯಿತು. ಸಮಾರಂಭಕ್ಕೆ ಪತ್ನಿ, ಮಗಳ ಜೊತೆ  ನಟ ಡಾ. ಶಿವರಾಜ್ ಕುಮಾರ್ ಆಗಮಿಸಿದ್ದರು. ಈ ಸಂದರ್ಭದಲ್ಲಿ ಅಲ್ಲಿರುವ ಭೋಜನಾ ಶಾಲೆಯನ್ನು ಸಿಎಂ ಬಸವರಾಜ್ ಬೊಮ್ಮಾಯಿ ಉದ್ಘಾಟಿಸಿದರು. ಶಕ್ತಿಧಾಮದಲ್ಲಿ ಇನ್ಫೋಸಿಸ್ ಫೌಂಡೇಶನ್ ನಿರ್ಮಿಸಿರುವ ಕಟ್ಟಡದ ಶಂಕುಸ್ಥಾಪನೆ ಸಮಾರಂಭ ಇದಾಗಿತ್ತು. ಸುತ್ತೂರು ಶ್ರೀಗಳು, ಸಚಿವ ಎಸ್.ಟಿ ಸೋಮಶೇಖರ್,  ಸಂಸದ ಪ್ರತಾಪ್ ಸಿಂಹ, ಶಾಸಕ ನಾಗೇಂದ್ರ, ನಿವೃತ್ತಿ ಐಪಿಎಸ್ ಅಧಿಕಾರಿ ಕೆಂಪಯ್ಯ ಸೇರಿದಂತೆ ಹಲವಾರು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ: RGV ನಿರ್ದೇಶನದ ಲೆಸ್ಬಿಯನ್ ಸಿನಿಮಾ ಬಿಡುಗಡೆ ಮುಂದೂಡಿಕೆ

SHIVARAJKUMAR 3

ಈ ಸಂದರ್ಭದಲ್ಲಿ ಮಾತನಾಡಿದ ಶಿವರಾಜ್ ಕುಮಾರ್, ‘ಶಕ್ತಿ ಧಾಮಕ್ಕೆ ಒಂದು ಕಟ್ಟಡ ಕಟ್ಟಿಕೊಟ್ಟಿದ್ದಕ್ಕೆ ಇನ್ಫೋಸಿಸ್ ಗೆ ಕೃತಜ್ಞತೆ ಸಲ್ಲಿಸಿದರು. ಮೊದಲು ನಾನು ಶಕ್ತಿಧಾಮಕ್ಕೆ ಅಷ್ಟಾಗಿ ಬರುತ್ತಿರಲಿಲ್ಲ. ಅಮ್ಮ ಎಷ್ಟೋ ಬಾರಿ ಹೇಳಿದರೂ ನಾನು ಇಲ್ಲಿಗೆ ಬರುತ್ತಿದದ್ದು ಕಡಮೆ. ಅವತ್ತು ಮ್ಯೂಸಿಕ್ ಲ್ ನೈಟ್ ಮಾಡಿ ಅಪ್ಪಾಜಿ ದೊಡ್ಡ ಮಟ್ಟದ ಹಣ ಸಂಗ್ರಹಿಸಿ ಶಕ್ತಿ ಧಾಮದ ಅಭಿವೃದ್ಧಿಗೆ ನೀಡಿದರು. ಆದರೆ, ಈಗ ಗೀತಾ ಇದರ ಉಸ್ತುವಾರಿ ಹೊತ್ತುಕೊಂಡ ಮೇಲೆ ಇಲ್ಲಿಗೆ ಹೆಚ್ಚಾಗಿ ಬರುವುದಕ್ಕೆ ಶುರು ಮಾಡಿದೆ. ಅಪ್ಪು ನಿಧನ ನಂತರ ದುಃಖ ಮರೆಯಲು ಇಲ್ಲಿಗೆ ಹೆಚ್ಚಾಗಿ ಬರುವುದಕ್ಕೆ ಆರಂಭಿಸಿದೆ. ಅಪ್ಪು ನನ್ನು ಶಕ್ತಿ ಧಾಮದ ಮಕ್ಕಳಲ್ಲಿ ಕಾಣುತ್ತೇನೆ. ನನ್ನ ಜೀವ ಇರುವವರೆಗೂ ಶಕ್ತಿ ಧಾಮದ ಜೊತೆ ನಾನು ಇರುತ್ತೇನೆ’ ಎಂದರು. ಇದನ್ನೂ ಓದಿ: ನನ್ನ ಹತ್ತಿರ ಡೇಂಜರ್ಸ್ ಹುಡುಗೀರು ಇದ್ದಾರೆ- ರಾಜಮೌಳಿಗೆ ರಾಮ್ ಗೋಪಾಲ್ ವರ್ಮಾ ಹೀಗಂದಿದ್ಯಾಕೆ..?

