Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಅಪೇಕ್ಷೆ ತಪ್ಪಲ್ಲ, ಅವಮಾನ ಮಾಡಿ ಟಿಕೆಟ್ ಕೇಳಬಾರದು- ಸಿಟಿ ರವಿ ವಿರುದ್ಧ ಶೋಭಾ ಕಿಡಿ

Public TV
Last updated: March 13, 2024 12:46 pm
Public TV
Share
2 Min Read
CT RAVI SHOBHA KARANDLAJE
SHARE

ವಿಜಯಪುರ: ಸಿ.ಟಿ ರವಿ ಟಿಕೆಟ್ ಅಪೇಕ್ಷೆ ತಪ್ಪಲ್ಲ, ಆದರೆ ಅವಮಾನ ಮಾಡಿ ಟಿಕೆಟ್ ಕೇಳಬಾರದು. ಸೋಲನ್ನು ಇನ್ನೊಬ್ಬರ ಮೇಲೆ ಹೊರಿಸಬಾರದು. ಕಾರ್ಯಕರ್ತರು ನನ್ನ ವಿರೋಧ ಮಾಡ್ತಿಲ್ಲ. ಒಂದು ಗುಂಪು ಮಾತ್ರ ವಿರೋಧ ಮಾಡ್ತಿದೆ ಎಂದು ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಹೇಳಿದರು.

ಟಿಕೆಟ್ ಗೊಂದಲ ವಿಚಾರದ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, ಟಿಕೆಟ್ ವಿಚಾರದಲ್ಲಿ ಗೊಂದಲ ಇರೋದು ನಿಜ. ನಮ್ಮದು ಸಂಘ ಪರಿವಾರ ಗಟ್ಟಿ ಇರುವ ಜಿಲ್ಲೆ. ಯಾರಿಗೆ ಟಿಕೆಟ್ ಕೊಟ್ಟರು ಗೆಲ್ಲಬಹುದು. ಹೀಗಾಗಿ ಬೇರೆಯವರು ಟಿಕೆಟ್ ಕೇಳ್ತಿದ್ದಾರೆ. ನನಗೆ ಎರಡು ಬಾರಿ ಟಿಕೆಟ್ ಕೊಟ್ಟಿದ್ದಾರೆ. ಇನ್ನೊಬ್ಬರಿಗೆ ಅವಮಾನ ಮಾಡಿ ಟಿಕೆಟ್ ಕೇಳಬಾರದು. ಅದು ನನ್ನ ಕ್ಷೇತ್ರದಲ್ಲಿ ನಡೆಯುತ್ತಿದೆ ಎಂದು ತಮ್ಮ ವಿರೋಧಿಗಳ ವಿರುದ್ಧ ಕಿಡಿಕಾರಿದರು.

ಟಿಕೆಟ್ ತೆಗೆದುಕೊಳ್ಳಲು ನನ್ನ ವಿರುದ್ಧ ಷಡ್ಯಂತ್ರ ಮಾಡ್ತಿದ್ದಾರೆ. ವ್ಯವಸ್ಥಿತವಾಗಿ ಒಂದು ಗುಂಪು ವಿರೋಧ ಮಾಡ್ತಿದೆ. ಇದರಿಂದ ನಾನು ವಿಚಲಿತಳಾಗಿಲ್ಲ. ಸಿ.ಟಿ ರವಿ (CT Ravi) ಅವರು ಟಿಕೆಟ್ ಗೆ ಅಪೇಕ್ಷೆ ಪಟ್ಟರೂ ತಪ್ಪಲ್ಲ. ಸಿ.ಟಿ ರವಿ ಟಿಕೆಟ್ ಕೇಳಿರೋದು ನಿಜ. ಕಾರ್ಯಕರ್ತರು ನನ್ನ ವಿರೋಧ ಮಾಡ್ತಿಲ್ಲ, ಒಂದು ಗುಂಪು ವಿರೋಧ ಮಾಡ್ತಿದೆ ಎಂದು ಇದೇ ವೇಳೆ ಶೋಭಾ ಕರಂದ್ಲಾಜೆ ಬೇಸರ ಹೊರಹಾಕಿದರು.

