Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಫ್ತಾಬ್‍ನನ್ನು ನೇಣಿಗೆ ಹಾಕಿ: ಲವ್ ಜಿಹಾದ್ ಶಂಕೆ ವ್ಯಕ್ತಪಡಿಸಿದ ಶ್ರದ್ಧಾಳ ತಂದೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಅಫ್ತಾಬ್‍ನನ್ನು ನೇಣಿಗೆ ಹಾಕಿ: ಲವ್ ಜಿಹಾದ್ ಶಂಕೆ ವ್ಯಕ್ತಪಡಿಸಿದ ಶ್ರದ್ಧಾಳ ತಂದೆ

Crime

ಅಫ್ತಾಬ್‍ನನ್ನು ನೇಣಿಗೆ ಹಾಕಿ: ಲವ್ ಜಿಹಾದ್ ಶಂಕೆ ವ್ಯಕ್ತಪಡಿಸಿದ ಶ್ರದ್ಧಾಳ ತಂದೆ

Public TV
Last updated: November 15, 2022 2:10 pm
Public TV
Share
2 Min Read
delhi Shraddha murder Aaftab 1
SHARE

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಲೀವ್ ಇನ್ ರಿಲೇಷನ್ ಶಿಪ್‍ನಲ್ಲಿದ್ದ ((Live in relationship) ತನ್ನ ಗೆಳೆಯನಿಂದ ಬರ್ಬರವಾಗಿ ಹತ್ಯೆಯಾಗಿದ್ದ ಶ್ರದ್ಧಾಳ (Shraddha) ಕೊಲೆ ಪ್ರಕರಣ ಇದೀಗ ಬೇರೆ ರೀತಿಯ ತಿರುವು ಪಡೆದುಕೊಳ್ಳುತ್ತಿದೆ. ಈ ಬಗ್ಗೆ ಶ್ರದ್ಧಾಳ ತಂದೆ (Father) ಮಾತನಾಡಿ, ಘಟನೆ ಹಿಂದೆ ಲವ್ ಜಿಹಾದ್ ಇದೆ ಎಂದು ಶಂಕೆಯನ್ನು ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, ದೆಹಲಿ ಪೊಲೀಸರು ಸರಿಯಾದ ರೀತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ ಎಂದು ನಾವು ನಂಬಿದ್ದೇವೆ. ಶ್ರದ್ಧಾ ಆಕೆಯ ಚಿಕ್ಕಪ್ಪನ ಸಂಪರ್ಕದಲ್ಲಿ ಹೆಚ್ಚಿದ್ದಳು. ನನ್ನನೊಂದಿಗೆ ಹೆಚ್ಚು ಮಾತನಾಡುತ್ತಿರಲಿಲ್ಲ. ಇದರಿಂದಾಗಿ ನಾನು ಅಫ್ತಾಬ್‍ನೊಂದಿಗೆ ಎಂದಿಗೂ ಸಂಪರ್ಕದಲ್ಲಿರಲಿಲ್ಲ ಎಂದ ಅವರು, ತನ್ನ ಮಗಳನ್ನು ಬರ್ಬರವಾಗಿ ಹತ್ಯೆ ಮಾಡಿದ ಆರೋಪಿ ಅಫ್ತಾಬ್‍ಗೆ ಮರಣ ದಂಡನೆ ವಿಧಿಸಬೇಕು ಜೊತೆಗೆ ಲವ್ ಜಿಹಾದ್ ಕೋನದಲ್ಲೂ ಶಂಕೆ ವ್ಯಕ್ತವಾಗುತ್ತಿದೆ ಎಂದರು.

delhi murder 3

ಘಟನೆಗೆ ಸಂಬಂಧಿಸಿ ನಾನು ಮೊದಲು ಮುಂಬೈನ ವಸಾಯಿಯಲ್ಲಿ ದೂರು ದಾಖಲಿಸಿದ್ದೆ. ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಘಟನೆಯೇನು?: ಆರೋಪಿ ಅಫ್ತಾಬ್ ಪೂನಾವಾಲಾ ರಾಷ್ಟ್ರ ರಾಜಧಾನಿಯ ಕಾಲ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದ ಜೊತೆಗೆ ಆತ ಫುಡ್ ಬ್ಲಾಗರ್ ಕೂಡಾ ಆಗಿದ್ದ. ಅಫ್ತಾಬ್ ಹಾಗೂ ಶ್ರದ್ಧಾ ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದರು. ಅದಾದ ಬಳಿಕ ಮನೆಯವರ ವಿರೋಧದ ನಡುವೆಯೂ ಶ್ರದ್ಧಾ ಅಫ್ತಾಬ್‍ನೊಂದಿಗೆ ಲಿವ್ ಇನ್ ರಿಲೇಶನ್‍ಶಿಪ್‍ನಲ್ಲಿದ್ದಳು. ಇದರಿಂದಾಗಿ ಶ್ರದ್ಧಾ ಪೋಷಕರ ಮಾತನಾಡುವುದನ್ನು ನಿಲ್ಲಿಸಿದ್ದಳು.

