Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

ಅಫ್ತಾಬ್‍ನನ್ನು ನೇಣಿಗೆ ಹಾಕಿ: ಲವ್ ಜಿಹಾದ್ ಶಂಕೆ ವ್ಯಕ್ತಪಡಿಸಿದ ಶ್ರದ್ಧಾಳ ತಂದೆ

Public TV
Last updated: November 15, 2022 2:10 pm
Public TV
Share
2 Min Read
delhi Shraddha murder Aaftab 1
SHARE

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಲೀವ್ ಇನ್ ರಿಲೇಷನ್ ಶಿಪ್‍ನಲ್ಲಿದ್ದ ((Live in relationship) ತನ್ನ ಗೆಳೆಯನಿಂದ ಬರ್ಬರವಾಗಿ ಹತ್ಯೆಯಾಗಿದ್ದ ಶ್ರದ್ಧಾಳ (Shraddha) ಕೊಲೆ ಪ್ರಕರಣ ಇದೀಗ ಬೇರೆ ರೀತಿಯ ತಿರುವು ಪಡೆದುಕೊಳ್ಳುತ್ತಿದೆ. ಈ ಬಗ್ಗೆ ಶ್ರದ್ಧಾಳ ತಂದೆ (Father) ಮಾತನಾಡಿ, ಘಟನೆ ಹಿಂದೆ ಲವ್ ಜಿಹಾದ್ ಇದೆ ಎಂದು ಶಂಕೆಯನ್ನು ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, ದೆಹಲಿ ಪೊಲೀಸರು ಸರಿಯಾದ ರೀತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ ಎಂದು ನಾವು ನಂಬಿದ್ದೇವೆ. ಶ್ರದ್ಧಾ ಆಕೆಯ ಚಿಕ್ಕಪ್ಪನ ಸಂಪರ್ಕದಲ್ಲಿ ಹೆಚ್ಚಿದ್ದಳು. ನನ್ನನೊಂದಿಗೆ ಹೆಚ್ಚು ಮಾತನಾಡುತ್ತಿರಲಿಲ್ಲ. ಇದರಿಂದಾಗಿ ನಾನು ಅಫ್ತಾಬ್‍ನೊಂದಿಗೆ ಎಂದಿಗೂ ಸಂಪರ್ಕದಲ್ಲಿರಲಿಲ್ಲ ಎಂದ ಅವರು, ತನ್ನ ಮಗಳನ್ನು ಬರ್ಬರವಾಗಿ ಹತ್ಯೆ ಮಾಡಿದ ಆರೋಪಿ ಅಫ್ತಾಬ್‍ಗೆ ಮರಣ ದಂಡನೆ ವಿಧಿಸಬೇಕು ಜೊತೆಗೆ ಲವ್ ಜಿಹಾದ್ ಕೋನದಲ್ಲೂ ಶಂಕೆ ವ್ಯಕ್ತವಾಗುತ್ತಿದೆ ಎಂದರು.

delhi murder 3

ಘಟನೆಗೆ ಸಂಬಂಧಿಸಿ ನಾನು ಮೊದಲು ಮುಂಬೈನ ವಸಾಯಿಯಲ್ಲಿ ದೂರು ದಾಖಲಿಸಿದ್ದೆ. ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಘಟನೆಯೇನು?: ಆರೋಪಿ ಅಫ್ತಾಬ್ ಪೂನಾವಾಲಾ ರಾಷ್ಟ್ರ ರಾಜಧಾನಿಯ ಕಾಲ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದ ಜೊತೆಗೆ ಆತ ಫುಡ್ ಬ್ಲಾಗರ್ ಕೂಡಾ ಆಗಿದ್ದ. ಅಫ್ತಾಬ್ ಹಾಗೂ ಶ್ರದ್ಧಾ ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದರು. ಅದಾದ ಬಳಿಕ ಮನೆಯವರ ವಿರೋಧದ ನಡುವೆಯೂ ಶ್ರದ್ಧಾ ಅಫ್ತಾಬ್‍ನೊಂದಿಗೆ ಲಿವ್ ಇನ್ ರಿಲೇಶನ್‍ಶಿಪ್‍ನಲ್ಲಿದ್ದಳು. ಇದರಿಂದಾಗಿ ಶ್ರದ್ಧಾ ಪೋಷಕರ ಮಾತನಾಡುವುದನ್ನು ನಿಲ್ಲಿಸಿದ್ದಳು.

