Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದಗಂಗಾ ಶ್ರೀಗಳು, ಕ್ಷೇತ್ರದ ಬಗ್ಗೆ ಗಣ್ಯರು ಈ ಹಿಂದೆ ಹೇಳಿದ್ದೇನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸಿದ್ದಗಂಗಾ ಶ್ರೀಗಳು, ಕ್ಷೇತ್ರದ ಬಗ್ಗೆ ಗಣ್ಯರು ಈ ಹಿಂದೆ ಹೇಳಿದ್ದೇನು?

Districts

ಸಿದ್ದಗಂಗಾ ಶ್ರೀಗಳು, ಕ್ಷೇತ್ರದ ಬಗ್ಗೆ ಗಣ್ಯರು ಈ ಹಿಂದೆ ಹೇಳಿದ್ದೇನು?

Public TV
Last updated: January 21, 2019 3:17 pm
Public TV
Share
2 Min Read
SRI 14 copy
SHARE

ಬೆಂಗಳೂರು: ತುಮಕೂರಿನ ಸಿದ್ದಗಂಗಾ ಕ್ಷೇತ್ರ ಹಾಗೂ ನಡೆದಾಡುವ ದೇವರು ಎಂದೇ ಪ್ರಸಿದ್ಧರಾಗಿದ್ದ ಶ್ರೀ ಶಿವಕುಮಾರ ಸ್ವಾಮೀಜಿಗಳ ಬಗ್ಗೆ ಅನೇಕರು ತಮ್ಮ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅದರಲ್ಲಿ ಆಯ್ದ ಗಣ್ಯರ ಅನಿಸಿಕೆಗಳನ್ನು ಇಲ್ಲಿ ನೀಡುತ್ತಿದ್ದೇವೆ.

ಎಸ್ ನಿಜಲಿಂಗಪ್ಪ: ನಿಷ್ಠೆ, ಸೇವಾಕಾಂಕ್ಷೆ, ದೃಢ ನಿಶ್ಚಯ, ಅಡಚಣೆಗಳನ್ನು ಎದುರಿಸುವ ಧೈರ್ಯ, ಪವಿತ್ರತೆ, ವಿಶಾಲ ದೃಷ್ಟಿ, ಸತ್ಯ ಪ್ರೇಮ, ಮೇಲ್ಮಟ್ಟದ ಧ್ಯೇಯ ಇವೆಲ್ಲ ಸಿದ್ದಗಂಗಾ ಕ್ಷೇತ್ರದ ಶ್ರೀ ಶಿವಕುಮಾರ ಸ್ವಾಮಿಗಳಲ್ಲಿ ಕೇಂದ್ರೀಕೃತವಾಗಿವೆ. ಇದು ಸಮಾಜದ ರಾಷ್ಟ್ರದ ಸುದೈವ ಎಂದು ಮುಖ್ಯಮಂತ್ರಿಯಾಗಿದ್ದ ಎಸ್ ನಿಜಲಿಂಗಪ್ಪ ಅವರು 1966ರ ಫೆಬ್ರವರಿ 27ರಂದು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದ್ದರು.

siddaganga shree 12

ಡಿ. ದೇವರಾಜ ಅರಸು: ಡಾ. ಶ್ರೀ ಶ್ರೀ ಶಿವಕುಮಾರ ಸ್ವಾಮಿಗಳು ದೀನದಲಿತರ ಉದ್ಧಾರಕ್ಕಾಗಿ ನಾಡಿನ ಬಡತನ ನಿವಾರಣೆಗಾಗಿ ಲಕ್ಷಾಂತರ ಬಡ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಶ್ರಮಿಸುತ್ತಿರುವ ಮಹಿಮಾಶಾಲಿಗಳು ಎಂದು ಮಾಜಿ ಮುಖ್ಯಮಂತ್ರಿಗಳಾಗಿದ್ದ ಡಿ.ದೇವರಾಜ ಅರಸು ಬಣ್ಣಿಸಿದ್ದರು.

