Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಫ್ತಾಬ್‍ನನ್ನು ನೇಣಿಗೆ ಹಾಕಿ: ಲವ್ ಜಿಹಾದ್ ಶಂಕೆ ವ್ಯಕ್ತಪಡಿಸಿದ ಶ್ರದ್ಧಾಳ ತಂದೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಅಫ್ತಾಬ್‍ನನ್ನು ನೇಣಿಗೆ ಹಾಕಿ: ಲವ್ ಜಿಹಾದ್ ಶಂಕೆ ವ್ಯಕ್ತಪಡಿಸಿದ ಶ್ರದ್ಧಾಳ ತಂದೆ

Crime

ಅಫ್ತಾಬ್‍ನನ್ನು ನೇಣಿಗೆ ಹಾಕಿ: ಲವ್ ಜಿಹಾದ್ ಶಂಕೆ ವ್ಯಕ್ತಪಡಿಸಿದ ಶ್ರದ್ಧಾಳ ತಂದೆ

Public TV
Last updated: November 15, 2022 2:10 pm
Public TV
Share
2 Min Read
delhi Shraddha murder Aaftab 1
SHARE

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಲೀವ್ ಇನ್ ರಿಲೇಷನ್ ಶಿಪ್‍ನಲ್ಲಿದ್ದ ((Live in relationship) ತನ್ನ ಗೆಳೆಯನಿಂದ ಬರ್ಬರವಾಗಿ ಹತ್ಯೆಯಾಗಿದ್ದ ಶ್ರದ್ಧಾಳ (Shraddha) ಕೊಲೆ ಪ್ರಕರಣ ಇದೀಗ ಬೇರೆ ರೀತಿಯ ತಿರುವು ಪಡೆದುಕೊಳ್ಳುತ್ತಿದೆ. ಈ ಬಗ್ಗೆ ಶ್ರದ್ಧಾಳ ತಂದೆ (Father) ಮಾತನಾಡಿ, ಘಟನೆ ಹಿಂದೆ ಲವ್ ಜಿಹಾದ್ ಇದೆ ಎಂದು ಶಂಕೆಯನ್ನು ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, ದೆಹಲಿ ಪೊಲೀಸರು ಸರಿಯಾದ ರೀತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ ಎಂದು ನಾವು ನಂಬಿದ್ದೇವೆ. ಶ್ರದ್ಧಾ ಆಕೆಯ ಚಿಕ್ಕಪ್ಪನ ಸಂಪರ್ಕದಲ್ಲಿ ಹೆಚ್ಚಿದ್ದಳು. ನನ್ನನೊಂದಿಗೆ ಹೆಚ್ಚು ಮಾತನಾಡುತ್ತಿರಲಿಲ್ಲ. ಇದರಿಂದಾಗಿ ನಾನು ಅಫ್ತಾಬ್‍ನೊಂದಿಗೆ ಎಂದಿಗೂ ಸಂಪರ್ಕದಲ್ಲಿರಲಿಲ್ಲ ಎಂದ ಅವರು, ತನ್ನ ಮಗಳನ್ನು ಬರ್ಬರವಾಗಿ ಹತ್ಯೆ ಮಾಡಿದ ಆರೋಪಿ ಅಫ್ತಾಬ್‍ಗೆ ಮರಣ ದಂಡನೆ ವಿಧಿಸಬೇಕು ಜೊತೆಗೆ ಲವ್ ಜಿಹಾದ್ ಕೋನದಲ್ಲೂ ಶಂಕೆ ವ್ಯಕ್ತವಾಗುತ್ತಿದೆ ಎಂದರು.

delhi murder 3

ಘಟನೆಗೆ ಸಂಬಂಧಿಸಿ ನಾನು ಮೊದಲು ಮುಂಬೈನ ವಸಾಯಿಯಲ್ಲಿ ದೂರು ದಾಖಲಿಸಿದ್ದೆ. ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಘಟನೆಯೇನು?: ಆರೋಪಿ ಅಫ್ತಾಬ್ ಪೂನಾವಾಲಾ ರಾಷ್ಟ್ರ ರಾಜಧಾನಿಯ ಕಾಲ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದ ಜೊತೆಗೆ ಆತ ಫುಡ್ ಬ್ಲಾಗರ್ ಕೂಡಾ ಆಗಿದ್ದ. ಅಫ್ತಾಬ್ ಹಾಗೂ ಶ್ರದ್ಧಾ ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದರು. ಅದಾದ ಬಳಿಕ ಮನೆಯವರ ವಿರೋಧದ ನಡುವೆಯೂ ಶ್ರದ್ಧಾ ಅಫ್ತಾಬ್‍ನೊಂದಿಗೆ ಲಿವ್ ಇನ್ ರಿಲೇಶನ್‍ಶಿಪ್‍ನಲ್ಲಿದ್ದಳು. ಇದರಿಂದಾಗಿ ಶ್ರದ್ಧಾ ಪೋಷಕರ ಮಾತನಾಡುವುದನ್ನು ನಿಲ್ಲಿಸಿದ್ದಳು.

