Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೂರು ದಶಕಗಳಿಂದ ಸುಮಲತಾ ಮಂಡ್ಯದ ಮಗಳು – ರೇವಣ್ಣ ವಿರುದ್ಧ ಶೋಭಾ ಕರಂದ್ಲಾಜೆ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮೂರು ದಶಕಗಳಿಂದ ಸುಮಲತಾ ಮಂಡ್ಯದ ಮಗಳು – ರೇವಣ್ಣ ವಿರುದ್ಧ ಶೋಭಾ ಕರಂದ್ಲಾಜೆ ಕಿಡಿ

Districts

ಮೂರು ದಶಕಗಳಿಂದ ಸುಮಲತಾ ಮಂಡ್ಯದ ಮಗಳು – ರೇವಣ್ಣ ವಿರುದ್ಧ ಶೋಭಾ ಕರಂದ್ಲಾಜೆ ಕಿಡಿ

Public TV
Last updated: March 8, 2019 7:32 pm
Public TV
Share
3 Min Read
Shobha karandlaje HD REVANNA
SHARE

ಉಡುಪಿ: ಲೋಕೋಪಯೋಗಿ ಸಚಿವ ರೇವಣ್ಣ, ಸುಮಲತಾ ಅಂಬರೀಶ್ ಅವರ ಬಗ್ಗೆ ಹಗುರವಾಗಿ ಮಾತನಾಡಿದ್ದು ಅಕ್ಷಮ್ಯ. ಅವರು ಕೂಡಲೇ ಅವರು ಕ್ಷಮೆ ಕೇಳಬೇಕೆಂದು ಸಂಸದೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸುಮಲತಾ ಮೂರು ದಶಕದಿಂದ ಮಂಡ್ಯದ ಮಗಳು. ಅವರಿಗೆ ಈಗ ಅಂಬರೀಶ್ ಅವರಂತೆ ಜನಸೇವೆ ಮಾಡುವ ಮನಸ್ಸಾಗಿದೆ. ಸಚಿವ ರೇವಣ್ಣ ಜವಾಬ್ದಾರಿಯುತ ರಾಜಕಾರಣಿಯಾಗಿ ಈ ರೀತಿ ಹಗುರವಾಗಿ ಮಾತನಾಡಿರುವುದು ಅಕ್ಷಮ್ಯ. ಅಂಬರೀಶ್ ಸಾಯಲು ಸುಮಲತಾ ಕಾರಣವಲ್ಲ. ಈ ಹಿಂದೆ ಅಂಬರೀಶ್ ಅವರು ಕಾವೇರಿ ವಿಚಾರಕ್ಕೆ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಂದಿದ್ದರು. ಅಂತಹ ವ್ಯಕ್ತಿಯ ಪತ್ನಿ ಬಗ್ಗೆ ಕೀಳಾಗಿ ಮಾತನಾಡಿದ್ದು ಸರಿಯಲ್ಲ ಎಂದರು.

sumalatha ambareesh SHOBHA

ಗಂಡ ಸತ್ತವರು ರಾಜಕೀಯಕ್ಕೆ ಬರಲು ಇಷ್ಟೇ ದಿನ ಆಗಬೇಕಾಗಿಲ್ಲ. ಅವರು ರಾಜಕಾರಣಿಯಾಗಿ ಜನಸೇವೆ ಮಾಡುತ್ತಾ ತಮ್ಮ ದುಃಖ ಮರೆಯುವ ಪ್ರಯತ್ನದಲ್ಲಿದ್ದಾರೆ. ಸಮಾಜಸೇವೆಗೆ ಬರುವ ಹೆಣ್ಣು ಮಕ್ಕಳ ಬಗ್ಗೆ ಹೀಗೆಲ್ಲಾ ಮಾತನಾಡಿದ್ದು ಸರಿಯಲ್ಲ. ಅದ್ದರಿಂದ ರೇವಣ್ಣ ಅವರು ಕೂಡಲೇ ಕ್ಷಮೆ ಯಾಚಿಸಲಿ. ಗಂಡ ಕಳೆದುಕೊಂಡ ನೋವಲ್ಲಿರುವವರಿಗೆ ಮತ್ತೆ ನೋವು ಕೊಡಬೇಡಿ. ಅದು ಕೂಡ ಮಹಿಳಾ ದಿನಾಚರಣೆ ದಿನ ರೇವಣ್ಣ ಅವರು ಹೀಗೆ ಮಾತನಾಡಬಾರದಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸುಮಲತಾ ಸ್ಪರ್ಧೆ ಮಾಡುವ ಬಗ್ಗೆ ಪಕ್ಷದ ನಾಯಕರು ಸ್ಪಷ್ಟಪಡಿಸಿದ್ದು, ಅವರು ಪಕ್ಷೇತರವಾಗಿ ನಿಂತರೆ ಬಿಜೆಪಿ ಬೆಂಬಲ ನೀಡುತ್ತದೆ. ಆದರೆ ಈಗ ಸುಮಲತಾ ಅವರು ಕಾಂಗ್ರೆಸ್ ಮನೆಯ ರಾಜಕಾರಣಿ. ಅವರು ಬಿಜೆಪಿಗೆ ಬಂದರೆ ಸ್ವಾಗತ ಮಾಡುತ್ತೇವೆ ಎಂದರು.