NARENDRA MODI 4

ಈ ಬಾರಿ ರಾಜ್ಯದಲ್ಲಿ 28 ಕ್ಷೇತ್ರಗಳಲ್ಲಿ ಬಿಜೆಪಿ (BJP) ಗೆಲ್ಲಲಿದೆ. ಮತದಾರರು ಮೋದಿಯವರನ್ನ (Narendra Modi) ಗೆಲ್ಲಿಸಲು ತುದಿಗಾಲ ಮೇಲೆ ನಿಂತಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಅಭಿವೃದ್ಧಿ ಆಧಾರದ ಮೇಲೆ ಮತ ಕೇಳ್ತೇವೆ. ನಮ್ಮ ಕ್ಷೇತ್ರದಲ್ಲಿ ಕೂಡ ಅಭಿವೃದ್ಧಿ ಆಧಾರದ ಮೇಲೆ ವೋಟು ಕೇಳುತ್ತೇವೆ. ಯಾರಿಗೆ ಟಿಕೆಟ್ ಕೊಟ್ಟರೂ ಕೆಲಸ ಮಾಡುತ್ತೇವೆ ಎಂದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ (Vidhanasabha Elections) ಸ್ವಪಕ್ಷೀಯರ ವಿರುದ್ಧ ತಾವು ಕೆಲಸ ಮಾಡಿದ್ದೀರಾ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ ಹೆತ್ತತಾಯಿಗೆ ದ್ರೋಹ ಮಾಡಲ್ಲ, ನಾನು ಹಿಂದೆ ಯಾರಿಗೂ ವಿರೋಧ ಮಾಡಿಲ್ಲ. ತಮ್ಮ ಸೋಲನ್ನ ಇನ್ನೊಬ್ಬರ ಮೇಲೆ ಹೊರಿಸಬಾರದು ಎಂದು ಪರೋಕ್ಷವಾಗಿ ಸಿ.ಟಿ ರವಿ ವಿರುದ್ಧ ಕಿಡಿಕಾರಿದರು. ಅಲ್ಲದೆ ಆ ರೀತಿ ನಾನು ಮಾಡಿದ್ರೆ ಅದು ತಾಯಿಗೆ ಮಾಡಿದ ದ್ರೋಹ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬ್ಯಾಡಗಿಯಲ್ಲಿ ಮೆಣಸಿನಕಾಯಿ ಗಲಾಟೆ ವಿಚಾರಕ್ಕೆ ಪ್ರತಿಕ್ರಿಯಿಸಿ, ರಾಜ್ಯ ಸರ್ಕಾರದ ವಿರುದ್ಧ ಶೋಭಾ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ಕೃಷಿಕರನ್ನ ಮರೆತಿದೆ. ಬ್ಯಾಡಗಿ ಮೆಣಸಿನಕಾಯಿ, ಈರುಳ್ಳಿ ಬೆಳೆದ ರೈತರು ಸಂಕಷ್ಟದಲ್ಲಿದ್ದಾರೆ. ಗ್ಯಾರಂಟಿ ಕೊಟ್ಟು ಸರ್ಕಾರ ರೈತರಿಗೆ ಅನ್ಯಾಯ ಮಾಡ್ತಿದೆ. ರಾಜ್ಯ ಪ್ರಪೋಸಲ್ ಕಳಿಸಬೇಕು ಕಳಿಸ್ತಿಲ್ಲ. ಕೇಂದ್ರ ರೈತರ ಬೆನ್ನೆಲುಬಾಗಿ ನಿಲ್ಲಲು ರೆಡಿ ಇದೆ. ನಾವು ಕೋಲ್ಡ್ ಸ್ಟೋರೆಜ್ ಮಾಡಿಕೊಳ್ಳಲು ಒಂದು ಲಕ್ಷ ಕೋಟಿ ಇಟ್ಟಿದ್ದೇವೆ. ಇದಕ್ಕಾಗಿ ಯಾರು ಪ್ರಪೋಸಲ್ ಸಲ್ಲಿಕೆ ಮಾಡಿದ್ದಾರೆ? ರಾಜ್ಯದಿಂದ ಪ್ರಪೋಸಲ್ ಬರ್ತಿಲ್ಲ. ರಾಜ್ಯ ಸರ್ಕಾರ ನಿರ್ಲಕ್ಷ್ಯ ಮಾಡ್ತಿದೆ. ಕಾಂಗ್ರೆಸ್ ಸರ್ಕಾರಕ್ಕೆ ಆಸಕ್ತಿ ಇಲ್ಲ. ಕೇವಲ ಗ್ಯಾರಂಟಿಗಳ ಬೆನ್ನು ಬಿದ್ದಿದ್ದಾರೆ. ಸಿಎಂಗೆ ಆಸಕ್ತಿ ಇದೆಯಾ? ಡಿಸಿಎಂಗೆ ಆಸಕ್ತಿ ಇದೆಯಾ? ಇದು ರಾಜ್ಯ ಸರ್ಕಾರದ ವೈಫಲ್ಯ ಇದೆ ಎಂದು ಕಿಡಿಕಾರಿದರು.

