Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಕ್ಷದಲ್ಲಿದ್ದುಕೊಂಡೇ ಬೆನ್ನಿಗೆ ಚೂರಿ ಹಾಕುವವರು ತಾಯಿ ದ್ರೋಹಿಗಳು: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪಕ್ಷದಲ್ಲಿದ್ದುಕೊಂಡೇ ಬೆನ್ನಿಗೆ ಚೂರಿ ಹಾಕುವವರು ತಾಯಿ ದ್ರೋಹಿಗಳು: ಸಿದ್ದರಾಮಯ್ಯ

Bengaluru City

ಪಕ್ಷದಲ್ಲಿದ್ದುಕೊಂಡೇ ಬೆನ್ನಿಗೆ ಚೂರಿ ಹಾಕುವವರು ತಾಯಿ ದ್ರೋಹಿಗಳು: ಸಿದ್ದರಾಮಯ್ಯ

Public TV
Last updated: October 26, 2021 4:47 pm
Public TV
Share
2 Min Read
siddaramaiah
SHARE

ಬೆಂಗಳೂರು: ಪಕ್ಷದಲ್ಲಿದ್ದುಕೊಂಡೇ ಪಕ್ಷದ ನೀತಿ ನಿಯಮಗಳಿಗೆ ವಿರುದ್ಧವಾಗಿ ನಡೆದುಕೊಂಡು ಪಕ್ಷಕ್ಕೆ ಭವಿಷ್ಯದಲ್ಲಿ ಹಾನಿಯಾಗುವಂತಹ ಚಟುವಟಿಕೆಗಳು ತಮ್ಮಿಂದ ನಡೆದರೆ ಅದು ಹೆತ್ತ ತಾಯಿಗೆ ದ್ರೋಹ ಮಾಡಿದಷ್ಟೇ ಸಮ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಚುನಾವಣೆ ಹಿನ್ನೆಲೆಯಲ್ಲಿ ಪ್ರತಿಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಬೆಂಗಳೂರಿನ ತಮ್ಮ ನಿವಾಸದಲ್ಲಿ ಕಾಂಗ್ರೆಸ್ ಪಕ್ಷದ ಪುರಸಭಾ ಸದಸ್ಯರ ಸಭೆ ನಡೆಸಿದರು. ಈ ಹಿಂದೆ ಪಕ್ಷದಿಂದ ಅಧ್ಯಕ್ಷರಾಗಿದ್ದ ಹೆಳವರಹುಂಡಿ ಸೋಮ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಹಾಗೂ ಗುಂಪುಗಾರಿಕೆ ಕಾರಣದಿಂದಾಗಿ ಶ್ರೀ ಸಿದ್ದರಾಮಯ್ಯನವರು ಸೋಮು ಅವರಿಗೆ ರಾಜೀನಾಮೆ ನೀಡುವಂತೆ ಸೂಚನೆ ನೀಡಿದ್ದರು. ಇದರಿಂದ ತೆರವಾಗಿರುವ ಅಧ್ಯಕ್ಷರ ಹುದ್ದೆಗೆ ಇದೇ ತಿಂಗಳು 29 ರಂದು ಚುನಾವಣೆ ನಡೆಯಲಿದೆ. ಈಗಾಗಲೇ ಟಿ ನರಸೀಪುರ ಕಾಂಗ್ರೆಸ್ ಪುರಸಭಾ ಸದಸ್ಯರ ಹೊಂದಾಣಿಕೆ ಸಮಸ್ಯೆಯ ಕಾರಣದಿಂದಾಗಿ ಸಿದ್ದರಾಮಯ್ಯನವರು ಬೆಂಗಳೂರಿನಲ್ಲಿ ಸಭೆ ನಡೆಸಿದರು.