ಡಾ.ಕೆ.ಶಿವರಾಮ ಕಾರಂತ: ನಾಡಿನ ಮೂಲೆ ಮೂಲೆಗಳಿಂದ ಅನಾಥರನ್ನು ಬರಮಾಡಿಕೊಂಡು, ಅವರಿಗೆಲ್ಲ ಅನ್ನದಾನದ ಜತೆಯಲ್ಲಿ ಜ್ಞಾನವನ್ನೂ ದಾನ ಮಾಡುತ್ತಿರುವ ದೃಶ್ಯವಂತೂ ನನ್ನ ಪಾಲಿಗೆ ಅಸಾಮಾನ್ಯ ನೋಟವೆನಿಸಿದೆ. ಅಸಂಖ್ಯಾತ ಬಡಬಗ್ಗರ ಇಹದ ಅವಶ್ಯಕತೆಗಳನ್ನು ಪೂರೈಸುತ್ತಿರುವುದು ಮಾತ್ರವಲ್ಲದೇ ಅವರ ‘ಪರ’ವನ್ನು ಸಹ ಈ ತಾಯಿಗೆ ಋಣಿಯನ್ನಾಗಿ ಮಾಡುತ್ತಿರುವ ಕರ್ಮ ಭೂಮಿ ಇದಾಗಿದೆ ಎಂದು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಡಾ. ಕೆ ಶಿವರಾಮ ಕಾರಂತರು ಬಣ್ಣಿಸಿದ್ದರು.

SRII 1 copy

ಜೆ.ಎಚ್ ಪಟೇಲ್: ಅನ್ನದಾನ ವಿದ್ಯಾದಾನಗಳನ್ನು ಮಠ ಮಾನ್ಯಗಳು ನಿರತಂತರವಾಗಿ ನಡೆಸಿಕೊಂಡು ಬಂದಿರುವುದರಿಂದಲೇ ಸಮಾಜವಿನ್ನೂ ಅಧೋಗತಿಯತ್ತ ತಲುಪಿಲ್ಲ. ಇದಕ್ಕೆ ಉದಾಹರಣೆ ಶ್ರೀ ಸಿದ್ದಗಂಗಾ ಮಠದ ಡಾ. ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳು ಸಾಮಾಜಿಕ ಸೇವೆಗೆ ತಮ್ಮನ್ನೇ ತಾವು ಅರ್ಪಣೆ ಮಾಡಿಕೊಂಡಿರುವ ಮಹಾ ದಾಸೋಹಿಗಳು. ಇಂತಹ ಕಾಯಕ ಯೋಗಿಗಳೂ ನಮ್ಮ ಕಣ್ಣ ಮುಂದೆ ಇರುವುದರಿಂದಲೇ ಸಮಾಜದಲ್ಲಿ ಮೌಲ್ಯಗಳು ಇನ್ನೂ ಜೀವಂತವಾಗಿಯೇ ಉಳಿದುಕೊಂಡಿವೆ. ಇದನ್ನು ಸರ್ವರೂ ಸ್ವಾಗತಿಸಿ ಬೆಂಬಲಿಸಿದಾಗ ಮಾತ್ರ ಸಮಾಜದಲ್ಲಿ ಸುಖ, ಶಾಂತಿ, ನೆಮ್ಮದಿ ದೊರೆಯುತ್ತದೆ ಎಂದು ಮಾಜಿ ಮುಖ್ಯಮಂತ್ರಿಗಳಾಗಿದ್ದ ಜೆ.ಎಚ್.ಪಟೇಲ್ 1997ರ ಮೇ ತಿಂಗಳಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದರು.

150401kpn63 copy

ವೀರೇಂದ್ರ ಹೆಗ್ಗಡೆ: ಪೂಜ್ಯರಾದ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳವರು ಅಪರೂಪದ, ತ್ಯಾಗದ ಪ್ರತೀಕವಾದ ಒಂದು ಶಕ್ತಿಯಾಗಿದ್ದಾರೆ. ನಮ್ಮ ಪೂಜ್ಯ ಶ್ರೀ ಶಿವಕುಮಾರ ಸ್ವಾಮಿಗಳವರು ನಮ್ಮ ಸಮಾಜಕ್ಕೆ ಆದರ್ಶವಾಗಿದ್ದಾರೆ. ಏಕೆಂದರೆ ಅವರು ತಮ್ಮ ದೇಹವನ್ನು ಶ್ರೀಗಂಧದ ಹಾಗೆ ಸವೆಸುತ್ತಾ ಬಂದಿದ್ದಾರೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ಅನಿಸಿಕೆ ವ್ಯಕ್ತಪಡಿಸಿದ್ದರು.

