Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಫ್ತಾಬ್‍ನನ್ನು ನೇಣಿಗೆ ಹಾಕಿ: ಲವ್ ಜಿಹಾದ್ ಶಂಕೆ ವ್ಯಕ್ತಪಡಿಸಿದ ಶ್ರದ್ಧಾಳ ತಂದೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಅಫ್ತಾಬ್‍ನನ್ನು ನೇಣಿಗೆ ಹಾಕಿ: ಲವ್ ಜಿಹಾದ್ ಶಂಕೆ ವ್ಯಕ್ತಪಡಿಸಿದ ಶ್ರದ್ಧಾಳ ತಂದೆ

Crime

ಅಫ್ತಾಬ್‍ನನ್ನು ನೇಣಿಗೆ ಹಾಕಿ: ಲವ್ ಜಿಹಾದ್ ಶಂಕೆ ವ್ಯಕ್ತಪಡಿಸಿದ ಶ್ರದ್ಧಾಳ ತಂದೆ

Public TV
Last updated: November 15, 2022 2:10 pm
Public TV
Share
2 Min Read
delhi Shraddha murder Aaftab 1
SHARE

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಲೀವ್ ಇನ್ ರಿಲೇಷನ್ ಶಿಪ್‍ನಲ್ಲಿದ್ದ ((Live in relationship) ತನ್ನ ಗೆಳೆಯನಿಂದ ಬರ್ಬರವಾಗಿ ಹತ್ಯೆಯಾಗಿದ್ದ ಶ್ರದ್ಧಾಳ (Shraddha) ಕೊಲೆ ಪ್ರಕರಣ ಇದೀಗ ಬೇರೆ ರೀತಿಯ ತಿರುವು ಪಡೆದುಕೊಳ್ಳುತ್ತಿದೆ. ಈ ಬಗ್ಗೆ ಶ್ರದ್ಧಾಳ ತಂದೆ (Father) ಮಾತನಾಡಿ, ಘಟನೆ ಹಿಂದೆ ಲವ್ ಜಿಹಾದ್ ಇದೆ ಎಂದು ಶಂಕೆಯನ್ನು ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, ದೆಹಲಿ ಪೊಲೀಸರು ಸರಿಯಾದ ರೀತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ ಎಂದು ನಾವು ನಂಬಿದ್ದೇವೆ. ಶ್ರದ್ಧಾ ಆಕೆಯ ಚಿಕ್ಕಪ್ಪನ ಸಂಪರ್ಕದಲ್ಲಿ ಹೆಚ್ಚಿದ್ದಳು. ನನ್ನನೊಂದಿಗೆ ಹೆಚ್ಚು ಮಾತನಾಡುತ್ತಿರಲಿಲ್ಲ. ಇದರಿಂದಾಗಿ ನಾನು ಅಫ್ತಾಬ್‍ನೊಂದಿಗೆ ಎಂದಿಗೂ ಸಂಪರ್ಕದಲ್ಲಿರಲಿಲ್ಲ ಎಂದ ಅವರು, ತನ್ನ ಮಗಳನ್ನು ಬರ್ಬರವಾಗಿ ಹತ್ಯೆ ಮಾಡಿದ ಆರೋಪಿ ಅಫ್ತಾಬ್‍ಗೆ ಮರಣ ದಂಡನೆ ವಿಧಿಸಬೇಕು ಜೊತೆಗೆ ಲವ್ ಜಿಹಾದ್ ಕೋನದಲ್ಲೂ ಶಂಕೆ ವ್ಯಕ್ತವಾಗುತ್ತಿದೆ ಎಂದರು.

delhi murder 3

ಘಟನೆಗೆ ಸಂಬಂಧಿಸಿ ನಾನು ಮೊದಲು ಮುಂಬೈನ ವಸಾಯಿಯಲ್ಲಿ ದೂರು ದಾಖಲಿಸಿದ್ದೆ. ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಘಟನೆಯೇನು?: ಆರೋಪಿ ಅಫ್ತಾಬ್ ಪೂನಾವಾಲಾ ರಾಷ್ಟ್ರ ರಾಜಧಾನಿಯ ಕಾಲ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದ ಜೊತೆಗೆ ಆತ ಫುಡ್ ಬ್ಲಾಗರ್ ಕೂಡಾ ಆಗಿದ್ದ. ಅಫ್ತಾಬ್ ಹಾಗೂ ಶ್ರದ್ಧಾ ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದರು. ಅದಾದ ಬಳಿಕ ಮನೆಯವರ ವಿರೋಧದ ನಡುವೆಯೂ ಶ್ರದ್ಧಾ ಅಫ್ತಾಬ್‍ನೊಂದಿಗೆ ಲಿವ್ ಇನ್ ರಿಲೇಶನ್‍ಶಿಪ್‍ನಲ್ಲಿದ್ದಳು. ಇದರಿಂದಾಗಿ ಶ್ರದ್ಧಾ ಪೋಷಕರ ಮಾತನಾಡುವುದನ್ನು ನಿಲ್ಲಿಸಿದ್ದಳು.

delhi murder

ಪೊಲೀಸ್ ಮೂಲಗಳ ಪ್ರಕಾರ, 2009ರಿಂದ ಸಂಬಂಧ ಹೊಂದಿದ್ದ ಈ ಜೋಡಿ 2022ರಲ್ಲಿ ದೆಹಲಿಗೆ ಸ್ಥಳಾಂತರಗೊಂಡಿದ್ದರು. ಅವರು ಮಾರ್ಚ್-ಏಪ್ರಿಲ್‍ನಲ್ಲಿ ಬೇರೆ ಬೇರೆ ಪ್ರದೇಶಗಳಿಗೂ ಭೇಟಿ ನೀಡಿದ್ದರು. ಅದಾದ ಬಳಿಕ ದೆಹಲಿಯ ಛತ್ತರ್‍ಪುರ ಪ್ರದೇಶದಲ್ಲಿ ಫ್ಲಾಟ್ ಅನ್ನು ಬಾಡಿಗೆಗೆ ಪಡೆದು ವಾಸಿಸಲು ಪ್ರಾರಂಭಿಸಿದ್ದರು.