Siddaramaiah 1

ಈ ವೇಳೆ ಮಾತನಾಡಿದ ಅವರು, ಪಕ್ಷದ ಬಿ. ಫಾರಂನಲ್ಲಿ ಗೆದ್ದಿರುವ ತಾವು ಪಕ್ಷದಲ್ಲಿದ್ದುಕೊಂಡೇ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿದರೆ ಈಗಲೇ ಪಕ್ಷದಿಂದ ಹೊರ ಹೋಗಿ ತಮ್ಮ ರಾಜಕೀಯ ಜೀವನವನ್ನು ಕಟ್ಟಿಕೊಳ್ಳಿ ನಮ್ಮ ಅಭ್ಯಂತರವೇನೂ ಇಲ್ಲ. ಆದರೆ ಪಕ್ಷದಲ್ಲಿದ್ದುಕೊಂಡೇ ಪಕ್ಷದ ನೀತಿ ನಿಯಮಗಳಿಗೆ ವಿರುದ್ಧವಾಗಿ ನಡೆದುಕೊಂಡು ಪಕ್ಷಕ್ಕೆ ಭವಿಷ್ಯದಲ್ಲಿ ಹಾನಿಯಾಗುವಂತಹ ಚಟುವಟಿಕೆಗಳು ತಮ್ಮಿಂದ ನಡೆದರೆ ಅದು ಹೆತ್ತ ತಾಯಿಗೆ ದ್ರೋಹ ಮಾಡಿದಷ್ಟೇ ಸಮ ಎಂಬುದು ಸಾಬೀತಾಗುತ್ತದೆ ಎಂದು ಆಕ್ರೋಶಭರಿತರಾಗಿ ಮಾತನಾಡಿದ್ದಾರೆ ಎಂಬುದು ತಿಳಿದುಬಂದಿದೆ. ಹಾಗೆಯೇ ಈ ಹಿಂದೆ ಕೆಲವು ಕಾಂಗ್ರೆಸ್ ಪುರಸಭಾ ಸದಸ್ಯರು ನಡೆದುಕೊಂಡ ರೀತಿಯ ಬಗ್ಗೆ ತಿಳುವಳಿಕೆ ನೀಡಿದ್ದಾರೆ. ಹಾಗೆ ಎಲ್ಲರೂ ಒಟ್ಟಿಗೆ ಪಕ್ಷ ಕಟ್ಟುವ ವಿಚಾರದಲ್ಲಿ ಪರಸ್ಪರ ವಿಶ್ವಾಸ ಹಾಗೂ ನಂಬಿಕೆಯಿಂದ ನಡೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ:  ಕುಚ್ಚಲಕ್ಕಿ ರೊಟ್ಟಿ ಮಾಡಿದ ರಾಬರ್ಟ್ ನಟಿ ಆಶಾ ಭಟ್

Congress

ಅಂದು ನಡೆದ ಸಭೆಯಲ್ಲಿ ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಡಾ ಬಿಜೆ ವಿಜಯ್ ಕುಮಾರ್ ಅವರಿಗೆ ಸ್ಥಳದಲ್ಲಿಯೇ ಪ್ರತಿಯೊಬ್ಬರಿಗೂ ವಿಪ್ ಜಾರಿ ಮಾಡುವಂತೆ ಆದೇಶ ಮಾಡಿ, ಉಲ್ಲಂಘನೆ ಮಾಡಿದವರಿಗೆ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡುವಂತೆ ಹಾಗೂ ಪುರಸಭಾ ಸದಸ್ಯತ್ವದ ಅನರ್ಹಗೊಳಿಸಲು ಕೂಡಲೇ ಕಾನೂನು ಹೋರಾಟಕ್ಕೆ ಗಂಭೀರವಾಗಿ ಪರಿಗಣಿಸಲು ಇದರಲ್ಲಿ ಯಾವುದೇ ಮುಲಾಜಿಗೆ ಒಳಗಾಗದಂತೆ ಜಿಲ್ಲಾ ಅಧ್ಯಕ್ಷರಿಗೆ ಖಡಕ್ ಆದೇಶ ನೀಡಿದ್ದಾರೆ ಎಂಬ ವಿಚಾರ ತಿಳಿದುಬಂದಿದೆ.

Siddaramaiah

ಪುರಸಭಾ ಸದಸ್ಯರ ಪ್ರತಿಯೊಬ್ಬರ ಅಭಿಪ್ರಾಯ ಕೇಳಲಾಗಿದ್ದು. ಅದರಲ್ಲಿ ಪ್ರತಿಯೊಬ್ಬರೂ ಸಿದ್ದರಾಮಯ್ಯನವರ ಅಂತಿಮ ಆದೇಶವನ್ನು ನಾವುಗಳು ಪಾಲಿಸುತ್ತೇವೆ. ಯಾವುದೇ ಬದಲಾವಣೆ ಇರುವುದಿಲ್ಲ ನಮಗೆ ತಾವೇ ನಾಯಕರು ಎಂದು ಪಕ್ಷದ ಕಾರ್ಯಕರ್ತರು ಹೇಳಿದ್ದಾರೆ.