ಬೆಂಗಳೂರಲ್ಲಿ ಕುಡಿಯೋಕೆ ನೀರಿಲ್ಲ. ತಮಿಳುನಾಡಿಗೆ (Tamilnadu) ನೀರು ಬಿಟ್ಟ ಪರಿಣಾಮ ಇದು. ಸಿಎಂ ಜೊತೆಗೆ ಮೀಟಿಂಗ್ ಗೆ ನಾವು ಹೋಗಿದ್ವಿ. ಅಲ್ಲಿ ಮೀಟಿಂಗಲ್ಲಿ ಪಾಲ್ಗೊಳ್ಳುತ್ತಾರೆ. ಇಲ್ಲಿ ಬಂದು ನೀರು ಬಿಡ್ತಾರೆ. ನಮ್ಮ ಜಲಾಶಯದಲ್ಲಿ ನೀರಿಲ್ಲ ತಮಿಳುನಾಡಿಗೆ ಬಿಟ್ಟರು. ಮೀಟಿಂಗ್ ನಡೆಯುತ್ತಿರುವಾಗಲೇ ತಮಿಳುನಾಡಿಗೆ ನೀರು ಹರಿದು ಹೋಗಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಶೋಭಾ ವಾಗ್ದಾಳಿ ನಡೆಸಿದರು.

TAGGED:CT RaviLokSabha Elections 2024shobha karandlajeShobha Karandlaje Lashes Out At CT RaviVijayapurಲೋಕಸಭಾ ಚುನಾವಣೆ 2024ವಿಜಯಪುರಶೋಭಾ ಕರಂದ್ಲಾಜೆಸಿ.ಟಿ ರವಿ
Share This Article
Facebook Whatsapp Whatsapp Telegram

Cinema Updates

namratha gowda
ರಾಜಕಾರಣಿಗಳ ಜೊತೆ ಡೇಟಿಂಗ್‌ಗೆ ಬಾ – ಟಾರ್ಚರ್ ಕೊಟ್ಟವನ ಚಳಿ ಬಿಡಿಸಿದ ನಮ್ರತಾ
6 hours ago
aamir khan
‘ಸಿತಾರೆ ಜಮೀನ್ ಪರ್’ ಬಾಯ್‌ಕಾಟ್‌ಗೆ ಆಗ್ರಹ- ಆಮೀರ್ ಖಾನ್ ವಿರುದ್ಧ ತಿರುಗಿಬಿದ್ದ ನೆಟ್ಟಿಗರು
6 hours ago
keerthy suresh 2
ಮದುವೆ ಬಳಿಕ 2ನೇ ಬಾಲಿವುಡ್ ಚಿತ್ರಕ್ಕೆ ಕೀರ್ತಿ ಸುರೇಶ್ ಗ್ರೀನ್ ಸಿಗ್ನಲ್
8 hours ago
ayush upendra
ಉಪೇಂದ್ರ ಪುತ್ರ ಚಿತ್ರರಂಗಕ್ಕೆ ಎಂಟ್ರಿ- ‘ಮೊದಲಾ ಸಲ’ ಖ್ಯಾತಿಯ ನಿರ್ದೇಶಕ ಆ್ಯಕ್ಷನ್ ಕಟ್
10 hours ago

You Might Also Like

Madikeri Death Sampath 1 1
Crime

Madikeri | ನಾಲ್ಕೈದು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

Public TV
By Public TV
28 minutes ago
harish injadi kukke subrahmanya temple
Dakshina Kannada

ನಾನು ರೌಡಿಶೀಟರ್ ಅಲ್ಲ, ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಯಾವುದೇ ಬಾಕಿ ಇರಿಸಿಕೊಂಡಿಲ್ಲ: ಹರೀಶ್ ಇಂಜಾಡಿ ಸ್ಪಷ್ಟನೆ

Public TV
By Public TV
54 minutes ago
Bhadrapura Girl Murder DK Shivakumar
Districts

ಭದ್ರಾಪುರದಲ್ಲಿ ಹತ್ಯೆಯಾದ ಬಾಲಕಿ ಮನೆಗೆ ಡಿಕೆಶಿ ಭೇಟಿ – ಪರಿಹಾರ ಚೆಕ್ ವಿತರಣೆ

Public TV
By Public TV
1 hour ago
Bhargavastra1
Latest

ಡ್ರೋನ್‌ಗಳನ್ನು ಧ್ವಂಸ ಮಾಡೋ ಭಾರ್ಗವಾಸ್ತ್ರ ಪ್ರಯೋಗ ಯಶಸ್ವಿ!

Public TV
By Public TV
2 hours ago
SHARANA PRAKASH PATIL
Bengaluru City

ಜಪಾನ್ ಕಾನ್ಸುಲ್ ಜನರಲ್ ಜೊತೆ ಸಚಿವ ಶರಣ ಪ್ರಕಾಶ್ ಪಾಟೀಲ್ ಚರ್ಚೆ

Public TV
By Public TV
2 hours ago
siddaramaiah 6
Bengaluru City

ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಬಾಕಿಯಿರುವ ಕೇಂದ್ರದ ಪಾಲು ಬಿಡುಗಡೆಯಾಗಿಲ್ಲ: ಸಿಎಂ ಕಿಡಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?