GEETHA SHIVARAJKUMAR

‘ಅಮ್ಮ (ಪಾರ್ವತಮ್ಮ ರಾಜ್ ಕುಮಾರ್) ನಂತರ ನಾನು ಇಲ್ಲಿನ ಉಸ್ತುವಾರಿ ಹೊತ್ತೆ. ಶಕ್ತಿಧಾಮದ ಅಧ್ಯಕ್ಷೆ ಆಗಲು ನಾನು ಎಷ್ಟು ಅರ್ಹಳು ಗೊತ್ತಿಲ್ಲ. ಕೆಂಪಯ್ಯ ಅವರು ಅಧ್ಯಕ್ಷ ಸ್ಥಾನದಲ್ಲಿ ಇರಬೇಕಿತ್ತು. ನಾನು ಇವರ ಮಾರ್ಗದರ್ಶನ ದಲ್ಲಿ ಶಕ್ತಿಧಾಮದ ಮುನ್ನಡೆಸುತ್ತಿದ್ದೇನೆ. ಹೊಸ ಕಟ್ಟಡ ಕಟ್ಟುವವರೆಗೂ ಶಕ್ತಿಧಾಮದದ ಒಳಗಿನ ಕೌಶಲ್ಯ ಭವನದಲ್ಲಿ ಜೂನ್ ನಲ್ಲಿ ಶಾಲೆ ಆರಂಭಿಸುತ್ತೇವೆ. ಬಹಳಷ್ಟು ನಿರ್ಮಾಪಕರು ಶಕ್ತಿಧಾಮದ ಬೆನ್ನಿಗೆ ನಿಂತಿದ್ದಾರೆ’ ಎಂದು ಶಕ್ತಿಧಾಮದ ಅಧ್ಯಕ್ಷೆ ಹಾಗೂ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್.

shaktidhama 1

ಸಿಎಂ ಬಸವರಾಜ್ ಬೊಮ್ಮಾಯಿ ಮಾತನಾಡಿ, ‘ಸ್ತ್ರೀ ಅಂದರೇನೆ ಶಕ್ತಿ. ಭಗವಂತ ಸೃಷ್ಟಿ ಮಾಡುವಾಗ ಒಂದು ಹಿಡಿ ಶಕ್ತಿ ಜಾಸ್ತಿ ಕೊಟ್ಟಿರೋದು ತಾಯಿಗೆ. ಪುರುಷ ಪ್ರಧಾನ ಸಮಾಜವಾದರೂ 9 ತಿಂಗಳು ಮಗುವನ್ನು ಹೇರುವ ಶಕ್ತಿ ಪುರುಷನಿಗೆ ಇಲ್ಲ. ಭೂಮಿಗೆ ಬಂದ ಮೇಲೆ ಬಹಳ ಸಂಬಂಧ ಸೃಷ್ಟಿಯಾಗುತ್ತವೆ. ಆದರೆ, ಜನ್ಮ ಪೂರ್ವ ಸಂಬಂಧ ಅದು ತಾಯಿ ಜೊತೆಗೆ ಮಾತ್ರ. ದುರ್ದೈವದ ಸಂಗತಿ ಎಂದರೆ ಸ್ತ್ರಿ ಶೋಷಣೆ ಅನಾದಿ ಕಾಲದಿಂದಲೂ ನಡೆಯುತ್ತಿದೆ. ಪೊಲೀಸ್ ಅಧಿಕಾರಿಯಾಗಿ ಕೆಂಪಯ್ಯ ಇಂತಹ ಶೋಷಿತ ಮಹಿಳೆಯರ ರಕ್ಷಣೆಗೆ ಶಕ್ತಿಧಾಮ ಕಟ್ಟಲು ಪ್ರೇರಣೆ ಆಗಿದ್ದಾರೆ. ಡಾ. ರಾಜ್ ಕುಮಾರ್ – ಕೆಂಪಯ್ಯ ನಡುವೆ ಅನ್ಯೋನ್ಯ ಸಂಬಂಧ ಇತ್ತು. ಇವರು ಸೇರಿ ಇಂತಹ ಶಕ್ತಿಧಾಮ ಸ್ಥಾಪಿಸಿದ್ದಾರೆ.