congress logo

ಅಕ್ಟೋಬರ್ 28 ರಂದು ಅಧ್ಯಕ್ಷರ ಹೆಸರನ್ನು ಸೂಚಿಸಲು ಅಲ್ಲಿಯ ತನಕ ಯಾವುದೇ ಭಿನ್ನಮತ ಅಥವಾ ಯಾವುದೇ ರಾಜಕೀಯ ಪಕ್ಷಗಳೊಂದಿಗೆ ಜೊತೆಗೂಡಿ ಸಭೆ ಮಾಡುವುದನ್ನು ಮಾಡುವಂತಿಲ್ಲ ಎಂದು ಆದೇಶ ಮಾಡಿದ್ದಾರೆ. ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ತಲಕಾಡು ಮಂಜುನಾಥ್, ರಮೇಶ್ ಮುದ್ದೆಗೌಡ, ಪುರಸಭಾ ಸದಸ್ಯರಾದ ಸೋಮು, ಶ್ರೀಮತಿ ಪ್ರೇಮ ಮರಯ್ಯ, ನಂಜುಂಡಸ್ವಾಮಿ, ಬಾದಾಮಿ ಮಂಜು, ಹೇಮಂತ್, ಶ್ರೀಮತಿ ಬೇಬಿ ಹೇಮಂತ್, ಶ್ರೀಮತಿ ನಾಗರತ್ನ ಮಾದೇಶ್, ಶ್ರೀಮತಿ ರಾಜೇಶ್ವರಿ ರಾಘವೇಂದ್ರ, ಶ್ರೀಮತಿ ಮಹದೇವಮ್ಮ, ನಾಗರಾಜ್, ಮದನ್ ರಾಜ್, ಪಕ್ಷೇತರ ಸದಸ್ಯ ಸಾಹಿದ್  ಸಭೆಯಲ್ಲಿ ಭಾಗವಹಿಸಿದ್ದರು.

TAGGED:bengaluruby electioncongresssiddaramaiahಬೆಂಗಳೂರುರಾಜಕೀಯಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories

You Might Also Like

Chitradurga Murder
Chitradurga

ಎರಡು ಕುಟುಂಬದ ಮಧ್ಯೆ ಆಸ್ತಿ ವೈಷಮ್ಯ – ಅಪ್ರಾಪ್ತನಿಂದ ವ್ಯಕ್ತಿಯ ಕೊಲೆ

Public TV
By Public TV
3 minutes ago
KSOU 2
Bengaluru City

KSOU ವಿರುದ್ಧ ಶಿಷ್ಟಾಚಾರ ಉಲ್ಲಂಘನೆ ಆರೋಪ – ಸರ್ಕಾರಕ್ಕೆ ಪತ್ರ ಬರೆದು ವಿವಿ ಕುಲಪತಿಗಳಿಂದ ಸ್ಪಷ್ಟನೆ

Public TV
By Public TV
7 minutes ago
ajit pawar plane crash
Bengaluru City

ಅಜಿತ್ ಪವಾರ್ ಅವರದ್ದು ವಿಮಾನ ದುರಂತವಲ್ಲ ವ್ಯವಸ್ಥಿತ ಕೊಲೆ – ಬೆಂಗಳೂರಲ್ಲಿ ಝೀರೋ ಎಫ್‌ಐಆರ್‌ ದಾಖಲು

Public TV
By Public TV
25 minutes ago
Harish Rana
Latest

13 ವರ್ಷಗಳ ನರಕಯಾತನೆಗೆ ಮುಕ್ತಿ – ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ

Public TV
By Public TV
54 minutes ago
Siddaramaiah DK Shivakumar cabinet meeting
Bagalkot

ದಾವಣಗೆರೆ, ಬಾಗಲಕೋಟೆ ಉಪಸಮರ – ಜವಾಬ್ದಾರಿ ಹಂಚಿಕೆಗೆ ಸಿದ್ಧತೆ; ಬುಧವಾರ ಸಿಎಲ್‌ಪಿ ಸಭೆ

Public TV
By Public TV
59 minutes ago
KMF RCB
Bengaluru City

ನಂದಿನಿ ಉತ್ಪನ್ನಗಳ ಪ್ರಚಾರಕ್ಕೆ RCB ಜೊತೆ ಒಪ್ಪಂದ – 1 ವರ್ಷಕ್ಕೆ 4.80 ಕೋಟಿ ಕೊಟ್ಟ KMF

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?