Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ವಿಧಾನಸೌಧ ಶಾಶ್ವತ ವಿದ್ಯುತ್ ದೀಪಾಲಂಕಾರಕ್ಕೆ ಸಿದ್ದರಾಮಯ್ಯ ಚಾಲನೆ

Public TV
Last updated: April 6, 2025 11:43 pm
Public TV
Share
2 Min Read
Siddaramaiah 1
SHARE

– ಸರ್ಕಾರಿ ಕೆಲಸ ದೇವರ ಕೆಲಸ ಅನ್ನೋ ಮಾತನ್ನ ಸಾರ್ಥಕಗೊಳಿಸಬೇಕು: ಸಿಎಂ

ಬೆಂಗಳೂರು: ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ಚಾಲನೆ ನೀಡಿದರು. ಹಿಂದೆಲ್ಲ ರಾಷ್ಟ್ರೀಯ ಹಬ್ಬಗಳು, ವಿಶೇಷ ಸಂದರ್ಭಗಳಲ್ಲಿ ಮಾತ್ರ ವಿಧಾನ ಸೌಧಕ್ಕೆ ದೀಪಾಲಂಕಾರ ವ್ಯವಸ್ಥೆ ಮಾಡಲಾಗುತ್ತಿತ್ತು. ಆದ್ರೆ ಇಂದಿನಿಂದ ವಿಧಾನಸೌಧಕ್ಕೆ ಶಾಶ್ವತ ದೀಪಾಲಂಕಾರ (Vidhana Soudha Lightings) ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರತಿ ಶನಿವಾರ ಮತ್ತು ಭಾನುವಾರ ವರ್ಣರಂಜಿತ ವಿದ್ಯುತ್​​​​ ದೀಪಗಳಿಂದ ‌ವಿಧಾನಸೌಧ ಗೊಳಿಸಲಿದೆ.

ವಿಧಾನಸೌಧದಲ್ಲಿ‌ ನೂತನವಾಗಿ ಅಭಿವೃದ್ಧಿಪಡಿಸಲಾಗಿರುವ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಸಾರ್ವಜನಿಕರ ವೀಕ್ಷಣೆಗೆ ಅರ್ಪಿಸಿ, ಶುಭ ಹಾರೈಸಿದೆ.
ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಅಳವಡಿಕೆ ಮಾಡಲಾದ ಬಣ್ಣಬಣ್ಣದ ವಿದ್ಯುತ್ ದೀಪಗಳು ಐತಿಹಾಸಿಕ ವಿಧಾನಸೌಧದ ಮೆರುಗನ್ನು ಹೆಚ್ಚಿಸುವ ಜೊತೆಗೆ ನೋಡಗರ ಕಣ್ಮನ ಸೆಳೆಯಲಿದೆ. ವಿಧಾನಸೌಧವೀಗ… pic.twitter.com/ibpbrm9Wqs

— Siddaramaiah (@siddaramaiah) April 6, 2025

ವಿಧಾನಸೌಧಕ್ಕೆ ಶಾಶ್ವತ ದೀಪಾಲಂಕಾರ ಉದ್ಘಾಟಿಸಿ ಮಾತನಾಡಿದ ಸಿಎಂ, ಸಂಸತ್ತು, ವಿಧಾನಸೌಧ ಜನರ ಮತ್ತು ರಾಜ್ಯದ ಹಾಗೂ ದೇಶದ ಸಮಸ್ಯೆಗಳನ್ನು ಚರ್ಚಿಸಿ, ಪರಿಹಾರ ಕಂಡುಕೊಳ್ಳುವ ದೇಗುಲಗಳು. ಸರ್ಕಾರದ ಕೆಲಸ ದೇವರ ಕೆಲಸ ಎನ್ನುವ ಮಾತನ್ನು ಪ್ರತಿಯೊಬ್ಬರೂ ಸಾರ್ಥಕಗೊಳಿಸುವ ರೀತಿಯಲ್ಲಿ ಕೆಲಸ ಮಾಡಿ ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಬೇಕು ಎಂದು ಕರೆ ನೀಡಿದರು.

Vidhan Soudha

ಕಳೆದ ಒಂದು ತಿಂಗಳಲ್ಲಿ ಎಲ್ಲ ಭಾಗಗಳಲ್ಲೂ ಅಲಂಕಾರ ಮಾಡಲಾಗಿದೆ. ಸಾರ್ವಜನಿಕರ ವೀಕ್ಷಣೆಗೂ ಅವಕಾಶ ಮಾಡಿಕೊಡುತ್ತೇವೆ. ಮುಂದಿನ 5 ವರ್ಷಗಳ ಮೈಟೆನ್ ಮಾಡೋಕೆ ಷರತ್ತು ಹಾಕಲಾಗಿದೆ. ಈ ಹಿಂದೆ ಗಣರಾಜ್ಯೋತ್ಸವ, ಸ್ವಾತಂತ್ರ‍್ಯ ದಿನಾಚರಣೆ ಮಹತ್ವದ ದಿನಗಳಲ್ಲಿ ದೀಪಾಲಂಕಾರಕ್ಕೆ ಲಕ್ಷಾಂತರ ಖರ್ಚು ಆಗ್ತಾ ಇತ್ತು. ಹೀಗಾಗಿ ವ್ಯವಸ್ಥೆ ಮಾಡಿದ್ದುಮ, ಮೈಸೂರು ಅರಮನೆ ರೀತಿ ಅಭಿವೃದ್ಧಿ ಮಾಡುತ್ತಾರೆ ಎಂಬ ನಂಬಿಕೆ ಇದೆ. ಟೀಂ ವರ್ಕ್ ಕೆಲಸ ಮಾಡಿ ದೇಶ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಗಳಿಸುವ ಕೆಲಸವನ್ನ ಮಾಡ್ತೇವೆ ಎಂದು ಸಿಎಂ ಅಭಯ ನೀಢಿದರು.