BOMMAI

ಸರಕಾರ ಮಾಡುವ ಕೆಲಸವನ್ನು ಈ ಶಕ್ತಿಧಾಮ ಮಾಡುತ್ತಿದೆ. ಅಪ್ಪುಗೆ ತಾಯಿ ಕರುಳು ಇತ್ತು. ಅಪ್ಪು ಎಲ್ಲೇ ಇದ್ದರೂ ಈ ಶಕ್ತಿಧಾಮ ಬೆಳೆಯಲು ಶಕ್ತಿ ತುಂಬುತ್ತಾರೆ. ಬರೀ ಮಾತಿಗೆ ಸಾಮಾಜಿಕ ನ್ಯಾಯ ಎಂದು ಹೇಳಿದರೆ ಪ್ರಯೋಜನವಿಲ್ಲ. ಅವಕಾಶ ಸಿಕ್ಕಾಗ ಶೋಷಿತರ ಪರವಾಗಿ ಕೆಲಸ ಮಾಡಬೇಕು. ಶಕ್ತಿಧಾಮದ ಮಕ್ಕಳನ್ನು ಅನಾಥ ಮಕ್ಕಳು ಎನ್ನಬೇಡಿ. ಅವರು ದೇವರ ಮಕ್ಕಳು. ಡಾ. ರಾಜಕುಮಾರ್, ಪಾರ್ವತಮ್ಮ ರಾಜಕುಮಾರ್ ರಂತಹ ತಂದೆ ತಾಯಿ ಪಡೆದ ಶಕ್ತಿಧಾಮ ಮಕ್ಕಳು ಬಹಳ ಪುಣ್ಯವಂತರು. ನನ್ನ ಮಂಡಿಸಿದೆ ಬಜೆಟ್ ಅಂತಃಕರಣ ದಿಂದ ಕೂಡಿದೆ. ಮೈಸೂರು ವಿಮಾನ ನಿಲ್ದಾಣ ರನ್‍ವೇ ವಿಸ್ತರಣೆ ಗೆ 185 ಕೋಟಿ ರೂ ಮೀಸಲು ಇಟ್ಟಿದ್ದೇವೆ’ ಎಂದರರು. ಇದೇ ಸಂದರ್ಭದಲ್ಲಿ ಶಕ್ತಿಧಾಮಕ್ಕೆ 5 ಕೋಟಿ ರೂ ವಿಶೇಷ ಅನುದಾನ ಘೋಷಣೆ ಮಾಡಿದರು.

TAGGED:Basavaraja BommaiGeeta Shivraj KumarsandalwoodShaktidham MysoreShivraj Kumarಗೀತಾ ಶಿವರಾಜ್ ಕುಮಾರ್ಬಸವರಾಜ ಬೊಮ್ಮಾಯಿಶಕ್ತಿಧಾಮ ಮೈಸೂರುಶಿವರಾಜ್ ಕುಮಾರ್ಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

suspicions about his pregnant wife
Bengaluru City

ಹೆರಿಗೆ ನಂತರ ಮನೆಗೆ ಬಂದ ಪತ್ನಿಯನ್ನು ಹೊರ ಹಾಕಿದ ಪತಿ ವಿರುದ್ಧ ಕೇಸ್‌

Public TV
By Public TV
1 minute ago
Jasprit Bumrah 2
Cricket

ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಬೂಮ್​ ಬೂಮ್​ ಬೂಮ್ರಾ

Public TV
By Public TV
34 minutes ago
Daughter in law prays to God for mother in law to die Raibag Temple 1
Belgaum

ಅತ್ತೆ ಸಾಯಲಿ ಎಂದು ದೇವರ ಮುಂದೆ ಸೊಸೆಯಿಂದ ಪ್ರಾರ್ಥನೆ

Public TV
By Public TV
34 minutes ago
US Secret Service agents killed man trying to unlawfully enter DonaldTrumps Mar a Lago resort in West Palm Beach Florida
Latest

ಫ್ಲೋರಿಡಾದಲ್ಲಿರುವ ಟ್ರಂಪ್‌ ರೆಸಾರ್ಟ್‌ಗೆ ನುಗ್ಗಿದ್ದ ಯವಕನ ಹತ್ಯೆ

Public TV
By Public TV
55 minutes ago
Bommai
Districts

ರಾಜ್ಯದಲ್ಲಿ ತಮಿಳುನಾಡು ಮಾದರಿ ಶಿಕ್ಷಕರ ನೇಮಕ ವ್ಯವಸ್ಥೆ ಬರಲಿ: ಬಸವರಾಜ ಬೊಮ್ಮಾಯಿ

Public TV
By Public TV
1 hour ago
Police lathicharge on farmers Sringeri bandh on Monday
Chikkamagaluru

ರೈತ ಹೋರಾಟಗಾರರ ಮೇಲೆ ಪೊಲೀಸರ ಲಾಠಿಚಾರ್ಜ್‌- ಸೋಮವಾರ ಶೃಂಗೇರಿ ಬಂದ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?