revanna family politics

ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ವಿರುದ್ಧ ವಾಗ್ದಾಳಿ ನಡೆಸಿದ ಅವರು, ದೇಶದಲ್ಲಿ ಕಾಂಗ್ರೆಸ್ ಸೋಲುವ ಭೀತಿಯಲ್ಲಿದೆ. ಹೀಗಾಗಿ ಕೀಳು ರಾಜಕಾರಣಕ್ಕೆ ಕಾಂಗ್ರೆಸ್ ಇಳಿದಿದೆ. ದೇಶದ ಸೈನಿಕರಿಗೆ ಅವರನ್ನು ಅವಮಾನ ಮಾಡುತ್ತಿದ್ದಾರೆ. ಅಧಿಕಾರಕ್ಕೆ ಬರಲ್ಲ ಎಂದು ಗೊತ್ತಿದ್ದು ನಾಯಕರು ಬಾಯಿಗೆ ಬಂದಂತೆ ಮಾತಾಡುತ್ತಿದ್ದಾರೆ. ದೇಶದ ವಿರುದ್ಧವಾಗಿ ಮಾತನಾಡಿದವರಿಗೆ ಕಾಂಗ್ರೆಸ್ ಪಕ್ಷ ಇದುವರೆಗೂ ಶಿಕ್ಷೆ ಕೊಟ್ಟಿಲ್ಲ. ಇಷ್ಟೆಲ್ಲಾ ಮಾತನಾಡುವ ನೀವು ಪುಲ್ವಾಮಾ ಘಟನೆ ಬಗ್ಗೆ ನಿಮ್ಮ ನಿಲುವನ್ನು ಸ್ಪಷ್ಟಪಡಿಸಿ ಎಂದು ಕಾಂಗ್ರೆಸ್ ಮುಖಂಡ ಬಿ.ಕೆ ಹರಿಪ್ರಸಾದ್ ವಿರುದ್ಧ ಕಿಡಿಕಾರಿದರು.

ಮುಸಲ್ಮಾನರು ಒಪ್ಪಿದ್ರೆ ಎಲ್ಲ ಸಮಸ್ಯೆ ಬಗೆ ಹರಿಯುತ್ತೆ: ಮುಸಲ್ಮಾನರು ರಾಮ ಮಂದಿರ ನಿರ್ಮಾಣಕ್ಕೆ ಒಪ್ಪಿಗೆ ನೀಡಲಿ. ಆಗ ಎಲ್ಲಾ ಸಮಸ್ಯೆ ಬಗೆ ಹರಿದು, ಹಿಂದುಗಳ ಕನಸು ನನಸಾಗುತ್ತದೆ. ರಾಮಮಂದಿರ ವಿವಾದ ಸುಪ್ರೀಂ ಆದೇಶದಂತೆ ಸಂಧಾನದಲ್ಲೇ ಬಗೆಹರಿಯಲಿ. ಅಯೋಧ್ಯೆಯ ರಾಮಮಂದಿರ ವಿಚಾರವನ್ನು ನಾವು ಚುನಾವಣೆಗೆ ಬಳಸಲ್ಲ. ಅಯೋಧ್ಯೆ ಭಕ್ತಿಯ ಶ್ರದ್ಧಾಕೇಂದ್ರ. ಈ ಬಗ್ಗೆ ನ್ಯಾಯಾಲಯ ನೀಡಿದ ಆದೇಶಕ್ಕೆ ತಲೆಬಾಗುತ್ತೇವೆ. ಎಂಟು ವಾರದ ಗಡುವಿನಲ್ಲಿ ಏನಾಗುತ್ತೋ ಗೊತ್ತಿಲ್ಲ. ಮಾತುಕತೆ ಪ್ರಯತ್ನದಿಂದ ಸಮಸ್ಯೆ ಬಗೆಹರಿದರೆ ಸಂತಸ ಎಂದರು.