ಮಾಸ್ತಿ ವೆಂಕಟೇಶ್ ಅಯ್ಯಂಗಾರ್: ಶ್ರೀ ಶಿವಕುಮಾರ ಸ್ವಾಮಿಗಳು ಉನ್ನತ ತರದ ಸನ್ಯಾಸಿಗಳು. ತಮ್ಮ ಸೇವೆಯಿಂದ ಇವರು ಸನ್ಯಾಸಿಗಳ ಸಮುದಾಯಕ್ಕೆ ಒಂದು ಆದರ್ಶವಾಗಿದ್ದಾರೆ. ಒಂದು ಮೇಲ್ಪಂಕ್ತಿಯನ್ನು ಹಾಕಿಕೊಟ್ಟಿದ್ದಾರೆ ಎಂದು ಕವಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಅಭಿಪ್ರಾಯಿಸಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:Public TVSiddaganga SriSri Shivakumar Swamijitumkurತುಮಕೂರುಪಬ್ಲಿಕ್ ಟಿವಿಶ್ರೀ ಶಿವಕುಮಾರ ಸ್ವಾಮೀಜಿಸಿದ್ದಗಂಗಾ ಶ್ರೀ
Share This Article
Facebook Whatsapp Whatsapp Telegram

Cinema news

Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories

You Might Also Like

kabul hospital pak strikes
Latest

ಅನಾಗರಿಕ, ಹೇಡಿತನದ ಕೃತ್ಯ: ಕಾಬೂಲ್‌ ಆಸ್ಪತ್ರೆ ಮೇಲಿನ ಪಾಕ್‌ ದಾಳಿ ಖಂಡಿಸಿದ ಭಾರತ

Public TV
By Public TV
8 minutes ago
Four workers fall ill due to chemical reaction in Hubballi
Dharwad

ಹುಬ್ಬಳ್ಳಿ | ಫ್ಲೈವುಡ್‌ ಕೆಲಸದ ವೇಳೆ ಕೆಮಿಕಲ್ ರಿಯಾಕ್ಷನ್ – ನಾಲ್ವರು ಕಾರ್ಮಿಕರು ಅಸ್ವಸ್ಥ

Public TV
By Public TV
14 minutes ago
congress leader pm modi
Chikkamagaluru

ಸ್ವಪಕ್ಷದ ಮುಖಂಡನ ವಿರುದ್ಧವೇ ದೂರು – ನ್ಯಾಯಕ್ಕಾಗಿ ಪ್ರಧಾನಿ ಮೋದಿ ಕಚೇರಿ ಕದ ತಟ್ಟಿದ ಕಾಂಗ್ರೆಸ್ ನಾಯಕಿ

Public TV
By Public TV
32 minutes ago
DK Shivakumar 9
Bengaluru City

ಬಾಕಿ ಇರುವ ರಾಜ್ಯದ ನೀರಾವರಿ ಯೋಜನೆಗಳಿಗೆ ಅನುಮತಿ ಬಗ್ಗೆ ಕರ್ನಾಟಕ ಸಂಸದರ ಜೊತೆ ಚರ್ಚೆ: ಡಿಕೆಶಿ

Public TV
By Public TV
43 minutes ago
BAMUL
Latest

ಆನ್‌ಲೈನ್‌ ಸಂಸ್ಥೆಗಳಿಂದ ಬೇಕಾಬಿಟ್ಟಿ ದರ ನಿಗದಿ – ಬಮೂಲ್ ಹಾಲಿನ ಉತ್ಪನ್ನಗಳ ಮಾರಾಟ ಕುಸಿತ

Public TV
By Public TV
46 minutes ago
Raichur Hailstorm
Districts

ಬಿಸಿಲನಾಡು ರಾಯಚೂರಿನಲ್ಲಿ ಆಲಿಕಲ್ಲು ಮಳೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?