delhi murder

ಪೊಲೀಸ್ ಮೂಲಗಳ ಪ್ರಕಾರ, 2009ರಿಂದ ಸಂಬಂಧ ಹೊಂದಿದ್ದ ಈ ಜೋಡಿ 2022ರಲ್ಲಿ ದೆಹಲಿಗೆ ಸ್ಥಳಾಂತರಗೊಂಡಿದ್ದರು. ಅವರು ಮಾರ್ಚ್-ಏಪ್ರಿಲ್‍ನಲ್ಲಿ ಬೇರೆ ಬೇರೆ ಪ್ರದೇಶಗಳಿಗೂ ಭೇಟಿ ನೀಡಿದ್ದರು. ಅದಾದ ಬಳಿಕ ದೆಹಲಿಯ ಛತ್ತರ್‍ಪುರ ಪ್ರದೇಶದಲ್ಲಿ ಫ್ಲಾಟ್ ಅನ್ನು ಬಾಡಿಗೆಗೆ ಪಡೆದು ವಾಸಿಸಲು ಪ್ರಾರಂಭಿಸಿದ್ದರು.

ಈ ವೇಳೆ ಮದುವೆ ವಿಷಯಕ್ಕೆ ಇಬ್ಬರ ಮಧ್ಯೆ ಜಗಳವಾಗಿದ್ದು, ಶ್ರದ್ಧಾಳನ್ನು ಅಫ್ತಾಬ್ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಅದಾದ ಬಳಿಕ ಯಾರಿಗೂ ಅನುಮಾನ ಬಾರದಿರಲಿ ಎಂದು ಶ್ರದ್ಧಾ ಸಾಮಾಜಿಕ ಜಾಲತಾಣದ ಖಾತೆಯನ್ನು ಬಳಸಿ ಬೇರೆಯವರಿಗೆ ಆಕೆ ಸಕ್ರಿಯವಾಗಿದ್ದಾಳೆ ಎಂಬಂತೆ ತೋರಿಸಿದ್ದಾನೆ.

delhi murder 1

ಇನ್ನೂ ಆಕೆಯನ್ನು ಮಿನಿ ಗರಗಸದ ಮೂಲಕ 35 ತುಂಡುಗಳನ್ನು ಮಾಡಿ ಕ್ರೂರತೆ ಮೆರೆದಿದ್ದಾನೆ. ಅಷ್ಟಕ್ಕೆ ನಿಲ್ಲಿಸದ ಅಫ್ತಾಬ್ ಆಕೆಯ ದೇಹದ ಭಾಗಗಳನ್ನಿಡಲೆಂದು ಅದನ್ನಿಡಲೆಂದು ಒಂದು ಹೊಸ ಫ್ರಿಡ್ಜ್‌ನ್ನು ತೆಗೆದುಕೊಂಡು ಬಂದಿದ್ದಾನೆ. ನಂತರ ಕೊಳೆತ ವಾಸನೆ ಬಾರದಿರಲಿ ಎಂದು ಪ್ರತಿನಿತ್ಯ ಅಗರ ಬತ್ತಿ ಹಚ್ಚುತ್ತಿದ್ದ. ಅದಾದ ಬಳಿಕ ಪ್ರತಿನಿತ್ಯ ಶ್ರದ್ಧಾಳ ದೇಹದ ಒಂದೊಂದೆ ಭಾಗಗನ್ನು ದೆಹಲಿ ಕಾಡುಗಳಿಗೆ ತೆಗೆದುಕೊಂಡು ಹೋಗಿ ಹೂತುಹಾಕಿ ವಿಕೃತಿ ಮೆರೆದಿದ್ದ. ಇದನ್ನೂ ಓದಿ: ಮನೆಯಲ್ಲಿ ಶ್ರದ್ಧಾಳ ದೇಹದ ಪೀಸ್‍ಗಳಿದ್ರೂ ಬೇರೆ ಯುವತಿಯನ್ನು ಮನೆಗೆ ಕರೆದು ಸೆಕ್ಸ್ ಮಾಡ್ತಿದ್ದ!

delhi murder 2

ಇತ್ತ ಶ್ರದ್ಧಾಳ ಸ್ನೇಹಿತರು ಶ್ರದ್ಧಾಳ ಮೊಬೈಲ್ ಸ್ವಿಚ್ಛ್ ಆಫ್ ಆಗಿರುವುದನ್ನು ಕಂಡು ಕಂಗಾಲಾಗಿದ್ದಾರೆ. ಕೆಲ ಸಮಯ ಅವಳಿಗಾಗಿ ಹುಡುಕಲು ಪ್ರಾರಂಭಿಸಿದ್ದಾರೆ. ಆದರೂ ಆಕೆಯ ಸುಳಿವೇ ಸಿಗದಿದ್ದರಿಂದ ಶ್ರದ್ಧಾಳ ಪೋಷಕರಿಗೆ ತಿಳಿಸಿದ್ದಾರೆ. ವಿಷಯ ಗೊತ್ತಾಗುತ್ತಿದ್ದಂತೆ ಶ್ರದ್ಧಾಳ ತಂದೆ ಮುಂಬೈ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ. ಈ ವೇಳೆ ಕೆಲ ಭಯಾನಕ ವಿಷಯ ತಿಳಿದಿದ್ದು, ಆರೋಪಿ ಅಫ್ತಾಬ್‍ನನ್ನು ಬಂಧಿಸಿದ್ದಾರೆ. ಇದನ್ನೂ ಓದಿ:  ನನ್ನನ್ನು ರಕ್ಷಿಸು, ಇಲ್ಲದಿದ್ರೆ ಆತ ಕೊಂದು ಬಿಡ್ತಾನೆ- ಸ್ನೇಹಿತನಿಗೆ ಮೊದಲೇ ತಿಳಿಸಿದ್ದ ಶ್ರದ್ಧಾ!