delhi murder

ಪೊಲೀಸ್ ಮೂಲಗಳ ಪ್ರಕಾರ, 2009ರಿಂದ ಸಂಬಂಧ ಹೊಂದಿದ್ದ ಈ ಜೋಡಿ 2022ರಲ್ಲಿ ದೆಹಲಿಗೆ ಸ್ಥಳಾಂತರಗೊಂಡಿದ್ದರು. ಅವರು ಮಾರ್ಚ್-ಏಪ್ರಿಲ್‍ನಲ್ಲಿ ಬೇರೆ ಬೇರೆ ಪ್ರದೇಶಗಳಿಗೂ ಭೇಟಿ ನೀಡಿದ್ದರು. ಅದಾದ ಬಳಿಕ ದೆಹಲಿಯ ಛತ್ತರ್‍ಪುರ ಪ್ರದೇಶದಲ್ಲಿ ಫ್ಲಾಟ್ ಅನ್ನು ಬಾಡಿಗೆಗೆ ಪಡೆದು ವಾಸಿಸಲು ಪ್ರಾರಂಭಿಸಿದ್ದರು.

ಈ ವೇಳೆ ಮದುವೆ ವಿಷಯಕ್ಕೆ ಇಬ್ಬರ ಮಧ್ಯೆ ಜಗಳವಾಗಿದ್ದು, ಶ್ರದ್ಧಾಳನ್ನು ಅಫ್ತಾಬ್ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಅದಾದ ಬಳಿಕ ಯಾರಿಗೂ ಅನುಮಾನ ಬಾರದಿರಲಿ ಎಂದು ಶ್ರದ್ಧಾ ಸಾಮಾಜಿಕ ಜಾಲತಾಣದ ಖಾತೆಯನ್ನು ಬಳಸಿ ಬೇರೆಯವರಿಗೆ ಆಕೆ ಸಕ್ರಿಯವಾಗಿದ್ದಾಳೆ ಎಂಬಂತೆ ತೋರಿಸಿದ್ದಾನೆ.

delhi murder 1

ಇನ್ನೂ ಆಕೆಯನ್ನು ಮಿನಿ ಗರಗಸದ ಮೂಲಕ 35 ತುಂಡುಗಳನ್ನು ಮಾಡಿ ಕ್ರೂರತೆ ಮೆರೆದಿದ್ದಾನೆ. ಅಷ್ಟಕ್ಕೆ ನಿಲ್ಲಿಸದ ಅಫ್ತಾಬ್ ಆಕೆಯ ದೇಹದ ಭಾಗಗಳನ್ನಿಡಲೆಂದು ಅದನ್ನಿಡಲೆಂದು ಒಂದು ಹೊಸ ಫ್ರಿಡ್ಜ್‌ನ್ನು ತೆಗೆದುಕೊಂಡು ಬಂದಿದ್ದಾನೆ. ನಂತರ ಕೊಳೆತ ವಾಸನೆ ಬಾರದಿರಲಿ ಎಂದು ಪ್ರತಿನಿತ್ಯ ಅಗರ ಬತ್ತಿ ಹಚ್ಚುತ್ತಿದ್ದ. ಅದಾದ ಬಳಿಕ ಪ್ರತಿನಿತ್ಯ ಶ್ರದ್ಧಾಳ ದೇಹದ ಒಂದೊಂದೆ ಭಾಗಗನ್ನು ದೆಹಲಿ ಕಾಡುಗಳಿಗೆ ತೆಗೆದುಕೊಂಡು ಹೋಗಿ ಹೂತುಹಾಕಿ ವಿಕೃತಿ ಮೆರೆದಿದ್ದ. ಇದನ್ನೂ ಓದಿ: ಮನೆಯಲ್ಲಿ ಶ್ರದ್ಧಾಳ ದೇಹದ ಪೀಸ್‍ಗಳಿದ್ರೂ ಬೇರೆ ಯುವತಿಯನ್ನು ಮನೆಗೆ ಕರೆದು ಸೆಕ್ಸ್ ಮಾಡ್ತಿದ್ದ!