delhi murder

ಪೊಲೀಸ್ ಮೂಲಗಳ ಪ್ರಕಾರ, 2009ರಿಂದ ಸಂಬಂಧ ಹೊಂದಿದ್ದ ಈ ಜೋಡಿ 2022ರಲ್ಲಿ ದೆಹಲಿಗೆ ಸ್ಥಳಾಂತರಗೊಂಡಿದ್ದರು. ಅವರು ಮಾರ್ಚ್-ಏಪ್ರಿಲ್‍ನಲ್ಲಿ ಬೇರೆ ಬೇರೆ ಪ್ರದೇಶಗಳಿಗೂ ಭೇಟಿ ನೀಡಿದ್ದರು. ಅದಾದ ಬಳಿಕ ದೆಹಲಿಯ ಛತ್ತರ್‍ಪುರ ಪ್ರದೇಶದಲ್ಲಿ ಫ್ಲಾಟ್ ಅನ್ನು ಬಾಡಿಗೆಗೆ ಪಡೆದು ವಾಸಿಸಲು ಪ್ರಾರಂಭಿಸಿದ್ದರು.

ಈ ವೇಳೆ ಮದುವೆ ವಿಷಯಕ್ಕೆ ಇಬ್ಬರ ಮಧ್ಯೆ ಜಗಳವಾಗಿದ್ದು, ಶ್ರದ್ಧಾಳನ್ನು ಅಫ್ತಾಬ್ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಅದಾದ ಬಳಿಕ ಯಾರಿಗೂ ಅನುಮಾನ ಬಾರದಿರಲಿ ಎಂದು ಶ್ರದ್ಧಾ ಸಾಮಾಜಿಕ ಜಾಲತಾಣದ ಖಾತೆಯನ್ನು ಬಳಸಿ ಬೇರೆಯವರಿಗೆ ಆಕೆ ಸಕ್ರಿಯವಾಗಿದ್ದಾಳೆ ಎಂಬಂತೆ ತೋರಿಸಿದ್ದಾನೆ.

delhi murder 1

ಇನ್ನೂ ಆಕೆಯನ್ನು ಮಿನಿ ಗರಗಸದ ಮೂಲಕ 35 ತುಂಡುಗಳನ್ನು ಮಾಡಿ ಕ್ರೂರತೆ ಮೆರೆದಿದ್ದಾನೆ. ಅಷ್ಟಕ್ಕೆ ನಿಲ್ಲಿಸದ ಅಫ್ತಾಬ್ ಆಕೆಯ ದೇಹದ ಭಾಗಗಳನ್ನಿಡಲೆಂದು ಅದನ್ನಿಡಲೆಂದು ಒಂದು ಹೊಸ ಫ್ರಿಡ್ಜ್‌ನ್ನು ತೆಗೆದುಕೊಂಡು ಬಂದಿದ್ದಾನೆ. ನಂತರ ಕೊಳೆತ ವಾಸನೆ ಬಾರದಿರಲಿ ಎಂದು ಪ್ರತಿನಿತ್ಯ ಅಗರ ಬತ್ತಿ ಹಚ್ಚುತ್ತಿದ್ದ. ಅದಾದ ಬಳಿಕ ಪ್ರತಿನಿತ್ಯ ಶ್ರದ್ಧಾಳ ದೇಹದ ಒಂದೊಂದೆ ಭಾಗಗನ್ನು ದೆಹಲಿ ಕಾಡುಗಳಿಗೆ ತೆಗೆದುಕೊಂಡು ಹೋಗಿ ಹೂತುಹಾಕಿ ವಿಕೃತಿ ಮೆರೆದಿದ್ದ. ಇದನ್ನೂ ಓದಿ: ಮನೆಯಲ್ಲಿ ಶ್ರದ್ಧಾಳ ದೇಹದ ಪೀಸ್‍ಗಳಿದ್ರೂ ಬೇರೆ ಯುವತಿಯನ್ನು ಮನೆಗೆ ಕರೆದು ಸೆಕ್ಸ್ ಮಾಡ್ತಿದ್ದ!

delhi murder 2

ಇತ್ತ ಶ್ರದ್ಧಾಳ ಸ್ನೇಹಿತರು ಶ್ರದ್ಧಾಳ ಮೊಬೈಲ್ ಸ್ವಿಚ್ಛ್ ಆಫ್ ಆಗಿರುವುದನ್ನು ಕಂಡು ಕಂಗಾಲಾಗಿದ್ದಾರೆ. ಕೆಲ ಸಮಯ ಅವಳಿಗಾಗಿ ಹುಡುಕಲು ಪ್ರಾರಂಭಿಸಿದ್ದಾರೆ. ಆದರೂ ಆಕೆಯ ಸುಳಿವೇ ಸಿಗದಿದ್ದರಿಂದ ಶ್ರದ್ಧಾಳ ಪೋಷಕರಿಗೆ ತಿಳಿಸಿದ್ದಾರೆ. ವಿಷಯ ಗೊತ್ತಾಗುತ್ತಿದ್ದಂತೆ ಶ್ರದ್ಧಾಳ ತಂದೆ ಮುಂಬೈ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ. ಈ ವೇಳೆ ಕೆಲ ಭಯಾನಕ ವಿಷಯ ತಿಳಿದಿದ್ದು, ಆರೋಪಿ ಅಫ್ತಾಬ್‍ನನ್ನು ಬಂಧಿಸಿದ್ದಾರೆ. ಇದನ್ನೂ ಓದಿ:  ನನ್ನನ್ನು ರಕ್ಷಿಸು, ಇಲ್ಲದಿದ್ರೆ ಆತ ಕೊಂದು ಬಿಡ್ತಾನೆ- ಸ್ನೇಹಿತನಿಗೆ ಮೊದಲೇ ತಿಳಿಸಿದ್ದ ಶ್ರದ್ಧಾ!