Live Tv
[brid partner=56869869 player=32851 video=960834 autoplay=true]

TAGGED:live in relationshipನವದೆಹಲಿಫ್ರಿಡ್ಜ್ಮಹಿಳೆಲಿವ್ ಇನ್ ರಿಲೇಶನ್‍ಶಿಪ್‍
Share This Article
Facebook Whatsapp Whatsapp Telegram

Cinema news

rakshitha rashika bigg boss
ನಿಂಗೆ ಗಿಲ್ಲಿ ಬೇಕು: ರಕ್ಷಿತಾ ವಿರುದ್ಧ ಗುಡುಗಿ ಕಳಪೆ ಕೊಟ್ಟ ರಾಶಿಕಾ
Cinema Latest Top Stories TV Shows
Samantha
`ಮಾ ಇಂಟಿ ಬಂಗಾರಂ’.. ಸಮಂತಾ ರಗಡ್ ಅವತಾರ..!
Cinema Latest South cinema Top Stories
Bigg Boss Ashwini Gowda and dhruvanth
ಇನ್ನೆರಡೇ ದಿನದಲ್ಲಿ ಮನೆಯಿಂದ ಇಬ್ರು ಹೋಗ್ತಾರೆ ಎಂದಿದ್ದಕ್ಕೆ ಬಿಕ್ಕಿ ಬಿಕ್ಕಿ ಅತ್ತ ಧ್ರುವಂತ್
Cinema Latest Top Stories TV Shows
Jana Nayagan Vijay
ವಿಜಯ್‌ಗೆ ಮತ್ತೆ ಶಾಕ್‌ – ಜ.21 ರವರೆಗೆ ‘ಜನನಾಯಗನ್’ ರಿಲೀಸ್‌ ಮಾಡುವಂತಿಲ್ಲ: ಮದ್ರಾಸ್‌ ಹೈಕೋರ್ಟ್‌ ಆದೇಶ
Cinema Latest Main Post South cinema

You Might Also Like

HASSAN DC CAR
Court

ರೈತನಿಗೆ ಪರಿಹಾರ ವಿಳಂಬ – ಜಿಲ್ಲಾಧಿಕಾರಿ ಕಾರು ಜಪ್ತಿ

Public TV
By Public TV
3 minutes ago
Thawar Chand Gehlot
Bengaluru City

ರಾಜ್ಯ ಸರ್ಕಾರ ಕಳಿಸಿದ್ದ 22 ಮಸೂದೆಗಳ ಪೈಕಿ 19ಕ್ಕೆ ರಾಜ್ಯಪಾಲರ ಅಂಕಿತ

Public TV
By Public TV
21 minutes ago
Himachal Pradesh Accident Bus Accident
Crime

ಹಿಮಾಚಲ ಪ್ರದೇಶ | ಪ್ರಪಾತಕ್ಕೆ ಉರುಳಿದ ಬಸ್‌ – 8 ಪ್ರಯಾಣಿಕರು ದುರ್ಮರಣ

Public TV
By Public TV
43 minutes ago
Tamilnadu Delivery Boy
Latest

ಜೀವ ಅಮೂಲ್ಯವಾದುದು, ಕಷ್ಟದ ಕ್ಷಣ ಶಾಶ್ವತವಲ್ಲ – ಆತ್ಮಹತ್ಯೆಗೆ ನಿರ್ಧರಿಸಿದ್ದ ಮಹಿಳೆಯ ಜೀವ ಉಳಿಸಿದ ಡೆಲಿವರಿ ಬಾಯ್

Public TV
By Public TV
1 hour ago
HD Kumaraswamy Ashok Leyland EV plant
Latest

ಲಕ್ನೋದಲ್ಲಿ ಅಶೋಕ್ ಲೇ ಲ್ಯಾಂಡ್‌ನ ಎಲೆಕ್ಟ್ರಿಕ್ ಬಸ್ ಘಟಕ ಲೋಕಾರ್ಪಣೆ ಮಾಡಿದ ಹೆಚ್‌ಡಿಕೆ

Public TV
By Public TV
1 hour ago
Food Delivery Boy
Bengaluru City

ಬೆಂಗಳೂರು | ರಸ್ತೆಯಲ್ಲಿ ಹೋಗ್ತಿದ್ದ ಯುವತಿಯನ್ನು ತಬ್ಬಿ ಅಸಭ್ಯವಾಗಿ ವರ್ತಿಸಿದ ಡೆಲಿವರಿ ಬಾಯ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?