ಈ ವೇಳೆ ಮದುವೆ ವಿಷಯಕ್ಕೆ ಇಬ್ಬರ ಮಧ್ಯೆ ಜಗಳವಾಗಿದ್ದು, ಶ್ರದ್ಧಾಳನ್ನು ಅಫ್ತಾಬ್ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಅದಾದ ಬಳಿಕ ಯಾರಿಗೂ ಅನುಮಾನ ಬಾರದಿರಲಿ ಎಂದು ಶ್ರದ್ಧಾ ಸಾಮಾಜಿಕ ಜಾಲತಾಣದ ಖಾತೆಯನ್ನು ಬಳಸಿ ಬೇರೆಯವರಿಗೆ ಆಕೆ ಸಕ್ರಿಯವಾಗಿದ್ದಾಳೆ ಎಂಬಂತೆ ತೋರಿಸಿದ್ದಾನೆ.

delhi murder 1

ಇನ್ನೂ ಆಕೆಯನ್ನು ಮಿನಿ ಗರಗಸದ ಮೂಲಕ 35 ತುಂಡುಗಳನ್ನು ಮಾಡಿ ಕ್ರೂರತೆ ಮೆರೆದಿದ್ದಾನೆ. ಅಷ್ಟಕ್ಕೆ ನಿಲ್ಲಿಸದ ಅಫ್ತಾಬ್ ಆಕೆಯ ದೇಹದ ಭಾಗಗಳನ್ನಿಡಲೆಂದು ಅದನ್ನಿಡಲೆಂದು ಒಂದು ಹೊಸ ಫ್ರಿಡ್ಜ್‌ನ್ನು ತೆಗೆದುಕೊಂಡು ಬಂದಿದ್ದಾನೆ. ನಂತರ ಕೊಳೆತ ವಾಸನೆ ಬಾರದಿರಲಿ ಎಂದು ಪ್ರತಿನಿತ್ಯ ಅಗರ ಬತ್ತಿ ಹಚ್ಚುತ್ತಿದ್ದ. ಅದಾದ ಬಳಿಕ ಪ್ರತಿನಿತ್ಯ ಶ್ರದ್ಧಾಳ ದೇಹದ ಒಂದೊಂದೆ ಭಾಗಗನ್ನು ದೆಹಲಿ ಕಾಡುಗಳಿಗೆ ತೆಗೆದುಕೊಂಡು ಹೋಗಿ ಹೂತುಹಾಕಿ ವಿಕೃತಿ ಮೆರೆದಿದ್ದ. ಇದನ್ನೂ ಓದಿ: ಮನೆಯಲ್ಲಿ ಶ್ರದ್ಧಾಳ ದೇಹದ ಪೀಸ್‍ಗಳಿದ್ರೂ ಬೇರೆ ಯುವತಿಯನ್ನು ಮನೆಗೆ ಕರೆದು ಸೆಕ್ಸ್ ಮಾಡ್ತಿದ್ದ!

delhi murder 2

ಇತ್ತ ಶ್ರದ್ಧಾಳ ಸ್ನೇಹಿತರು ಶ್ರದ್ಧಾಳ ಮೊಬೈಲ್ ಸ್ವಿಚ್ಛ್ ಆಫ್ ಆಗಿರುವುದನ್ನು ಕಂಡು ಕಂಗಾಲಾಗಿದ್ದಾರೆ. ಕೆಲ ಸಮಯ ಅವಳಿಗಾಗಿ ಹುಡುಕಲು ಪ್ರಾರಂಭಿಸಿದ್ದಾರೆ. ಆದರೂ ಆಕೆಯ ಸುಳಿವೇ ಸಿಗದಿದ್ದರಿಂದ ಶ್ರದ್ಧಾಳ ಪೋಷಕರಿಗೆ ತಿಳಿಸಿದ್ದಾರೆ. ವಿಷಯ ಗೊತ್ತಾಗುತ್ತಿದ್ದಂತೆ ಶ್ರದ್ಧಾಳ ತಂದೆ ಮುಂಬೈ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ. ಈ ವೇಳೆ ಕೆಲ ಭಯಾನಕ ವಿಷಯ ತಿಳಿದಿದ್ದು, ಆರೋಪಿ ಅಫ್ತಾಬ್‍ನನ್ನು ಬಂಧಿಸಿದ್ದಾರೆ. ಇದನ್ನೂ ಓದಿ:  ನನ್ನನ್ನು ರಕ್ಷಿಸು, ಇಲ್ಲದಿದ್ರೆ ಆತ ಕೊಂದು ಬಿಡ್ತಾನೆ- ಸ್ನೇಹಿತನಿಗೆ ಮೊದಲೇ ತಿಳಿಸಿದ್ದ ಶ್ರದ್ಧಾ!

Live Tv
[brid partner=56869869 player=32851 video=960834 autoplay=true]

TAGGED:live in relationshipನವದೆಹಲಿಫ್ರಿಡ್ಜ್ಮಹಿಳೆಲಿವ್ ಇನ್ ರಿಲೇಶನ್‍ಶಿಪ್‍
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
2 minutes ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
26 minutes ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
43 minutes ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
2 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
3 hours ago
Vidhana Soudha
Bengaluru City

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?