Live Tv
[brid partner=56869869 player=32851 video=960834 autoplay=true]

TAGGED:live in relationshipನವದೆಹಲಿಫ್ರಿಡ್ಜ್ಮಹಿಳೆಲಿವ್ ಇನ್ ರಿಲೇಶನ್‍ಶಿಪ್‍
Share This Article
Facebook Whatsapp Whatsapp Telegram

Cinema Updates

shivanna
ಮೋಹನ್ ಬಾಬು ನಿರ್ಮಾಣದ ‘ಕಣ್ಣಪ್ಪ’ ಚಿತ್ರದಲ್ಲಿ ನಟಿಸದಿರಲು ಕಾರಣ ಬಿಚ್ಚಿಟ್ಟ ಶಿವಣ್ಣ
3 minutes ago
Saurav Lokesh
‘ದಿಲ್‌ದಾರ್’ ಶ್ರೇಯಸ್ ಮಂಜುಗೆ ವಿಲನ್ ಆದ ‘ಭಜರಂಗಿ’ ಲೋಕಿ
39 minutes ago
darshan 1 1
ಅಪ್ಪನಂತೆ ಕುದುರೆ ಸವಾರಿ ಮಾಡಿದ ವಿನೀಶ್ ದರ್ಶನ್- ಫೋಟೋ ವೈರಲ್
2 hours ago
kamal haasan
ಕ್ಷಮೆ ಕೇಳದ ಕಮಲ್ ಹಾಸನ್‌ಗೆ ಬ್ಯಾನ್ ಬಿಸಿ..!
3 hours ago

You Might Also Like

g parameshwara 2
Bengaluru City

ತುಮಕೂರಿಗೆ ತೊಂದ್ರೆ ಆಗಲ್ಲ ಅಂದ್ಮೇಲೆನೇ ಹೇಮಾವತಿ ಕೆನಾಲ್ ಕೆಲಸ ಶುರು ಮಾಡಿದ್ದು – ಪರಂ

Public TV
By Public TV
8 minutes ago
HC Balakrishna
Districts

ಕುಣಿಗಲ್, ಮಾಗಡಿಗೆ ನೀರು ತರಬೇಕು ಅಂತ ಡಿಸಿಎಂಗೆ ಕಮಿಟ್ಮೆಂಟ್‌ ಇದೆ: ಹೆಚ್.ಸಿ.ಬಾಲಕೃಷ್ಣ

Public TV
By Public TV
22 minutes ago
Hemavathi Express Canal Link 2
Districts

ಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್‌ ಕಿಚ್ಚು – ಗುಬ್ಬಿಯಲ್ಲಿ ಪೊಲೀಸ್‌ ಸರ್ಪಗಾವಲು, ರಾಮನಗರಕ್ಕೆ ನೀರು ಹರಿಸಲು ರೈತರ ವಿರೋಧ

Public TV
By Public TV
54 minutes ago
MB Patil
Bengaluru City

ಬೆಂಗಳೂರು – ವಿಜಯಪುರ ರೈಲು ಪ್ರಯಾಣ; ಸೋಮಣ್ಣ ಜೊತೆ ಎಂಬಿಪಿ ಮಾತುಕತೆ

Public TV
By Public TV
1 hour ago
JIO
Latest

ಮೊಬೈಲ್ ಬಳಕೆದಾರರ ಸೇರ್ಪಡೆ: ಏಪ್ರಿಲ್ ತಿಂಗಳಲ್ಲಿ ಕರ್ನಾಟಕದಲ್ಲಿ ರಿಲಯನ್ಸ್ Jio ನಂ.1

Public TV
By Public TV
2 hours ago
siddaramaiah 11
Bengaluru City

ಡಿಸಿ, ಸಿಇಓಗಳ ಸಭೆಗೆ ತಡವಾಗಿ ಬಂದ ಡಿಸಿಎಂ, ಸಚಿವರು – ಸಿಎಂ ಸಿದ್ದರಾಮಯ್ಯ ಗರಂ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?