MYS SUMALATHA

2014 ರಲ್ಲಿ ಮೋದಿ ಅವರು ಜನತೆಯ ಮುಂದಿಟ್ಟ ನಾಲ್ಕು ಭರವಸೆ ಈಡೇರಿದೆ. ಇನ್ನೆರಡು ದಿನಗಳಲ್ಲಿ ಚುನಾವಣೆ ಘೋಷಣೆ ಆಗಲಿದೆ. 2014 ರಲ್ಲಿ ನೀಡಿರುವ ಭರವಸೆಯಂತೆ ಭ್ರಷ್ಟಾಚಾರ ರಹಿತ, ಅಭಿವೃದ್ಧಿ, ಸ್ವಚ್ಛತೆ, ವಿದೇಶಾಂಗ ನೀತಿ, ಕೃಷಿ ಸಹಿತ ರಕ್ಷಣೆ ಒತ್ತು ಕೊಟ್ಟಿದ್ದೇವೆ. ದೇಶದ ಸೈನಿಕರು ಮೋದಿ ಸರ್ಕಾರದ ಆಡಳಿತ ಮೆಚ್ಚಿದ್ದಾರೆ. ಒನ್ ರಾಂಕ್ ಒನ್ ಪೆನ್ಶನ್ ನಂತರ ಸೈನಿಕರು ಖುಷಿಯಲ್ಲಿದ್ದಾರೆ ಎಂದರು.

ರಾಜ್ಯ ಸರ್ಕಾರ ಕೇಂದ್ರದ ಅನುದಾನ ಬಿಡುಗಡೆಯೇ ಮಾಡಿಲ್ಲ. ಟೆಂಡರ್ ಕರೆಯದೆ ಕೋಟಿ ಕೋಟಿ ರೂ. ಹಣ ನೆನೆಗುದಿಗೆ ಬಿದ್ದಿದೆ. ರಾಜ್ಯದಲ್ಲಿ ಅತೀ ಹೆಚ್ಚು ಅನುದಾನ ಉಡುಪಿ-ಚಿಕ್ಕಮಗಳೂರಿಗೆ ಬಂದಿದೆ. ರಸ್ತೆ, ಪಾಸ್ ಪೋರ್ಟ್, ಸಖಿ ಸೆಂಟರ್ ಸ್ಥಾಪನೆಯಾಗಿದೆ ತಮ್ಮ ಐದು ವರ್ಷದ ರಿಪೋಟ್ ಕಾರ್ಡನ್ನು ತೆರೆದಿಟ್ಟರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:Lok Sabha electionmandyaMinister RevannaMP Shobha KarandlajePublic TVSumalatha Ambareeshudupiಉಡುಪಿಪಬ್ಲಿಕ್ ಟಿವಿಮಂಡ್ಯಲೋಕಸಭಾ ಚುನಾವಣೆಸಚಿವ ರೇವಣ್ಣಸಂಸದೆ ಶೋಭಾ ಕರಂದ್ಲಾಜೆಸುಮಲತಾ ಅಂಬರೀಶ್
Share This Article
Facebook Whatsapp Whatsapp Telegram

Cinema news

Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories
Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post
Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories

You Might Also Like

shepherds bengaluru
Bengaluru City

ಕುರಿ ಕಾಯುವವರನ್ನ ಕುರಿಗಾಹಿಗಳ ನಿಗಮಕ್ಕೆ ಅಧ್ಯಕ್ಷನಾಗಿ ಮಾಡಬೇಕು – ಸಿಎಂಗೆ ಕುರಿಗಾಹಿಗಳ ಮನವಿ

Public TV
By Public TV
15 minutes ago
Pawan Hans
Crime

ಅಂಡಮಾನ್ ಕರಾವಳಿಯಲ್ಲಿ ಪವನ್ ಹನ್ಸ್ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Public TV
By Public TV
56 minutes ago
AI Image
Crime

ಮೆಟ್ರೋ ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Public TV
By Public TV
1 hour ago
SpiceJet
Latest

ಎಂಜಿನ್ ವೈಫಲ್ಯದಿಂದಾಗಿ ಲೇಹ್‌ಗೆ ಹೊರಟಿದ್ದ ಸ್ಪೈಸ್‌ಜೆಟ್ ವಿಮಾನ ದೆಹಲಿಗೆ ವಾಪಸ್

Public TV
By Public TV
1 hour ago
US Snowstorm
Latest

ಅಮೆರಿಕದಲ್ಲಿ ಭಾರಿ ಹಿಮಪಾತ; 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು – ಶಾಲೆಗಳಿಗೆ ರಜೆ

Public TV
By Public TV
2 hours ago
hunsur gold robbery
Crime

ಹುಣಸೂರಿನಲ್ಲಿ ಕದ್ದ 10 ಕೋಟಿ ಮೌಲ್ಯದ ಚಿನ್ನವನ್ನ ನೇಪಾಳದಲ್ಲಿ ಮಾರಿದ ದರೋಡೆಕೋರರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?