delhi murder 2

ಇತ್ತ ಶ್ರದ್ಧಾಳ ಸ್ನೇಹಿತರು ಶ್ರದ್ಧಾಳ ಮೊಬೈಲ್ ಸ್ವಿಚ್ಛ್ ಆಫ್ ಆಗಿರುವುದನ್ನು ಕಂಡು ಕಂಗಾಲಾಗಿದ್ದಾರೆ. ಕೆಲ ಸಮಯ ಅವಳಿಗಾಗಿ ಹುಡುಕಲು ಪ್ರಾರಂಭಿಸಿದ್ದಾರೆ. ಆದರೂ ಆಕೆಯ ಸುಳಿವೇ ಸಿಗದಿದ್ದರಿಂದ ಶ್ರದ್ಧಾಳ ಪೋಷಕರಿಗೆ ತಿಳಿಸಿದ್ದಾರೆ. ವಿಷಯ ಗೊತ್ತಾಗುತ್ತಿದ್ದಂತೆ ಶ್ರದ್ಧಾಳ ತಂದೆ ಮುಂಬೈ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ. ಈ ವೇಳೆ ಕೆಲ ಭಯಾನಕ ವಿಷಯ ತಿಳಿದಿದ್ದು, ಆರೋಪಿ ಅಫ್ತಾಬ್‍ನನ್ನು ಬಂಧಿಸಿದ್ದಾರೆ. ಇದನ್ನೂ ಓದಿ:  ನನ್ನನ್ನು ರಕ್ಷಿಸು, ಇಲ್ಲದಿದ್ರೆ ಆತ ಕೊಂದು ಬಿಡ್ತಾನೆ- ಸ್ನೇಹಿತನಿಗೆ ಮೊದಲೇ ತಿಳಿಸಿದ್ದ ಶ್ರದ್ಧಾ!

Live Tv
[brid partner=56869869 player=32851 video=960834 autoplay=true]

TAGGED:live in relationshipನವದೆಹಲಿಫ್ರಿಡ್ಜ್ಮಹಿಳೆಲಿವ್ ಇನ್ ರಿಲೇಶನ್‍ಶಿಪ್‍
Share This Article
Facebook Whatsapp Whatsapp Telegram

Cinema news

rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories

You Might Also Like

Fire accident at Nelamangala godown
Bengaluru City

ನೆಲಮಂಗಲ | ಗೋಡೌನ್‍ನಲ್ಲಿ ಅಗ್ನಿ ಅವಘಡ – ಮುಗಿಲೆತ್ತರಕ್ಕೆ ಹಬ್ಬಿದ ಜ್ವಾಲೆ

Public TV
By Public TV
26 minutes ago
Elephant Woman Death
Chikkamagaluru

ಮದವೇರಿದ್ದ ಕಾಡಾನೆಗೆ ಮಹಿಳೆ ಬಲಿ – ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

Public TV
By Public TV
47 minutes ago
Chandru Lamani
Gadag

ಚಂದ್ರು ಲಮಾಣಿ & ಗುತ್ತಿಗೆದಾರ ನಡುವಿನ ಆಡಿಯೋ ಸ್ಫೋಟ

Public TV
By Public TV
56 minutes ago
Tanushka Ludo Death
Crime

ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯಿನ್ ನುಂಗಿ ಬಾಲಕಿ ಸಾವು

Public TV
By Public TV
2 hours ago
Shikhar Dhawan Sophie Shine Marriage
Cricket

ಗರ್ಲ್‌ಫ್ರೆಂಡ್‌ ಸೋಫಿ ಶೈನ್‌ ಜೊತೆ ಶಿಖರ್‌ ಧವನ್‌ ವಿವಾಹ

Public TV
By Public TV
2 hours ago
Raichur Shivaji Jayanti
Districts

ರಾಯಚೂರಿನಲ್ಲಿಂದು ಶಿವಾಜಿ ಮಹಾರಾಜ್ ಪುತ್ಥಳಿ ಮೆರವಣಿಗೆ – ಜಿಲ್ಲಾ ಪೊಲೀಸ್ ಅಲರ್ಟ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?