ದೇಶಕ್ಕೆ ಸ್ವಾತಂತ್ರ‍್ಯ ಬಂದ ಮೇಲೆ ನಮ್ಮನ ನಾವು ಆಳ್ವಿಕೆ ಮಾಡಿಕೊಳ್ಳುವ ವ್ಯವಸ್ಥೆ ಬಂದಿತು. ಆಗ ವಿಧಾನಸೌಧ ನಿರ್ಮಾಣ ಮಾಡಿದ್ರು. ದೇಶದ ಸಮಸ್ಯೆ ಚರ್ಚೆ ಮಾಡೋಕೆ ಚುನಾಯಿತ ಪ್ರತಿನಿಧಿಗಳು, ಎಂಪಿಗಳು,ಶಾಸಕರು ಒಂದು ಕಡೆ ದೇಶದ ಆಯಾ ರಾಜ್ಯದ ಸಮಸ್ಯೆ ಚರ್ಚೆ ಮಾಡೋಕೆ ಕೇಂದ್ರ ಮಾಡಿದರು. ಅದಕ್ಕೆ ನಾವು ಪ್ರಜಾಪ್ರಭುತ್ವ ದೇವಾಲಯ ಅಂತ ಕೆರೆಯುತ್ತೇವೆ. ಕೆಂಗಲ್ ಹನುಮಂತಯ್ಯನವರ ಸರ್ಕಾರದ ಕೆಲಸ ದೇವರ ಕೆಲಸ ಅಂತ ಹೇಳಿದ್ದಾರೆ. ಇದನ್ನು ಜನಪ್ರತಿನಿಧಿಗಳ ಅರ್ಥಮಾಡಿಕೊಳ್ಳಬೇಕು. ಸಮಾಜದ ಕಟ್ಟಕಡೆಯ ಮನುಷ್ಯನಿಗೂ ನನಗೆ ಸ್ವಾತಂತ್ರ‍್ಯ ಸಿಕ್ಕಿದೆ ಅನಿಸಬೇಕು. ಆಗ ಮಾತ್ರ ಸಮಾಜ ಕಟ್ಟಕಡೆಯ ಮನುಷ್ಯ ನೆಮ್ಮದಿ ಇರೋಕೆ ಸಾಧ್ಯ. ಜೊತೆಗೆ ಅಸಮಾನತೆ ತೆಗೆದುಹಾಕುವ ಕೆಲಸ ಮಾಡಬೇಕು ಎಂದು ಜನಪ್ರತಿನಿಧಿಗಳಿಗೆ ಸಲಹೆ ನೀಡಿದರು.

Share This Article
Facebook Whatsapp Whatsapp Telegram

Cinema Updates

Kamal Haasan
ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
12 hours ago
Kangana Ranaut to bengaluru
ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌
13 hours ago
Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
16 hours ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
1 day ago

You Might Also Like

Ahmedabad Planecrash
Latest

ದುರಂತಕ್ಕೀಡಾದ ಏರ್ ಇಂಡಿಯಾ ವಿಮಾನದ 12ರಲ್ಲಿ 9 ಸಿಬ್ಬಂದಿ ಮುಂಬೈ ವಾಸಿಗಳು

Public TV
By Public TV
15 minutes ago
CRIME
Bengaluru City

1.57 ಕೋಟಿ ಮೌಲ್ಯದ ಚಿನ್ನಾಭರಣ ದೋಚಿದ ಕೇರ್ ಟೇಕರ್ ಲೇಡಿ ಅರೆಸ್ಟ್

Public TV
By Public TV
42 minutes ago
krs dam selfie
Latest

ಕೆಆರ್‌ಎಸ್ ಅಣೆಕಟ್ಟೆಯಲ್ಲಿ ಭದ್ರತಾ ವೈಫಲ್ಯ?- ಡ್ಯಾಂನ ಕ್ರಸ್ಟ್ ಗೇಟ್ ಬಳಿ ಓಡಾಡುತ್ತ ಸೆಲ್ಫಿ ವೀಡಿಯೋ

Public TV
By Public TV
59 minutes ago
Haveri Car Bus Accident
Crime

ಹಾವೇರಿ | ಸಾರಿಗೆ ಬಸ್‌ಗೆ ಕಾರು ಡಿಕ್ಕಿ – ಇಬ್ಬರು ದುರ್ಮರಣ, ಓರ್ವ ಗಂಭೀರ

Public TV
By Public TV
2 hours ago
Narayanapura Dam
Districts

ನಾರಾಯಣಪುರ ಜಲಾಶಯಕ್ಕೆ ಒಳಹರಿವು ಹೆಚ್ಚಳ – ಕೃಷ್ಣಾ ನದಿಗೆ 29,226 ಕ್ಯೂಸೆಕ್ ನೀರು ಬಿಡುಗಡೆ

Public TV
By Public TV
2 hours ago
Ahmedabad Air India Plane Crash 2
Latest

ಏರ್‌ ಇಂಡಿಯಾ ವಿಮಾನ ದುರಂತ – ಸಾವಿನ ಸಂಖ್ಯೆ 274ಕ್ಕೆ ಏರಿಕೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?